News Kadaba

ನಿಮ್ಹಾನ್ಸ್ ಸಂಸ್ಥೆ ದೇಶಕ್ಕೆ ಮಾದರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

(ನ್ಯೂಸ್ ಕಡಬ) newskadaba.com ಜ.03  ಬೆಂಗಳೂರು: ಸಮಗ್ರ ಔಷಧ ಸೇವೆ ಒದಗಿಸುತ್ತಿರುವ ನಿಮ್ಹಾನ್ಸ್ ಸಂಸ್ಥೆ ಮಾದರಿಯಾಗಿದೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಚಾರದಲ್ಲಿ ಯೋಗ ಮತ್ತು ಆಯುರ್ವೇದದ ಅಪ್ಲಿಕೇಶನ್ ಅನುಕರಣೆ ಯೋಗ್ಯವಾಗಿದೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದ್ದಾರೆ. ನಿಮ್ಹಾನ್ಸ್ (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋಸೈನ್ಸ್) ನ ಇಂಟಿಗ್ರೇಟಿವ್ ಮೆಡಿಸಿನ್ ಸೇವೆಗಳು ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಚಾರದಲ್ಲಿ ಯೋಗ ಮತ್ತು ಆಯುರ್ವೇದದ ಅನ್ವಯಗಳನ್ನು ಪರೀಕ್ಷಿಸಲು ಮತ್ತು ಮನೋವೈದ್ಯಕೀಯ ಮತ್ತು ನರವೈಜ್ಞಾನಿಕ ಅಸ್ವಸ್ಥತೆಗಳ ಚಿಕಿತ್ಸೆಯಲ್ಲಿ […]

ನಿಮ್ಹಾನ್ಸ್ ಸಂಸ್ಥೆ ದೇಶಕ್ಕೆ ಮಾದರಿ: ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉತ್ತರ ಭಾರತದ ರಾಜ್ಯಗಳಲ್ಲಿ ದಟ್ಟವಾದ ಮಂಜು – ವಿಮಾನ, ರೈಲು ಸಂಚಾರ ವಿಳಂಬ

(ನ್ಯೂಸ್ ಕಡಬ) com ಜ.03ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ದಟ್ಟವಾದ ಮಂಜು ಆವೃತಗೊಂಡ ,ಹಿನ್ನಲೆ ವಿಮಾನ ಮತ್ತು ರೈಲುಗಳ ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ. ಫ್ಲೈಟ್ ಮಾನಿಟರಿಂಗ್ ವೆಬ್‌ಸೈಟ್ ಫ್ಲೈಟ್‌ರಾಡಾರ್ ಪ್ರಕಾರ, ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. 215 ವಿಮಾನಗಳ ಆಗಮನ ವಿಳಂಬವಾಗಿದೆ. ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 17 ಹೊರಡುವ ವಿಮಾನಗಳು ವಿಳಂಬವಾಗಿದೆ. 10 ವಿಮಾನಗಳು ರದ್ದಾಗಿದೆ. 36 ಆಗಮಿಸುವ ವಿಮಾನಗಳು ವಿಳಂಬವಾಗಿವೆ. ಶುಕ್ರವಾರ ಬೆಳಗ್ಗೆ ದೆಹಲಿ

ಉತ್ತರ ಭಾರತದ ರಾಜ್ಯಗಳಲ್ಲಿ ದಟ್ಟವಾದ ಮಂಜು – ವಿಮಾನ, ರೈಲು ಸಂಚಾರ ವಿಳಂಬ Read More »

