News Kadaba

‘ಎಎಪಿ ಗೆದ್ದರೆ ಅರ್ಚಕರಿಗೆ ಪ್ರತಿ ತಿಂಗಳಿಗೆ 18,000 ರೂ. ಸಹಾಯಧನ’- ಕೇಜ್ರಿವಾಲ್

(ನ್ಯೂಸ್ ಕಡಬ) newskadaba.com ಡಿ.30: ಆಮ್ ಆದ್ಮಿ ಪಕ್ಷ ಗೆದ್ದರೆ ದೆಹಲಿಯ ದೇವಸ್ಥಾನಗಳಲ್ಲಿನ ಅರ್ಚಕರಿಗೆ ಪ್ರತಿ ತಿಂಗಳಿಗೆ 18,000 ರೂ. ಸಹಾಯಧನ ನೀಡುವುದಾಗಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ, ದೇವಸ್ಥಾನಗಳಲ್ಲಿ ಕೆಲಸ ಮಾಡುವ ಎಲ್ಲಾ ಅರ್ಚಕರು ಮತ್ತು ನಗರದಾದ್ಯಂತ ಗುರುದ್ವಾರಗಳಲ್ಲಿ ಗ್ರಂಥಿಗಳಿಗೆ ತಿಂಗಳಿಗೆ 18,000 ರೂಪಾಯಿ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಹಿಂದೂ ದೇವಸ್ಥಾನ ಮತ್ತು ಗುರುದ್ವಾರಗಳಲ್ಲಿ ಪೂಜೆ ಮಾಡುವವರಿಗೆ ಪೂಜಾರಿ ಗ್ರಂಥಿ ಸಮ್ಮಾನ್ ಯೋಜನೆ ಹೆಸರಿನಲ್ಲಿ ಸಹಾಯಧನ ನೀಡುವುದಾಗಿ ಭರವಸೆ […]

‘ಎಎಪಿ ಗೆದ್ದರೆ ಅರ್ಚಕರಿಗೆ ಪ್ರತಿ ತಿಂಗಳಿಗೆ 18,000 ರೂ. ಸಹಾಯಧನ’- ಕೇಜ್ರಿವಾಲ್ Read More »

ಬ್ರೇಕಿಂಗ್ ನ್ಯೂಸ್

ಗುತ್ತಿಗೆದಾರ ಆತ್ಮಹತ್ಯೆ: ಸಿಐಡಿ ತನಿಖೆ; ಪ್ರಿಯಾಂಕ್ ಖರ್ಗೆ ರಾಜೀನಾಮೆ ಅಗತ್ಯ ಇಲ್ಲ- ಜಿ. ಪರಮೇಶ್ವರ

(ನ್ಯೂಸ್ ಕಡಬ) newskadaba.com ಡಿ.30: ಬೆಂಗಳೂರು: ಗುತ್ತಿಗೆದಾರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ.‌ ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ

ಗುತ್ತಿಗೆದಾರ ಆತ್ಮಹತ್ಯೆ: ಸಿಐಡಿ ತನಿಖೆ; ಪ್ರಿಯಾಂಕ್ ಖರ್ಗೆ ರಾಜೀನಾಮೆ ಅಗತ್ಯ ಇಲ್ಲ- ಜಿ. ಪರಮೇಶ್ವರ Read More »

ಕರ್ನಾಟಕ

ಮಾದಕ ದ್ರವ್ಯದ ದುಶ್ಚಟದಿಂದ ದೇಶ ಮುಕ್ತವಾಗಬೇಕು: ಯು.ಟಿ.ಖಾದರ್

(ನ್ಯೂಸ್ ಕಡಬ) newskadaba.com ಡಿ.30: ಉಳ್ಳಾಲ : ಮಾದಕ ದ್ರವ್ಯ ದುಶ್ಚಟದಿಂದ ದೇಶ ಮುಕ್ತವಾಗಬೇಕು. ಇದನ್ನು ನಿರ್ಮೂಲನೆ ಮಾಡುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಮಾಡಬೇಕಾದ ಜವಾಬ್ದಾರಿ ನಮ್ಮದು. ಸಮಾಜವನ್ನು ಜೋಡಿಸುವ ಕೆಲಸ ನಮ್ಮಿಂದ ಆಗಬೇಕೇ ಹೊರತು ವಿಭಜಿಸುವ ಕೆಲಸ ಆಗಬಾರದು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು. ಅವರು ನಾಟೆಕಲ್ ನಾಗರಿಕ ರಕ್ಷಣಾ ವೇದಿಕೆ ಇದರ ವಾರ್ಷಿಕೋತ್ಸವದ ಪ್ರಯುಕ್ತ ಮಾದಕದ್ರವ್ಯ ಮತ್ತು ಅಪರಾಧ ಚಟುವಟಿಕೆಗಳ ಕುರಿತು ನಾಟೆಕಲ್ ಜಂಕ್ಷನ್ ನಲ್ಲಿ ನಡೆದ ಜನ ಜಾಗೃತಿ ಸಭಾ

