News Kadaba

ಡೀಸೆಲ್ ಕಳ್ಳತನ ಮತ್ತು ಅಕ್ರಮ ಸಂಗ್ರಹಣೆ – ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಜ.15 :  ಬಾಲಾ ಪ್ರದೇಶದಲ್ಲಿ ಟ್ಯಾಂಕರ್ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡಿ ಅಕ್ರಮವಾಗಿ ಸಂಗ್ರಹಿಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಆಧಾರದ ಮೇಲೆ, ಬಾಲಾದ ಟ್ಯಾಂಕರ್ ಯಾರ್ಡ್‌ನಲ್ಲಿ ದಾಳಿ ನಡೆಸಿದ ಪೊಲೀಸರು, ಆರೋಪಿಗಳನ್ನು ಟ್ಯಾಂಕರ್‌ನಿಂದ ಡೀಸೆಲ್ ಹೊರತೆಗೆದು ಹತ್ತಿರದ ಶೆಡ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸುತ್ತಿರುವುದನ್ನು ಪತ್ತೆಹಚ್ಚಿದರು. ಸಂತೋಷ್ (42), ಕುಳಾಯಿಗುಡ್ಡೆ, ರಿತೇಶ್ ಮೆನೆಜಸ್ (36), ಕಟಿಪಳ್ಳ, ಸುರತ್ಕಲ್, ನಾರಾಯಣ (23), ಕಡಿರುದ್ಯಾವರ, ಬೆಳ್ತಂಗಡಿ ರವಿ ಜನಾರ್ಧನ್ ಪುತ್ರನ್ (59) ಹೆಜಮಾಡಿ, ಬಂಧಿತ ಆರೋಪಿಗಳು. ದಾಳಿಯ ವೇಳೆ […]

ಡೀಸೆಲ್ ಕಳ್ಳತನ ಮತ್ತು ಅಕ್ರಮ ಸಂಗ್ರಹಣೆ – ನಾಲ್ವರ ಬಂಧನ Read More »

ಕರಾವಳಿ

ಕುಲಪತಿ ನೇಮಕಾತಿ ಕುರಿತ ಯುಜಿಸಿ ನಿಯಮಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು:  ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ನಿಯಮಾವಳಿ-2025 ರ ಕರಡಿನಲ್ಲಿರುವ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದ ನಿಬಂಧನೆಗಳನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸಿದೆ. ಕೇಂದ್ರ ಸರ್ಕಾರ ಕರಡು ಮಾರ್ಗಸೂಚಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದು, ಕುಲಪತಿಗಳ ನೇಮಕಾತಿಗಳಿಗೆ ಸಂಬಂಧಿಸಿದ ನಿಬಂಧನೆಗಳಿಂದ “ಒಕ್ಕೂಟ ವ್ಯವಸ್ಥೆಗೆ ಧಕ್ಕೆ”ಯಾಗಲಿದೆ ಮತ್ತು ಉನ್ನತ ಶಿಕ್ಷಣವನ್ನು ಸುಧಾರಿಸುವಲ್ಲಿ ರಾಜ್ಯ ಸರ್ಕಾರಗಳು ವಹಿಸುವ ಕಾನೂನುಬದ್ಧ ಪಾತ್ರವನ್ನು

ಕುಲಪತಿ ನೇಮಕಾತಿ ಕುರಿತ ಯುಜಿಸಿ ನಿಯಮಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ರಾಜ್ಯ ಸರ್ಕಾರ Read More »

ಕರ್ನಾಟಕ

ಐಪಿಎಲ್ ಆರಂಭಕ್ಕೆ ಮುಹೂರ್ತ ಫಿಕ್ಸ್, ಮಾರ್ಚ್ 21ಕ್ಕೆ ಉದ್ಘಾಟನಾ ಪಂದ್ಯ

(ನ್ಯೂಸ್ ಕಡಬ) newskadaba.com ಜ.14: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ನೇ ಆವೃತ್ತಿ ಆರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಐಪಿಎಲ್ ಆವೃತ್ತಿಯು ಮಾರ್ಚ್ 21ರಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿರುವುದಾಗಿ ಕ್ರಿಕ್‌ಬುಜ್ ವರದಿ ಮಾಡಿದೆ.   ಮುಂಬೈನಲ್ಲಿ ನಡೆದ ಬಿಸಿಸಿಐ ವಿಶೇಷ ಮಹಾಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶುಕ್ಲಾ, ಮೇ 21ರಂದು ಉದ್ಘಾಟನಾ ಪಂದ್ಯ ನಡೆಯಲಿದೆ ಮತ್ತು ಮೇ 25 ರಂದು ಅಂತಿಮ ಪಂದ್ಯ ನಡೆಯಲಿದೆ. WPL