ಕರಾವಳಿ

ವಿಶ್ವದ ಅತಿ ಹಿರಿಯ ಒಲಿಂಪಿಯನ್‌ ನಿಧನ

(ನ್ಯೂಸ್ ಕಡಬ) newskadaba.com ಜ.03 ಬುಡಾಪೆಸ್ಟ್‌: ಐದು ಬಾರಿಯ ಒಲಿಂಪಿಕ್ ಚಾಂಪಿಯನ್, ವಿಶ್ವದ ಹಿರಿಯ ಒಲಿಂಪಿಕ್ ಚಾಂಪಿಯನ್‌ ಎನಿಸಿದ್ದ ಹಂಗೆರಿಯ ಜಿಮ್ನಾಸ್ಟ್‌ ಆ್ಯಗ್ನೆಸ್‌ ಕೆಲೆಟಿ ಅವರು ಗುರುವಾರ ರಾತ್ರಿ ನಿಧನ ಹೊಂದಿದರು. ಅವರಿಗೆ 103 ವರ್ಷ ವಯಸ್ಸಾಗಿತ್ತು. ಅವರ ನಿಧನವನ್ನು ಹಂಗೇರಿಯನ್ ಒಲಿಂಪಿಕ್ ಸಮಿತಿ ತಿಳಿಸಿದೆ. ‘ಆ್ಯಗ್ನೆಸ್‌ ಕೆಲೆಟಿ ಹಂಗೆರಿ ಕಂಡ ಮಹಾನ್ ಜಿಮ್ನಾಸ್ಟ್‌’ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿ ವೆಬ್‌ಸೈಟ್‌ನಲ್ಲಿ ತಿಳಿಸಿದೆ. 1952ರ ಹೆಲ್ಸಿಂಕಿ ಒಲಿಂಪಿಕ್ಸ್‌ನಲ್ಲಿ ತಮ್ಮ ಮೊದಲ ಚಿನ್ನದ ಪದಕ ಗೆದದ್ದು 31ನೇ ವಯಸ್ಸಿನಲ್ಲಿ. ಆಗ ಅವರ

ವಿಶ್ವದ ಅತಿ ಹಿರಿಯ ಒಲಿಂಪಿಯನ್‌ ನಿಧನ Read More »

ಬ್ರೇಕಿಂಗ್ ನ್ಯೂಸ್

ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಜ.03  ಬೆಂಗಳೂರು: ಇದೇ ತಿಂಗಳ ೫ರಿಂದ ಬಸ್ ಟಿಕೆಟ್ ದರ ಶೇ.೧೫ರಷ್ಟು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಗುಲಾಬಿ ಹೂ ನೀಡುವ ಮೂಲಕ ಸರ್ಕಾರ ಪಾಪರ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮೆಜೆಸ್ಟಿಕ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ರವಿ ಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು, ಪ್ರಯಾಣಿಕರಿಗೆ ಗುಲಾಬಿ ನೀಡುವ

ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ Read More »

ಕರಾವಳಿ

ವೇತನ-ಪ್ರೋತ್ಸಾಹ ಧನಕ್ಕೆ ಆಗ್ರಹ: ಜ.7ರಿಂದ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com ಜ.03  ಬೆಂಗಳೂರು: ನಿಗದಿತ ವೇತನ ಮತ್ತು ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಜನವರಿ 7ರಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಆಶಾ ಕಾರ್ಯಕರ್ತೆಯರು ತಿಳಿಸಿದ್ದಾರೆ. ಆರೋಗ್ಯ ಸೇವೆಗಳ ಜನರಿಗೆ ತಲುಪಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. 42,000 ಕಾರ್ಯಕರ್ತೆಯರ ಮನವಿಯ ಹೊರತಾಗಯೂ ಹಲವಾರು ವರ್ಷಗಳಿಂದ ಭರವಸೆಗಲು ಈಡೇರಿಲ್ಲ. ಹಲವು ಸುತ್ತಿನ ಸಭೆಗಳಾದರೂ ನಿರ್ದಿಷ್ಟ ವೇತನ ನೀಡುವ ಭರವಸೆಗೆ ಖಚಿತವಾಗಿ ಉತ್ತರ ನೀಡಿಲ್ಲ. ಹಾಗಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ

ವೇತನ-ಪ್ರೋತ್ಸಾಹ ಧನಕ್ಕೆ ಆಗ್ರಹ: ಜ.7ರಿಂದ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರ್ನಾಟಕ

ಮಂಗಳೂರು: ಮಹಿಳೆಗೆ ಚೂರಿ ತೋರಿಸಿ ಸುಲಿಗೆ ಪ್ರಕರಣ: ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಜ.03 ಮಂಗಳೂರು: ನಗರದ ನಾಗುರಿ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಕೈಯಿಂದ ಹಲ್ಲೆ ಮಾಡಿ, ಶಾಪ್‌ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300 ನಗದು ಹಣ ದೋಚಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸುನೀಲ್ ಫೆ. 28ರಂದು ಮಧ್ಯಾಹ್ನ ಸುಲಿಗೆ ಮಾಡಿಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿ ಸುನೀಲ್‌ನನ್ನು ದಸ್ತಗಿರಿ ಮಾಡಿ ದೋಚಿದ್ದ ರೂ. 17,500 ನಗದು ಹಣವನ್ನು ಹಾಗೂ ಸುಲಿಗೆ ಮಾಡಲು ಬಳಸಿದ ಸ್ಕೂಟರ್