ಮಾದಕ ದ್ರವ್ಯದ ದುಶ್ಚಟದಿಂದ ದೇಶ ಮುಕ್ತವಾಗಬೇಕು: ಯು.ಟಿ.ಖಾದರ್ Read More »

ಕರ್ನಾಟಕ

ಪಂಜಾಬ್ ಬಂದ್ – ಅನೇಕ ಸ್ಥಳಗಳಲ್ಲಿ ರಸ್ತೆಗಳನ್ನು ನಿರ್ಬಂಧಿಸಿದ ರೈತರು, ಅಲ್ಲಲ್ಲಿ ಟ್ರಾಫಿಕ್ ಜಾಮ್‌

(ನ್ಯೂಸ್ ಕಡಬ) newskadaba.com ಡಿ.30: ಪಂಜಾಬ್ ಬಂದ್ ಕರೆ ಅಂಗವಾಗಿ ಸೋಮವಾರ ರಾಜ್ಯಾದ್ಯಂತ ಹಲವೆಡೆ ರೈತರು ರಸ್ತೆ ತಡೆ ನಡೆಸಿದ ಕಾರಣ ಟ್ರಾಫಿಕ್ ಜಾಮ್‌ ಉಂಟಾಯಿತು. ಧರೇರಿ ಜತ್ತನ್ ಟೋಲ್ ಪ್ಲಾಜಾದಲ್ಲಿ ರೈತರು ಧರಣಿ ನಡೆಸಿದ್ದರಿಂದ ಪಟಿಯಾಲ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಅಮೃತಸರದ ಗೋಲ್ಡನ್ ಗೇಟ್‌ನಲ್ಲಿ, ರೈತರು ನಗರದ ಪ್ರವೇಶ ಬಿಂದುವಿನ ಬಳಿ ಜಮಾಯಿಸಲು ಪ್ರಾರಂಭಿಸಿದರೆ, ಬಟಿಂಡಾದ ರಾಂಪುರ ಫುಲ್‌ನಲ್ಲಿ ಅವರು ರಸ್ತೆಗಳನ್ನು ತಡೆದರು. ಸಂಪೂರ್ಣ ಬಂದ್ ಇದ್ದರೂ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು

ಪಂಜಾಬ್ ಬಂದ್ – ಅನೇಕ ಸ್ಥಳಗಳಲ್ಲಿ ರಸ್ತೆಗಳನ್ನು ನಿರ್ಬಂಧಿಸಿದ ರೈತರು, ಅಲ್ಲಲ್ಲಿ ಟ್ರಾಫಿಕ್ ಜಾಮ್‌ Read More »

ರಾಷ್ಟ್ರೀಯ ನ್ಯೂಸ್

ವಿಶ್ವವಿದ್ಯಾನಿಲಯದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ – ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಲಿರುವ ನಟ ವಿಜಯ್

(ನ್ಯೂಸ್ ಕಡಬ) newskadaba.com ಡಿ.30: ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆಕ್ರೋಶದ ನಡುವೆಯೇ ನಟ ಕಮ್ ರಾಜಕಾರಣಿ ವಿಜಯ್ ಇಂದು ಮಧ್ಯಾಹ್ನ 1 ಗಂಟೆಗೆ ಚೆನ್ನೈನಲ್ಲಿ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರನ್ನು ಭೇಟಿ ಮಾಡಲಿದ್ದಾರೆ. ಡಿಸೆಂಬರ್ 23 ರಂದು ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ತಮಿಳುನಾಡಿನಾದ್ಯಂತ ಪ್ರತಿಭಟನೆಯನ್ನು ಹುಟ್ಟುಹಾಕಿದೆ. ಘಟನೆಗೆ ಸಂಬಂಧಿಸಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ)

ವಿಶ್ವವಿದ್ಯಾನಿಲಯದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ – ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಲಿರುವ ನಟ ವಿಜಯ್ Read More »

ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ

(ನ್ಯೂಸ್ ಕಡಬ) newskadaba.com ಡಿ.30: ಚಿನ್ನದ ದರ ಇಂದು ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 15 ರೂ. ಮತ್ತು 16ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,150 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,800 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ

ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ Read More »

ಕರ್ನಾಟಕ
Death, deadbody, Waterfall

ಉಳ್ಳಾಲ : ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಡಿ.30:ಸಹೋದರನ ಪುತ್ರಿಯನ್ನು ಅಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಆದಿತ್ಯವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಬೆಂಗಳೂರಿನ ಶಿವಾಜಿನಗರದ ಹೆಚ್.ಪಿ.ಕೆ ರೋಡ್ ನಿವಾಸಿ ಕೆ.ಎಮ್. ಸಜ್ಜದ್ ಆಲಿ (45) ಮೃತರು. ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿದ್ದರು. ನೀರಿನಲ್ಲಿ ಮುಳುಗಿ ವಾಪಸ್ಸು ದಡಕ್ಕೆ

ಉಳ್ಳಾಲ : ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವ್ಯಕ್ತಿ ಮೃತ್ಯು Read More »

