News Kadaba

8000 ಮಹಿಳಾ ಪೌರ ಕಾರ್ಮಿಕರಿಗೆ ಕೆಲಸ ಕಾಯಂ

(ನ್ಯೂಸ್ ಕಡಬ) newskadaba.com ಡಿ. 19 ಬೆಂಗಳೂರು: ಹಲವು ವರ್ಷದಿಂದ ಗುತ್ತಿಗೆ ಹಾಗೂ ನೇರ ಪಾವತಿ ಮಹಿಳಾ ಪೌರ ಕಾರ್ಮಿಕರ ಕೆಲಸ ಕಾಯಂ ಆಗಿಇದೀಗ ಬಿಬಿಎಂಪಿಯಲ್ಲಿ ಮಾಡಲಾಗಿದೆ. ಕಾಯಂಗೊಂಡಿರುವ 12 ಸಾವಿರ ಹುದ್ದೆಗಳ ಪೈಕಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇವರು ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದರು. ಕಾಯಂಗೊಳಿಸುವುದಕ್ಕೆ ಕನಿಷ್ಠ ಎರಡು ವರ್ಷ ಅರ್ಹತೆ ಸೂಚಿಸಲಾಗಿತ್ತು. ಒಟ್ಟು 14980 ಪೌರಕಾರ್ಮಿಕರನ್ನು ಕಾಯಂಗೊಳಿಸವುದಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಪೈಕಿ […]

8000 ಮಹಿಳಾ ಪೌರ ಕಾರ್ಮಿಕರಿಗೆ ಕೆಲಸ ಕಾಯಂ Read More »

ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 19 ಬೆಂಗಳೂರು: ಚಿನ್ನದ ದರದಲ್ಲಿಇಂದು ಮತ್ತೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 65 ಮತ್ತು 71 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,070ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,713 ರೂ.ಗೆ ತಲುಪಿದೆ. ಇಂದಿನ 22 ಕ್ಯಾರಟ್‌ ಚಿನ್ನದ ದರ

ಇಂದಿನ ಚಿನ್ನದ ದರ Read More »

ಕರ್ನಾಟಕ

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳಿಂದ ಎನ್ಕೌಂಟರ್ – ಐವರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಡಿ. 19 ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್ ನಡೆದಿದ್ದು ಐವರು ಉಗ್ರರ ಹತ್ಯೆಯಾಗಿದೆ ಎಂದು ವರದಿಯಾಗಿದೆ. ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್​ಕೌಂಟರ್​ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ ಎಂದು ಹೇಳಿದ್ದಾರೆ. ಬುಧವಾರ ರಾತ್ರಿ ಜಿಲ್ಲೆಯ ಬೇಹಿಬಾಗ್ ಪ್ರದೇಶದ ಕಡದರ್‌ನಲ್ಲಿ ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳಿಂದ ಎನ್ಕೌಂಟರ್ – ಐವರು ಉಗ್ರರ ಹತ್ಯೆ Read More »

ಕರಾವಳಿ

ಮುಂಬೈ ಸ್ಪೀಡ್ಬೋಟ್ ದುರಂತ – 13 ಮಂದಿ ಸಾವು, ಪ್ರಧಾನಿಯಿಂದ ಪರಿಹಾರ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 19 ಮುಂಬೈ: ಗೇಟ್‌ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್‌ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಮತ್ತು 99 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ನೀಲ್ಕಮಲ್’ ಎಂಬ ಹೆಸರಿನ ಖಾಸಗಿ ಕ್ಯಾಟಮರನ್ ಎಂಬ ಪ್ರಯಾಣಿಕ ಹಡಗು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಎಲಿಫೆಂಟಾ ಗುಹೆಗಳಿಗೆ ಸುಮಾರು 110 ಪ್ರವಾಸಿಗರು ಮತ್ತು ಐದು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನೆ ಸಂಬಂಧ ಪ್ರಧಾನಿ

