News Kadaba

ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ

(ನ್ಯೂಸ್ ಕಡಬ) newskadaba.com ಜ.11: ಅಯೋಧ್ಯೆಯನ್ನು ಪ್ರಭು ಶ್ರೀರಾಮನ ಜನ್ಮಸ್ಥಳವೆಂದು ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. 2024ರಲ್ಲಿ ಅಂದರೆ, ಕಳೆದ ವರ್ಷವಷ್ಟೇ ಅಯೋಧ್ಯೆಯಲ್ಲಿ ರಾಮ ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಂಡು ಲಕ್ಷಾಂತರ ಜನರು ಇಲ್ಲಿನ ರಾಮನ ದರ್ಶನ ಪಡೆದುಕೊಂಡಿದ್ದಾರೆ. ಅಯೋಧ್ಯೆಯಲ್ಲಿನ ರಾಮ ಮಂದಿರವು ಹಿಂದೂ ಧರ್ಮೀಯರ ಜೀವಾಳವಾಗಿದೆ. ಇದೀಗ ಅಯೋಧ್ಯೆಯ ಬಾಲ ರಾಮನ ಪ್ರತಿಷ್ಠಾಪನೆಯಾಗಿ ವರ್ಷ ತುಂಬಿದೆ. ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂಭ್ರಮ ಇಂದಿನಿಂದ ಮೂರು ದಿನಗಳ ಕಾಲ ಜರುಗಲಿದೆ.

ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ ಶ್ರೀಕೃಷ್ಣ ಮಠದಲ್ಲಿ ವಾರ್ಷಿಕ ಸಪ್ತೋತ್ಸವ ಆಚರಣೆ ಆರಂಭ

(ನ್ಯೂಸ್ ಕಡಬ) newskadaba.com ಜ.10 ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮವು ಜ.9ರಂದು ಆರಂಭಗೊಂಡಿದ್ದು, ಇಂದಿನಿಂದ ಜ.15ರವರೆಗೆ ಸಪ್ತೋತ್ಸವ ನಡೆಯಲಿದೆ. ಜ.14ರಂದು ಮಕರ ಸಂಕ್ರಾಂತಿಯಂದು ಮೂರು ರಥೋತ್ಸವಗಳು ನಡೆಯಲಿದ್ದು, ಜನವರಿ 15 ರಂದು ಚೂರ್ಣೋತ್ಸವ ಮತ್ತು ಹಗಲು ರಥೋತ್ಸವ ನಡೆಯಲಿದೆ.ಕಾರ್ಯಕ್ರಮವು ತೆಪ್ಪೋತ್ಸವದೊಂದಿಗೆ ಪ್ರಾರಂಭವಾಯಿತು, ನಂತರ ಎರಡು ರಥಗಳ ಮೆರವಣಿಗೆ ನಡೆಯಿತು. ಈ ವರ್ಷ ರಥ ಬೀದಿಯ ಸುತ್ತ ವಿಶೇಷ ನೃತ್ಯ ಮತ್ತು ಭಜನಾ ಕಾರ್ಯಕ್ರಮ ‘ವೈಭವೋತ್ಸವ’ ನಡೆಯಲಿದೆ. ಹೆಚ್ಚುವರಿಯಾಗಿ, ಅಹಲ್ಯಾ ಬಾಯಿ

ಉಡುಪಿ ಶ್ರೀಕೃಷ್ಣ ಮಠದಲ್ಲಿ ವಾರ್ಷಿಕ ಸಪ್ತೋತ್ಸವ ಆಚರಣೆ ಆರಂಭ Read More »

ಕರಾವಳಿ

ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ ಸೂಚನೆ

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಲವು ಆದೇಶಗಳನ್ನು ನೀಡಿದ್ದಾರೆ. ಅನರ್ಹ ಬಿಪಿಎಲ್

ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ ಸೂಚನೆ Read More »

