News Kadaba

ಬಂಟ್ವಾಳ : ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹ – ಉಗ್ರ ಹೋರಾಟದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಡಿ. 20: ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿದೆ. ತಕ್ಷಣ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ದಲಿತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಎಸ್.ಪಿ. ಆನಂದ ಎಚ್ಚರಿಕೆ ನೀಡಿದ್ದಾರೆ. ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುದಕಟ್ಟೆ ಕೊರಗರ ಕಾಲನಿಯ ಆಸು ಪಾಸಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ಸಾರ್ವಜನಿಕರು ವಾಸಿಸುವ ಮನೆಗಳ ಪಕ್ಕದಲ್ಲಿ ಬೇರೆ ಬೇರೆ ಕಡೆಗಳಿಂದ ತ್ಯಾಜ್ಯಗಳನ್ನು ಶೇಖರಿಸಿ 20 ಅಡಿ ಆಳದ ಹೊಂಡದಲ್ಲಿ ಹಾಕುತ್ತಿದ್ದಾರೆ. […]

ಬಂಟ್ವಾಳ : ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹ – ಉಗ್ರ ಹೋರಾಟದ ಎಚ್ಚರಿಕೆ Read More »

ಕರಾವಳಿ

87 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಮಾನ್ಯ ಮುಖ್ಯಮಂತ್ರಿಯವರಿಂದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಡಿ. 20: ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು. ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ

87 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಮಾನ್ಯ ಮುಖ್ಯಮಂತ್ರಿಯವರಿಂದ ಉದ್ಘಾಟನೆ Read More »

ಕರ್ನಾಟಕ

‘ಸಿಟಿ ರವಿ ಹೇಳಿಕೆ ಕುರಿತು ತನಿಖೆಯಾಗಬೇಕು, ಆ ಬಳಿಕವಷ್ಟೆ ಕಾನೂನು ಕ್ರಮ’- ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಡಿ. 20: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ತನಿಖೆ ಆಗಬೇಕು ಆ ಬಳಿಕವಷ್ಟೆ ಕಾನೂನು ಕ್ರಮವಾಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ ಶಿಕ್ಷೆ ವಿಧಿಸಲಿಲ್ಲ. ಸಿ.ಟಿ.ರವಿಯವರು ತಾವು ಆ ರೀತಿ ಹೇಳಿಕೆ

‘ಸಿಟಿ ರವಿ ಹೇಳಿಕೆ ಕುರಿತು ತನಿಖೆಯಾಗಬೇಕು, ಆ ಬಳಿಕವಷ್ಟೆ ಕಾನೂನು ಕ್ರಮ’- ಬೊಮ್ಮಾಯಿ Read More »

ಕರ್ನಾಟಕ

ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವು

(ನ್ಯೂಸ್ ಕಡಬ) newskadaba.com ಡಿ. 20: ಎನ್.ಆರ್.ಪುರದಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃತಪಟ್ಟ ಘಟನೆ ಡಿ.19ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಸಜೇಶ್ ಮೃತ ಯುವಕ. ಯುವಕ ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ನ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ. ಈ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸಜೇಶ್ ಗಂಭೀರ ಗಾಯಗೊಂಡಿದ್ದಾರೆ. ಬಳಿಕ ಅವರನ್ನು

ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವು Read More »

