News Kadaba

ದಿನಗೂಲಿ ನೌಕರರ ಮೇಲೆ ದೌರ್ಜನ್ಯ, ಮುನಿರತ್ನ ಮೇಲೆ ಮತ್ತೊಂದು ಎಫ್‌ಐಆರ್

(ನ್ಯೂಸ್ ಕಡಬ) newskadaba.com ಜ.21 ಬೆಂಗಳೂರು: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಮೇಲೆ ಮತ್ತೊಂದು ದೂರು ದಾಖಲಾಗಿದೆ. ಶಾಸಕ ಮುನಿರತ್ನ ಮೇಲೆ ದಿನಗೂಲಿ ಕೆಲಸ ಮಾಡುವವರ ಮೇಲೆ ದೌರ್ಜನ್ಯ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಇತ್ತೀಚಿಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ  ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿರುವ ಮುನಿರತ್ನ ಅವರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಜೊತೆಗೆ ಮುನಿರತ್ನ ರಾಜಕೀಯ ಜೀವನಕ್ಕೆ ನಕಲಿ ಮತದಾರರ ಗುರುತಿನ ಚೀಟಿ ಪ್ರಕರಣ ಮುಳ್ಳಾಗಿದ್ದು, […]

ದಿನಗೂಲಿ ನೌಕರರ ಮೇಲೆ ದೌರ್ಜನ್ಯ, ಮುನಿರತ್ನ ಮೇಲೆ ಮತ್ತೊಂದು ಎಫ್‌ಐಆರ್ Read More »

ಕರ್ನಾಟಕ

ರಾಜ್ಯದಲ್ಲಿ ಮತ್ತೆ ಬಿಯರ್ ಬೆಲೆ ಏರಿಕೆ, ಸಕ್ಕರೆ ಅಂಶ ಕಡಿಮೆ ಮಾಡಲು ಬ್ರೂವರೀಸ್‌ಗಳಿಗೆ ಸೂಚನೆ!

(ನ್ಯೂಸ್ ಕಡಬ) newskadaba.com ಜ.21ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆಗಳನ್ನು ಪರಿಷ್ಕರಿಸಲಾಗಿದೆ. ಸೋಮವಾರದಿಂದಲೇ ಪರಿಷ್ಕೃತ ಬೆಲೆಗಳು ಸೋಮವಾರದಿಂದ ಜಾರಿಗೆ ಬಂದಿವೆ. ಬಿಯರ್ ಮೇಲಿನ ಸುಂಕ ಹೆಚ್ಚಳದ ಕುರಿತು ರಾಜ್ಯ ಸರ್ಕಾರ ಆಗಸ್ಟ್ 23, 2024 ರಂದು ಕರಡು ಅಧಿಸೂಚನೆಯನ್ನು ಹೊರಡಿಸಿತು. ಇದರ ಕುರಿತು ಅಂತಿಮ ಅಧಿಸೂಚನೆಯನ್ನು ಜನವರಿ 8 ರಂದು ಹೊರಡಿಸಲಾಗಿತ್ತು. ಇನ್ನು ಮುಂದೆ ಬಿಯರ್ ಬೆಲೆಗಳು ಆಲ್ಕೋಹಾಲ್ ಅಂಶವನ್ನು ಅವಲಂಬಿಸಿರುತ್ತದೆ. ಆಲ್ಕೋಹಾಲ್ ಅಂಶವನ್ನು ಅವಲಂಬಿಸಿ ಇದನ್ನು ಎರಡು ಸ್ಲ್ಯಾಬ್‌ಗಳಾಗಿ ವರ್ಗೀಕರಿಸಲಾಗಿದೆ. ಅಲ್ಕೋಹಾಲ್ ಅಂಶ ಶೇ.5ಕ್ಕಿಂತ ಕಡಿಮೆ ಇರುವ

ರಾಜ್ಯದಲ್ಲಿ ಮತ್ತೆ ಬಿಯರ್ ಬೆಲೆ ಏರಿಕೆ, ಸಕ್ಕರೆ ಅಂಶ ಕಡಿಮೆ ಮಾಡಲು ಬ್ರೂವರೀಸ್‌ಗಳಿಗೆ ಸೂಚನೆ! Read More »