ಐಪಿಎಲ್ ಆರಂಭಕ್ಕೆ ಮುಹೂರ್ತ ಫಿಕ್ಸ್, ಮಾರ್ಚ್ 21ಕ್ಕೆ ಉದ್ಘಾಟನಾ ಪಂದ್ಯ Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರ: ನೆಲಬಾಂಬ್ ಸ್ಪೋಟಗೊಂಡು ಐವರು ಸೈನಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.14: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನಲ್ಲಿ ಖಂಬಾ ಕೋಟೆ ಸಮೀಪ ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ ಆರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಬೆಳಿಗ್ಗೆ 10:45ರ ಸುಮಾರಿಗೆ ಗಸ್ತು ಕರ್ತವ್ಯದಲ್ಲಿದ್ದ ಸೈನಿಕರೊಬ್ಬರು ಆಕಸ್ಮಿಕವಾಗಿ ನೆಲಬಾಂಬ್ ಮೇಲೆ ಹೆಜ್ಜೆ ಇಡಿದ ಪರಿಣಾಮ ಸ್ಫೋಟ ಸಂಭವಿಸಿದೆ. ಗಾಯಾಳು ಸೈನಿಕರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಡಿ ನಿಯಂತ್ರಣ ರೇಖೆ ಬಳಿಯ ಪ್ರದೇಶಗಳಲ್ಲಿ ಉಗ್ರರ

ಜಮ್ಮು ಕಾಶ್ಮೀರ: ನೆಲಬಾಂಬ್ ಸ್ಪೋಟಗೊಂಡು ಐವರು ಸೈನಿಕರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಕಡಬ: ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸುವಂತೆ ಸೂಚನೆ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಜ.14 ಕಡಬ: ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಕಡಬ ತಾಲೂಕು ಕಚೇರಿಯಲ್ಲಿ ಜನವರಿ 13 ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ

ಕಡಬ: ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸುವಂತೆ ಸೂಚನೆ- ಸಂಸದ ಕ್ಯಾ. ಚೌಟ Read More »

ಕರಾವಳಿ

ಬೆಂಗಳೂರು: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭಿಸಲಿದೆ BMTC

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಗರದಲ್ಲಿ ಮೊದಲ ಬಾರಿಗೆ ‘ಎಲೆಕ್ಟ್ರಿಕ್ ಎಸಿ ಬಸ್’ಗಳ ಸಂಚಾರ ಸೇವೆ ಆರಂಭಿಸಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಈ ಬಸ್‌ಗಳನ್ನು ಪರಿಚಯಿಸಿದೆ. ಕೆಲವು ಬಸ್‌ಗಳನ್ನು ಬದಲಾಯಿಸುವ ಗುರಿಯೊಂದಿಗೆ ಈ ವಿದ್ಯುತ್ ಬಸ್ ಆರಂಭಿಸಿದೆ. ಮೊದಲ ಬಾರಿಗೆ 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಆರಂಭಿಸಲು ಸಜ್ಜಾಗಿದೆ. ಈ ಇ-ಬಸ್‌ಗಳಲ್ಲಿ ಗಮನಾರ್ಹ ಭಾಗವನ್ನು ವಿಮಾನ ನಿಲ್ದಾಣ ಸೇವೆಯಾದ ವಾಯು ವಜ್ರಕ್ಕೆ ನಿಯೋಜಿಸಲಾಗುವುದು, ಇದು ನಗರದ ವಿವಿಧ ಭಾಗಗಳನ್ನು ಕೆಂಪೇಗೌಡ

ಬೆಂಗಳೂರು: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭಿಸಲಿದೆ BMTC Read More »

ಕರ್ನಾಟಕ

ಹಳಿ ತಪ್ಪಿದ ಮೆಮು ಪ್ಯಾಸೆಂಜರ್ ರೈಲು: ಲೊಕೊ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ) newskadaba.com ಜ.14 ಚೆನ್ನೈ, : ತಮಿಳುನಾಡಿನ ವಿಲ್ಲುಪುರಂನಿಂದ ಪುದುಚೇರಿಗೆ ಹೊರಟಿದ್ದ ಮೆಮು ಪ್ಯಾಸೆಂಜರ್ ರೈಲಿನ ಒಂದು ಭೋಗಿ ಇಂದು ವಿಲ್ಲುಪುರಂ ಬಳಿ ಹಳಿ ತಪ್ಪಿದ್ದು, ಲೊಕೊ ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದಂತಾಗಿದೆ. ಇಂದು ಬೆಳಿಗ್ಗೆ 5.25ರ ಸುಮಾರಿಗೆ ವಿಲ್ಲುಪುರಂ-ಪುದುಚೇರಿ ಮೆಮು ಪ್ಯಾಸೆಂಜರ್ ರೈಲು ಹೊರಟಿತ್ತು. ಸುಮಾರು 500 ಮಂದಿ ಪ್ರಯಾಣಿಕರು ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ರೈಲು ನಿಲ್ದಾಣದಿಂದ ಹೊರಟ ಕೆಲ ಸಮಯದ ನಂತರ ವಕ್ರರೇಖೆ ದಾಟುತ್ತಿದ್ದ ಸಂದರ್ಭ ರೈಲಿನ ಒಂದು

