News Kadaba

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಬಡವರ ಬಿಪಿಎಲ್ ಕಾರ್ಡ್ ಗಳನ್ನು ಕಸಿಯುವುದಿಲ್ಲ: ಸಿ,ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 09. ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಸವಣೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು. ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್  ಗಳನ್ನು ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಘಾಂವಿ ಜನತೆಗೆ ಧನ್ಯವಾದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ದೇಶದಲ್ಲಿ ಬಿಜೆಪಿ ಆಡಳಿತ ಇರುವ ಯಾವುದೇ […]

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಬಡವರ ಬಿಪಿಎಲ್ ಕಾರ್ಡ್ ಗಳನ್ನು ಕಸಿಯುವುದಿಲ್ಲ: ಸಿ,ಎಂ ಸಿದ್ದರಾಮಯ್ಯ Read More »

ಕರ್ನಾಟಕ

ಡಿ.13ರಿಂದ ಕರ್ನಾಟಕದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com . 09. ಬಂಗಾಳಕೊಲ್ಲಿ ಹಾಗೂ ಹಿಂದೂಮಹಾಸಾಗರದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿದ್ದು, ಚಂಡಮಾರುತ ಪರಿಚಲನೆ ಶುರುವಾಗಿದೆ. ಕರ್ನಾಟಕ, ತಮಿಳುನಾಡು, ಶ್ರೀಲಂಕಾದಲ್ಲಿ ಡಿಸೆಂಬರ್ 13ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.  

ಡಿ.13ರಿಂದ ಕರ್ನಾಟಕದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ

ಮಣಿಪಾಲ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಣಿಪಾಲ, ಡಿ. 09. ರಸ್ತೆ ಬದಿಯಲ್ಲಿ  ಕೆಟ್ಟು ನಿಂತ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆಯು  ಪರ್ಕಳ ಎಸ್‌ಬಿಐ ಬ್ಯಾಂಕಿನ ಎದುರು ನಡೆದಿದೆ. ಮೃತರನ್ನು ಪರ್ಕಳದ ಶೆಟ್ಟಿಬೆಟ್ಟುವಿನ ದೇವು ಪೂಜಾರಿ ಎಂಬವರ ಮಗ ಸೃಜನ್ ಸಾಗರ್ ಎಂದು ಗುರುತಿಸಲಾಗಿದೆ. ಟೈಯರ್ ಸಿಡಿದ ಟ್ಯಾಂಕರ್ ಲಾರಿಯನ್ನು ಚಾಲಕ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಸೃಜನ್, ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ

ಮಣಿಪಾಲ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »

ಕರಾವಳಿ

ಬಾಂಬ್ ತಯಾರಿಕಾ ವೇಳೆ ಸ್ಫೋಟ: ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಪಶ್ಚಿಮ ಬಂಗಾಳ, . 09. ದೇಶಿ ನಿರ್ಮಿತ ಬಾಂಬ್ ತಯಾರಿಸುವ ವೇಳೆ ಸಂಭವಿಸಿದ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಾಂಬ್ ಸ್ಫೋಟದ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆಯಲ್ಲಿ ತೊಡಗಿದ್ದಾರೆ. ಪೊಲೀಸರ ಪ್ರಕಾರ, ಮನೆಯೊಂದರಲ್ಲಿ ಅಕ್ರಮವಾಗಿ ದೇಶೀ ನಿರ್ಮಿತ ಬಾಂಬ್‌ಗಳನ್ನು ತಯಾರಿಸಲಾಗುತ್ತಿತ್ತು. ಅದೇ ವೇಳೆ ಬಾಂಬ್ ಸ್ಫೋಟಗೊಂಡು 3 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಾಹಿತಿ ಪ್ರಕಾರ ಜಿಲ್ಲೆಯ ಖೈರ್ತಲಾ ನಿವಾಸಿ ಮಾಮುನ್ ಮುಲ್ಲಾ ಎಂಬುವವರ ಮನೆಯಲ್ಲಿ ಭಾನುವಾರ

ಬಾಂಬ್ ತಯಾರಿಕಾ ವೇಳೆ ಸ್ಫೋಟ: ಮೂವರು ಮೃತ್ಯು..! Read More »

