News Kadaba

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.31ರವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ  ಈ ಹಿಂದೆ 2024ನೇ ಸಾಲಿನ ಡಿಸೆಂಬರ್‌ 31ರ ವರೆಗೆ ನೀಡಲಾಗಿದ್ದ ಅವಕಾಶವನ್ನು ಆಹಾರ ಇಲಾಖೆ ಜನವರಿ 31 ರವರೆಗೆ ವಿಸ್ತರಿಸಿದೆ. ರೇಷನ್‌ ಕಾರ್ಡ್‌ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಈ ಅವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ತಿದ್ದುಪಡಿ ಅವಧಿಯು 2025ನೇ ಸಾಲಿನ ಜನವರಿ […]

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.31ರವರೆಗೆ ವಿಸ್ತರಣೆ Read More »

ಕರ್ನಾಟಕ

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಚಿನ್ನದ ದರ ಇಂದು ಕೂಡ ಏರಿಕೆ ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 30 ರೂ. ಮತ್ತು 33ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,180 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,833 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ 22

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ

ಪ್ರಿಯಕರನಿಗೆ ಚೂರಿ ಇರಿದ ಪ್ರೇಯಸಿ, ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಜ.02 ಹಾಸನ: ಮದುವೆಯಾಗಲು ನಿರಾಕರಿಸಿದ ಪ್ರಿಯಕರನಿಗೆ ಪ್ರೇಯಸಿಯೊಬ್ಬಳು ಚೂರಿ ಇರಿದ ಘಟನೆ ಬಿ.ಎಂ. ರಸ್ತೆಯ ಖಾಸಗಿ ಹೋಟೆಲ್‌ ಗೇಟ್‌ನಲ್ಲಿ ಹೊಸ ವರ್ಷದ ಹಿಂದಿನ ದಿನದ ತಡರಾತ್ರಿ ನಡೆದಿದೆ. ಹಾಸನ ತಾಲೂಕಿನ ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ ಗಾಯಗೊಂಡ ಯುವಕನಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಭವಾನಿ ಎಂಬ ಯುವತಿ ಮನುಕುಮಾರ್ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದಳು. ಈ ವೇಳೆ ಇಬ್ಬರಲ್ಲಿ ಪ್ರೀತಿ ಪ್ರೇಮ ಶುರುವಾಗಿದೆ. ಆದರೆ, ಕೆಲ ದಿನಗಳಿಂದ ಇಬ್ಬರೂ ಬೇರಾಗಿದ್ದರು. ಯಾವ ಕರೆ

ಪ್ರಿಯಕರನಿಗೆ ಚೂರಿ ಇರಿದ ಪ್ರೇಯಸಿ, ಸ್ಥಿತಿ ಗಂಭೀರ Read More »

ಕರಾವಳಿ

ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಳ ಸಿಎಂ ಸಿದ್ದರಾಮಯ್ಯ ಕಳವಳ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಪ್ರಯತ್ನ ನಡೆಯುತ್ತಿದ್ದರೂ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು. ಹಿರಿಯ ಐಎಎಸ್, ಐಪಿಎಸ್, ಅರಣ್ಯ ಇಲಾಖೆ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಭ್ರಷ್ಟಾಚಾರ ತಡೆಯುವ ಬದಲು ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಭ್ರಷ್ಟಾಚಾರದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದ ಮುಖ್ಯಮಂತ್ರಿ, ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ. “ನಾವೆಲ್ಲರೂ ನಮ್ಮ ಆತ್ಮಸಾಕ್ಷಿಯಂತೆ ಕೆಲಸ ಮಾಡಿದರೆ, ನಾವು ಗುರಿಯನ್ನು ತಲುಪಬಹುದು ಅಥವಾ ಕನಿಷ್ಠ ಆ ದಿಕ್ಕಿನಲ್ಲಿ ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬಹುದು

ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಳ ಸಿಎಂ ಸಿದ್ದರಾಮಯ್ಯ ಕಳವಳ Read More »

ಕರ್ನಾಟಕ

ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡುವಂತೆ ಅಶೋಕ್ ಗೆಹಲೋತ್ ಆಗ್ರಹ

(ನ್ಯೂಸ್ ಕಡಬ) newskadaba.com ಜ.02: ಮಣಿಪುರ ಸಿಎಂ ಬಿರೇನ್ ಸಿಂಗ್ ಅವರು ಕೇವಲ ಕ್ಷಮೆ ಕೋರಿದರೆ ಸಾಲುವುದಿಲ್ಲ. ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಅಶೋಕ್ ಗೆಹಲೋತ್ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಣಿಪುರ ಸಿಎಂ ಜನತೆಯ ಕ್ಷಮೆಯಾಚಿಸಿದ್ದಾರೆ ಅಂದ ಮಾತ್ರಕ್ಕೆ ಅವರು ಮಾಡಿದ ತಪ್ಪನ್ನು ಮರೆಯಲಾಗದು. ಮಣಿಪುರದಲ್ಲಿ ನಡೆದಿರುವುದು ದೇಶದ ಇತಿಹಾಸದಲ್ಲಿ ಬೇರೆ ಯಾವುದೇ ರಾಜ್ಯದಲ್ಲಿ ನಡೆದಿಲ್ಲ. ಆದರೆ, ಕೇಂದ್ರ ಸರ್ಕಾರ ಏನನ್ನೂ ಮಾಡಲಿಲ್ಲ. ಪ್ರಧಾನಿ ಮೋದಿ

ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡುವಂತೆ ಅಶೋಕ್ ಗೆಹಲೋತ್ ಆಗ್ರಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಕ್ಕಳಿಗೆ ‘ನೋ-ಡಿಟೆನ್ಷನ್’ ನೀತಿ ರದ್ದು: ತಜ್ಞರ ವಿರೋಧ

(ನ್ಯೂಸ್ ಕಡಬ) newskadaba.com ಜ.01 ಬೆಂಗಳೂರು: ಕೇಂದ್ರ ಸರ್ಕಾರವು 5 ಮತ್ತು 8 ನೇ ತರಗತಿಗಳಿಗೆ ಬಂಧನವಿಲ್ಲ (No detention)’ ನೀತಿಯನ್ನು ರದ್ದುಗೊಳಿಸುವ ಇತ್ತೀಚಿನ ನಿರ್ಧಾರವನ್ನು ಶಿಕ್ಷಣತಜ್ಞರು ಬಲವಾಗಿ ವಿರೋಧಿಸಿದ್ದಾರೆ, ಇದು ಹಕ್ಕು ಆಧಾರಿತ ಕಾನೂನುಗಳನ್ನು ದುರ್ಬಲಗೊಳಿಸುತ್ತದೆ ಎಂದು ವಾದಿಸಿದ್ದಾರೆ. ತಿದ್ದುಪಡಿಯು ಮಕ್ಕಳು ಹೆಚ್ಚಾಗಿ ಶಾಲೆಯಿಂದ ಹೊರಗುಳಿಯಲು ಕಾರಣವಾಗಬಹುದು ಎಂದಿದ್ದಾರೆ. ಪರಿಷ್ಕೃತ ವ್ಯವಸ್ಥೆಯಡಿಯಲ್ಲಿ, ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಎರಡು ತಿಂಗಳೊಳಗೆ ಮರು ಪರೀಕ್ಷೆಯನ್ನು ನೀಡಲಾಗುತ್ತದೆ, ಆದರೆ ಮತ್ತೆ ಅನುತ್ತೀರ್ಣರಾದವರನ್ನು ಅದೇ ತರಗತಿಯಲ್ಲಿ ಮುಂದುವರಿಸಲಾಗುತ್ತದೆ. ತಜ್ಞರು ಈ ಪರಿಕಲ್ಪನೆಯನ್ನು ‘ಸಂಪ್ರದಾಯವಾದಿ

ಮಕ್ಕಳಿಗೆ ‘ನೋ-ಡಿಟೆನ್ಷನ್’ ನೀತಿ ರದ್ದು: ತಜ್ಞರ ವಿರೋಧ Read More »

ರಾಷ್ಟ್ರೀಯ ನ್ಯೂಸ್

ಮತದಾರರ ಗುರುತಿನ ಚೀಟಿಯು ಮತದಾನದ ಹಕ್ಕನ್ನು ಖಾತರಿಪಡಿಸುವುದಿಲ್ಲ: ದಿಲ್ಲಿ ಚುನಾವಣಾ ಆಯೋಗ

(ನ್ಯೂಸ್ ಕಡಬ) newskadaba.com ಜ.01: ಹೊಸದಿಲ್ಲಿ: ಕೇವಲ ಮತದಾರರ ಗುರುತಿನ ಚೀಟಿಯು ಮತದಾನದ ಹಕ್ಕನ್ನು ಖಾತರಿಪಡಿಸುವುದಿಲ್ಲ ಎಂದು ದಿಲ್ಲಿಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ. ನವೀಕರಿಸಿದ ಮತದಾರರ ಪಟ್ಟಿಯಲ್ಲಿ ಒಬ್ಬ ವ್ಯಕ್ತಿಯ ಹೆಸರನ್ನು ಪಟ್ಟಿ ಮಾಡದ ಹೊರತು ಕೇವಲ ಗುರುತಿನ ಚೀಟಿಯನ್ನು ಹೊಂದಿರುವುದರಿಂದ ಮತದಾನದ ಹಕ್ಕನ್ನು ಖಾತರಿಪಡಿಸುವುದಿಲ್ಲ ಎಂದು ದಿಲ್ಲಿಯ ಮುಖ್ಯ ಚುನಾವಣಾ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಜನವರಿ 1ರಂದು ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯನ್ನು ನಡೆಸಲಾಗುತ್ತಿದ್ದು, ಭಾರತೀಯ ಚುನಾವಣಾ ಆಯೋಗದ ಸೂಚನೆಗಳ ಪ್ರಕಾರ ಈ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಮತದಾರರ

ಮತದಾರರ ಗುರುತಿನ ಚೀಟಿಯು ಮತದಾನದ ಹಕ್ಕನ್ನು ಖಾತರಿಪಡಿಸುವುದಿಲ್ಲ: ದಿಲ್ಲಿ ಚುನಾವಣಾ ಆಯೋಗ Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ಸ್ಟಾಕ್ ಮಾರ್ಕೆಟ್ ಹೂಡಿಕೆ ನೆಪದಲ್ಲಿ 49 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಜ.01: ಅಹಮದಾಬಾದ್: ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡಿದಲ್ಲಿ ಅತ್ಯಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ವೃದ್ಧರೊಬ್ಬರಿಗೆ 49 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ಮೂಡುಬೆಳ್ಳೆ ನಿವಾಸಿ ಫ್ರಾನ್ಸಿಸ್ ಕ್ಯಾಸ್ಟಲಿನೋ (72) ಆನ್‌ಲೈನ್ ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ವಂಚನೆಗೊಳಗಾದ ವೃದ್ಧ.ವಂಚಕರು ಕ್ಯಾಸ್ಟೆಲಿನೊ ಅವರ ಮಗನ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು “ಸ್ಟಾಕ್ ಮಾರ್ಕೆಟ್ ನ್ಯಾವಿಗೇಶನ್” ಹೆಸರಿನ ವಾಟ್ಸಾಪ್ ಗುಂಪಿಗೆ ಸೇರಿಸಿದ್ದಾರೆ. ಗುಂಪಿನ ಸದಸ್ಯರು ಷೇರು

ಉಡುಪಿ: ಸ್ಟಾಕ್ ಮಾರ್ಕೆಟ್ ಹೂಡಿಕೆ ನೆಪದಲ್ಲಿ 49 ಲಕ್ಷ ರೂ. ವಂಚನೆ Read More »

ಕರಾವಳಿ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 14.50 ರೂ. ಕಡಿತ

(ನ್ಯೂಸ್ ಕಡಬ) newskadaba.com ಜ.01: ಅಹಮದಾಬಾದ್: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಿ ಹೊಸ ವರ್ಷಕ್ಕೆ ಅನಿಲ ಕಂಪೆನಿಗಳು ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದೆ. ಹೊಟೇಲ್‌ ಕೈಗಾರಿಕೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳು 14.50 ರೂ. ಗಳಷ್ಟು ಕಡಿಮೆಯಾಗಿದ್ದು, ಗ್ರಾಹಕರಿಗೆ ಖುಷಿ ನೀಡಿದೆ. ಪ್ರಸ್ತುತ 19 ಕೆಜಿಯ ಎಲ್‌ಪಿಜಿ ಸಿಲಿಂಡರ್‌ 181850 ರೂ. ಗೆ ಲಭ್ಯವಿದ್ದು, ಇಂದಿನಿಂದ 1804 ರೂ. ಗೆ ಲಭ್ಯವಾಗಲಿದೆ. ಇದರ ನಡುವೆ ವಿಮಾನಯಾನ ಸಂಸ್ಥೆಗಳಿಗೂ ಹೊಸ ವರ್ಷದ ಉಡುಗೊರೆ ನೀಡಿರುವ ತೈಲ ಕಂಪೆನಿಗಳು

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 14.50 ರೂ. ಕಡಿತ Read More »

ಬ್ರೇಕಿಂಗ್ ನ್ಯೂಸ್

ಗುಜರಾತ್‌: ಕಚ್‌ನಲ್ಲಿ ಲಘು ಭೂಕಂಪ; ಒಂದು ವಾರದಲ್ಲಿ ಎರಡನೇ ಬಾರಿ ಕಂಪಿಸಿದ ಭೂಮಿ

(ನ್ಯೂಸ್ ಕಡಬ) newskadaba.com ಜ.01: ಅಹಮದಾಬಾದ್: ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನ ಸಂಶೋಧನಾ ಸಂಸ್ಥೆ ತಿಳಿಸಿದೆ. ಹೊಸ ವರ್ಷದ ಮೊದಲ ದಿನ ಸಂಭವಿಸಿದ ಈ ಕಂಪನದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಕಂಪನವು ಇಂದು ಬೆಳಗ್ಗೆ 10.24ಕ್ಕೆ ದಾಖಲಾಗಿದೆ. ಅದರ ಕೇಂದ್ರಬಿಂದುವು ಭಚೌದಿಂದ ಈಶಾನ್ಯ ಪೂರ್ವಕ್ಕೆ 23 ಕಿಲೋಮೀಟರ್ ದೂರದಲ್ಲಿ ಇದೆ ಎಂದು ಗಾಂಧಿನಗರ ಮೂಲದ ISR ಹೇಳಿದೆ.

ಗುಜರಾತ್‌: ಕಚ್‌ನಲ್ಲಿ ಲಘು ಭೂಕಂಪ; ಒಂದು ವಾರದಲ್ಲಿ ಎರಡನೇ ಬಾರಿ ಕಂಪಿಸಿದ ಭೂಮಿ Read More »

ರಾಷ್ಟ್ರೀಯ ನ್ಯೂಸ್
Scroll to Top