ಕರಾವಳಿ

ಮನಮೋಹನ್ ಸಿಂಗ್ ಹೆಸರಲ್ಲಿ ಬೆಂ.ವಿವಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ: ಡಿ‌.ಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಡಿ. 28: ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಹೆಸರಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆರ್ಥಿಕ ಅಭಿವೃದ್ಧಿ ಮತ್ತು ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಗೆ ಸಲಹೆ ನೀಡಿದ್ದಾರೆ. ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಕಾಂಗ್ರೆಸ್ ಅಧಿವೇಶನ ರದ್ದುಗೊಳಿಸಿ ಅದೇ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಮನಮೋಹನ್ ಸಿಂಗ್ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿ, ಮನಮೋಹನ್ ಸಿಂಗ್ ಈ ದೇಶ ಕಂಡ ಶ್ರೇಷ್ಠ ಪ್ರಧಾನಿ. ದೇಶದ ಎಲ್ಲಾ

ಮನಮೋಹನ್ ಸಿಂಗ್ ಹೆಸರಲ್ಲಿ ಬೆಂ.ವಿವಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ: ಡಿ‌.ಕೆ.ಶಿವಕುಮಾರ್ Read More »

ಕರ್ನಾಟಕ

ಮಂಗಳೂರು: ಬೀಚ್‌ಗಳನ್ನು ರಾತ್ರಿ ವೇಳೆ ಸಾರ್ವಜನಿಕರಿಗೆ ಮುಕ್ತವಾಗಿಡಲು ಜಿಲ್ಲಾಡಳಿತ ಚಿಂತನೆ

(ನ್ಯೂಸ್ ಕಡಬ) newskadaba.com ಡಿ. 28: ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ರಾತ್ರಿ ವೇಳೆ ಬೀಚ್‌ಗಳನ್ನು ತೆರೆದಿಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಪ್ರವಾಸಿಗರ ಸುರಕ್ಷತೆಗಾಗಿ ಬೀಚ್‌ಗಳಲ್ಲಿ ಜೀವರಕ್ಷಕರ ನಿಯೋಜನೆ ಮತ್ತು ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಈ ಉಪಕ್ರಮವನ್ನು ಮೊದಲು ಪಣಂಬೂರು ಬೀಚ್‌ನಲ್ಲಿ ಜಾರಿಗೊಳಿಸಲಾಗುವುದು. ಅಗತ್ಯ ಕಾಮಗಾರಿಗಳು ಇನ್ನೂ ನಡೆಯುತ್ತಿವೆ. ತಣ್ಣೀರುಭಾವಿ ಬೀಚ್‌ನಲ್ಲಿ ನೀಲಿ ಧ್ವಜವನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಜಿಲ್ಲಾಡಳಿತವು ಬೀಚ್‌ಗಳನ್ನು ರಾತ್ರಿ 1 ಗಂಟೆಯವರೆಗೆ

ಮಂಗಳೂರು: ಬೀಚ್‌ಗಳನ್ನು ರಾತ್ರಿ ವೇಳೆ ಸಾರ್ವಜನಿಕರಿಗೆ ಮುಕ್ತವಾಗಿಡಲು ಜಿಲ್ಲಾಡಳಿತ ಚಿಂತನೆ Read More »

ಕರಾವಳಿ

‘ಸಾರಿಗೆ ಇಲಾಖೆ ಸಮಾಧಿ ಮಾಡುವ ಮಟ್ಟಕ್ಕೆ ತಂದ ರಾಜ್ಯದ ಕಾಂಗ್ರೆಸ್ ಸರಕಾರ’-ಪಿ.ರಾಜೀವ್

(ನ್ಯೂಸ್ ಕಡಬ) newskadaba.com ಡಿ. 28: ಸಾರಿಗೆ ಇಲಾಖೆಯನ್ನು ಸಮಾಧಿ ಮಾಡುವ ಮಟ್ಟಕ್ಕೆ ಈ ಸರಕಾರ ತಂದು ನಿಲ್ಲಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರು ನಾಳೆಯಿಂದ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.ಸಾರಿಗೆ ಇಲಾಖೆ ನೌಕರರ ಜೊತೆಗೆ ಬಿಜೆಪಿ ನಿಲ್ಲಲಿದೆ. ಸಾರಿಗೆ ಇಲಾಖೆ ಸಚಿವರಿಗೆ ತನ್ನ ಇಲಾಖೆಯ ಆರ್ಥಿಕ ಸ್ಥಿತಿಗತಿಯೇನೆಂದು ಅರ್ಥವಾಗಿಲ್ಲದೇ ಇರುವುದು

‘ಸಾರಿಗೆ ಇಲಾಖೆ ಸಮಾಧಿ ಮಾಡುವ ಮಟ್ಟಕ್ಕೆ ತಂದ ರಾಜ್ಯದ ಕಾಂಗ್ರೆಸ್ ಸರಕಾರ’-ಪಿ.ರಾಜೀವ್ Read More »

ಕರ್ನಾಟಕ
Scroll to Top