News Kadaba

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್‌ ಇಂದು ಪ್ರಮಾಣವಚನ

(ನ್ಯೂಸ್ ಕಡಬ) newskadaba.com ಜ.20: ಅಮೆರಿಕದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್‌ ಅವರು ಇಂದು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಾಷಿಂಗ್ಟನ್‌ ಡಿಸಿಯ ಕ್ಯಾಪಿಟಲ್‌ನಲ್ಲಿ ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಅಮೆರಿಕ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ ಜಾನ್‌ ರಾಬರ್ಟ್‌್ಸ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ ಜೈಶಂಕರ್‌ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಜಗತ್ತಿನ ಅತಿ ಶ್ರೀಮಂತನೂ ಆಗಿರುವ ಟ್ರಂಪ್‌ ಆಪ್ತ ಎಲಾನ್‌ […]

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್‌ ಇಂದು ಪ್ರಮಾಣವಚನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಿಹಾರ : ನಕಲಿ ಮದ್ಯ ಸೇವಿಸಿ 7 ಮಂದಿ ಸಾವು

(ನ್ಯೂಸ್ ಕಡಬ) newskadaba.com ಜ.20: ನಕಲಿ ಮದ್ಯ ಸೇವಿಸಿದ ಶಂಕೆಯ ಮೇಲೆ ಏಳು ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ಪಶ್ಚಿಮ ಚಂಪಾರಣ್‌ ಜಿಲ್ಲೆಯಲ್ಲಿ ವರದಿಯಾಗಿದೆ. ನಾಲ್ಕು ದಿನಗಳ ಏಳು ಜನರ ಮೃತಪಟ್ಟಿದ್ದು ಈಗಾಗಲೇ ಅವರ ಶವ ಸಂಸ್ಕಾರ ಮಾಡಲಾಗಿದೆ. ಲೌರಿಯಾ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿವೆ ಎಂದು ಪೊಲೀಸ್‌‍ ವರಿಷ್ಠಾಧಿಕಾರಿ ಶೌರ್ಯ ಸುಮನ್‌ ಹೇಳಿದ್ದಾರೆ. ಸ್ಥಳೀಯರು ನಕಲಿ ಮದ್ಯ ಸೇವನೆಯಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದರು, ಆದರೆ ಕನಿಷ್ಠ ಎರಡು ಸಾವುಗಳಿಗೆ ಕಾರಣ ಕಳ್ಳಬಟ್ಟಿ ಅಲ್ಲ

ಬಿಹಾರ : ನಕಲಿ ಮದ್ಯ ಸೇವಿಸಿ 7 ಮಂದಿ ಸಾವು Read More »

ಕ್ರೈಮ್ ನ್ಯೂಸ್

ಕೊಂಚ ಏರಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಜ.20 ಬೆಂಗಳೂರು: ಚಿನ್ನದ ದರ ಇಂದು ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 15 ರೂ. ಮತ್ತು 12 ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,450 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,123 ರೂ. ಇದೆ. 22 ಕ್ಯಾರಟ್‌ ಚಿನ್ನದ ದರಗಳ

ಕೊಂಚ ಏರಿಕೆ ಕಂಡ ಚಿನ್ನದ ದರ Read More »

ಕರ್ನಾಟಕ

ಉತ್ತರ ಕನ್ನಡದಲ್ಲಿ ಅಮಾನವೀಯ ಘಟನೆ: ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು ಹತ್ಯೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಜ.20 ಸಾಲ್ಕೋಡು : ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕಡಿದ ಘಟನೆ ಬೆನ್ನಲ್ಲೇ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು, ಹೊಟ್ಟೆ ಸೀಳಿ ಕರುವನ್ನೂ ಹತ್ಯೆ ಮಾಡಿದ ಘೋರ ಘಟನೆಯೊಂದು ವರದಿಯಾಗಿದೆ. ಕೊಂಡಾಕುಳಿಯ ಕೃಷ್ಣ ಆಚಾರಿ ಎಂಬುವವರು ಶನಿವಾರ ಹಸುವನ್ನು ಮೇಯಲು ಬಿಟ್ಟಿದ್ದರು. ರಾತ್ರಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಹುಡುಕಾಡಿದರೂ ಸಿಕ್ಕಿರಲಿಲ್ಲ. ಭಾನುವಾರ ಬೆಳಗ್ಗೆ ಹಸು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿದೆ. ಹತ್ಯೆ ಮಾಡಿದ ಸ್ಥಳದಲ್ಲಿ ಹಸುವಿನ

