News Kadaba

ಅಮೆರಿಕಾದಲ್ಲಿ ಶಿವರಾಜ್ ಕುಮಾರ್ ರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

(ನ್ಯೂಸ್ ಕಡಬ) newskadaba.com ಡಿ. 25  ಬೆಂಗಳೂರು:  ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಇದೀಗ ಮುಂದಿನ ಹಂತದ ಚಿಕಿತ್ಸೆಗಳಿಗಾಗಿ ಅಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ. ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ ಎನ್ನಲಾಗಿದೆ. ಅವರ ಲಕ್ಷಾಂತರ ಅಭಿಮಾನಿಗಳ […]

ಅಮೆರಿಕಾದಲ್ಲಿ ಶಿವರಾಜ್ ಕುಮಾರ್ ರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ Read More »

ಕರಾವಳಿ

ಚಿನ್ನದ ದರದಲ್ಲಿ ಕೊಂಚ ಏರಿಕೆ

(ನ್ಯೂಸ್ ಕಡಬ) newskadaba.com ಡಿ. 25  ಬೆಂಗಳೂರು:  ಚಿನ್ನದ ದರ ಇಂದು ಕೊಂಚ ಏರಿಕೆ ಕಂಡಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 10 ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,100 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,745 ರೂ.ರಷ್ಟಿದೆ. 22 ಕ್ಯಾರಟ್‌

ಚಿನ್ನದ ದರದಲ್ಲಿ ಕೊಂಚ ಏರಿಕೆ Read More »

ಕರ್ನಾಟಕ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗವಕಾಶಗಳ ಸೃಷ್ಟಿ

(ನ್ಯೂಸ್ ಕಡಬ) newskadaba.com ಡಿ. 25  ಬಂಟ್ವಾಳ: ಮಂಗಳೂರು ಹಲವು ತಾಂತ್ರಿಕ ವಿದ್ಯಾಲಯಗಳಿಗೆ ಕ್ಯಾಂಪಸ್ ಆಯ್ಕೆಗಾಗಿ ಬರುವ ಬಹುರಾಷ್ಟಿಯ ಕಂಪನಿಗಳು ಈ ಭಾಗದ ವಿದ್ಯಾರ್ಥಿಗಳ ಮೇಲೆ ಹೆಚ್ಚು ವಿಶ್ವಾಸವಿರಿಸಿಕೊಂಡಿರುವುದು ಅವರ ಪ್ರತಿಭೆ ಹಾಗೂ ಕಠಿನ ದುಡಿಮೆಯ ಕಾರಣಕ್ಕೆ.ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕೆಲಸ ಮಾಡುವ ಜತೆಗೆ ಭಾವನಾತ್ಮಕ ಬಾಂಧವ್ಯವನ್ನು ಹೊಂದಿರುವುದು ಕೂಡಾ ಅದಕ್ಕೆ ಕಾರಣ. ರಾಜ್ಯ ಸರಕಾರ “ಕರ್ನಾಟಕ ಡಿಜಿಟಲ್ ಇಕಾನಮಿ ಮಿಷನ್’ ಕಾರ್ಯಕ್ರಮ ಯೋಜನೆಯನ್ನು ಸ್ಮಾರ್ಟ್ಸಿಟಿ ಮಂಗಳೂರು ನಗರಕ್ಕೂ ವಿಸ್ತರಣೆ ಮಾಡುವಂತೆ ಘೋಷಿಸಿತು. ಇದರಿಂದ ಮಂಗಳೂರು ನಗರದಲ್ಲಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗವಕಾಶಗಳ ಸೃಷ್ಟಿ Read More »

ಕರಾವಳಿ

ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತ

(ನ್ಯೂಸ್ ಕಡಬ) newskadaba.com ಡಿ. 23  ಬಂಟ್ವಾಳ: ತಾಲೂಕಿನ ಸಜೀಪಮುನ್ನೂರಿನ‌ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ದ್ವಿಚಕ್ರವಾಹನವೊಂದರಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜೀಪಮುನ್ನೂರು ದಾಸರಗುಡ್ಡೆ ನಿವಾಸಿ ಸ್ಕೂಟರ್ ಸವಾರೆ ಅನುರಾಧ ಕೆ. ಅವರು ಡಿ. 24ರಂದು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಆರೋಪಿ ಸವಾರ ಸ್ಕೂಟರನ್ನು ಅತಿ ವೇಗ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ

ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತ Read More »

