News Kadaba

ಪುತ್ತೂರು: ಕಂದಕಕ್ಕೆ ಉರುಳಿದ ಕಾರು; 5 ಮಂದಿಯ ಪ್ರಾಣ ಉಳಿಸಿದ ಬಾಲಕನ ಸಮಯಪ್ರಜ್ಞೆ

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಚಾಲಕ ನಿದ್ದೆ ಮಂಪರಿನಲ್ಲಿದ್ದ ಪರಿಣಾಮ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಬಿದ್ದಿದೆ. ಸ್ಥಳೀಯರ ಸಹಾಯದಿಂದ ಇತರರನ್ನು ರಕ್ಷಿಸಿದ ಘಟನೆ ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಬಳಿಯ ಕಾಪು ಎಂಬಲ್ಲಿ ಗುರುವಾರ ಬೆಳಗ್ಗೆ 5.45ರಿಂದ 6 ಗಂಟೆ ಸುಮಾರಿಗೆ ನಡೆದಿದೆ. ಮುಂಡೂರಿನಲ್ಲಿ ನಡೆದಿದ್ದ ಒತ್ತೆಕೋಲದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ಚಾಲಕ ನಿದ್ದೆ ಮಂಪರಿಗೆ ಒಳಗಾಗಿ ಕಾರು ನಿಯಂತ್ರಣ […]

ಪುತ್ತೂರು: ಕಂದಕಕ್ಕೆ ಉರುಳಿದ ಕಾರು; 5 ಮಂದಿಯ ಪ್ರಾಣ ಉಳಿಸಿದ ಬಾಲಕನ ಸಮಯಪ್ರಜ್ಞೆ Read More »

ಕರಾವಳಿ

ಶೀಘ್ರದಲ್ಲೇ ಫಲಾನುಭವಿಗಳ ಕೈ ಸೇರಲಿದೆ ಸ್ಮಾರ್ಟ್ ಕಾರ್ಡ್..!

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಶಕ್ತಿ ಯೋಜನೆಯನ್ನು ಸರಳೀಕರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಯೋಜನೆಯು ರಾಜ್ಯದ ಮಹಿಳೆಯರಿಗೆ ಮಾತ್ರ ಅನ್ವಯಿಸುವುದರಿಂದ, ಮಹಿಳೆಯರು ತಮ್ಮ ಸ್ಥಳೀಯ ವಿಳಾಸಗಳನ್ನು ಹೊಂದಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕಾಗುತ್ತದೆ. ಪರಿಶೀಲನೆಯ ನಂತರ, ಕಂಡಕ್ಟರ್‌ಗಳು ಶೂನ್ಯ ಟಿಕೆಟ್‌ಗಳನ್ನು ನೀಡುತ್ತಿದ್ದಾರೆ. ಈ ಪರಿಶೀಲನೆಗೆ ಸಾಕಷ್ಟು ಸಮಯ ಬೇಕಾಗುತ್ತಿದೆ ಎಂದು ಹಲವು ದೂರುಗಳು ಬಂದಿದ್ದವು. ಅಲ್ಲದೆ, ಮಹಿಳಾ ಪ್ರಯಾಣಿಕರು ಮತ್ತು ಕಂಡಕ್ಟರ್‌ಗಳ ನಡುವೆ ಘರ್ಷಣೆಗಳೂ ಕೂಡ ನಡೆಯುತ್ತಿವ್ದು, ಕರ್ನಾಟಕದ ನಿವಾಸಿಗಳಲ್ಲದ

ಶೀಘ್ರದಲ್ಲೇ ಫಲಾನುಭವಿಗಳ ಕೈ ಸೇರಲಿದೆ ಸ್ಮಾರ್ಟ್ ಕಾರ್ಡ್..! Read More »

ಕರ್ನಾಟಕ

ಮಗಳ ಮೇಲೆ ಅತ್ಯಾಚಾರಕ್ಕೆತ್ನಿಸಿದ ಕಾಮುಕ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿದ ಪತ್ನಿ..!