ಉತ್ತರ ಕನ್ನಡದಲ್ಲಿ ಅಮಾನವೀಯ ಘಟನೆ: ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು ಹತ್ಯೆ; ಪ್ರಕರಣ ದಾಖಲು Read More »

ಬ್ರೇಕಿಂಗ್ ನ್ಯೂಸ್

ಮಣಿಪುರದ ಕಾಂಗ್‌ಪೋಕ್ಷಿಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರ ಮದ್ದುಗುಂಡುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಜ.20 : ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.   ನ್ಯೂ ಕೀಥೆಲ್ಯಾನ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಲುಂಖೋಂಗ್‌ಜಾಂಗ್ ರಿಡ್ವಸ್‌ನಲ್ಲಿ ಈ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳು ಪತ್ತೆಯಾಗಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. 7.62 ಎಂಎಂ ಸ್ಟೈಪರ್ ರೈಫಲ್, ಐದು ಪಿಸ್ತೂಲ್‌ಗಳು, ಎರಡು ಎಸ್‌ಬಿಬಿಎಲ್ ಗನ್‌ಗಳು, ಎರಡು ಹ್ಯಾಂಡ್ ಗ್ರೆನೇಡ್‌ಗಳು ಹಾಗೂ ಅಶ್ರುವಾಯು ಶೆಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಣಿಪುರದ ಕಾಂಗ್‌ಪೋಕ್ಷಿಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರ ಮದ್ದುಗುಂಡುಗಳು ವಶಕ್ಕೆ Read More »

ರಾಷ್ಟ್ರೀಯ ನ್ಯೂಸ್

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್: ಸಂಜಯ್ ರಾಯ್‌ಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟ

(ನ್ಯೂಸ್ ಕಡಬ) newskadaba.com ಜ.20 : ಆರ್‌ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿತ ಸಂಜಯ್ ರಾಯ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 64 (ಅತ್ಯಾಚಾರ), ಸೆಕ್ಷನ್ 66 (ಮಹಿಳೆಯ ಸಾವಿಗೆ ಕಾರಣವಾಗುವುದು) ಹಾಗೂ ಸೆಕ್ಷನ್ 103(1) (ಹತ್ಯೆ) ಅಡಿಯಲ್ಲಿ ಬಂಧಿತ

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್: ಸಂಜಯ್ ರಾಯ್‌ಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟ Read More »

ಬ್ರೇಕಿಂಗ್ ನ್ಯೂಸ್

ಖೋ ಖೋ ವಿಶ್ವಕಪ್ 2025: ಭಾರತ ಪುರುಷರ ತಂಡ ಚಾಂಪಿಯನ್

(ನ್ಯೂಸ್ ಕಡಬ) newskadaba.com ಜ.20 : ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಭಾರತೀಯ ಪುರುಷರ ತಂಡವು ನೇಪಾಳವನ್ನು 54-36 ಅಂತರದಿಂದ ಸೋಲಿಸಿ ಉದ್ಘಾಟನಾ ಖೋ ಖೋ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದಕ್ಕೂ ಕೆಲವು ಗಂಟೆಗಳ ಮೊದಲು, ಭಾರತೀಯ ಮಹಿಳಾ ತಂಡವು ನೇಪಾಳವನ್ನು 78-40 ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಫೈನಲ್ ಶಿಳ್ಳೆ ಬೀಳುತ್ತಿದ್ದಂತೆ, ಭಾರತೀಯ ಆಟಗಾರರು ಸಂಭ್ರಮಿಸಿದರು. ಖೋ ಖೋ ವಿಶ್ವಕಪ್ 2025 ಭಾರತಕ್ಕೆ ಮರೆಯಲಾಗದ ಮೈಲಿಗಲ್ಲಾಯಿತು. ಪ್ರತೀಕ್ ವಾಯ್ಕರ್ ನೇತೃತ್ವದ ಭಾರತೀಯ ಪುರುಷರ

ಖೋ ಖೋ ವಿಶ್ವಕಪ್ 2025: ಭಾರತ ಪುರುಷರ ತಂಡ ಚಾಂಪಿಯನ್ Read More »

ಕ್ರೀಡಾ ನ್ಯೂಸ್

ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ: ಪಿಎಸ್ಸೈ ನಿತ್ಯಾನಂದ ಗೌಡ ವಿರುದ್ಧ ಎಫ್.ಐ.ಆರ್