ಮುಂಬೈ ಸ್ಪೀಡ್ಬೋಟ್ ದುರಂತ – 13 ಮಂದಿ ಸಾವು, ಪ್ರಧಾನಿಯಿಂದ ಪರಿಹಾರ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಡಿ. 19 ಬಂಟ್ವಾಳ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನವೊಂದು  ಪಲ್ಟಿಯಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿರುವ ಟಿ.ಟಿ.ವಾಹನ ಬೆಳಿಗ್ಗೆ 6:30ರ ಸುಮಾರಿಗೆ ಫರಂಗಿಪೇಟೆ ಜಂಕ್ಷನ್ ನಲ್ಲಿ ಡಿವೈಡರ್ ಮೇಲೆ ಏರಿ ಬಳಿಕ ಹೆದ್ದಾರಿಗೆ ಪಲ್ಟಿಯಾಗಿದೆ. ಟಿ.ಟಿ.ಯಲ್ಲಿ ಸುಮಾರು 10 ಮಂದಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಯಾವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಿಗ್ಗಿನ ಹೊತ್ತು ಚಾಲಕ ನಿದ್ಧೆ ಮಂಪರಿನಲ್ಲಿ ನಿಯಂತ್ರಣ ಕಳೆದು ಡಿವೈಡರ್

ಬಂಟ್ವಾಳ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನ ಪಲ್ಟಿ Read More »

ಕರಾವಳಿ

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಮೂಲ ಸೌಕರ್ಯಗಳ ಸಮಸ್ಯೆ;ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ಅನುದಾನ ನೀಡುವಂತೆ ಬಿಜೆಪಿ ಆಗ್ರಹ

(ನ್ಯೂಸ್ ಕಡಬ) newskadaba.com ಡಿ. 19 ಬೆಂಗಳೂರು: ಬೆಂಗಳೂರಿನಲ್ಲಿ ಮೂಲ ಸೌಕರ್ಯಗಳ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಕಾರ್ಯಗಳ ಕೈಗೊಳ್ಳುವಂತೆ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ. ಈ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ಪತ್ರಕ್ಕೆ ನಗರದ ಎಲ್ಲಾ ಬಿಜೆಪಿ ಶಾಸಕರು ಸಹಿಹಾಕಿ, ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಮೂಲ ಸೌಕರ್ಯಗಳ ಸಮಸ್ಯೆ;ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ಅನುದಾನ ನೀಡುವಂತೆ ಬಿಜೆಪಿ ಆಗ್ರಹ Read More »

ಕರ್ನಾಟಕ

ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 18ಜಮ್ಮು & ಕಾಶ್ಮೀರ್:  ಜಮ್ಮು-ಕಾಶ್ಮೀರದ ಲಡಾಖ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಯೋಧರೊಬ್ಬರು ಗುಡ್ಡ ಕುಸಿತದಿಂದ  ಡಿ. 14ರಂದು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್ ಅವರು ಗುಡ್ಡ ಕುಸಿದು ಸಾವನ್ನಪ್ಪಿದ್ದಾರೆ. ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದರು. ಸೈನಿಕ ಮಹೇಶ್ ಅವರ ಪಾರ್ಥಿವ ಶರೀರ ಡಿಸೆಂಬರ್ 17ರಂದು ಸಂಜೆ ಇರಣಟ್ಟಿ ಗ್ರಾಮಕ್ಕೆ ಆಗಮಿಸಿತು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಗೌರವ ಸಮರ್ಪಿಸಿದರು.

ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧ ಮೃತ್ಯು Read More »

ಕರ್ನಾಟಕ

ಡಿ.31ರಿಂದ ಕೆಎಸ್ಆರ್ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಿದ್ಧತೆ

(ನ್ಯೂಸ್ ಕಡಬ) newskadaba.com ಡಿ. 18 ಬೆಂಗಳೂರು: ಸಂಬಳ ಹೆಚ್ಚಿಸಬೇಕು ಮತ್ತು 38 ತಿಂಗಳ ಬಾಕಿ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಡಿಸೆಂಬರ್‌ 31ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಮಾಡಲು ನಿರ್ಧರಿಸಿದ್ದಾರೆ. ಈ ಅನಿರ್ದಿಷ್ಟಾವಧಿ ಮುಷ್ಕರದಿಂದ ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಅನಿರ್ದಿಷ್ಟಾವಧಿ ಮುಷ್ಕರದ ಕುರಿತು ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್‌ ಫೆಡರೇಷನ್ ಪರವಾಗಿ ಹೆಚ್.

ಡಿ.31ರಿಂದ ಕೆಎಸ್ಆರ್ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಿದ್ಧತೆ Read More »

ಕರ್ನಾಟಕ

ಇಂದಿನ ಹವಮಾನ ವರದಿ

(ನ್ಯೂಸ್ ಕಡಬ) newskadaba.com ಡಿ. 18 ಬೆಂಗಳೂರು:  ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಮೈ ಕೊರೆಯುವ ಚಳಿ ಹೆಚ್ಚಾಗಿದೆ. ಇನ್ನೂ ಎರಡು ದಿನ ಉತ್ತರ ಒಳನಾಡಿನಲ್ಲಿ ಶೀತ ಗಾಳಿ ಬೀಸುವ (cold wave) ಸಾಧ್ಯತೆ ಇದ್ದು, ದಟ್ಟ ಮಂಜು ಆವರಿಸಲಿದೆ. ತಾಪಮಾನ ವಾಡಿಕೆಗಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ ಕಡಿಮೆ ಇರುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.18ರಂದು ಬುಧವಾರ ರಾಜ್ಯದಲ್ಲಿ ಒಣ ಹವಾಮಾನ ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಉತ್ತರ ಒಳನಾಡಿನ

ಇಂದಿನ ಹವಮಾನ ವರದಿ Read More »

ಕರ್ನಾಟಕ

ಸೈಬರ್ ಅಪರಾಧದ ನಿಯಂತ್ರಣಕ್ಕೆ ಶೀಘ್ರದಲ್ಲೇ ಡಿಜಿಪಿ ನೇಮಕ: ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಡಿ. 18 ಬೆಳಗಾವಿ: ರಾಜ್ಯದಲ್ಲಿ ಸೈಬರ್‌ ಅಪರಾಧ ನಿಯಂತ್ರಣ ಮತ್ತು ಸೈಬರ್‌ ಸುರಕ್ಷತೆಗಾಗಿ ಹೊಸದಾಗಿ ಪೊಲೀಸ್ ಮಹಾನಿರ್ದೇಶಕ ಹುದ್ದೆಯೊಂದನ್ನು ಸೃಷ್ಟಿಸಲಾಗಿದೆ, ಇದು ಭಾರತದಲ್ಲೇ ಮೊದಲು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಗೆ ಮಂಗಳವಾರ ತಿಳಿಸಿದರು. ಕಾಂಗ್ರೆಸ್‌ನ ಎನ್‌.ಎ. ಹ್ಯಾರಿಸ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸೈಬರ್ ಅಪರಾಧಗಳ ಮೇಲೆ ನಿಗಾ ಇಡಲು ಪ್ರತ್ಯೇಕವಾಗಿ ಡಿಜಿಪಿ ಇರಲಿದ್ದಾರೆ, ಶೀಘ್ರದಲ್ಲೇ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ನೂತನ ಡಿಜಿಪಿ ಅವರ ಅಧೀನದಲ್ಲಿ ಹೆಚ್ಚುವರಿ ಪೊಲೀಸ್

ಸೈಬರ್ ಅಪರಾಧದ ನಿಯಂತ್ರಣಕ್ಕೆ ಶೀಘ್ರದಲ್ಲೇ ಡಿಜಿಪಿ ನೇಮಕ: ಜಿ.ಪರಮೇಶ್ವರ್ Read More »

ಕರ್ನಾಟಕ
Scroll to Top