ಕರ್ನಾಟಕ

ಗೋಹತ್ಯೆ, ಹಿಂಸಾಚಾರ ಪ್ರಕರಣಗಳಲ್ಲಿ ಹೆಚ್ಚಳ: ತನಿಖೆಗೆ ಕರ್ನಾಟಕ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಜ.21ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಗೋಹತ್ಯೆ ಮತ್ತು ಹಿಂಸಾಚಾರದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರವು ಪ್ರಕರಣದ ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆಯಲ್ಲಿ ಹಸುವನ್ನು ಕಡಿದಿರುವ ಘಟನೆಯ ಬೆನ್ನಲ್ಲೇ ಹೊನ್ನಾವರದಲ್ಲೂ ಗೋಹತ್ಯೆ ಪ್ರಕರಣ ವರದಿಯಾಗಿದೆ. ಈ ಘಟನೆಗಳು ರಾಜ್ಯಾದ್ಯಂತ ವ್ಯಾಪಕ ಟೀಕೆ ಮತ್ತು ಪ್ರತಿಭಟನೆಗೆ ಕಾರಣವಾಗಿವೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ಹೆಚ್ಚುತ್ತಿರುವ ಗೋಹತ್ಯೆ ಮತ್ತು ಹಿಂಸಾಚಾರದ ಪ್ರಕರಣಗಳನ್ನು ಪರಿಹರಿಸುವ ಅಗತ್ಯವನ್ನು ಒತ್ತಿ ಹೇಳಿದರು. ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ

ಗೋಹತ್ಯೆ, ಹಿಂಸಾಚಾರ ಪ್ರಕರಣಗಳಲ್ಲಿ ಹೆಚ್ಚಳ: ತನಿಖೆಗೆ ಕರ್ನಾಟಕ ಸರ್ಕಾರ ಆದೇಶ Read More »

ಕರ್ನಾಟಕ

ಅಮೃತ್ ಭಾರತ್ ಯೋಜನೆಯಲ್ಲಿ ಮಂಗಳೂರು-ಸುಬ್ರಹ್ಮಣ್ಯ ರೈಲ್ವೇ ಹಳಿ ನಡುವೆ ನಿರ್ಮಾಣವಾಗುತ್ತಿವೆ ನಾಲ್ಕು ಮೇಲ್ಸೇತುವೆಗಳು

(ನ್ಯೂಸ್ ಕಡಬ) newskadaba.com ಜ.21 ಕಡಬ: ಕೇಂದ್ರ ಸರಕಾರದ ಅಮೃತ್ ಭಾರತ್ ವಿಶೇಷ ಯೋಜನೆಯ ರೈಲ್ವೇ ಮೈಸೂರು ವಿಭಾಗದ ಮಂಗಳೂರು -ಸುಬ್ರಹ್ಮಣ್ಯ ಮಧ್ಯೆ ನಾಲ್ಕು ಕಡೆ ರೈಲ್ವೇ  ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಮುಗಿಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ೨೦೨೪ ನೇ ಫೆಬ್ರವರಿ ೨೬ ರಂದು ದೇಶಾದ್ಯಾಂತ  ನನ್ನ ಕುಟುಂಬ ಸದಸ್ಯರಿಗೆ ೪೧ ಸಾವಿರ ಕೋಟಿ ರೂ ಮೌಲ್ಯದ ರೈಲ್ವೇ ಯೋಜನೆೆಗಳ ಉಡುಗೊರೆ ಎನ್ನುವ ಘೋಷಣೆಯೊಂದಿಗೆ  ಯೋಜನೆಗಳಿಗೆ ಚಾಲನೆ ನೀಡಿದ್ದರು. ಅಮೃತ ಭಾರತ್ ಸ್ಪೆಷಲ್

ಅಮೃತ್ ಭಾರತ್ ಯೋಜನೆಯಲ್ಲಿ ಮಂಗಳೂರು-ಸುಬ್ರಹ್ಮಣ್ಯ ರೈಲ್ವೇ ಹಳಿ ನಡುವೆ ನಿರ್ಮಾಣವಾಗುತ್ತಿವೆ ನಾಲ್ಕು ಮೇಲ್ಸೇತುವೆಗಳು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಮೆರಿಕದಲ್ಲಿ ಗುಂಡಿನ ದಾಳಿಗೆ ಬಲಿಯಾದ ಹೈದರಾಬಾದ್‌ ಯುವಕ!