ಹಳಿ ತಪ್ಪಿದ ಮೆಮು ಪ್ಯಾಸೆಂಜರ್ ರೈಲು: ಲೊಕೊ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

32,000 ಕೋಟಿ ಬಾಕಿ ಕೊಡಿ: ಸರ್ಕಾರಕ್ಕೆ 8 ದಿನ ಡೆಡ್‌ಲೈನ್‌ ಕೊಟ್ಟ ಗುತ್ತಿಗೆದಾರರು

(ನ್ಯೂಸ್ ಕಡಬ) newskadaba.com ಜ.14 ಕಲಬುರಗಿ: ಸರ್ಕಾರದ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಬರಬೇಕಿರುವ ಸುಮಾರು 32000 ಕೋಟಿ ರು. ಗಳನ್ನು 8 ದಿನದೊಳಗೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಸೇರಿ 8 ಸಚಿವರಿಗೆ ಪತ್ರ ಬರೆದಿದ್ದೇವೆ ಎಂದು ರಾಜ್ಯ ಗುತ್ತಿಗೆದಾರರ ಅಧ್ಯಕ್ಷ ಜಗನ್ನಾಥ ಶೇಗಜಿ ತಿಳಿಸಿದ್ದಾರೆ. ಸಂಘದ ಅಲ್ಲದೆ, ಸಚಿವರಿಂದ ಸ್ಪಂದನೆ ಸಿಗದಿದ್ದರೆ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇವೆ. ಸಿಎಂರಿಂದಲೂ ಸ್ಪಂದನೆ ಸಿಗದಿದ್ದಲ್ಲಿ ಪ್ರಧಾನಿಗೆ ಪತ್ರ ಬರೆಯುತ್ತೇವೆ. ಅವರಿಂದಲೂ ಸ್ಪಂದನ ಸಿಗದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ

32,000 ಕೋಟಿ ಬಾಕಿ ಕೊಡಿ: ಸರ್ಕಾರಕ್ಕೆ 8 ದಿನ ಡೆಡ್‌ಲೈನ್‌ ಕೊಟ್ಟ ಗುತ್ತಿಗೆದಾರರು Read More »

ಕರ್ನಾಟಕ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ!

(ನ್ಯೂಸ್ ಕಡಬ) newskadaba.com ಜ.14 ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ವಾಹನ ಭೀಕರ ಅಪಘಾತಕ್ಕೀಡಾದ ಘಟನೆ  ಜಿಲ್ಲೆಯ ‌ಕಿತ್ತೂರು ಬಳಿ ಇಂದು(ಮಂಗಳವಾರ) ನಡೆದಿದೆ. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆನ್ನಿಗೆ ಗಂಭೀರವಾದ ‌ಗಾಯವಾಗಿದ್ದು, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರನ್ನ ಬೆಳಗಾವಿಯ ಖಾಸಗಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ! Read More »

ಕರ್ನಾಟಕ

HMT ಕಾರ್ಖಾನೆ ಪುನಶ್ಚೇತನ: ನಿವೃತ್ತ ಕಾರ್ಮಿಕರಿಗೆ 361 ಕೋಟಿ ವೇತನ ಬಾಕಿ ಪಾವತಿಗೆ ಕ್ರಮ: HDK

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು : ಹಿಂದೂಸ್ತಾನ್ ಮೆಷಿನ್ ಟೂಲ್ಸ್ (ಎಚ್‌ಎಂಟಿ) ನ ಹಾಲಿ ಮತ್ತು ಮಾಜಿ ಉದ್ಯೋಗಿಗಳಿಗೆ ಬಾಕಿ ಇರುವ 361 ಕೋಟಿ ರೂ. ನಿವೃತ್ ವೇತನವನ್ನು ಪಾವತಿಸುವುದಾಗಿ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದರು. ಸೋಮವಾರ ಬೆಂಗಳೂರಿನ ಎಚ್‍ಎಂಟಿ ಕಚೇರಿಯಲ್ಲಿ ಸಚಿವರನ್ನು ಭೇಟಿಯಾಗಿ ಉದ್ಯೋಗಿಗಳು ವೇತನ, ಗ್ರಾಚ್ಯುಟಿ, ಭವಿಷ್ಯ ನಿಧಿ ಪಾವತಿ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಉದ್ಯೋಗಿಗಳ ಮನವಿ ಆಲಿಸಿದ ನಂತರ

HMT ಕಾರ್ಖಾನೆ ಪುನಶ್ಚೇತನ: ನಿವೃತ್ತ ಕಾರ್ಮಿಕರಿಗೆ 361 ಕೋಟಿ ವೇತನ ಬಾಕಿ ಪಾವತಿಗೆ ಕ್ರಮ: HDK Read More »

ಕರ್ನಾಟಕ
Scroll to Top