ಕರಾವಳಿ

ಪಶಿಮ ಘಟ್ಟದಲ್ಲಿ 153.80 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶ ನಾಶ

(ನ್ಯೂಸ್ ಕಡಬ) newskadaba.com ಡಿ. 23  ಶಿವಮೊಗ್ಗ: ಪಶ್ಚಿಮ ಘಟ್ಟದಲ್ಲಿ ಕರ್ನಾಟಕದ 10 ಜಿಲ್ಲೆಗಳಿದ್ದು, ಇದರಲ್ಲಿ 6ರಲ್ಲಿ ಅರಣ್ಯ ನಾಶ ಹೆಚ್ಚಾಗಿದ್ದು, 2013ರಿಂದ 2023ರ ನಡುವೆ ಈ 6 ಜಿಲ್ಲೆಗಳಲ್ಲಿ 153.80 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶ ನಾಶವಾಗಿದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರವು ಇತ್ತೀಚೆಗೆ ಬಿಡುಗಡೆ ಮಾಡಿದ ‘ಭಾರತೀಯ ಅರಣ್ಯ ಸ್ಥಿತಿಗತಿ ವರದಿ-2023’ ಪ್ರಕಾರ, ಹೆಚ್ಚು ಅರಣ್ಯ ನಾಶವಾದ ಜಿಲ್ಲೆಗಳಲ್ಲಿ ಶಿವಮೊಗ್ಗ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಒಟ್ಟು 74.54 ಚದರ ಕಿ.ಮೀ., ಕೊಡಗಿನಲ್ಲಿ 33.40

ಪಶಿಮ ಘಟ್ಟದಲ್ಲಿ 153.80 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶ ನಾಶ Read More »

ಕರ್ನಾಟಕ

ಚುನಾವಣಾ ನಿಯಮ ತಿದ್ದುಪಡಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಡಿ. 24: ನವದೆಹಲಿ: 1961ರ ಚುನಾವಣಾ ನೀತಿ ನಿಯಮಗಳಿಗೆ ಇತ್ತೀಚಿನ ತಿದ್ದುಪಡಿಗಳನ್ನು ಪ್ರಶ್ನಿಸಿರುವ ಕಾಂಗ್ರೆಸ್ ಚುನಾವಣಾ ಪ್ರಕ್ರಿಯೆಯ ಸಮಗ್ರತೆ ವೇಗವಾಗಿ ಕುಸಿಯುತ್ತಿದೆ ಎಂದು ಆರೋಪಿಸಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಸಿಸಿಟಿವಿ ಕ್ಯಾಮೆರಾ ಮತ್ತು ವೆಬ್‌ಕಾಸ್ಟಿಂಗ್ ದೃಶ್ಯಾವಳಿಗಳು ಮತ್ತು ಅಭ್ಯರ್ಥಿಗಳ ವೀಡಿಯೊ ರೆಕಾರ್ಡಿಂಗ್‌ಗಳಂತಹ ಕೆಲವು ಎಲೆಕ್ಟ್ರಾನಿಕ್ ದಾಖಲೆಗಳ ಸಾರ್ವಜನಿಕ ತಪಾಸಣೆಯನ್ನು ತಡೆಯಲು ಸರ್ಕಾರವು ಚುನಾವಣಾ ನಿಯಮವನ್ನು ತಿರುಚಿದೆ ಎಂದು ಕಾಂಗ್ರೆಸ್ ಹೇಳಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಹೊಣೆ ಹೊತ್ತಿರುವ ಚುನಾವಣಾ

ಚುನಾವಣಾ ನಿಯಮ ತಿದ್ದುಪಡಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಕಾಂಗ್ರೆಸ್ Read More »

ಕರ್ನಾಟಕ

‘ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಅರಿವಿದೆ’- ಡಿಕೆಶಿ

(ನ್ಯೂಸ್ ಕಡಬ) newskadaba.com ಡಿ. 24: ನವದೆಹಲಿ: ಕಾಂಗ್ರೆಸ್ ಶಕ್ತಿ ಏನೆಂಬುದು ನಮಗೂ ತಿಳಿದಿದೆ. ಅಷ್ಟೇ ಅಲ್ಲ ನಮಗಿಂತ ಚೆನ್ನಾಗಿ ಬಿಜೆಪಿಯವರಿಗೂ ಕಾಂಗ್ರೆಸ್ ಶಕ್ತಿಯ ಅರಿವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಪಕ್ಷದ ದೃಷ್ಟಿಯಿಂದ ನೋಡಬೇಡಿ. ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಮಾಡಿದರೂ, ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುವುದಿಲ್ಲ. ದೇಶದ ಇತಿಹಾಸ ಹಾಗೂ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು

‘ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಅರಿವಿದೆ’- ಡಿಕೆಶಿ Read More »

ಕರ್ನಾಟಕ

‘ಒಂದು ರಾಷ್ಟ್ರ ಒಂದು ಚುನಾವಣೆ’: ಜನವರಿ 8ಕ್ಕೆ ಜಂಟಿ ಸದನ ಸಮಿತಿ ಮೊದಲ ಸಭೆ

(ನ್ಯೂಸ್ ಕಡಬ) newskadaba.com ಡಿ. 24: ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಒಂದೇ ಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ ಚುನಾವಣಾ ಸುಧಾರಣೆಯ ಮಸೂದೆ ಕುರಿತು ಚರ್ಚಿಸಲು ಜನವರಿ 8 ರಂದು 39 ಸದಸ್ಯರ ಮೊದಲ ಜಂಟಿ ಸಂಸದೀಯ ಸಮಿತಿಯ ಸಭೆ ನಡೆಯಲಿದೆ. ಬಿಜೆಪಿ ಸದಸ್ಯ ಪಿ ಪಿ ಚೌಧರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಅಧಿಕಾರಿಗಳು ಮಸೂದೆ ಕುರಿತು ವಿವರ ನೀಡಲಿದ್ದಾರೆ.ಸಂವಿಧಾನ (129 ನೇ ತಿದ್ದುಪಡಿ) ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ ಮಸೂದೆಯನ್ನು ಕಳೆದ ವಾರ ಲೋಕಸಭೆಯಲ್ಲಿ

‘ಒಂದು ರಾಷ್ಟ್ರ ಒಂದು ಚುನಾವಣೆ’: ಜನವರಿ 8ಕ್ಕೆ ಜಂಟಿ ಸದನ ಸಮಿತಿ ಮೊದಲ ಸಭೆ Read More »

ಕರ್ನಾಟಕ

ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಿ ಹೇಳಲಿ; ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಡಿ. 24  ಬೆಂಗಳೂರು: ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್​ನಲ್ಲಿ ಎಂಎಲ್​​ಸಿ ಸಿಟಿ ರವಿ ಅವರು ನನ್ನ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ​ ಆರೋಪ ಮಾಡಿದ್ದರು. ಆದರೆ, ಸಿಟಿ ರವಿಯವರು ಈ ಆರೋಪವನ್ನು ಅಲ್ಲಗೆಳದಿದ್ದು, ನಾನು ಅಶ್ಲೀಲ ಪದವನ್ನು ಬಳಕೆ ಮಾಡಿಲ್ಲ ಎಂದು ಹೇಳಿದ್ದರು. ಈ ವಿಚಾರ ಈಗ ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾತನಾಡಿ, ಅಶ್ಲೀಲ

ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಿ ಹೇಳಲಿ; ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

ಹಾಸನ: ಕಾರು-ಲಾರಿ ನಡುವೆ ಅಪಘಾತ, ಇಬ್ಬರು ಯುವಕರ ದುರ್ಮರಣ

(ನ್ಯೂಸ್ ಕಡಬ) newskadaba.com ಡಿ. 24  ಹಾಸನ:  ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಾಘತದಲ್ಲಿ ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ದೊಡ್ಡಪುರ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಹಾಸನ ನಗರದ ಹೊರವಲಯದ ದೊಡ್ಡಪುರ ಪೆಟ್ರೋಲ್ ಬಂಕ್ ಬಳಿ ನಡೆದ ಅಪಘಾತದಲ್ಲಿ ಚನ್ನರಾಯಪಟ್ಟಣ ತಾಲೂಕಿನ ರಾಗಿ ಬೊಮ್ಮನಹಳ್ಳಿ ಗ್ರಾಮದ ಅಭಿಷೇಕ್ (೩೨) ಹಾಗೂ ತುರುವೇಕೆರೆ ನಿವಾಸಿ ಮಂಜುನಾಥ್ (೨೮) ಇವರು ಸಾವನಪ್ಪಿದ ದುರ್ದೈವಿಗಳು.

ಹಾಸನ: ಕಾರು-ಲಾರಿ ನಡುವೆ ಅಪಘಾತ, ಇಬ್ಬರು ಯುವಕರ ದುರ್ಮರಣ Read More »

ಕರ್ನಾಟಕ
Scroll to Top