News Kadaba

ನಿಷೇಧಿತ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್

(ನ್ಯೂಸ್ ಕಡಬ) newskadaba.com ಡಿ. 23 ನವದೆಹಲಿ: ನಿಷೇಧಿತ ಸಂಘಟನೆ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರನ್ನು ಸೋಮವಾರ ಮುಂಜಾನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎನ್‌ಕೌಂಟರ್‌ನಲ್ಲಿ ಹತರಾದ ಖಲಿಸ್ತಾನಿ ಭಯೋತ್ಪಾದಕರನ್ನು ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಮತ್ತು ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಲಾಗಿದೆ. ಹತರು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು […]

ನಿಷೇಧಿತ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್ Read More »

ಬ್ರೇಕಿಂಗ್ ನ್ಯೂಸ್

ಆಂಧ್ರ ಪ್ರದೇಶ, ನೇಪಾಳ, ಕ್ಯೂಬಾ ಸೇರಿದಂತೆ ಜಗತ್ತಿನ ಹಲವೆಡೆ ಭೂಕಂಪನ, ವನವಾಟುನಲ್ಲಿ 12 ಮಂದಿ ಸಾವು!

(ನ್ಯೂಸ್ ಕಡಬ) newskadaba.com ಡಿ. 23 ನವದೆಹಲಿ: ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಭಾರಿ ಭೂಕಂಪನ ಸಂಭವಿಸಿದ್ದು, ಭಾರತದ ಆಂಧ್ರ ಪ್ರದೇಶ, ನೆರೆಯ ನೇಪಾಳ, ಕ್ಯೂಬಾ ಮತ್ತು ದಕ್ಷಿಣ ಪೆಸಿಫಿಕ್ ಸಾಗರದಲ್ಲಿರುವ ದ್ವೀಪರಾಷ್ಟ್ರ ವನವಾಟುವಿನಲ್ಲಿ ಭಾರಿ ಕಂಪನ ದಾಖಲಾಗಿವೆ. ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಕಳೆದ ಮೂರು ದಿನಗಳಲ್ಲಿ ಮೂರನೇ ಬಾರಿಗೆ ಕಂಪನದ ಅನುಭವವಾಗಿದೆ. ಜಿಲ್ಲೆಯ ಮುಂಡ್ಲಮೂರಿನಲ್ಲಿ ಇಂದು ಕೂಡ ಭೂಕಂಪನದ ಅನುಭವವಾಗಿದ್ದು, ಕಳೆದ ಮೂರು ದಿನಗಳಿಂದ ಮುಂಡ್ಲಮೂರಿನಲ್ಲಿ ಸತತ ಭೂಕಂಪನ ಉಂಟಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶನಿವಾರ ಮತ್ತು

ಆಂಧ್ರ ಪ್ರದೇಶ, ನೇಪಾಳ, ಕ್ಯೂಬಾ ಸೇರಿದಂತೆ ಜಗತ್ತಿನ ಹಲವೆಡೆ ಭೂಕಂಪನ, ವನವಾಟುನಲ್ಲಿ 12 ಮಂದಿ ಸಾವು! Read More »

ಬ್ರೇಕಿಂಗ್ ನ್ಯೂಸ್

ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ, ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ರೋಹಿದಾಸ್ ಯಾನೆ ರವಿ 41 ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಪತ್ತೆ ಆಗಿದೆ. ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗು ಮೋಹನ ಖಾರ್ವಿ ಇವರು ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ

ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ Read More »

ಕರಾವಳಿ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 60 ರೂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 65 ರೂ. ಏರಿಕೆ ಆಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,100 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,745 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 ಗ್ರಾಂ

ಇಂದಿನ ಚಿನ್ನದ ದರ Read More »

ಕರ್ನಾಟಕ

ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ಪ್ರದಾನ

(ನ್ಯೂಸ್ ಕಡಬ) newskadaba.com ಡಿ. 23 ಕುವೈತ್‌ ಸಿಟಿ: ಕುವೈತ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ಗೌರವವಾದ ‘ದಿ ಆರ್ಡರ್‌ ಆಫ್‌ ಮುಬಾರಕ್‌ ಅಲ್‌ ಕಬೀರ್‌’ ಎಂಬ ಗೌರವವನ್ನು ಡಿ22 ರಂದು ಪ್ರದಾನ ಮಾಡಲಾಯಿತು. ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಗೊಳಿಸಿದ ಕಾರಣಕ್ಕೆ ಮೋದಿ ಅವರಿಗೆ ಕುವೈತ್‌ ದೊರೆ ಶೇಖ್‌ ಮಿಶಲ್‌ ಅಲ್‌- ಅಹ್ಮದ್‌ ಅಲ್‌-ಜಬೆರ್‌ ಅಲ್‌-ಸಭಾ ಅವರು ಈ ಗೌರವವನ್ನು ನೀಡಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮ ಕುನಾ ವರದಿ

ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ಪ್ರದಾನ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಮುಂದಿನ 3 ದಿನ 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ರಾಜ್ಯದಲ್ಲಿ  ಇಂದಿನಿಂದ ಮೂರು ದಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ರಾಜ್ಯದ 13 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ. 23ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು,

ರಾಜ್ಯದಲ್ಲಿ ಮುಂದಿನ 3 ದಿನ 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ Read More »

ಕರ್ನಾಟಕ

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಡಿ. 23: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾರ ಮಾಡಿದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ನಾವೂರ ನಿವಾಸಿ ಜಯಂತ ಎಂಬಾತ ಆರೋಪಿಯಾಗಿದ್ದು, ಸದ್ಯ ಜೈಲುವಾಸ ಆನುಭವಿಸುತ್ತಿದ್ದಾನೆ. ಡಿ. 14 ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡುಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್ Read More »

ಕರಾವಳಿ

ಸರಕಾರದ ಕೈಗೊಂಬೆಯಾಗಿ ಕೆಲಸ ನಿರ್ವಹಿಸುವ ಪೊಲೀಸ್ ಇಲಾಖೆ- ಸುಧಾಕರ ರೆಡ್ಡಿ ಖಂಡನೆ

(ನ್ಯೂಸ್ ಕಡಬ) newskadaba.com ಡಿ. 20: ಬೆಂಗಳೂರು: ಸಿ.ಟಿ.ರವಿ ಅವರನ್ನು ಬಂಧಿಸಿ ರಾತ್ರಿ ಬೇರೆ ಬೇರೆ ಠಾಣೆಗಳಿಗೆ ಕರೆದೊಯ್ದು ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ. ಅವರ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ತಿಳಿಸಿದ್ದಾರೆ. ಸಿ.ಟಿ.ರವಿ ಅವರು ಶಾಸಕರಾಗಿ, ಸಚಿವರಾಗಿ, ಪಕ್ಷದ ಹಿಂದಿನ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿಯಾಗಿ ಕೆಲಸ ಮಾಡಿದ್ದಾರೆ. ಅವರನ್ನು ಈ ರೀತಿ ನಡೆಸಿಕೊಂಡದ್ದು ಸರಿಯಲ್ಲ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ. ಪೊಲೀಸ್ ಇಲಾಖೆ ಸರಕಾರದ

ಸರಕಾರದ ಕೈಗೊಂಬೆಯಾಗಿ ಕೆಲಸ ನಿರ್ವಹಿಸುವ ಪೊಲೀಸ್ ಇಲಾಖೆ- ಸುಧಾಕರ ರೆಡ್ಡಿ ಖಂಡನೆ Read More »

ಕರ್ನಾಟಕ

ಕಾರವಾರ : ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ; 30 ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಡಿ. 20: ಕಾರವಾರ : ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿಯಾಗಿ 30 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹೊನ್ನಾವರ ಮುಗ್ವಾ ಅರೊಳ್ಳೀ ಕ್ರಾಸ್ ಬಳಿ ಗುರುವಾರ ಮಧ್ಯರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಾಲೂರು ಮಾಸ್ತಿಹಳ್ಳ ಪ್ರೌಢಶಾಲೆಯಿಂದ ಪ್ರವಾಸಕ್ಕೆ ಬಂದಿದ್ದ ಕರ್ನಾಟಕ ಪ್ರೌಢಶಾಲಾ ವಿದ್ಯಾರ್ಥಿಗಳಿದ್ದ ಬಸ್‌ ವಾಪಸ್ಸಾಗುವ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಅವರನ್ನು ಮಣಿಪಾಲಕ್ಕೆ

ಕಾರವಾರ : ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ; 30 ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ

ಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಡಿ. 20: ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ಬಂಧನವನ್ನು ಖಂಡಿಸಿ ಇಂದು ಇಲ್ಲಿನ “ಫ್ರೀಡಂ ಪಾರ್ಕ್”ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಮಾತನಾಡಿ ಬಂಧನ ಕ್ರಮವನ್ನು ಆಕ್ಷೇಪಿಸಿದರು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಭೈರತಿ ಬಸವರಾಜ್, ಶಾಸಕ ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ

ಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ Read More »

ಕರ್ನಾಟಕ
Scroll to Top