News Kadaba

ಪ್ರಪೋಸ್ ಮಾಡುವ ನಾಟಕವಾಡಿ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಯುವತಿ

(ನ್ಯೂಸ್‌ ಕಡಬ) newskadaba.com,  ಎ.22 ಬೆಂಗಳೂರು: ಪ್ರಪೋಸಲ್ ಮಾಡುವ ನೆಪದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನ ಕಣ್ಣಿಗೆ ಬಟ್ಟೆ ಕಟ್ಟಿ, ಪೆಟ್ರೋಲ್ ಸುರಿದು ಜೀವಂತವಾಗಿ ದಹಿಸಿರುವ ಭೀಕರ ಘಟನೆ ದಕ್ಷಿಣ ಬೆಂಗಳೂರಿನ ಅಂಜನಾಪುರದಲ್ಲಿ ನಡೆದಿದೆ. ಕಿರಣ್ (27) ಕೊಲೆಯಾದ ದುರ್ದೈವಿ. ​ಘಟನೆಯ ಹಿನ್ನೆಲೆ: ​ಮೃತ ಕಿರಣ್ ಹಾಗೂ ಆರೋಪಿ ಯುವತಿ ರಾಜಾಜಿನಗರದ ವೊಡಾಫೋನ್ ಮಳಿಗೆಯೊಂದರಲ್ಲಿ ಸಹೋದ್ಯೋಗಿಗಳಾಗಿದ್ದರು. ಕಳೆದ ಒಂದು ವರ್ಷದಿಂದ ಇವರಿಬ್ಬರ ನಡುವೆ ಪ್ರೇಮ ಸಂಬಂಧವಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಕಿರಣ್ ತನ್ನನ್ನು ನಿರ್ಲಕ್ಷಿಸುತ್ತಿದ್ದಾನೆ ಮತ್ತು ಮದುವೆಗೆ ನಿರಾಕರಿಸುತ್ತಿದ್ದಾನೆ […]

ಪ್ರಪೋಸ್ ಮಾಡುವ ನಾಟಕವಾಡಿ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಯುವತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಇಳಿದ ಚಿನ್ನದ ದರ- ಬೆಳ್ಳಿ ಬೆಲೆ ತಟಸ್ಥ

(ನ್ಯೂಸ್‌ ಕಡಬ) newskadaba.com,  ಎ.22: ಇಂದು ಚಿನ್ನದ ಬೆಲೆಯಲ್ಲಿ ಗಮನಾರ್ಹ ಇಳಿಕೆಯಾಗಿದೆ: 24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ): 10 ಗ್ರಾಂಗೆ ₹540 ಇಳಿಕೆಯಾಗಿದ್ದು, ಪ್ರಸ್ತುತ ಬೆಲೆ ₹1,54,750 ಆಗಿದೆ. (1 ಗ್ರಾಂಗೆ ₹15,475). 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 10 ಗ್ರಾಂಗೆ ₹500 ಇಳಿಕೆಯಾಗಿದ್ದು, ಪ್ರಸ್ತುತ ಬೆಲೆ ₹1,41,850 ಕ್ಕೆ ತಲುಪಿದೆ. (1 ಗ್ರಾಂಗೆ ₹14,185).   ಬೆಳ್ಳಿ ದರ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದರೂ, ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಕಂಡುಬಂದಿಲ್ಲ. 1

ಮತ್ತೆ ಇಳಿದ ಚಿನ್ನದ ದರ- ಬೆಳ್ಳಿ ಬೆಲೆ ತಟಸ್ಥ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉರಿಯುತ್ತಿರುವ ತಾಪಮಾನದ ನಡುವೆ ‘ಎಲ್ ನಿನೋ’ ಭೀತಿ – ಮುಂಗಾರು ಮಳೆಗೆ ಕಂಟಕ

(ನ್ಯೂಸ್‌ ಕಡಬ) newskadaba.com,  ಎ.22: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪ ಹೆಚ್ಚಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಹವಾಮಾನ ಇಲಾಖೆ ‘ಎಲ್ ನಿನೋ’ ಉಂಟಾಗುವ ಸಾಧ್ಯತೆಯನ್ನು ಸೂಚಿಸಿರುವುದು ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಎಲ್ ನಿನೋ ಎಂದರೇನು?: ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾದಾಗ ಉಂಟಾಗುವ ಹವಾಮಾನ ವೈಪರೀತ್ಯವನ್ನೇ ‘ಎಲ್ ನಿನೋ’ ಎಂದು ಕರೆಯಲಾಗುತ್ತದೆ. ಇದರ ಪರಿಣಾಮವಾಗಿ ವಾತಾವರಣದಲ್ಲಿನ ತೇವಾಂಶ ಕಡಿಮೆಯಾಗುತ್ತದೆ ಹಾಗೂ ಗಾಳಿಯ ಚಲನವಲನದಲ್ಲಿ ಬದಲಾವಣೆ ಉಂಟಾಗುತ್ತದೆ. ಇದರ ನೇರ ಪರಿಣಾಮ ನೈಋತ್ಯ

