News Kadaba

ಬೆಂಗಳೂರಿನಲ್ಲಿ ಇದೇ ಮೊದಲ ಬಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ , ಏರ್ ಆಂಬ್ಯುಲೆನ್ಸ್ ಗೆ ಪ್ಲಾನ್

(ನ್ಯೂಸ್ ಕಡಬ) newskadaba.com  ಡಿ. 12 ಬೆಂಗಳೂರು: ಬೆಂಗಳೂರಿನ ಟ್ರಾಫಿಕ್‌ ದಟ್ಟಣೆಯಲ್ಲಿ ಬಾಕಿಯಾಗಿ ಮೃತಪಡುವ, ಆರೋಗ್ಯ ಸಮಸ್ಯೆಯ  ರೋಗಿಗಳನ್ನು ಹೆಲ್ತ್‌ ಎಮರ್ಜೆನ್ಸಿ  ಸ್ಥಿತಿಯಲ್ಲಿ ತುರ್ತು ಆಸ್ಪತ್ರೆಗೆ ಸೇರಿಸಲು ರಾಜ್ಯ ಸರ್ಕಾರ ಹೊಸ ಯೋಜನೆ ಮಾಡಿದೆ. ಅದರಂತೆ, ಏರ್‌ ಆಂಬ್ಯುಲೆನ್ಸ್‌ ಬಳಸಲು ಮುಂದಾಗಿದೆ. ಆರೋಗ್ಯ ಇಲಾಖೆ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ಇದೇ ಮೊದಲ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಮುಂದಾಗಿದೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಲಾಂಚ್ ಆಗಲಿದೆ. ಇಲ್ಲಿಗೆ ಏರ್‌ […]

ಬೆಂಗಳೂರಿನಲ್ಲಿ ಇದೇ ಮೊದಲ ಬಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ , ಏರ್ ಆಂಬ್ಯುಲೆನ್ಸ್ ಗೆ ಪ್ಲಾನ್ Read More »

ಕರ್ನಾಟಕ

ಉಡುಪಿಯಲ್ಲಿ ಬೈಕ್ ಅಪಘಾತದಲ್ಲಿ ಕಾರು ರೇಸಿಂಗ್ ಚಾಂಪಿಯನ್ ಸಾವು

(ನ್ಯೂಸ್ ಕಡಬ) newskadaba.com  ಡಿ. 12 ಉಡುಪಿ: ಕುಂದಾಪುರ ಬಳಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ 59 ವರ್ಷದ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಒಬ್ಬರು ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ರಂಜಿತ್ ಬಲ್ಲಾಳ್ ಮೃತಪಟ್ಟವರು. ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ ಹಿಂದೆ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದ ರಂಜಿತ್ ಬೈಕ್ ಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ

ಉಡುಪಿಯಲ್ಲಿ ಬೈಕ್ ಅಪಘಾತದಲ್ಲಿ ಕಾರು ರೇಸಿಂಗ್ ಚಾಂಪಿಯನ್ ಸಾವು Read More »

ಕರಾವಳಿ

ಜಮ್ಮು ಕಾಶ್ಮೀರ: ಯೋಧರೋರ್ವರು ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಡಿ. 12 ಹೊಸದಿಲ್ಲಿ: ಸೇನಾ ಸಿಬ್ಬಂದಿಯೋರ್ವರು  ಜಮ್ಮು- ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸರ್ವಿಸ್ ರೈಫಲ್‌ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಜಕೋಟೆ ಪ್ರದೇಶದ ಅಂಜನವಾಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸೇನಾ ಸಿಬ್ಬಂದಿ ಇಂದೇಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಯ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ: ಯೋಧರೋರ್ವರು ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಪಿಜಕ್ಕಳ ಪಾಲೋಳಿ ಸೇತುವೆಯ ಸ್ಟ್ರೀಟ್ ಲೈಟು ಕಳ್ಳತನ

(ನ್ಯೂಸ್ ಕಡಬ) newskadaba.com  ಡಿ. 12 ಕಡಬ: ಕಡಬ ತಾಲೂಕಿನಲ್ಲಿ ನೂತನವಾಗಿ ನಿರ್ಮಾಣವಾದ ಪಿಜಕ್ಕಳ‌ ಪಾಲೋಳಿ ಸೇತುವೆಯ ಸ್ಟ್ರೀಟ್ ಲೈಟುಗಳನ್ನೇ ಕಳ್ಳರು ಕದ್ದಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಇಂದು ಲೈಟ್ ಆನ್ ಮಾಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಪಟ್ಟವರು ಪರಿಶೀಲಿಸಿ ಸೂಕ್ತ  ಕ್ರಮ ಕೈಗೊಳ್ಳಬೇಕಿದೆ.

ಕಡಬ: ಪಿಜಕ್ಕಳ ಪಾಲೋಳಿ ಸೇತುವೆಯ ಸ್ಟ್ರೀಟ್ ಲೈಟು ಕಳ್ಳತನ Read More »

ಕರಾವಳಿ

ಇಂದು ಬೆಂಗಳೂರು, ಕೊಡಗು ಸೇರಿ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಎಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com  ಡಿ. 11. ಬೆಂಗಳೂರು:  ಫೆಂಗಲ್‌ ಚಂಡಮಾರುತ ಪ್ರಭಾವವು  ಕಡಿಮೆಯಾದ ಬಳಿಕ ರಾಜ್ಯದಲ್ಲಿ ಇಳಿಮುಖವಾಗಿದ್ದ ಮಳೆ ಮತ್ತೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಪಶ್ಚಿಮ-ವಾಯುವ್ಯದ ಶ್ರೀಲಂಕಾ, ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಕೊಡಗು, ತುಮಕೂರು, ಕೋಲಾರ, ಚಿತ್ರುದುರ್ಗ, ಮಂಡ್ಯ, ಮೈಸೂರು, ರಾಮನಗರ ಹಾಗೂ ಚಾಮರಾಜನಗರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ

ಇಂದು ಬೆಂಗಳೂರು, ಕೊಡಗು ಸೇರಿ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಎಲ್ಲೋ ಅಲರ್ಟ್ ಘೋಷಣೆ Read More »

ಕರ್ನಾಟಕ

ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com  ಡಿ. 11. ಬೆಂಗಳೂರು:  ಚಿನ್ನದ ದರ ಇಂದು ಯಥಾಸ್ಥಿತಿ ಕಾಯ್ದುಕೊಂಡಿದ್ದು,  ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 87 ರೂ. ಹೆಚ್ಚಾಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,285ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,947 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ

ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ Read More »

ಕರ್ನಾಟಕ

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತವರಣದೊಂದಿಗೆ ತುಂತುರು ಮಳೆ

(ನ್ಯೂಸ್ ಕಡಬ) newskadaba.com  ಡಿ. 11. ಬೆಂಗಳೂರು: ನೆರೆಯ ತಮಿಳು ನಾಡು ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದರ ಪ್ರಭಾವ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಇದೇ ರೀತಿಯ ಹವಾಮಾನ ಇನ್ನೂ ಮೂರ್ನಾಲ್ಕು ದಿನ ಮುಂದುವರೆಯುವ ಸಾಧ್ಯತೆಯಿದೆ. ಕೆಲವು ದಿನಗಳ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ಕೇರಳದ ಕೆಲವು ಜಿಲ್ಲೆಗಳಲ್ಲಿ ಫೆಂಗಲ್ ಚಂಡಮಾರುತ ಪ್ರಭಾವದಿಂದ ವ್ಯಾಪಕ ಮಳೆಯಾಗಿ ಶಾಲೆ-ಕಾಲೇಜುಗಳಿಗೆ ರಜೆ ಸಹ ಘೋಷಿಸಲಾಗಿತ್ತು.

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತವರಣದೊಂದಿಗೆ ತುಂತುರು ಮಳೆ Read More »

ಕರ್ನಾಟಕ

ಶರಾವತಿ ಜಲವಿದ್ಯುತ್‌ ಯೋಜನೆ– ಸಂಸತ್‌ ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ

(ನ್ಯೂಸ್ ಕಡಬ) newskadaba.com  ಡಿ. 11. ಶರಾವತಿ ಜಲವಿದ್ಯುತ್‌ ಯೋಜನೆ ಸಂತ್ರಸ್ತರ ವಿಚಾರವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಲೋಕಸಭೆಯಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿ ಗಮನ ಸೆಳೆದರು. 1958-64 ರ ನಡುವೆ ಶರಾವತಿ ಯೋಜನೆ ಆಗುತ್ತದೆ. 4 ರಿಂದ 5 ಸಾವಿರ ರೈತರ ಕುಟುಂಬಗಳ ಕೃಷಿ ಭೂಮಿ ಈ ಯೋಜನೆಯಿಂದ ಮುಳುಗಡೆಯಾಗುತ್ತದೆ. ಇದುವರೆಗೂ ಸಂತ್ರಸ್ತ ರೈತರಿಗೆ ಕೃಷಿ ಭೂಮಿ ಒದಗಿಸಿಕೊಡುವ ಕೆಲಸವನ್ನು ಹಿಂದಿನ ಸರ್ಕಾರಗಳು ಮಾಡಿಲ್ಲ ಎಂದು ತಿಳಿಸಿದ್ದಾರೆ. ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಇದೂವರೆಗೂ ಆಗಿಲ್ಲ. ಅರಣ್ಯವನ್ನು ಡಿ ರಿಸರ್ವ್

ಶರಾವತಿ ಜಲವಿದ್ಯುತ್‌ ಯೋಜನೆ– ಸಂಸತ್‌ ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ Read More »

ರಾಷ್ಟ್ರೀಯ ನ್ಯೂಸ್

ಬೈಕ್- ಲಾರಿ ಡಿಕ್ಕಿ: ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com  ಡಿ. 11. ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿಯ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಟ್ಟಿ ಗ್ರಾಮದ ಬಳಿ ನಡೆದಿದೆ. ಮೃತ ದಂಪತಿಯನ್ನು ಮರಕುಂಬಿ ಗ್ರಾಮದ ನಿವಾಸಿಗಳಾದ ಪತಿ ಮಂಜುನಾಥ ನಾಯಕ್(38) ಹಾಗೂ ಪತ್ನಿ ನೇತ್ರಾವತಿ ನಾಯಕ್(33) ಎಂದು ಗುರುತಿಸಲಾಗಿದೆ. ಕೂಲಿ ಕೆಲಸಕ್ಕಾಗಿ ದಂಪತಿ ಗಂಗಾವತಿಗೆ ಹೊರಟಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ

ಬೈಕ್- ಲಾರಿ ಡಿಕ್ಕಿ: ದಂಪತಿ ಮೃತ್ಯು Read More »

ಕ್ರೈಮ್ ನ್ಯೂಸ್

RBI ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 11. ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಂದಿನಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ. ಶಕ್ತಿಕಾಂತ ದಾಸ್‌ ಅವರ ಅಧಿಕಾರಾವಧಿ ಡಿ.10ರಂದು ಕೊನೆಗೊಂಡಿತು. ಈ ಹಿನ್ನೆಲೆ ಬುಧವಾರ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. 2018ರ ಡಿ.12ರಂದು ಮಾಜಿ ಗವರ್ನರ್‌ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ,

RBI ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅಧಿಕಾರ ಸ್ವೀಕಾರ Read More »

ಕರ್ನಾಟಕ
Scroll to Top