News Kadaba

ತಾರಸಿಯಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು

(ನ್ಯೂಸ್ ಕಡಬ) newskadaba.com ಮಣಿಪಾಲ: ಮಣಿಪಾಲದ ಖಾಸಗಿ ಸಂಸ್ಥೆಯೊಂದರ ಮೂರನೇ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ಸಂಗೀತ ಕೇಳುತ್ತಾ ತಾರಸಿಯ ಗೋಡೆಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವಿದ್ಯಾರ್ಥಿ ಕಾರ್ತಿಕ್ (21) ಮೃತ ದುರ್ದೈವಿ. ಉಡುಪಿಯ ಬಡಗುಬೆಟ್ಟು ಗ್ರಾಮದ ನಿವಾಸಿ ರಶ್ಮಿತಾ (27) ಎಂಬುವರು ನೀಡಿದ ದೂರಿನಂತೆ ಅವರ ಕಿರಿಯ ಸಹೋದರ ಕಾರ್ತಿಕ್ ದಾರುಣವಾಗಿ ಸಾವನ್ನಪ್ಪಿದ್ದಾನೆ. ಕಾರ್ತಿಕ್‌ಗೆ ಅಧ್ಯಯನದ ನಂತರ ಸಂಗೀತ ಕೇಳುವುದು ಅಭ್ಯಾಸವಿತ್ತು ಎಂದು ಅವರು ತಿಳಿಸಿದ್ದಾರೆ. ಜನವರಿ 12 ರಂದು, ರಾತ್ರಿ ಊಟದ ನಂತರ, […]

ತಾರಸಿಯಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು Read More »

ಕರಾವಳಿ

ಕಡಬ: ಹಾಡಹಗಲೇ ನಗದು, ಚಿನ್ನಾಭರಣ ದೋಚಿದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ: ಮನೆಯೊಂದರಿಂದ ಹಾಡಹಗಲೇ ನಗದು ಮತ್ತು ಚಿನ್ನಾಭರಣ ದೋಚಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐದೇ ದಿನದಲ್ಲಿ ಬಂಧಿಸುವಲ್ಲಿ ಕಡಬ ಪೊಲೀಸರು ಯಶಸ್ವಿಯಾಗಿದ್ದಾರೆ.  ಕರ್ಮಾಯಿ ನಿವಾಸಿ ಸಿನು ಕುರಿಯನ್ ಬಂಧಿತ ಆರೋಪಿ. ಕಳವಾಗಿದ್ದ ಚಿನ್ನವನ್ನು ಹಾಗೂ ಸ್ವಲ್ಪ ಹಣವನ್ನೂ ಆರೋಪಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 102 ನೆಕ್ಕಿಲಾಡಿ ಗ್ರಾಮದ ಮರ್ದಾಳ ಬಳಿಯ ನಿವಾಸಿ ಆಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ ಅವರು ಭಾನುವಾರ ಪತ್ನಿ ಹಾಗೂ ಮಗನೊಂದಿಗೆ ಚರ್ಚ್ ಪ್ರಾರ್ಥನೆಗಾಗಿ ತೆರಳಿದ್ದರು. ಪ್ರಾರ್ಥನೆ

ಕಡಬ: ಹಾಡಹಗಲೇ ನಗದು, ಚಿನ್ನಾಭರಣ ದೋಚಿದ ಆರೋಪಿ ಅರೆಸ್ಟ್ Read More »

ಕರಾವಳಿ

ಏಪ್ರಿಲ್‌ 16ರಿಂದ ಸಿಇಟಿ ಪರೀಕ್ಷೆ, ಜನವರಿ 26ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2025ರ ವೇಳಾಪಟ್ಟಿ ಪ್ರಕಟಿಸಿದೆ. 2025ನೇ ಸಾಲಿನ ಸಿಇಟಿ ಪರೀಕ್ಷೆ ಏಪ್ರಿಲ್ 16, 17ರಂದು ನಡೆಯಲಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಈ ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜನವರಿ 23 ರಿಂದ ಫೆಬ್ರವರಿ 21ರ ತನಕ ಅರ್ಜಿ ಸಲ್ಲಿಕೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಗುರುವಾರ ಸಿಇಟಿ-2025ರ

ಏಪ್ರಿಲ್‌ 16ರಿಂದ ಸಿಇಟಿ ಪರೀಕ್ಷೆ, ಜನವರಿ 26ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ Read More »

ಕರ್ನಾಟಕ

ಬೆಂಗಳೂರು: KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆಯೊಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಪಸಿಹಳ್ಳಿ ಬಳಿ ಗುರುವಾರ ನಡೆದಿದೆ. ಮೃತರನ್ನು ವೆಂಕಟೇಶ್​ ಮೂರ್ತಿ (28 ) ಮತ್ತು ಮೋಕ್ಷಿತಾ (8) ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆ ಹಾಗೂ ಇಬ್ಬರು ಮಕ್ಕಳೊಂದಿಗೆ ವೆಂಕಟೇಶ್ ಅವರು ದೊಡ್ಡಹಳ್ಳಾಪುರಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ

ಬೆಂಗಳೂರು: KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೈಫ್ ಅಲಿ ಖಾನ್ಗೆ ಚೂರಿ ಇರಿತ ಪ್ರಕರಣ: 30 ಗಂಟೆಗಳ ಬಳಿಕ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮುಂಬೈ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡುಸಿದ್ದಾರೆ. ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಆರೋಪಿಯನ್ನು ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಅಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿ ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ ಆರೋಪಿ, ಸೈಫ್ ಕಿರಿಯ ಪುತ್ರನಿದ್ದ ಕೊಠಡಿಗೆ ತೆರಳಿ,