ಕರ್ನಾಟಕ

‘ಇಂದಿರಾ ಗಾಂಧಿ ಭವನ’ ಉದ್ಘಾಟನೆ: ಜ.14-15ಕ್ಕೆ ದೆಹಲಿಗೆ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ ಉದ್ಘಾಟನೆ ಸಮಾರಂಭ ಜನವರಿ 15 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಜನವರಿ 14 ಮತ್ತು 15 ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಸೋಮವಾರ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರಕ ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ. ಕೇವಲ

‘ಇಂದಿರಾ ಗಾಂಧಿ ಭವನ’ ಉದ್ಘಾಟನೆ: ಜ.14-15ಕ್ಕೆ ದೆಹಲಿಗೆ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ Read More »

ಕರ್ನಾಟಕ

ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗೆ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಗುರುವಾರ ಹೇಳಿದರು. ಪೌರಕಾರ್ಮಿಕರ ಪಿತಾಮಹರಾದ ಐ.ಪಿ.ಡಿ ಸಾಲಪ್ಪ ಅವರ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ

ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP Read More »

ಕರ್ನಾಟಕ

KSRTC ಗುತ್ತಿಗೆ ಬಸ್ ದರದಲ್ಲೂ ಏರಿಕೆ: ಪ್ರತಿ ಕಿ.ಮೀ.ಗೆ 7 ರೂ. ಹೆಚ್ಚಳ

(ನ್ಯೂಸ್ ಕಡಬ) newskadaba.com ಜ.09 ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಿದ ಕೆಲವೇ ದಿನಗಳಲ್ಲಿ, ಕೆಎಸ್‌ಆರ್‌ಟಿಸಿ ಗುತ್ತಿಗೆ ಆಧಾರದ ಮೇಲೆ ಪಡೆಯುವ ಬಸ್ ಗಳ ಪ್ರಯಾಣ ದರವನ್ನೂ ಹೆಚ್ಚಳ ಮಾಡಿದೆ. ಪ್ರವಾಸ, ತೀರ್ಥ ಯಾತ್ರೆ, ರಾಜಕೀಯ ರ್ಯಾಲಿ ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಕೆಎಸ್ಆರ್’ಟಿಸಿ ಬಸ್ ಗಳನ್ನು ಬಾಡಿಗೆಗೆ ನೀಡಲಾಗುತ್ತದೆ. ಈ ಬಸ್ ಗಳ ದರವನ್ನೂ ಇದೀಗ ಪರಿಷ್ಕರಿಸಲಾಗಿದೆ. ಇಷ್ಟು ದಿನ ಪ್ರತಿ ಕಿಮೀ.ಗೆ 47 ರೂ ದರದಲ್ಲಿ ಬಸ್ ಗಳನ್ನು ಬಾಡಿಗೆಗೆ

KSRTC ಗುತ್ತಿಗೆ ಬಸ್ ದರದಲ್ಲೂ ಏರಿಕೆ: ಪ್ರತಿ ಕಿ.ಮೀ.ಗೆ 7 ರೂ. ಹೆಚ್ಚಳ Read More »

ಕರ್ನಾಟಕ

ಬಸ್ಸು-ಕ್ಯಾಂಟರ್ ನಡುವೆ ಡಿಕ್ಕಿ: ಕೋಲಾರ ಮೂಲದ ನಾಲ್ವರು ಸಾವು

(ನ್ಯೂಸ್ ಕಡಬ) newskadaba.com ಜ.09 ಕೋಲಾರ: ತಮಿಳುನಾಡಿನ ರಾಣಿಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರ ಮೂಲದ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ ಕ್ಯಾಂಟರ್​ನಲ್ಲಿದ್ದ ನಾಲ್ವರು ಮತ್ತು ಕೆಎಸ್​ಆರ್​ಟಿಸಿ ಬಸ್​ ಚಾಲಕ ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಮೃತಪಟ್ಟವರಾಗಿದ್ದಾರೆ. ನಲ್ಲೂರು

ಬಸ್ಸು-ಕ್ಯಾಂಟರ್ ನಡುವೆ ಡಿಕ್ಕಿ: ಕೋಲಾರ ಮೂಲದ ನಾಲ್ವರು ಸಾವು Read More »

