News Kadaba

ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಮೃತ್ಯು

(ನ್ಯೂಸ್ ಕಡಬ) newskadaba.com ಜ.01: ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ, ಯುವ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ ನಗರ ಹೊರವಲಯದ ಅರ್ಕುಳ ಜಂಕ್ಷನ್ ಬಳಿ ಡಿ. 31ರ ಸಂಜೆ ಸಂಭವಿಸಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಸಸಿಹಿತ್ಲು ಭಗವತೀ ಯಕ್ಷಗಾನ ಮೇಳದ ಕಲಾವಿದ ಪ್ರವೀತ್ ಕುಮಾರ್ (22) ಮೃತರು. ಮೇಳದಲ್ಲಿ ಸ್ತ್ರೀವೇಷಧಾರಿಯಾಗಿದ್ದ ಪ್ರವೀತ್ ಅವರು ಡಿ. 31ರಂದು ಬಜಪೆ ಕಂದಾವರ ಬೈಲಿನಲ್ಲಿ ನಿಗದಿಯಾಗಿದ್ದ ಮೇಳದ ಯಕ್ಷಗಾನಕ್ಕೆ ತೆರಳುತ್ತಿದ್ದರು. […]

ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಮೃತ್ಯು Read More »

ಕರಾವಳಿ

ಕೃಷಿಯ ನಿರಂತರ ಬೆಳವಣಿಗೆಗೆ ಉತ್ತೇಜನ, ನೀತಿ ಕಾರ್ಯಗಳ ಅಗತ್ಯವಿದೆ: ಆರ್ಥಿಕ ಸಮೀಕ್ಷೆ

(ನ್ಯೂಸ್ ಕಡಬ) newskadaba.com ಜ.01: ರೈತರು ನಮ್ಮ ದೇಶದ ಬೆನ್ನೆಲುಬು ಎಂದು ನಾವು ಕರೆಯುತ್ತೇವೆ. 2025 ಕ್ಕೆ ನಾವು ಕಾಲಿಡುತ್ತಿದ್ದಂತೆ, ರೈತರ ಪರವಾಗಿ ನಮ್ಮ ಕೃಷಿ ನೀತಿಗಳನ್ನು ಪರಿಹರಿಸಬೇಕು, ಹೊಂದಿಸಬೇಕು ಮತ್ತು ನಿರ್ಬಂಧಗಳನ್ನು ಗುರುತಿಸಬೇಕಾಗಿದೆ. 2022-23ರಲ್ಲಿ ಶೇಕಡಾ 1ರಿಂದ 7ರವರೆಗಿನ ಆರ್ಥಿಕ ಸಮೀಕ್ಷೆಯಲ್ಲಿ ಮತ್ತು 2023-24ರಲ್ಲಿ ಶೇಕಡಾ 5ರಿಂದ 6ರವರೆಗೆ ವರದಿ ಮಾಡಿರುವ ಬೆಳೆ ಆರ್ಥಿಕತೆಯಿಂದ ಜಿಎಸ್ ಡಿಪಿಯಲ್ಲಿ ಬೆಳವಣಿಗೆಯ ದರದೊಂದಿಗೆ ಕರ್ನಾಟಕದ ಕೃಷಿ ವಲಯವು ಇತ್ತೀಚೆಗೆ ದುಸ್ತರವಾಗಿ ಕಾಣುತ್ತಿದೆ. 2023-24 ರ ನಮ್ಮ ಆರ್ಥಿಕ ಸಮೀಕ್ಷೆಯನ್ನು

ಕೃಷಿಯ ನಿರಂತರ ಬೆಳವಣಿಗೆಗೆ ಉತ್ತೇಜನ, ನೀತಿ ಕಾರ್ಯಗಳ ಅಗತ್ಯವಿದೆ: ಆರ್ಥಿಕ ಸಮೀಕ್ಷೆ Read More »

ರಾಷ್ಟ್ರೀಯ ನ್ಯೂಸ್

ದೇಶದೆಲ್ಲೆಡೆ ಹೊಸ ವರ್ಷದ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ

(ನ್ಯೂಸ್ ಕಡಬ) newskadaba.com ಜ.01 ನವದೆಹಲಿ: ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025 ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ ಭಾರತ ಮತ್ತು ವಿಶ್ವಕ್ಕೆ ಉಜ್ವಲ, ಅಂತರ್ಗತ

ದೇಶದೆಲ್ಲೆಡೆ ಹೊಸ ವರ್ಷದ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ ವರ್ಷಕ್ಕೆ ಕೊಂಚ ಏರಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಜ.01 ಬೆಂಗಳೂರು: ನಿನ್ನೆ ಕುಸಿತ ಕಂಡಿದ್ದ ಚಿನ್ನದ ದರ ಇಂದು ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 40 ರೂ. ಮತ್ತು 44ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,150 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,800 ರೂ.ರಷ್ಟಿದೆ. 22 ಕ್ಯಾರಟ್‌

