News Kadaba

ಮಲ್ಪೆ ಬೀಚ್‌ನಲ್ಲಿ ಕರ್ತವ್ಯನಿರತ ಹೋಂ ಗಾರ್ಡ್ ಮೇಲೆ ಪ್ರವಾಸಿಗರ ಅನುಚಿತ ವರ್ತನೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಲ್ಪೆ, . 10. ಕರ್ತವ್ಯನಿರತ ಹೋಂ ಗಾರ್ಡ್ ಮೇಲೆ ಪ್ರವಾಸಿಗರು ಅನುಚಿತವಾಗಿ ವರ್ತಿಸಿದ ಕಾರಣಕ್ಕೆ ಪ್ರಕರಣ ದಾಖಲಾಗಿದೆ. ಮಲ್ಪೆ ಬೀಚ್‌ನಲ್ಲಿ ಪ್ರವಾಸೋದ್ಯಮ ಇಲಾಖೆಯ ಉಡುಪಿಯ ಹೋಂ ಗಾರ್ಡ್ ಅಕ್ಷಯ್ ಕುಮಾರ್ ಅವರು ಕರ್ತವ್ಯದ ವೇಳೆ ಹಲ್ಲೆ ಮತ್ತು ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಅಕ್ಷಯ್ ಕುಮಾರ್ ಘಟನೆ ನಡೆದ ದಿನ ಬೆಳಗ್ಗೆ 10:00 ಗಂಟೆಯಿಂದ ಮಲ್ಪೆ ಬೀಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಮಾರು ಮಧ್ಯಾಹ್ನ 1:00 ಗಂಟೆಗೆ, 4-5 […]

ಮಲ್ಪೆ ಬೀಚ್‌ನಲ್ಲಿ ಕರ್ತವ್ಯನಿರತ ಹೋಂ ಗಾರ್ಡ್ ಮೇಲೆ ಪ್ರವಾಸಿಗರ ಅನುಚಿತ ವರ್ತನೆ: ದೂರು ದಾಖಲು Read More »

ಕರಾವಳಿ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ

(ನ್ಯೂಸ್ ಕಡಬ) newskadaba.com . 10. ಕರ್ನಾಟಕದ 10ನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಮತ್ತು ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿಬಾಯಿಸಿ ರಾಜಕಾರಣದಲ್ಲಿ ವಿಶೇಷ ಛಾಪು ಮೂಡಿಸಿದ್ದ ಎಸ್​​.ಎಂ.ಕೃಷ್ಣ ಬೆಂಗಳೂರಿನಲ್ಲಿ ಇಹಲೋಕ ತ್ಯಜಿಸಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​.ಎಂ.ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಎಸ್.ಎಂ.ಕೃಷ್ಣರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ Read More »

ಕ್ರೈಮ್ ನ್ಯೂಸ್

ವಿಧಾನಸಭೆಯ ನೂತನ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆ

(ನ್ಯೂಸ್ ಕಡಬ) newskadaba.com . 09. ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆಯನ್ನು ಇಂದು ಸದನದಲ್ಲಿ ಔಪಚಾರಿಕವಾಗಿ ಘೋಷಿಸಲಾಯಿತು. ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಪಕ್ಷಗಳು ನಾಮಪತ್ರ ಸಲ್ಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದರು. ಮೂರು ದಿನಗಳ ವಿಶೇಷ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸ್ಥಾನ ಮತ್ತು ಉಪ ಸಭಾಪತಿ

ವಿಧಾನಸಭೆಯ ನೂತನ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

‘ಬಾಣಂತಿಯರ ಸಾವಿನ ಬಗ್ಗೆ ರಾಜಕೀಯ ಉದ್ದೇಶದಿಂದ ಮಾತನಾಡಬಾರದು’ – ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com , ಡಿ. 09.ಬೆಳಗಾವಿ: ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ ಅವರು, ಬಾಣಂತಿಯರ ಸಾವಿನ ವಿಚಾರವಾಗಿ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚೆ ಆಗಬೇಕು. ಅದಕ್ಕೆ ನಾವು ಉತ್ತರ ನೀಡುತ್ತೇವೆ ಎಂದರು. ಬಾಣಂತಿಯರ ಸಾವಿನ ಬಗ್ಗೆ ನಿಜಾಂಶಗಳ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಬಾಣಂತಿಯರ

‘ಬಾಣಂತಿಯರ ಸಾವಿನ ಬಗ್ಗೆ ರಾಜಕೀಯ ಉದ್ದೇಶದಿಂದ ಮಾತನಾಡಬಾರದು’ – ದಿನೇಶ್ ಗುಂಡೂರಾವ್ Read More »