ಕರ್ನಾಟಕ

ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.09:ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಕಾಲ್ತುಳಿತದದಲ್ಲಿ ಇನ್ನೂ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಒಟ್ಟು 20 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ

ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಜನರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ದೆಹಲಿ: ಮತದಾನ ದಿನಾಂಕ ಘೋಷಣೆ; ಫೆ.5ಕ್ಕೆ ಮತದಾನ, ಫೆ.8ರಂದು ಮತ ಎಣಿಕೆ

(ನ್ಯೂಸ್ ಕಡಬ) newskadaba.com ಜ.07: ದೆಹಲಿಯ ವಿಧಾನಸಭಾ ಚುನಾವಣೆ ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ದೆಹಲಿ ವಿಧಾನಸಭೆಗೆ ಚುನಾವಣೆಯ ವೇಳಾಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಹಿರಿಯ ಚುನಾವಣಾ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು. 70 ಸದಸ್ಯ ಬಲದ ಅಸೆಂಬ್ಲಿಯ ಅವಧಿ ಫೆಬ್ರವರಿ 23 ರಂದು ಕೊನೆಗೊಳ್ಳುತ್ತದೆ ಮತ್ತು ಹೊಸ ಸದನವನ್ನು ರಚಿಸಲು ಅದಕ್ಕೂ

ದೆಹಲಿ: ಮತದಾನ ದಿನಾಂಕ ಘೋಷಣೆ; ಫೆ.5ಕ್ಕೆ ಮತದಾನ, ಫೆ.8ರಂದು ಮತ ಎಣಿಕೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಎಚ್‌ಎಂಪಿವಿ ವೈರಸ್ ಬಗ್ಗೆ ಭಯಪಡುವ ಅಗತ್ಯವಿಲ್ಲ- ಡಿಎಚ್‌ಒ ಸಾರ್ವಜನಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಜ.07: ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್‌ಎಂಪಿವಿ) ಬಗ್ಗೆ ಸಾರ್ವಜನಿಕರು ಭಯಪಡಬೇಡಿ ಎಂದು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ.ತಿಮ್ಮಯ್ಯ ಅವರು ಸಾರ್ವಜನಿಕರಿಗೆ ಮನವಿ ಮಾಡಿದರು. ಈ ವೈರಸ್‌ ಇದು ತೀವ್ರವಾಗಿಲ್ಲ ಮತ್ತು ಮರಣ ಪ್ರಮಾಣವು ಪರಿಣಾಮಕಾರಿಯಾಗಿ ಶೂನ್ಯವಾಗಿರುತ್ತದೆ ಎಂದು ಭರವಸೆ ನೀಡಿದರು. ವೈರಸ್‌ನ ಸ್ವರೂಪವನ್ನು ವಿವರಿಸಿದ ಅವರು, “HMPV ದೀರ್ಘಕಾಲದಿಂದಲೂ ಅಸ್ತಿತ್ವದಲ್ಲಿದ್ದ ಉಸಿರಾಟದ ವೈರಸ್ ಆಗಿದೆ. ಇದು ಸಾಮಾನ್ಯವಾಗಿ ಮೇಲ್ಭಾಗದ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಸಾಮಾನ್ಯ ಶೀತದಂತೆಯೇ. ಸಾರ್ವಜನಿಕರು ಇದನ್ನು ವಾಡಿಕೆಯ ವೈರಸ್ ಎಂದು ಪರಿಗಣಿಸಬೇಕು

ಮಂಗಳೂರು: ಎಚ್‌ಎಂಪಿವಿ ವೈರಸ್ ಬಗ್ಗೆ ಭಯಪಡುವ ಅಗತ್ಯವಿಲ್ಲ- ಡಿಎಚ್‌ಒ ಸಾರ್ವಜನಕರಿಗೆ ಮನವಿ Read More »

ಕರಾವಳಿ
Scroll to Top