News Kadaba

ಮಹಾಕುಂಭದಲ್ಲಿ ಬಾಂಬ್ ಬೆದರಿಕೆ, ಸೆಕ್ಷನ್‌ 163 ಜಾರಿ

(ನ್ಯೂಸ್ ಕಡಬ) newskadaba.com ಜ.18  : ಮಹಾಕುಂಭ ಮೇಳದಲ್ಲಿ ಶುಕ್ರವಾರ ಮಧ್ಯಾಹ್ನ ಬಾಂಬ್ ಇದೆ ಅಂತ ಸುದ್ದಿ ಹಬ್ಬಿ ಪೊಲೀಸ್ ಇಲಾಖೆ ತಲ್ಲಣಗೊಂಡಿತು. ಸುದ್ದಿ ಸಿಗ್ತಿದ್ದಂಗೆ ಪೊಲೀಸರು ಕಾರ್ಯಪ್ರವೃತ್ತರಾಗಿ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್), ವಿಧ್ವಂಸಕ ಕೃತ್ಯ ತಡೆ ತಂಡ (ಎಎಸ್ ಚೆಕ್) ಸೇರಿದಂತೆ ಹಲವು ತಂಡಗಳು ಸೆಕ್ಟರ್-18 ತಲುಪಿದವು. ಭದ್ರತಾ ಸಂಸ್ಥೆಗಳು ಸಂಪೂರ್ಣ ಪ್ರದೇಶವನ್ನು ಸುತ್ತುವರಿದು ಪರಿಶೀಲನೆ ಆರಂಭಿಸಿದವು, ಇದರಿಂದಾಗಿ ಅಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಸಾಕಷ್ಟು ತನಿಖೆ ನಡೆಸಿದ ನಂತರ, ಈ ಸುದ್ದಿ ಸುಳ್ಳು ಎಂದು […]

ಮಹಾಕುಂಭದಲ್ಲಿ ಬಾಂಬ್ ಬೆದರಿಕೆ, ಸೆಕ್ಷನ್‌ 163 ಜಾರಿ Read More »

ಬ್ರೇಕಿಂಗ್ ನ್ಯೂಸ್

ಕೊಲ್ಕತ್ತಾ: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟ

(ನ್ಯೂಸ್ ಕಡಬ) newskadaba.com ಜ.18  ನವದೆಹಲಿ : ನಗರದ ಆರ್.ಜಿ. ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಕೊಲೆ ಪ್ರಕರಣದ ಬಹು ನಿರೀಕ್ಷಿತ ತೀರ್ಪು ಇಂದು ಪ್ರಕಟವಾಗಲಿದೆ. 2024ರ ಆಗಸ್ಟ್ 9ರಂದು ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಕೊಲೆ ಪ್ರಕರಣವು ದೇಶವನ್ನು ಬೆಚ್ಚಿಬೀಳಿಸಿತ್ತು. ಸ್ಥಳೀಯ ಪೊಲೀಸರಿಗೆ ಸ್ವಯಂ ಸೇವಕನಂತೆ ಕೆಲಸ ಮಾಡುತ್ತಿದ್ದ ಸಂಜಯ್ ರಾಯ್ ಎಂಬಾತ ಈ ಪ್ರಕರಣದ ಮುಖ್ಯ

ಕೊಲ್ಕತ್ತಾ: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಬಿಜೆಪಿಯಿಂದ ಮಹಿಳೆಯರಿಗೆ ಮಾಸಿಕ ₹2500 ಭರವಸೆ

(ನ್ಯೂಸ್ ಕಡಬ) newskadaba.com ಜ.18  ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌, ಆಪ್ ಭರಪೂರ ‘ಉಚಿತ ಭರವಸೆ’ಗಳನ್ನು ಘೋಷಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಕೂಡ ತನ್ನ ಪ್ರಣಾಳಿಕೆಯಲ್ಲಿ ದೆಹಲಿ ಜನತೆಗೆ ಹಲವು ಅಂಥದ್ದೇ ಭರವಸೆ ಪ್ರಕಟಿಸಿದೆ. ದೆಹಲಿಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕದ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಮಹಿಳೆಯರಿಗೆ ಮಾಸಿಕ 2500 ರು., 500 ರು. ಗೆ ಎಲ್ಪಿಜಿ ಹಾಗೂ ಹಿರಿಯರಿಗೆ 2500 ಮಾಸಿಕ ಪಿಂಚಣಿ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತರುವುದಾಗಿ ಪಕ್ಷ ಘೋಷಿಸಿದೆ.ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ

ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಬಿಜೆಪಿಯಿಂದ ಮಹಿಳೆಯರಿಗೆ ಮಾಸಿಕ ₹2500 ಭರವಸೆ Read More »

ಕರ್ನಾಟಕ

ಕೊಂಚ ಇಳಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಜ. 18 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 15 ರೂ. ಮತ್ತು 16ರೂ. ಕಡಿಮೆ ಆಗಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,435 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,111 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರಗಳ ವಿವರ 22

ಕೊಂಚ ಇಳಿಕೆ ಕಂಡ ಚಿನ್ನದ ದರ Read More »

ಕರ್ನಾಟಕ

ಮುಂಬೈ ರಸ್ತೆ ಅಪಘಾತ; ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ

(ನ್ಯೂಸ್ ಕಡಬ) newskadaba.com ಜ. 18 ಮುಂಬೈ: ‘ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿನ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.\ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಜೈಸ್ವಾಲ್ ಅವರ ಬೈಕ್ ಗೆ ಟ್ರಕ್ ವೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಜೈಸ್ವಾಲ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ ಚಾಲಕನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು,