(ನ್ಯೂಸ್ ಕಡಬ) newskadaba.com ಜ.02 ನವದೆಹಲಿ: ಮಗಳ ಮೇಲೆ ಬಲಾತ್ಕಾರ ಮಾಡಲು ಯತ್ನಿಸಿದ ಕಾಮುಕ ಪತಿಯನ್ನು ಕಲ್ಲಿನಿಂದ ಹಲ್ಲೆ ಮಾಡಿ ಕೊಂದ ಪತ್ನಿ ನಂತರ ಶವವನ್ನು ಕತ್ತರಿಸಿ ಪಕ್ಕದ ಜಮೀನಿಗೆ ಎಸೆದ ಭೀಕರ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮ್ರಾಣಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶ್ರೀಮಂತ ಇಟ್ನಾಳೆ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಸಾವಿತ್ರಿ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿದ ನಂತರ, ಶವ ಮನೆಯಲ್ಲಿ ಇದ್ದರೆ ಪೊಲೀಸರ ಕೈಗೆ ಸಿಕ್ಕಿಹಾಕಿಕೊಳ್ಳಬಹುದೆಂದು ಪತ್ನಿ ಹೆದರಿದ್ದಾಳೆ. ಶವವನ್ನು ಹೊರಗೆ

ಮಗಳ ಮೇಲೆ ಅತ್ಯಾಚಾರಕ್ಕೆತ್ನಿಸಿದ ಕಾಮುಕ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿದ ಪತ್ನಿ..! Read More »

ಕರ್ನಾಟಕ

ಮನು ಭಾಕರ್‌, ಗುಕೇಶ್‌ ಸೇರಿದಂತೆ ನಾಲ್ವರಿಗೆ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ಘೋಷಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ಜ.02 ನವದೆಹಲಿ: 2024ನೇ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಘೋಷಣೆಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಡೀ ದೇಶವೇ ಹೆಮ್ಮೆ ಪಡುವಂತೆ ಸಾಧನೆ ಮಾಡಿದ ನಾಲ್ವರು ಕ್ರೀಡಾಪಟುಗಳಿಗೆ ಕ್ರೀಡಾಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಕೇಂದ್ರ ಕ್ರೀಡಾ ಹಾಗೂ ಯುವಜನ ಖಾತೆ ಇಲಾಖೆ ಘೋಷಿಸಿದೆ. 2024 ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಬೇಟೆಯಾಡಿದ ಶೂಟರ್ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ 18 ವರ್ಷದ ಡಿ ಗುಕೇಶ್, ಭಾರತ  ಪುರುಷರ ಹಾಕಿ ತಂಡದ

ಮನು ಭಾಕರ್‌, ಗುಕೇಶ್‌ ಸೇರಿದಂತೆ ನಾಲ್ವರಿಗೆ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ಘೋಷಿಸಿದ ಕೇಂದ್ರ Read More »

ಬ್ರೇಕಿಂಗ್ ನ್ಯೂಸ್

2006ರ ಬಳಿಕ ನ್ಯೂಜಿಲೆಂಡ್‌ನಲ್ಲಿ ಮೊದಲನೇ ಟಿ20ಐ ಪಂದ್ಯ ಗೆದ್ದ ಶ್ರೀಲಂಕಾ!

(ನ್ಯೂಸ್ ಕಡಬ) newskadaba.com ಜ.02 ನವದೆಹಲಿ: ಕುಸಾಲ್‌ ಪೆರೆರಾ ಅವರ ಟಿ20ಐ ಶತಕದ ಬಲದಿಂದ ಶ್ರೀಲಂಕಾ ತಂಡ ಮೂರನೇ ಹಾಗೂ ಟಿ20ಐ (SL vs NZ) ಸರಣಿಯ ಕೊನೆಯ ಪಂದ್ಯದಲ್ಲಿ 7 ರನ್‌ಗಳ ಗೆಲುವು ಪಡೆದಿದೆ. ಆ ಮೂಲಕ 2006ರ ಬಳಿಕ ಅಂದರೆ 17 ವರ್ಷಗಳ ನಂತರ ಇದೇ ಮೊದಲ ಬಾರಿ ನ್ಯೂಜಿಲೆಂಡ್‌ನಲ್ಲಿ ಶ್ರೀಲಂಕಾ ತಂಡ ಟಿ20ಐ ಪಂದ್ಯವನ್ನು ಗೆದ್ದಿದೆ. ಈ ಪಂದ್ಯದ ಸೋಲಿನ ಹೊರತಾಗಿಯೂ ಕಿವೀಸ್‌ ಟಿ20ಐ ಸರಣಿಯನ್ನು 2-1 ಅಂತರದಲ್ಲಿ ಮುಡಿಗೇರಿಸಿಕೊಂಡಿತು. ಈ ಪಂದ್ಯದಲ್ಲಿ ಟಾಸ್‌ ಸೋತು