ಹೊಸ ವರ್ಷಕ್ಕೆ ಕೊಂಚ ಏರಿಕೆ ಕಂಡ ಚಿನ್ನದ ದರ Read More »

ಕರ್ನಾಟಕ

ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ: ಜನವರಿಯ ಮೊದಲ ವಾರದಲ್ಲಿ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಜ.01 ಬೆಂಗಳೂರು: ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ ಒದಗಿಸುವ ಯೋಜನೆಗೆ ರಾಜ್ಯ ಸರ್ಕಾರ ಜನವರಿ ಮೊದಲ ವಾರದಲ್ಲಿ ಚಾಲನೆ ನೀಡಲಿದೆ. ಈ ಯೋಜನೆಯಡಿ, ಚಾಲಕರು ಮತ್ತು ಕಂಡಕ್ಟರ್‌ಗಳು ಮತ್ತು ಅವರ ಕುಟುಂಬದ ಸದಸ್ಯರು ರಾಜ್ಯದಾದ್ಯಂತ 240 ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ಈ ಮೊದಲು ನೌಕರರು ಚಿಕಿತ್ಸೆಗೆ ಮೊದಲು ಹಣವನ್ನು ಪಾವತಿ ಮಾಡಬೇಕಿತ್ತು. ನಂತರ ಹಣವನ್ನು ಮರುಪಾವತಿ ಮಾಡಲಾಗುತ್ತಿತ್ತು. ಯೋಜನೆಯಡಿ ಇದೀಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಗೊತ್ತುಪಡಿಸಿದ ಸರ್ಕಾರಿ

ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ: ಜನವರಿಯ ಮೊದಲ ವಾರದಲ್ಲಿ ಯೋಜನೆಗೆ ಚಾಲನೆ Read More »

ಕರ್ನಾಟಕ

ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಪ್ರಧಾನಿಗೆ ಕರ್ನಾಟಕ ಸರ್ಕಾರ ಮನವಿ

(ನ್ಯೂಸ್ ಕಡಬ) newskadaba.com ಜ.01 ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಡಿ ಕೈಗೊಂಡಿರುವ ವಿವಿಧ ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಕೋರಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ ಎಂದು ದೆಹಲಿಯಲ್ಲಿನ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ಈ ಕುರಿತು ವಸತಿ ಸಚಿವ ಜಮೀರ್ ಅಹಮದ್ ಜಯಚಂದ್ರ ಅವರಿಗೆ ಮನವಿ ಸಲ್ಲಿಸಿದ ವಸತಿ ಯೋಜನೆಗಳ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಜಯಚಂದ್ರ, ಶೇ.18ರಷ್ಟು

ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಪ್ರಧಾನಿಗೆ ಕರ್ನಾಟಕ ಸರ್ಕಾರ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸುಪಾರಿ, ಹನಿಟ್ರ್ಯಾಪ್ ವಿಷಯ ಹೊರಬರಲು ಸಿಬಿಐ ತನಿಖೆ ಅನಿವಾರ್ಯ’- ಛಲವಾದಿ ನಾರಾಯಣಸ್ವಾಮಿ

(ನ್ಯೂಸ್ ಕಡಬ) newskadaba.com ಡಿ.31 : ಸಚಿನ್ ಪ್ರಾಣತ್ಯಾಗ ಯಾಕಾಗಿದೆ ಎಂದು ತನಿಖೆ ಮಾಡುವವರು ಹೇಳಬೇಕಿದೆ. ಸುಪಾರಿ ಕೊಟ್ಟ ವಿಷಯ, ಹನಿಟ್ರ್ಯಾಪ್ ವಿಷಯವೂ ಇದರ ಜೊತೆಗಿದ್ದು, ಇದು ಗಂಭೀರ ಸ್ವರೂಪದ್ದು. ಸುಪಾರಿಯಲ್ಲಿ ಮಹಾರಾಷ್ಟ್ರದ ಸೋಲಾಪುರದವರ ಹೆಸರುಗಳಿವೆ. ಇದು ಅಂತರರಾಜ್ಯ ವಿಚಾರವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವಿಷಯವನ್ನು ವೈಯಕ್ತಿಕವಾಗಿ ತೆಗೆದುಕೊಂಡು ಪ್ರಿಯಾಂಕ್ ಖರ್ಗೆಯವರು

‘ಸುಪಾರಿ, ಹನಿಟ್ರ್ಯಾಪ್ ವಿಷಯ ಹೊರಬರಲು ಸಿಬಿಐ ತನಿಖೆ ಅನಿವಾರ್ಯ’- ಛಲವಾದಿ ನಾರಾಯಣಸ್ವಾಮಿ Read More »