ಕ್ರೈಮ್ ನ್ಯೂಸ್

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಶುರು

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 09. ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಶುರುವಾಗಲಿದೆ. 10 ದಿನಗಳವರೆಗೆ  ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮುಡಾ, ವಾಲ್ಮೀಕಿ, ಅಬಕಾರಿ, ವಕ್ಫ್, ಬಾಣಂತಿಯರ ಸಾವು ಪ್ರಕರಣಗಳು ಸರ್ಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸುವ ಸಾಧ್ಯತೆ ಇದೆ.ವಿಪಕ್ಷಗಳು ಸರ್ಕಾರದ ಮೇಲೆ ಮುಗಿ ಬೀಳಲು ಸಜ್ಜಾಗಿವೆ. ಇನ್ನೊಂದೆಡೆ ವಿಪಕ್ಷಗಳನ್ನು ಕೂಡ ಕಟ್ಟಿ ಹಾಕಲು ಸರ್ಕಾರವೂ ರೆಡಿಯಾಗಿದೆ. ವಿಪಕ್ಷಗಳ ಹಗರಣಗಳನ್ನು ಮುಂದಿಟ್ಟುಕೊಂಡು ಸರ್ಕಾರ ಕೌಂಟರ್ ನೀಡಲು ತಯಾರಾಗಿದೆ. ಸದನದ ಒಳಗೆ ಆಡಳಿತ ವಿಪಕ್ಷಗಳ ವಾಗ್ವದವು  ಒಂದು

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಶುರು Read More »

ಕರ್ನಾಟಕ

ವಾಷಿಂಗ್ ಮಿಷಿನ್‌ ಸರ್ವೀಸ್ ಹೆಸರಲ್ಲಿ ಗ್ರಾಹಕರಿಗೆ ವಂಚನೆ: ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, . 09. ವಾಷಿಂಗ್ ಮಿಷಿನ್‌ ಕಂಪನಿ ಹೆಸರಲ್ಲಿ ಗ್ರಾಹಕರಿಗೆ ಉಚಿತ ಸೇವೆ ನೀಡುವ ನೆಪದಲ್ಲಿ ವಂಚನೆ ಎಸಗುತ್ತಿದ್ದ ಮೂವರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ವಿವೇಕಾನಂದ ಎಂಟರ್‌ಪ್ರೆಸಸ್ ಮಾಲೀಕ ಚರಣ್ ಐಎಫ್‌ಬಿ ವಾಷಿಂಗ್ ಮಿಷನ್ ಅಧಿಕೃತ ಸೇವಾದಾರರಾಗಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಐಎಫ್‌ಬಿ ವಾಷಿಂಗ್ ಮಿಷನ್ ಕೊಳ್ಳುವ ಯಾವುದೇ ಗ್ರಾಹಕರಿಗೆ ಇವರು ಉಚಿತವಾಗಿ ಮನೆಗೆ ಹೋಗಿ ಸೇವೆಕೊಡುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಇವರಂತೆ ಕಂಪನಿಯ ಹೆಸರು ಹೇಳಿಕೊಂಡು ಗ್ರಾಹಕರ

ವಾಷಿಂಗ್ ಮಿಷಿನ್‌ ಸರ್ವೀಸ್ ಹೆಸರಲ್ಲಿ ಗ್ರಾಹಕರಿಗೆ ವಂಚನೆ: ಮೂವರು ಅರೆಸ್ಟ್ Read More »

ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ರಥೋತ್ಸವ ವೈಭವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 07. ಇತಿಹಾಸ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಇಂದು ಬೆಳಗ್ಗೆ ಚಂಪಾಷಷ್ಠಿ ರಥೋತ್ಸವ ವೈಭವದಿಂದ ಜರುಗಿತು. ಭಕ್ತರು ಸಡಗರ ಸಂಭ್ರಮದಿಂದ ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ರಥಾರೂಢನಾದ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವರು ರಥಬೀದಿಯಲ್ಲಿ ಸಂಚರಿಸಿದ್ದನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಉಮಾಮಹೇಶ್ವರ ದೇವರು ಆಸೀನರಾದ ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಶುಕ್ರವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಿತು. ಕುಕ್ಕೆ ಶ್ರೀಸುಬ್ರಹ್ಮಣ್ಯ ಕ್ಷೇತ್ರದ ಚಂಪಾಷಷ್ಠಿಯಲ್ಲಿ ಭಾಗವಹಿಸಲೆಂದು ಜಿಲ್ಲೆಯ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ರಥೋತ್ಸವ ವೈಭವ Read More »