ಮಂಗಳೂರು: ಮಹಿಳೆಗೆ ಚೂರಿ ತೋರಿಸಿ ಸುಲಿಗೆ ಪ್ರಕರಣ: ಆರೋಪಿ ಸೆರೆ Read More »

ಕರಾವಳಿ

‘ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ’- ಅಶೋಕ್

(ನ್ಯೂಸ್ ಕಡಬ) newskadaba.com ಜ.03  ‌: ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂಬ ತಮ್ಮ ಮಾತನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅತ್ತ ಡಿಸಿಎಂ

‘ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ’- ಅಶೋಕ್ Read More »

ಕರ್ನಾಟಕ

ಅಮೆರಿಕಾ: ಕಟ್ಟಡಕ್ಕೆ ಬಡಿದು ವಿಮಾನ ಪತನ: 2 ಸಾವು , 18 ಜನರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಜ.03 ಲಾಸ್ ಏಂಜಲೀಸ್‌‌: ಹೊಸ ವರ್ಷಕ್ಕೂ ಮುನ್ನವೇ ಎರಡೆರಡು ಭೀಕರ ವಿಮಾನ ಅಪಘಾತ ಕಂಡು ಇಡೀ ಜಗತ್ತೇ ಬೆಚ್ಚಿ ಬಿದ್ದಿತ್ತು. ಇದೀಗ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಸಣ್ಣ ವಿಮಾನವೊಂದು ಗುರುವಾರ ವಾಣಿಜ್ಯ ಕಟ್ಟಡಕ್ಕೆ ಅಪ್ಪಳಿಸಿದ್ದು, ಕನಿಷ್ಠ ಇಬ್ಬರು ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಲಾಸ್ ಏಂಜಲೀಸ್‌ನ ಆಗ್ನೇಯಕ್ಕೆ 25 ಮೈಲಿ (40 ಕಿಲೋ ಮೀಟರ್) ದೂರದಲ್ಲಿರುವ ಫುಲ್ಲರ್ಟನ್ ಮುನ್ಸಿಪಲ್ ಏರ್‌ಪೋರ್ಟ್ ಬಳಿ ಮಧ್ಯಾಹ್ನದ ವೇಳೆಗೆ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದು

ಅಮೆರಿಕಾ: ಕಟ್ಟಡಕ್ಕೆ ಬಡಿದು ವಿಮಾನ ಪತನ: 2 ಸಾವು , 18 ಜನರಿಗೆ ಗಂಭೀರ ಗಾಯ Read More »

ಬ್ರೇಕಿಂಗ್ ನ್ಯೂಸ್

ಮತ್ತೆ ಏರಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 87 ರೂ. ದುಬಾರಿಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,260 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,920 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8

ಮತ್ತೆ ಏರಿಕೆ ಕಂಡ ಚಿನ್ನದ ದರ Read More »

ಕರ್ನಾಟಕ

ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ: ವಿಶ್ವನಾಥ್ ಆಗ್ರಹ

(ನ್ಯೂಸ್ ಕಡಬ) newskadaba.com ಜ.03 ಮೈಸೂರು: ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ಎಂಎಲ್ಸಿ ಎ ಹೆಚ್ ವಿಶ್ವನಾಥ್ ಅವರು ಆಗ್ರಹಿಸಿದ್ದಾರೆ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಹಣಕಾಸಿನ ಸ್ಥಿತಿ ಅಧೋಗತಿಗೆ ತಲುಪಿದೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಮುಗ್ಗುರಿಸಿಬಿದ್ದಿದೆ. ವಿರೋಧಪಕ್ಷದ ಸ್ಥಾದಲ್ಲಿರುವ ಬಿಜೆಪಿ ನಾಯಕರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಆರ್ಥಿಕ ತಜ್ಞ ಮೋಹನ್ ದಾಸ್ ಪೈ ಕೂಡ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುವ ಬಗ್ಗೆ ಆತಂಕದಿಂದ ಮಾತನಾಡಿದ್ದಾರೆ.

ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ: ವಿಶ್ವನಾಥ್ ಆಗ್ರಹ Read More »

ಕರ್ನಾಟಕ
Scroll to Top