ಕರಾವಳಿ

ಮಂಗಳೂರು: ಡಿ.22ರಂದು ಕದ್ರಿಪಾರ್ಕ್‌ನಲ್ಲಿ ವೈನ್ ಮೇಳ

(ನ್ಯೂಸ್ ಕಡಬ) newskadaba.com ಡಿ. 20:ಮಂಗಳೂರು ನಗರದ ಕದ್ರಿ ಪಾರ್ಕ್ನಲ್ಲಿ ನಡೆದಿದ್ದ ಎರಡು ವಾರಾಂತ್ಯಗಳಲ್ಲಿ ನಡೆದ ವೈನ್ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಕ್ರಿಸ್ಮಸ್ ಹಬ್ಬ ಹಾಗೂ ಹೊಸ ವರ್ಷದ ಅಂಗವಾಗಿ ಗ್ರಾಹಕರಿಂದ ಬಂದ ಬೇಡಿಕೆ ಹಿನ್ನೆಲೆಯಲ್ಲಿ ಡಿ.22ರಂದು ಮತ್ತೆ ಕದ್ರಿ ಪಾರ್ಕ್‌ನಲ್ಲಿ ಬೆಳಗ್ಗೆ 10:30ರಿಂದ ರಾತ್ರಿ 9:30 ಗಂಟೆ ತನಕ ವೈನ್ ಮೇಳ ಆಯೋಜಿಸಲಾಗಿದೆ. ರತ್ನಾಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಹಾಗೂ ತೋಟಗಾರಿಕಾ

ಮಂಗಳೂರು: ಡಿ.22ರಂದು ಕದ್ರಿಪಾರ್ಕ್‌ನಲ್ಲಿ ವೈನ್ ಮೇಳ Read More »

ಕರಾವಳಿ

ಮತ್ತೆ ಇಂದು ಚಿನ್ನದ ದರದಲ್ಲಿ ಇಳಿಕೆ

(ನ್ಯೂಸ್ ಕಡಬ) newskadaba.com ಡಿ. 20 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 30 ಮತ್ತು 33 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,040ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,680 ರೂ.ಗೆ ತಲುಪಿದೆ. 22 ಕ್ಯಾರಟ್‌

ಮತ್ತೆ ಇಂದು ಚಿನ್ನದ ದರದಲ್ಲಿ ಇಳಿಕೆ Read More »

ಕರ್ನಾಟಕ

ಸಂಸತ್ ಭವನದ ಯಾವುದೇ ಗೇಟ್‌ಗಳಲ್ಲಿ ಯಾವ ಸಂಸದರು ಕೂಡ ಪ್ರತಿಭಟನೆ ನಡೆಸಬಾರದು- ಲೋಕಸಭೆ ಸ್ಪೀಕರ್

(ನ್ಯೂಸ್ ಕಡಬ) newskadaba.com ಡಿ. 20 ನವದೆಹಲಿ : ಸಂಸತ್ ಭವನದ ಯಾವುದೇ ಗೇಟ್‌ಗಳಲ್ಲಿ ಯಾವ ಸಂಸದರು ಕೂಡ ಪ್ರತಿಭಟನೆ ನಡೆಸಬಾರದೆಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಸತ್ ಭವನದ ಮಕರ ದ್ವಾರದಲ್ಲಿ ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷದ ಸಂಸದರ ನಡುವೆ ಗಲಾಟೆ ನಡೆದ ನಂತರ ಈ ಸೂಚನೆಗಳು ನೀಡಲಾಗಿದೆ. ಸಂಸತ್ತಿನ ಯಾವುದೇ ಪ್ರವೇಶ ದ್ವಾರಗಳಲ್ಲಿ ಪ್ರತಿಭಟನೆ ನಡೆಸದಂತೆ ಬಿರ್ಲಾ ಅವರು ಎಲ್ಲಾ ಸಂಸದರಿಗೆ ಸೂಚನೆ

ಸಂಸತ್ ಭವನದ ಯಾವುದೇ ಗೇಟ್‌ಗಳಲ್ಲಿ ಯಾವ ಸಂಸದರು ಕೂಡ ಪ್ರತಿಭಟನೆ ನಡೆಸಬಾರದು- ಲೋಕಸಭೆ ಸ್ಪೀಕರ್ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಡಿ. 20. ಹೊಸ ವರ್ಷಾಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿ ಆದೇಶಿಸಲಾಗಿದೆ. ಹೊಸ ವರ್ಷಕ್ಕೆ ಮಾರ್ಗಸೂಚಿಗಳು:- ಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳು, ರೆಸಾರ್ಟ್‌ಗಳು ಮತ್ತು ಇತರ ಸಂಸ್ಥೆಗಳು ಹೊಸ ವರ್ಷದ ಹಬ್ಬಗಳನ್ನು ಆಯೋಜಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಪೂರ್ವ ಅನುಮತಿ ಪಡೆಯಬೇಕು. ಅರ್ಜಿಗಳನ್ನು 23-12-2024 ರಂದು ಸಂಜೆ 5:00 ಗಂಟೆಯ ಒಳಗಾಗಿ ಸಲ್ಲಿಸಬೇಕು. ಹೊಸ ವರ್ಷದ ಕಾರ್ಯಕ್ರಮ ರಾತ್ರಿ 12:00

ಮಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಮಾರ್ಗಸೂಚಿ ಪ್ರಕಟ Read More »

ಕರಾವಳಿ

ಮಂಗಳೂರು: ಅಡುಗೆ ಅನಿಲ ಸೋರಿಕೆ; 2 ಮಹಿಳೆಯರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಡಿ. 19 ಮಂಗಳೂರು : ಅಡುಗೆ ಮನೆಯ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡ ಘಟನೆ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ ಪುಷ್ಪಾ (72) ಗಾಯಾಳುಗಳು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಸಂತಿ ಅವರು ಗ್ಯಾಸ್ ಸೋರಿಕೆಯಾಗಿರುವುದನ್ನು ಗಮನಿಸದೆ ಮಧ್ಯಾಹ್ನ ಅಡುಗೆ ಕೋಣೆಗೆ ಹೋಗಿ ಸ್ಟವ್‌ಗೆ

ಮಂಗಳೂರು: ಅಡುಗೆ ಅನಿಲ ಸೋರಿಕೆ; 2 ಮಹಿಳೆಯರಿಗೆ ಗಂಭೀರ ಗಾಯ Read More »

ಕರಾವಳಿ

‘ಅಂಬೇಡ್ಕರ್ ಬಗ್ಗೆ ಬಿಜೆಪಿ ನಾಯಕರಿಗೆ ಕನಿಷ್ಠ ಗೌರವವಿಲ್ಲ’- ಪ್ರಿಯಾಂಕಾ ಗಾಂಧಿ

(ನ್ಯೂಸ್ ಕಡಬ) newskadaba.com ಡಿ. 19 :ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕುರಿತಂತೆ ಬಿಜೆಪಿ ನಾಯಕರಿಗೆ ಕನಿಷ್ಠ ಗೌರವವಿಲ್ಲ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಕಿಡಿ ಕಾರಿದ್ದಾರೆ. ಅಂಬೇಡ್ಕರ್ ಕುರಿತಂತೆ ಅಮಿತ್ ಶಾ ಹೇಳಿಕೆ ಮತ್ತು ಅದಕ್ಕೆ ಬಿಜೆಪಿಗರ ಸಮರ್ಥನೆ ಕುರಿತಂತೆ ಸಂದರ್ಶನವೊಂದರಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಅಮಿತ್ ಶಾ ಬಾಬಾಸಾಹೇಬರನ್ನು ಅವಮಾನಿಸಿದ್ದು ಮಾತ್ರವಲ್ಲದೆ, ಬಿಜೆಪಿ ಟ್ವಿಟರ್‌ನಲ್ಲಿ ಬಾಬಾಸಾಹೇಬರ ತಿರುಚಿದ ಚಿತ್ರವನ್ನು ಹಂಚಿಕೊಂಡಿದೆ. ಇದು ಬಾಬಾಸಾಹೇಬರ ಪ್ರತಿಮೆಯನ್ನು ಧ್ವಂಸ ಮಾಡುವ ಮನಸ್ಥಿತಿಯಾಗಿದೆ. ಬಿಜೆಪಿಗರನ್ನು ಯಾರು ನಂಬುತ್ತಾರೆ? ಮೀಸಲಾತಿಯನ್ನು

‘ಅಂಬೇಡ್ಕರ್ ಬಗ್ಗೆ ಬಿಜೆಪಿ ನಾಯಕರಿಗೆ ಕನಿಷ್ಠ ಗೌರವವಿಲ್ಲ’- ಪ್ರಿಯಾಂಕಾ ಗಾಂಧಿ Read More »

ಕರ್ನಾಟಕ
Scroll to Top