ಕರ್ನಾಟಕ

ತೆರಿಗೆ ವಂಚಕರನ್ನು ಪತ್ತೆಹಚ್ಚಲು ಡಿಜಿ ಯಾತ್ರಾ ದತ್ತಾಂಶ ಬಳಕೆ

(ನ್ಯೂಸ್ ಕಡಬ) newskadaba.com ಡಿ.31 ನವದೆಹಲಿ: ತೆರಿಗೆ ವಂಚಕರನ್ನು ಪತ್ತೆಹಚ್ಚಲು ಡಿಜಿ ಯಾತ್ರಾ ಡೇಟಾವನ್ನು ಬಳಕೆ ಮಾಡುತ್ತಿದೆ ಎಂಬ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಯನ್ನು ಆದಾಯ ತೆರಿಗೆ ಇಲಾಖೆ ಸ್ಪಷ್ಟವಾಗಿ ತಳ್ಳಿಹಾಕಿದೆ. ವರದಿ ಬಗ್ಗೆ ಪ್ರತಿಕ್ರಿಯಿಸಿದ ಐಟಿ ಇಲಾಖೆ, ಇಂದಿನವರೆಗೆ ಆದಾಯ ತೆರಿಗೆ ಇಲಾಖೆ ಅಂತಹ ಯಾವುದೇ ಡೇಟಾ ಸಂಗ್ರಹಿಸಿಲ್ಲ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್ ನಲ್ಲಿ ತಿಳಿಸಿದೆ. “ತೆರಿಗೆ ವಂಚಿಸುವವರನ್ನು ಪತ್ತೆಹಚ್ಚಲು ಡಿಜಿಯಾತ್ರಾ ಡೇಟಾವನ್ನು ಬಳಸಲಾಗುವುದು ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಸಂಬಂಧ, ಇಂದಿನವರೆಗೆ

ತೆರಿಗೆ ವಂಚಕರನ್ನು ಪತ್ತೆಹಚ್ಚಲು ಡಿಜಿ ಯಾತ್ರಾ ದತ್ತಾಂಶ ಬಳಕೆ Read More »

ಕರ್ನಾಟಕ

ನಾನು ಬಿಜೆಪಿ ಸಿದ್ಧಾಂತಕ್ಕೆ ವಿರುದ್ಧ; ಆ ಕಾರಣಕ್ಕೇ ನನ್ನನ್ನು ಟಾರ್ಗೆಟ್: ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು: 26 ವರ್ಷದ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ತಳ್ಳಿಹಾಕಿದ್ದಾರೆ ಮತ್ತು ಅದರ ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ಬಿಜೆಪಿ ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ. ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದರು. ‘ಬಿಜೆಪಿಯು ಎಲ್ಲವನ್ನೂ ಮಾಡಬಹುದು. ಆದರೆ, ಈ ಆತ್ಮಹತ್ಯೆಯು ಸರ್ಕಾರಕ್ಕೂ ಮತ್ತು ನನಗೂ ಹೇಗೆ ಸಂಬಂಧಿಸಿದೆ

ನಾನು ಬಿಜೆಪಿ ಸಿದ್ಧಾಂತಕ್ಕೆ ವಿರುದ್ಧ; ಆ ಕಾರಣಕ್ಕೇ ನನ್ನನ್ನು ಟಾರ್ಗೆಟ್: ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ

ಉಡುಪಿ : ಹೊಸ ವರ್ಷಕ್ಕೆ ಟ್ರಾಫಿಕ್ ದಟ್ಟಣೆ

(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು:  ನಗರದಲ್ಲಿ ಜನವರಿ 1ರ ವರೆಗೆ ವಾಹನ ಸಂಚಾರಕ್ಕೆ ಸಣ್ಣಪುಟ್ಟ ಹೊಂದಾಣಿಕೆಗಳಿದ್ದರೂ ಬಹುತೇಕ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಮುಂದುವರಿದಿದೆ. ಕಲ್ಸಂಕದಲ್ಲಿ ದೀರ್ಘಕಾಲದ ಟ್ರಾಫಿಕ್ ಸಮಸ್ಯೆ ಈಗ ನಗರದ ಇತರ ಭಾಗಗಳಿಗೆ ಸ್ಥಳಾಂತರಗೊಂಡಂತೆ ಕಂಡುಬರುತ್ತಿದೆ. ಹೊಸ ಸಂಚಾರ ವ್ಯವಸ್ಥೆ ಪ್ರಕಾರ, ಮಣಿಪಾಲದಿಂದ ಮಂಗಳೂರು ಮತ್ತು ಕಾಪು ಕಡೆಗೆ ಹೋಗುವ ವಾಹನಗಳನ್ನು ಶಾರದ ಕಲ್ಯಾಣ ಮಂಟಪ ರಸ್ತೆಯ ಮೂಲಕ ನಿರ್ದೇಶಿಸಲಾಗುತ್ತದೆ. ಗುಂಡಿಬೈಲ್ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಬಳಿ ತಿರುಗಿ ಕೃಷ್ಣಮಠ ಮತ್ತು ಉಡುಪಿ

ಉಡುಪಿ : ಹೊಸ ವರ್ಷಕ್ಕೆ ಟ್ರಾಫಿಕ್ ದಟ್ಟಣೆ Read More »

ಕರಾವಳಿ
Scroll to Top