ಉರಿಯುತ್ತಿರುವ ತಾಪಮಾನದ ನಡುವೆ ‘ಎಲ್ ನಿನೋ’ ಭೀತಿ – ಮುಂಗಾರು ಮಳೆಗೆ ಕಂಟಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ

(ನ್ಯೂಸ್‌ ಕಡಬ) newskadaba.com,  ಎ.22: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ 2024-25ನೇ ಸಾಲಿನ ‘ಹೊಲಿಗೆ ಯಂತ್ರ ವಿತರಣೆ ಯೋಜನೆ’ಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಇಂದು ನಡೆಯಿತು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಆಯ್ಕೆಯಾದ ಒಟ್ಟು 20 ಹಿಂದುಳಿದ ವರ್ಗಗಳ ಬಡ ಕುಟುಂಬಗಳ ಮಹಿಳೆಯರಿಗೆ, ಇಂದು ಬೆಳಿಗ್ಗೆ ತಾಲೂಕು

ಮಂಗಳೂರು: ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನಲ್ಲಿ ಪಿಕಪ್ ವಾಹನ ಪಲ್ಟಿ; ಹತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಎ.22: ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ 6ನೇ ತಿರುವಿನಲ್ಲಿ ಬುಧವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ಅಪಘಾತಕ್ಕೀಡಾದ ವಾಹನದಲ್ಲಿದ್ದ ಪ್ರಯಾಣಿಕರು ಆಂಧ್ರಪ್ರದೇಶ ಮತ್ತು ಬಳ್ಳಾರಿ ಮೂಲದವರು ಎಂದು ತಿಳಿದುಬಂದಿದೆ. ಘಾಟಿಯ ಕಡಿದಾದ ತಿರುವಿನಲ್ಲಿ ವಾಹನವು ಪಲ್ಟಿಯಾದ

ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನಲ್ಲಿ ಪಿಕಪ್ ವಾಹನ ಪಲ್ಟಿ; ಹತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.22: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಕರುನಾಡು ಬಿಸಿಲ ಧಗಗೆ ಬಳಲಿ ಬೆಂಡಾಗಿದ್ದು, ರಣಬೇಸಿಗೆಗೆ ಜನ ಹೈರಾಣಾಗಿದ್ದಾರೆ. ರಾಯಚೂರು ಹಾಗೂ ಕಲಬುರಗಿಯಲ್ಲಿ ಉಷ್ಣಾಂಶ 41 ಡಿಗ್ರಿ ದಾಟಿದೆ. ಬೆಂಗಳೂರಿನಲ್ಲಿ 36-37 ಡಿಗ್ರಿ ಉಷ್ಣಾಂಶವಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೊಂದು ವಾರ 40-42 ಡಿಗ್ರಿ ಉಷ್ಣಾಂಶ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೆಕ್ ದಿಗ್ಗಜ ಆಪಲ್‌ಗೆ ಹೊಸ ಸಾರಥಿ – ಆಪಲ್ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ

(ನ್ಯೂಸ್‌ ಕಡಬ) newskadaba.com,  ಎ.21:  ಜಾಗತಿಕ ತಂತ್ರಜ್ಞಾನ ದಿಗ್ಗಜ ಸಂಸ್ಥೆಯಾದ ಆಪಲ್‌ ತನ್ನ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದೆ. ದೀರ್ಘಕಾಲ ಸಿಇಒ ಆಗಿದ್ದ ಟಿಮ್ ಕುಕ್ ಸ್ಥಾನತ್ಯಾಗ ಮಾಡುತ್ತಿದ್ದು, ಅವರ ಜಾಗಕ್ಕೆ ಹಾರ್ಡ್‌ವೇರ್ ಎಂಜಿನಿಯರಿಂಗ್ ಮುಖ್ಯಸ್ಥರಾಗಿದ್ದ ಜಾನ್ ಟೆರ್ನಸ್ ಅವರನ್ನು ಹೊಸ ಸಿಇಒ ಆಗಿ ನೇಮಕ ಮಾಡಲಾಗಿದೆ.ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿರುವ ಈ ಸಂದರ್ಭದಲ್ಲಿ ಈ ಬದಲಾವಣೆ ನಡೆದಿರುವುದು ಗಮನಾರ್ಹ. ಹೊಸ ಸಿಇಒ ಜಾನ್ ಟೆರ್ನಸ್ ಮುಂದೆ AI ಯುಗದ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ

ಟೆಕ್ ದಿಗ್ಗಜ ಆಪಲ್‌ಗೆ ಹೊಸ ಸಾರಥಿ – ಆಪಲ್ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉದ್ಘಾಟನೆಗೆ ಮುನ್ನವೇ ಅವಘಡ – ರಾಜಸ್ಥಾನದ ರಿಫೈನರಿಯಲ್ಲಿ ಆಕಸ್ಮಿಕ ಬೆಂಕಿ

(ನ್ಯೂಸ್‌ ಕಡಬ) newskadaba.com,  ಎ.21: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಜಸ್ಥಾನದ ಬಲೋತ್ರಾದಲ್ಲಿ ಭಾರತದ ಮೊದಲ ಸಮಗ್ರ ರಿಫೈನರಿ-ಪೆಟ್ರೋಕೆಮಿಕಲ್ ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಲು ಸಿದ್ಧರಾಗಿರುವಾಗಲೇ, ಅದಕ್ಕೂ ಒಂದು ದಿನ ಮೊದಲು ಈ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. 79,450 ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆಯಿಂದ ನಿರ್ಮಿತವಾಗಿರುವ ಈ ಮಹತ್ವಾಕಾಂಕ್ಷಿ ಯೋಜನೆ, ದೇಶದ ಇಂಧನ ಮತ್ತು ಪೆಟ್ರೋಕೆಮಿಕಲ್ ವಲಯದಲ್ಲಿ ಪ್ರಮುಖ ಮೈಲಿಗಲ್ಲಾಗಲಿದೆ. ಆದರೆ ಸೋಮವಾರ ಸಂಭವಿಸಿದ ಅಗ್ನಿ ಅವಘಡ ಕೆಲಕಾಲ ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಮಾಹಿತಿಯ ಪ್ರಕಾರ,

ಉದ್ಘಾಟನೆಗೆ ಮುನ್ನವೇ ಅವಘಡ – ರಾಜಸ್ಥಾನದ ರಿಫೈನರಿಯಲ್ಲಿ ಆಕಸ್ಮಿಕ ಬೆಂಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಏಪ್ರಿಲ್ 25ಕ್ಕೆ ಭವ್ಯ ‘ಸ್ಟಾರ್ ನೈಟ್’ ಸಂಗೀತ ಸಂಜೆಗೆ ಸಜ್ಜು – ಉಚಿತ ಪ್ರವೇಶ

(ನ್ಯೂಸ್‌ ಕಡಬ) newskadaba.com,  ಎ.21: ನಗರದ ಸಂಗೀತಪ್ರಿಯರಿಗೆ ರಸದೌತಣ ನೀಡಲು ಏಪ್ರಿಲ್ 25, 2026 ರಂದು ಸಂಜೆ 6 ಗಂಟೆಗೆ ವೇಲೆನ್ಸಿಯಾ ಚರ್ಚ್ ಆವರಣದಲ್ಲಿ 20ನೇ ‘ಸ್ಟಾರ್ ನೈಟ್’ ಸಂಗೀತ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮವನ್ನು ಕ್ಯಾಥೋಲಿಕ್ ಸಭಾ ಘಟಕ ಹಾಗೂ ಸಮುದಾಯ ಸಬಲೀಕರಣ ಟ್ರಸ್ಟ್ ಅವರ ಸಹಯೋಗದಲ್ಲಿ ಆಲ್ಫ್ರೆಡ್ ಡಿ’ಮೆಲ್ಲೊ ಕ್ರಿಯೇಷನ್ಸ್ ಆಯೋಜಿಸುತ್ತಿದ್ದು, ಇದು ಅವರ 37ನೇ ಆಯೋಜನೆಯಾಗಿದೆ. ಖ್ಯಾತ ಸಂಗೀತ ನಿರ್ದೇಶಕ ಮೆಲ್ವಿನ್ ಪೆರಿಸ್ (ಪಪ್ಪನ್-ಮೆಲ್ವಿನ್) ಅವರಿಂದ ಸಂಗೀತ ನೀಡಲಾಗುತ್ತದೆ. ಜೊತೆಗೆ ಕೊಂಕಣಿ ಭಾಷೆಯ ಜನಪ್ರಿಯ

ಮಂಗಳೂರು : ಏಪ್ರಿಲ್ 25ಕ್ಕೆ ಭವ್ಯ ‘ಸ್ಟಾರ್ ನೈಟ್’ ಸಂಗೀತ ಸಂಜೆಗೆ ಸಜ್ಜು – ಉಚಿತ ಪ್ರವೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಎ.21: ಚಿನ್ನದ ದರದಲ್ಲಿಂದು ಯಥಾಸ್ಥಿತಿ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,235 ರೂ. ಇದ್ದರೆ 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 5,529 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,13,880 ರೂ. ಮತ್ತು 10 ಗ್ರಾಂಗೆ 1,42,350 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,23,500 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 1,24,232

ಇಂದಿನ ಚಿನ್ನದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top