(ನ್ಯೂಸ್ ಕಡಬ) newskadaba.com ಜ.18  ಚಿಕ್ಕಮಗಳೂರು: ಕಳಸ ಪಿಎಸ್ಸೈ ನಿತ್ಯಾನಂದ ಗೌಡ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ಕೇಳಿಬಂದಿದ್ದು, ಅವರ ಪತ್ನಿ ನೀಡಿರುವ ದೂರಿನಂತೆ ನಿತ್ಯಾನಂದ ಗೌಡರ ವಿರುದ್ಧ ಕಳಸ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಅಮಿತಾ ನಿತ್ಯಾನಂದ ಗೌಡ ಜ.17ರಂದು ರಾತ್ರಿ ಕಳಸ ಠಾಣೆಗೆ ನೀಡಿರುವ ದೂರಿನಲ್ಲಿ ತನ್ನ ಪತಿ ನಿತ್ಯಾನಂದ ಗೌಡ ಜ.17ರಂದು ತಾವಿರುವ ಪೊಲೀಸ್ ಕ್ವಾಟರ್ಸ್ ಗೆ ತನ್ನನ್ನು ಕರೆಸಿಕೊಂಡು ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. 50 ಲಕ್ಷ ರೂ. ವರದಕ್ಷಿಣೆ ನೀಡಬೇಕು, ಇಲ್ಲವಾದರೆ

ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ: ಪಿಎಸ್ಸೈ ನಿತ್ಯಾನಂದ ಗೌಡ ವಿರುದ್ಧ ಎಫ್.ಐ.ಆರ್ Read More »

ಕರ್ನಾಟಕ

ಮುಡಾ ಹಗರಣ ₹300 ಕೋಟಿ ಆಸ್ತಿ ಇ.ಡಿ ವಶಕ್ಕೆ

(ನ್ಯೂಸ್ ಕಡಬ) newskadaba.com ಜ.18  : ಮೈಸೂರು:  ತಪ್ಪುಗಳು ಆಗಿವೆ ಎಂಬುದು ಇಡಿ ವರದಿಯಲ್ಲಿ ಗೊತ್ತಾಗಿದೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದರು. ಇಡಿಯಿಂದ ಮುಡಾ ಆಸ್ತಿ ಜಪ್ತಿ ಮಾಡಿದ ವಿಚಾರವಾಗಿ ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದರು, ಮುಖ್ಯಮಂತ್ರಿ ಸಿದ್ದರಾಮಯ್ಯರ ಮೇಲೆ ಮುಡಾ ಆರೋಪ ಕೇಳಿ ಬಂದ ದಿನವೇ ನಾವು ಸಿಎಂ ರಾಜೀನಾಮೆ ಕೇಳಿದ್ದೇವು. ಆದರೆ ಸಿಎಂ ತನಿಖೆಯಾಗಲಿ ಎಂದು ಹೇಳುತ್ತಿದ್ದರು. ಇದೀಗ ಇಡಿಯೇ ತನಿಖೆ ಮಾಡಿ ಅಕ್ರಮ ಆಗಿರುವುದು

ಮುಡಾ ಹಗರಣ ₹300 ಕೋಟಿ ಆಸ್ತಿ ಇ.ಡಿ ವಶಕ್ಕೆ Read More »

ಕರ್ನಾಟಕ

ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ: ಬಿ.ವೈ ವಿಜಯೇಂದ್ರ

(ನ್ಯೂಸ್ ಕಡಬ) newskadaba.com ಜ.18  : ಮೈಸೂರು: ರಾಜ್ಯ ಬಿಜೆಪಿಯಲ್ಲಿ ಸದ್ಯ ಯಾವುದೇ ಬದಲಾವಣೆಗಳಿಲ್ಲ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದೊಳಗಿನ ಎಲ್ಲಾ ಗೊಂದಲಗಳು ಬಗೆಹರಿಯುತ್ತವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದರಿಂದ ಪಕ್ಷದೊಳಗಿನ ಭಿನ್ನಾಭಿಪ್ರಾಯ ಕಡಿಮೆಯಾಗುತ್ತವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಅಧ್ಯಕ್ಷನಾಗಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದೇನೆ. ಅದನ್ನು ಸಂಘಟಿಸಲು ಮತ್ತಷ್ಟು ಶ್ರಮಿಸುತ್ತೇನೆ ಎಂದು ವಿಶ್ವಾಸ

ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ: ಬಿ.ವೈ ವಿಜಯೇಂದ್ರ Read More »

ಕರ್ನಾಟಕ
Scroll to Top