ಮುಂಬೈ ರಸ್ತೆ ಅಪಘಾತ; ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು: ಸ್ಕೂಟರ್-ಟೆಂಪೊ ನಡುವೆ ಅಪಘಾತ; ಸವಾರ ಸಾವು

(ನ್ಯೂಸ್ ಕಡಬ) newskadaba.com: ಸ್ಕೂಟರ್ ಮತ್ತು ಟೆಂಪೊ ನಡುವೆ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಇಂದು ಬೆಳಗ್ಗೆ ನಡೆದಿದೆ. ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ ಮೊಯ್ದೀನ್ ಕುಂಞಿ ಬಾವು ಎಂಬವರ ಪುತ್ರ ಅಬೂಬಕರ್ ಸಿದ್ದೀಕ್ ರಝ್ವಿ(22) ಮೃತಪಟ್ಟವರು. ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟಿನತ್ತ ಬರುತ್ತಿದ್ದ ಟೆಂಪೊ ನಡುವೆ ಈ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಭಾಗಶಃ ಟೆಂಪೊದೊಳಗೆ ನುಗ್ಗಿದ

ಮಂಗಳೂರು: ಸ್ಕೂಟರ್-ಟೆಂಪೊ ನಡುವೆ ಅಪಘಾತ; ಸವಾರ ಸಾವು Read More »

ಕರಾವಳಿ

ಮಂಗಳೂರು: ಕೋಟೆಕರ್ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ- ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ

(ನ್ಯೂಸ್ ಕಡಬ) newskadaba.com: ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ

ಮಂಗಳೂರು: ಕೋಟೆಕರ್ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ- ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ Read More »

ಕರಾವಳಿ

ನಟ ಶಾರುಖ್‌ಖಾನ್‌ ಮೇಲೂ ದಾಳಿಗೆ ಸಂಚು..!?

(ನ್ಯೂಸ್ ಕಡಬ) newskadaba.com ಮುಂಬೈ: ಬಾಲಿವುಡ್‌ ನಟ ಸೈಫ್‌ ಆಲಿಖಾನ್‌ ಮೇಲೆ ನಡೆದ ದಾಳಿಯ ಮಾದರಿಯಲ್ಲೇ ಶಾರುಖ್‌ ಖಾನ್‌ ಅವರ ಮೇಲೂ ಕಿಡಿಗೇಡಿಗಳು ದಾಳಿಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಶಾರುಖ್‌ ಖಾನ್‌ ಅವರ ನಿವಾಸದ ಬಳಿ ಅನುಮಾನಾಸ್ಪದ ಓಡಾಟ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸೈಫ್‌ ಮೇಲಿನ ದಾಳಿಯ ನಂತರ, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಪೊಲೀಸ್‌‍ ತಂಡ ಶಾರುಖ್‌ ಖಾನ್‌ ಅವರ ನಿವಾಸ ಮನ್ನತ್‌ಗೆ ಭೇಟಿ ನೀಡಿ ಪರಿಶೀಲನೆ

ನಟ ಶಾರುಖ್‌ಖಾನ್‌ ಮೇಲೂ ದಾಳಿಗೆ ಸಂಚು..!? Read More »

ಬ್ರೇಕಿಂಗ್ ನ್ಯೂಸ್

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶುಕ್ರವಾರ ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ Read More »

ಕರಾವಳಿ, ಕರ್ನಾಟಕ

ಬೆಂಗಳೂರು: ಅಮೆರಿಕ ಕಾನ್ಸುಲೆಟ್ ಕಚೇರಿ ಸ್ಥಾಪನೆಯಿಂದ ಉದ್ಯಮಿಗಳಿಗೆ ಅನುಕೂಲ; ಡಿಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು: ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೆಟ್​ ಕಚೇರಿ ಸ್ಥಾಪನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ಐಟಿ-ಬಿಟಿ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಅನುಕೂಲವಾಗಲಿದೆ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು. ಕಚೇರಿ ಉದ್ಘಾಟನೆ ಬಳಿಕ ಮಾತನಾಡಿದ ಅವರು ಅಮೆರಿಕಾದ ರಾಯಭಾರ ಕಚೇರಿ ಆಗಬೇಕೆಂದು ಎಸ್​ಎಂ ಕೃಷ್ಣ ಅವರು ಸಿಎಂ ಆಗಿದ್ದಾಲೇ ಪ್ರಯತ್ನ ನಡೆಸಿದ್ದರು. ಅಂದು ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಭೇಟಿ ಮಾಡಲಾಗಿತ್ತು. ಅಲ್ಲಿಂದ ಪ್ರಯತ್ನ ನಡೆದರೂ ಆಗಿರಲಿಲ್ಲ. ಇದೀಗ ಅನುಷ್ಠಾನವಾಗುತ್ತಿದೆ, ಖುಷಿಯ ವಿಚಾರ.

ಬೆಂಗಳೂರು: ಅಮೆರಿಕ ಕಾನ್ಸುಲೆಟ್ ಕಚೇರಿ ಸ್ಥಾಪನೆಯಿಂದ ಉದ್ಯಮಿಗಳಿಗೆ ಅನುಕೂಲ; ಡಿಕೆ ಶಿವಕುಮಾರ್ Read More »

ಕರ್ನಾಟಕ
Scroll to Top