(ನ್ಯೂಸ್ ಕಡಬ) newskadaba.com ಜ.20  ವಾಷಿಂಗ್ಟನ್:‌ ಹೈದರಾಬಾದ್‌ ಮೂಲದ 26 ವರ್ಷದ ವಿದ್ಯಾರ್ಥಿಯನ್ನು ಅಮೆರಿಕದ ವಾಷಿಂಗ್ಟನ್‌ನ ಪೆಟ್ರೋಲ್‌ ಸ್ಟೇಶನ್‌ ಬಳಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೆ ರವಿತೇಜ ಎಂದು ಗುರುತಿಸಲಾಗಿದ್ದು, ಅವರು ಹೈದರಾಬಾದ್‌ನ ಚೈತನ್ಯಪುರಿ ಪ್ರದೇಶದ ಆರ್‌ಕೆ ಪುರಂನವರು ಎಂದು ಮೂಲಗಳು ತಿಳಿಸಿವೆ. ಸ್ನಾತಕೋತ್ತರ ಪದವಿಗಾಗಿ ಅಮೆರಿಕಕ್ಕೆ ಹೋಗಿದ್ದ ರವಿತೇಜ ಇತ್ತೀಚೆಗಷ್ಟೇ ಕೋರ್ಸ್ ಮುಗಿಸಿದ್ದು,ಉದ್ಯೋಗದ ಹುಡುಕಾಟದಲ್ಲಿದ್ದರು ಎನ್ನಲಾಗಿದೆ.

ಅಮೆರಿಕದಲ್ಲಿ ಗುಂಡಿನ ದಾಳಿಗೆ ಬಲಿಯಾದ ಹೈದರಾಬಾದ್‌ ಯುವಕ! Read More »

ರಾಷ್ಟ್ರೀಯ ನ್ಯೂಸ್

ತಿರುಮಲ ಬೆಟ್ಟದಲ್ಲಿ ಮೊಟ್ಟೆ ಬಿರಿಯಾನಿ ಸೇವಿಸಿದ ಭಕ್ತರು-ಜನರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಜ.20  ತಿರುಪತಿ: ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿವಾದದ ಮೂಲಕ ಸಂಚಲನ ಮೂಡಿಸಿದ್ದ ವಿಶ್ವವಿಖ್ಯಾತ ತಿರುಪತಿ ಇದೀಗ ಮತ್ತೆ ಸುದ್ದಿಯಲ್ಲಿದೆ. ತಮಿಳುನಾಡು ಮೂಲದ ಭಕ್ತರ ಗುಂಪೊಂದು ತಿರುಮಲದ ಪವಿತ್ರ ಬೆಟ್ಟದಲ್ಲಿ ಮೊಟ್ಟೆ ಬಿರಿಯಾನಿ ತಿನ್ನುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆಂಧ್ರಪ್ರದೇಶದ ತಿರುಮಲದ ರಾಂಬಾಗಿಚಾ ಬಸ್ ನಿಲ್ದಾಣದ ಬಳಿ ಮಾಂಸಾಹಾರಿ ಆಹಾರವನ್ನು ಸೇವಿಸುವ ಮೂಲಕ ಪುಣ್ಯ ಕ್ಷೇತ್ರದ ನಡವಳಿಕೆಯನ್ನು ಉಲ್ಲಂಘಿಸಿದ ಭಕ್ತರಿಗೆ ಸ್ಥಳೀಯ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಲ್ಲಿ ಮಾಂಸಾಹಾರಿಯನ್ನು ನಿಷೇಧಿಸಲಾಗಿದೆ

ತಿರುಮಲ ಬೆಟ್ಟದಲ್ಲಿ ಮೊಟ್ಟೆ ಬಿರಿಯಾನಿ ಸೇವಿಸಿದ ಭಕ್ತರು-ಜನರಿಂದ ಆಕ್ರೋಶ Read More »

ಬ್ರೇಕಿಂಗ್ ನ್ಯೂಸ್

ಮೈಸೂರು: ಕೇರಳ ಉದ್ಯಮಿ ಮೇಲೆ ಹಲ್ಲೆ; ಕಾರು, ನಗದು ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ಜ.20  ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೇರಳ ಉದ್ಯಮಿಯ ಮೇಲೆ ನಾಲ್ವರು ದರೋಡೆಕೋರರ ತಂಡವೊಂದು ಹಲ್ಲೆ ನಡೆಸಿ, ಅವರ ಕಾರು ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಹಗಲು ಹೊತ್ತಿನಲ್ಲಿ ಜನನಿಬಿಡ ರಸ್ತೆಯಲ್ಲಿ ಈ ಕೃತ್ಯ ನಡೆದಿದ್ದು, ಕೆಲವು ದಾರಿಹೋಕರು ತೆಗೆದ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ ಮತ್ತು ರಾಜ್ಯದಲ್ಲಿ ತೀವ್ರ ಕಳವಳ ಮೂಡಿಸಿದೆ. ಪೊಲೀಸರ ಪ್ರಕಾರ, ಸೋಮವಾರ ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿ ನಾಲ್ವರು