ಸೈಫ್ ಅಲಿ ಖಾನ್ಗೆ ಚೂರಿ ಇರಿತ ಪ್ರಕರಣ: 30 ಗಂಟೆಗಳ ಬಳಿಕ ಆರೋಪಿ ಬಂಧನ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು ಪೊಲೀಸರಿಂದ 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಿಲೇವಾರಿ

(ನ್ಯೂಸ್ ಕಡಬ) newskadaba.com: ಮಂಗಳೂರು: ಮಂಗಳೂರು ಪೊಲೀಸರು ಕಳೆದ ವರ್ಷ ನಗರ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸುಮಾರು 6 ಕೋಟಿ 80 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಿದ್ದಾರೆ. ಮಂಗಳೂರು ಪೊಲೀಸರು ಮೂಲ್ಕಿ ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಿದ್ದಾರೆ. “ಇಂದು, ನ್ಯಾಯಾಲಯದ ಅನುಮತಿಯೊಂದಿಗೆ, ನಾವು 2024 ರಲ್ಲಿ ಮತ್ತು 2023 ರಿಂದ ವಶಪಡಿಸಿಕೊಂಡ ಕೆಲವು ಮಾದಕ ವಸ್ತುಗಳನ್ನು ವಿಲೇವಾರಿ ಮಾಡುತ್ತಿದ್ದೇವೆ. ನಾವು ಪ್ರತಿ ವರ್ಷವೂ ಹೀಗೆ ಮಾಡುತ್ತೇವೆ” ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್

ಮಂಗಳೂರು ಪೊಲೀಸರಿಂದ 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಿಲೇವಾರಿ Read More »

ಕರಾವಳಿ

ಮಂಗಳೂರು: ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು

(ನ್ಯೂಸ್ ಕಡಬ) newskadaba.com:ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಫಳ್ನೀರ್‌ನಲ್ಲಿ ಜನವರಿ ೧೫ ರಂದು ನಡೆದಿದೆ. ಅಟ್ಟಾವರ್ ಐವರಿ ಟವರ್ ನಿವಾಸಿಯಾಗಿದ್ದ ಮತ್ತು ಅದ್ದೂರು ಮೂಲದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ. ಗೆಳೆಯರೊಂದಿಗೆ ಆಡುತ್ತಿದ್ದಾಗ ಶಹೀಮ್ ಅವರು ಏಕಾಏಕಿ ಕೋರ್ಟ್ ಮೇಲೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶಹೀಮ್ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು

ಮಂಗಳೂರು: ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು Read More »

ಕರಾವಳಿ

ರಾಜ್ಯ ಸರ್ಕಾರದಿಂದ 350 ಕೋಟಿ ರೂ. ಬಾಕಿ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಕಿಯೋನಿಕ್ಸ್ ಮನವಿ

(ನ್ಯೂಸ್ ಕಡಬ) newskadaba.com ಜ.15 :  ಬೈಕ್ ಬೈಕ್ ಗಳ ನಡುವೆ ಬೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ. ಬೈಕ್ ರೈಡರ್ ಬಾಲಕಿಯ ತಂದೆ ಅಬ್ದುಲ್ ರಹಮಾನ್ ‌ಕೂಡ ಗಾಯಗಳು ಆಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ

ರಾಜ್ಯ ಸರ್ಕಾರದಿಂದ 350 ಕೋಟಿ ರೂ. ಬಾಕಿ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಕಿಯೋನಿಕ್ಸ್ ಮನವಿ Read More »

ಕರ್ನಾಟಕ

ಬಂಟ್ವಾಳ : ಬೈಕ್ ಗಳ ನಡುವೆ ಅಪಘಾತ – ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಜ.15 :  ಬೈಕ್ ಬೈಕ್ ಗಳ ನಡುವೆ ಬೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ. ಬೈಕ್ ರೈಡರ್ ಬಾಲಕಿಯ ತಂದೆ ಅಬ್ದುಲ್ ರಹಮಾನ್ ‌ಕೂಡ ಗಾಯಗಳು ಆಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ

ಬಂಟ್ವಾಳ : ಬೈಕ್ ಗಳ ನಡುವೆ ಅಪಘಾತ – ಬಾಲಕಿ ಮೃತ್ಯು Read More »

ಕರಾವಳಿ

ಹಿರಿಯ ನಟ ಸರಿಗಮ ವಿಜಿ ನಿಧನ

(ನ್ಯೂಸ್ ಕಡಬ) newskadaba.com ಜ.15 :  ಕನ್ನಡ ಚಿತ್ರರಂಗ ಮತ್ತು ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ (76) ಅವರು ಇಂದು ಬೆಳಿಗ್ಗೆ 9:45ಕ್ಕೆ ನಿಧನರಾದರು. ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಯಶಂಪುರದ ಖಾಸಗಿ ಆಸ್ಪತ್ರೆಯಲ್ಲಿ ನ್ಯುಮೋನಿಯಾ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ವಿಜಿ ಅವರ ನಾಟಕ ‘ಸಂಸಾರದಲ್ಲಿ ಸರಿಗಮ’ ಅವರಿಗೆ ಪ್ರಸಿದ್ಧಿ ತಂದುಕೊಟ್ಟಿದ್ದು, ಅದರಿಂದಲೇ ‘ಸರಿಗಮ ವಿಜಿ’ ಎಂಬ ಹೆಸರು ಪಡೆದರು. ಅವರು ‘ಬೆಳುವಲದ ಮಡಿಲಲ್ಲಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿ, 269ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಹಿರಿಯ ನಟ ಸರಿಗಮ ವಿಜಿ ನಿಧನ Read More »

ಕರಾವಳಿ
Scroll to Top