2006ರ ಬಳಿಕ ನ್ಯೂಜಿಲೆಂಡ್‌ನಲ್ಲಿ ಮೊದಲನೇ ಟಿ20ಐ ಪಂದ್ಯ ಗೆದ್ದ ಶ್ರೀಲಂಕಾ! Read More »

ಬ್ರೇಕಿಂಗ್ ನ್ಯೂಸ್

ಬುಮ್ರಾ ವಿರುದ್ಧ ವಿಶೇಷ ಕಾನೂನು ಜಾರಿಗೆ ಮುಂದಾದ ಆಸೀಸ್‌ ಪ್ರಧಾನಿ

(ನ್ಯೂಸ್ ಕಡಬ) newskadaba.com ಜ.02 ಸಿಡ್ನಿ: ಆಸ್ಟ್ರೇಲಿಯದ ಪ್ರಧಾನಿ ಆ್ಯಂಟನಿ ಅಲ್ಬನೀಸ್‌ ಬುಧವಾರ ಎರಡೂ ತಂಡಗಳ ಆಟಗಾರರನ್ನು ಭೇಟಿ ಮಾಡಿದ್ದರು. ಇದೇ ವೇಳೆ ಟೀಮ್‌ ಇಂಡಿಯಾದ ವೇಗಿ ಜಸ್‌ಪ್ರೀತ್‌ ಬುಮ್ರಾ ಅವರನ್ನು ವಿಶೇಷವಾಗಿ ಕೊಂಡಾಡಿದ್ದರು. ನಾವು ಇಲ್ಲಿ ಒಂದು ಕಾನೂನು ಜಾರಿ ಮಾಡಬೇಕು. ಅದರಂತೆ ಬುಮ್ರಾ ಇಲ್ಲಿ ಎಡಗೈನಲ್ಲಿ ಬೌಲಿಂಗ್ ಮಾಡಬೇಕು ಅಥವಾ ಒಂದೇ ಸ್ಟೆಪ್ ರನ್‌ಅಪ್ ನಿಂದ ಬೌಲಿಂಗ್ ಮಾಡಬೇಕು ಎಂಬ ನಿಯಮ ಮಾಡಬೇಕು ಎಂದು ಹಾಸ್ಯ ಚಟಾಕಿ ಹಾರಿಸಿದ್ದರು. ಬುಮ್ರಾ ಐಸಿಸಿ ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ

ಬುಮ್ರಾ ವಿರುದ್ಧ ವಿಶೇಷ ಕಾನೂನು ಜಾರಿಗೆ ಮುಂದಾದ ಆಸೀಸ್‌ ಪ್ರಧಾನಿ Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ, 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಹುತಿ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಇಲ್ಲಿನ ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಐವತ್ತು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೊಂದು ಶೋರೂಂಗೂ ಬೆಂಕಿ ವ್ಯಾಪಿಸಿದೆ. ಕೂಡಲೇ

ಬೆಂಗಳೂರು: ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ, 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಹುತಿ Read More »

ಕರ್ನಾಟಕ

ನಮ್ಮ ಮೆಟ್ರೊ ‘ಹಳದಿ’ ಮಾರ್ಗ: ಕಾರ್ಯಾಚರಣೆ ವಿಳಂಬಕ್ಕೆ ಕಾರಣ ತಿಳಿಸಿದ ಸಂಸದ ತೇಜಸ್ವಿ ಸೂರ್ಯ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮತ್ತಷ್ಟು ವಿಳಂಬವಾಗುತ್ತಿತ್ತು, ಕಾರ್ಯಾಚರಣೆ ವಿಳಂಬಕ್ಕೆ ಸಂಸದ ತೇಜಸ್ವಿ ಸೂರ್ಯ ಅವರು ಕಾರಣ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮಗೆಲ್ಲರಿಗೂ ತಿಳಿದಿರುವಂತೆ, ನಮ್ಮ ಮೆಟ್ರೋ ಹಳದಿ ಮಾರ್ಗದ ಕಾರ್ಯಾಚರಣೆಯ ಪ್ರಾರಂಭವು ಬಿಎಂಆರ್’ಸಿಎಲ್ ನೀಡಿದ ಎಲ್ಲಾ ಗಡುವನ್ನು ಪೂರೈಸುವಲ್ಲಿ ವಿಫಲವಾಗಿದೆ. ಇದು ನಮ್ಮೆಲ್ಲರನ್ನು ನಿರಾಶೆಗೊಳಿಸಿದೆ. ರೈಲುಗಳ ಅಲಭ್ಯತೆಯೇ ಕಾರ್ಯಾಚರಣೆ ವಿಳಂಬಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ. ಮುಂದುವರೆದು,