ಕರ್ನಾಟಕ

ಸಿರಿಯಾ ಅಧ್ಯಕ್ಷ ಪಲಾಯನ

(ನ್ಯೂಸ್ ಕಡಬ) newskadaba.com , ಡಿ. 09. ಡೆಮಾಸ್ಕಸ್‌: ಸಿರಿಯಾದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಕಳೆದ 24 ವರ್ಷಗಳಿಂದ ಅಧಿಕಾರದಲ್ಲಿದ್ದ ಅಧ್ಯಕ್ಷ ಬಷರ್ ಅಲ್-ಅಸ್ಸಾದ್ ಆಡಳಿತ ಅಂತ್ಯಗೊಂಡಿದ್ದು, ಅವರು ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. 42 ವರ್ಷದ ಅಬು ಮೊಹಮ್ಮದ್ ಅಲ್-ಗೊಲಾನಿ ನೇತೃತ್ವದ ಹಯಾತ್ ತಹ್ರಿರ್ ಅಲ್-ಶಾಮ್ (HTS) ಬಂಡುಕೋರ ಪಡೆಗಳು ನಡೆಸಿದ ದಂಗೆಯಿಂದ ಬಷರ್ ಅವರ ಈ ಕಾಲು ಶತಮಾನಗಳ ಸಮೀಪದ ಆಡಳಿತ ಬಿದ್ದು ಹೋಗಿದೆ. ಸಿರಿಯಾದ ನಾಗರಿಕ ದಂಗೆಯ ಮುಖ್ಯ ಸೂತ್ರಧಾರ ಅಬು ಮೊಹಮ್ಮದ್

ಸಿರಿಯಾ ಅಧ್ಯಕ್ಷ ಪಲಾಯನ Read More »

ಬ್ರೇಕಿಂಗ್ ನ್ಯೂಸ್

ಜ. 19 ರಂದು ನಡೆಯುವ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ 2025ದ ಲಾಂಛನ ಬಿಡುಗಡೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, . 09. ಬಿ.ಸಿ.ರೋಡ್ ನ ಗಾಣದಪಡ್ಪುವಿನ ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ಯುವವಾಹಿನಿ ಹಾಗೂ ಬಿಲ್ಲವ ಮಹಿಳಾ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಜನವರಿ 19 ರಂದು ನಡೆಯುವ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ 2025 ಇದರ ಲಾಂಛನ ಬಿಡುಗಡೆ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ

ಜ. 19 ರಂದು ನಡೆಯುವ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ 2025ದ ಲಾಂಛನ ಬಿಡುಗಡೆ Read More »

ಕರಾವಳಿ

ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೇರವೇರಿಸಿದ ಸಂಸದ ಕೋಟ

(ನ್ಯೂಸ್ ಕಡಬ) newskadaba.com ಮಂಗಳೂರು, . 09. ಮಂಗಳೂರಿನಿಂದ ಕಾರವಾರ ಪ್ರಯಾಣಿಸುವ ರೈಲ್ವೆ ಹಳಿಗಳನ್ನು ದ್ವಿಪತಗೊಳಿಸುವುದು ಮತ್ತು ಭಾರತೀಯ ರೈಲ್ವೆ ಹಾಗೂ ಕೊಂಕಣ ರೈಲ್ವೆ ಯನ್ನು ವಿಲೀನಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಕುಂದಾಪುರದ ಮೂಡ್ಲುಕಟ್ಟೆ ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಲಯನ್ಸ್ ಕ್ಲಬ್ ವತಿಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮತ್ತು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೆರವೇರಿಸಿ ಅವರು

ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೇರವೇರಿಸಿದ ಸಂಸದ ಕೋಟ Read More »

ಕರಾವಳಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com , ಡಿ. 09. ಬೆಂಗಳೂರು:  ಚಿನ್ನದ ದರದಲ್ಲಿ ಇಂದು ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 15 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 16 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,130 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,778 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರಗಳ

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಮನೆಯ ಗೋಡೆಗೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, . 09. ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸೊಂದು ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು ಬೆಳಗ್ಗೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ ಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ ಮನೆಯ ಆವರಣಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ ಗೋಡೆಗೆ ಢಿಕ್ಕಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ. ಈ ಸಂದರ್ಭ ರಸ್ತೆ ಬದಿ ಶಾಲಾ ಮಕ್ಕಳು ನಿಂತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ. ಕನ್ಯಾಡಿಯ ಸೇವಾ ಭಾರತಿಗೆ

ಚಾಲಕನ ನಿಯಂತ್ರಣ ತಪ್ಪಿ ಮನೆಯ ಗೋಡೆಗೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್ Read More »

ಕರಾವಳಿ

ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com , ಡಿ. 09. ನವದೆಹಲಿ:  ದೆಹಲಿಯಲ್ಲಿರುವ  ಹಲವು ಖಾಸಗಿ ಶಾಲೆಗಳಿಗೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದ್ದು, ಅಧಿಕಾರಿಗಳು ತ್ವರಿತ ಕ್ರಮಕ್ಕೆ ಮುಂದಾಗಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ ಡಾಲರ್ ಹಣ ನೀಡಬೇಕು ಇಲ್ಲದಿದ್ದರೆ ಶಾಲಾ ಕಟ್ಟಡಗಳ ಒಳಗೆ ಹಾಕಲಾದ ಸ್ಫೋಟಕಗಳನ್ನು ಸ್ಫೋಟಿಸುವುದಾಗಿ ಭೀತಿ ಹುಟ್ಟಿಸಲಾಗಿದೆ. ಕಳುಹಿಸಲಾಗಿರುವ ಬೆದರಿಕೆ ಮೇಲ್‌ನಲ್ಲಿ,

ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top