ಮೈಸೂರು: ಕೇರಳ ಉದ್ಯಮಿ ಮೇಲೆ ಹಲ್ಲೆ; ಕಾರು, ನಗದು ದೋಚಿ ಪರಾರಿ Read More »

ಕರ್ನಾಟಕ

ಅಮಿತ್ ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಜ.20  ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ 2018ರಲ್ಲಿ ನೀಡಿದ ಹೇಳಿಕೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಇದೇ ವೇಳೆ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಗಾಂಧಿ ಸಲ್ಲಿಸಿದ ಮನವಿ ಸಂಬಂಧ ಜಾರ್ಖಂಡ್ ಸರ್ಕಾರ ಮತ್ತು ದೂರುದಾರ ಬಿಜೆಪಿ ಕಾರ್ಯಕರ್ತ ನವೀನ್ ಝಾ ಪ್ರತಿಕ್ರಿಯೆಯನ್ನು ಕೇಳಿದೆ.

ಅಮಿತ್ ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಮದ್ಯಪ್ರಿಯರಿಗೆ ಶಾಕ್‌, ಈ 6 ಬಿಯರ್‌ಗಳ ಬೆಲೆ 10 ರಿಂದ 45 ರೂಪಾಯಿವರೆಗೆ ಏರಿಕೆ

(ನ್ಯೂಸ್ ಕಡಬ) newskadaba.com ಜ.20  ಬೆಂಗಳೂರು: ನಿರೀಕ್ಷೆಯಂತೆಯೇ ರಾಜ್ಯದಲ್ಲಿ ಬಿಯರ್‌ಗಳ ಬೆಲೆಯಲ್ಲಿ ಅಬಕಾರಿ ಇಲಾಖೆ ದೊಡ್ಡ ಮಟ್ಟದ ಏರಿಕೆ ಮಾಡಿದೆ. ಹಾಗಂತ ಎಲ್ಲಾ ಬ್ರ್ಯಾಂಡ್‌ನ ಬಿಯರ್‌ಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿಲ್ಲ. ಜನಸಾಮಾನ್ಯರ ಪಾಲಿಗೆ ಕೈಗೆಟುವಂತಿದ್ದ ಕೆಲವು ಬಿಯರ್‌ ಬ್ರ್ಯಾಂಡ್‌ಗಳ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ದರ ಏರಿಕೆ ಮಾಡಿದೆ.  10 ರೂಪಾಯಿಯಿಂದ 45 ರೂಪಾಯಿ ವರೆಗೂ ಬೆಲೆ ಏರಿಕೆ ಮಾಡಲಾಗಿದ್ದು, ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಕಳೆದ 6 ತಿಂಗಳ ಹಿಂದೆ ಆಮದು ವಸ್ತುಗಳ ಮೇಲೆ ಬೆಲೆ ಏರಿಕೆ

ಮದ್ಯಪ್ರಿಯರಿಗೆ ಶಾಕ್‌, ಈ 6 ಬಿಯರ್‌ಗಳ ಬೆಲೆ 10 ರಿಂದ 45 ರೂಪಾಯಿವರೆಗೆ ಏರಿಕೆ Read More »

ಕರ್ನಾಟಕ

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

(ನ್ಯೂಸ್ ಕಡಬ) newskadaba.com ಜ.20  ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ʼಕೊಲೆ ಆರೋಪಿʼ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಜಾರ್ಖಂಡ್ ನ್ಯಾಯಾಲಯದಲ್ಲಿ ಬಾಕಿ ಇರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಪ್ರಕರಣವನ್ನು ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಜಾರ್ಖಂಡ್ ಸರ್ಕಾರ ಮತ್ತು

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ Read More »

ರಾಷ್ಟ್ರೀಯ ನ್ಯೂಸ್
Scroll to Top