ನಮ್ಮ ಮೆಟ್ರೊ ‘ಹಳದಿ’ ಮಾರ್ಗ: ಕಾರ್ಯಾಚರಣೆ ವಿಳಂಬಕ್ಕೆ ಕಾರಣ ತಿಳಿಸಿದ ಸಂಸದ ತೇಜಸ್ವಿ ಸೂರ್ಯ Read More »

ಕರ್ನಾಟಕ

ಸುಳ್ಯ: ಮೀಸಲು ಅರಣ್ಯದಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ; 30 ಮಂದಿ ವಶ, ಮುಚ್ಚಳಿಕೆ ಬರೆಸಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಜ.02 ಸುಳ್ಯ: ತೊಡಿಕಾನ ಸಮೀಪದ ಕೊಡಗು ಭಾಗಮಂಡಲ ವ್ಯಾಪ್ತಿಯ ಮೀಸಲು ಅರಣ್ಯದ ಭಾಗವಾದ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಅಕ್ರಮವಾಗಿ ನುಗ್ಗಿ ಹೊಸ ವರ್ಷ ಆಚರಣೆಗೆ ಸಿದ್ಧತೆ ನಡೆಸುತ್ತಿದ್ದ 30 ಯುವಕರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಮೂಲಗಳ ಪ್ರಕಾರ, ಮಂಗಳವಾರ ಸಂಜೆ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಯುವಕರು ತೆರಳುತ್ತಿದ್ದಂತೆ ಯುವಕರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶವಾಗಿದ್ದರು ಎಂದು ಹೇಳಲಾಗಿದೆ. ಸೂಕ್ಷ್ಮ ಮೀಸಲು ಅರಣ್ಯ ಪ್ರದೇಶಗಳಲ್ಲಿ

ಸುಳ್ಯ: ಮೀಸಲು ಅರಣ್ಯದಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ; 30 ಮಂದಿ ವಶ, ಮುಚ್ಚಳಿಕೆ ಬರೆಸಿ ಬಿಡುಗಡೆ Read More »

ಕರಾವಳಿ

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಹತ್ಯಾಕಾಂಡ, 15 ಜನ ಬಲಿ

(ನ್ಯೂಸ್ ಕಡಬ) newskadaba.com ಜ.02 ನ್ಯೂ ಓರ್ಲಿಯನ್ಸ್: ಇಸ್ಲಾಮಿಕ್‌ ಸ್ಟೇಟ್‌ ಗುಂಪಿನ ಧ್ವಜವನ್ನು ಹೊಂದಿದ್ದ ಟ್ರಕ್‌ನಲ್ಲಿ ಬಂದವನು ನ್ಯೂ ಓರ್ಲಿಯನ್ಸ್ ನ ಹೊಸ ವರ್ಷದ ಸಂಭ್ರಮಾಚರಣೆಯ ಗುಂಪಿನ ಮೇಲೆ ಹರಿಸಿ ನಂತರ ಮಿಷನ್‌ ಗನ್‌ನಿಂದ ಗುಂಡಿನ ದಾಳಿ ನಡೆಸಿ 15 ಮಂದಿಯನ್ನು ಕೊಂದುಹಾಕಿದ್ದಾನೆ. ನಗರದ ಪ್ರಸಿದ್ಧ ಫ್ರೆಂಚ್‌ ಕ್ವಾರ್ಟರ್‌ನಲ್ಲಿ ಮುಂಜಾನೆ ನಡೆದ ದಾಳಿಯನ್ನು ಭಯೋತ್ಪಾದಕ ಕೃತ್ಯವೆಂದು ಇದು ಏಕಾಂಗಿ ದಾಳಿಯಲ್ಲ ಇದರ ಜೊತೆ ಇನ್ನು ಹಲವರು ಇದ್ದಾರೆ ಎಂದು ಎಫ್‌ಬಿಐ ಹೇಳಿದೆ.

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಹತ್ಯಾಕಾಂಡ, 15 ಜನ ಬಲಿ Read More »

ಬ್ರೇಕಿಂಗ್ ನ್ಯೂಸ್
Scroll to Top