ಕರಾವಳಿ

ನಿಲ್ಲಿಸಿದ್ದ ಲಾರಿಯ ಟಯರ್ ಕಳವು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 07.ರಸ್ತೆಬದಿ ನಿಲ್ಲಿಸಲಾಗಿದ್ದ ಲಾರಿಯ ಟಯರ್ ಕದ್ದುಕೊಂಡು ಹೋದ ಘಟನೆ ಸುಳ್ಯದ ಪೆರಾಜೆಯಲ್ಲಿ ಶುಕ್ರವಾರ ನಡೆದಿದೆ. ಈ ಲಾರಿಯಲ್ಲಿ ರಬ್ಬರ್ ಮರಗಳನ್ನು ಸಾಗಾಟ ಮಾಡಲಾಗುತ್ತಿತ್ತು. ನಾಲ್ಕು ದಿನಗಳ ಹಿಂದೆ ಲಾರಿಯನ್ನು ಪೆರಾಜೆಯ ರಸ್ತೆ ಬದಿಯಲ್ಲಿ ನಿಲ್ಲಿಸಿ ಮರ ಸಾಗಾಟಗಾರರು ತಮ್ಮ ಊರಾದ ಕೇರಳಕ್ಕೆ ತೆರಳಿದ್ದರು. ಆದರೆ ಇಂದು ಬಂದು ನೋಡುವಾಗ ಲಾರಿಯ ಒಂದು ಟಯರ್ ಕಳವಾಗಿರುವುದು ಬೆಳಕಿಗೆ ಬಂದಿದೆ.  

ನಿಲ್ಲಿಸಿದ್ದ ಲಾರಿಯ ಟಯರ್ ಕಳವು Read More »

ಕರಾವಳಿ

ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ, ಬೆಂಕಿ ಅವಘಡ ಸಂಭವಿಸಿದ ಘಟನೆ ಅತ್ತಾವರ ಮೆಸ್ಕಾಂ ಬಳಿ ಮನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ. ಇಲ್ಲಿನ ಅನ್ಸಾರ್ ಎಂಬವರ ಮನೆಯ ಸಿಲಿಂಡರ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದೆ. ಮನೆಮಂದಿ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ನ ರೆಗ್ಯುಲೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮನೆಮಂದಿ ಮನೆಯಿಂದ ಹೊರಬಂದು ಅಪಾಯದಿಂದ ಪಾರಾಗಿದ್ದಾರೆ. ಬಳಿಕ ಪಾಂಡೇಶ್ವರ ಅಗ್ನಿಶಾಮಕ

ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ: ಅಪಾಯದಿಂದ ಪಾರು Read More »

ಕರಾವಳಿ

ಗೇಮಿಂಗ್ ಆ್ಯಪ್‌ನಲ್ಲಿ 3 ಕೋಟಿ ಹಣ ಕಳೆದುಕೊಂಡ ಖಾಸಗಿ ಕಂಪನಿಯ ಉದ್ಯೋಗಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07. ನಗರದ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಗೇಮಿಂಗ್ ಆ್ಯಪ್‌ನಲ್ಲಿ ಕೋಟಿ ಕೋಟಿ ಹಣ ಕಳೆದುಕೊಂಡು, ಆ್ಯಪ್‌ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ನಿಶಾಂತ್ ಶ್ರೀವತ್ಸ ಎಂಬವರು ಆನ್‍ಲೈನ್ ಗೇಮಿಂಗ್ ಆ್ಯಪ್‌ನಲ್ಲಿ 3 ಕೋಟಿ ರೂ. ಹಣ ಕಳೆದುಕೊಂಡಿದ್ದು, ಸೆಂಟ್ರಲ್ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪಾಕೇಟ್ 52 ಆ್ಯಪ್‌ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಆನ್‍ಲೈನ್ ಜೂಜಿನ ಆ್ಯಪ್‌ ಆಗಿರುವ ಪಾಕೇಟ್ 52, ಸಣ್ಣ ಪುಟ್ಟ ಬೆಟ್ಟಿಂಗ್ ಹಾಕಿದಾಗ ಗೆಲ್ಲಲು

ಗೇಮಿಂಗ್ ಆ್ಯಪ್‌ನಲ್ಲಿ 3 ಕೋಟಿ ಹಣ ಕಳೆದುಕೊಂಡ ಖಾಸಗಿ ಕಂಪನಿಯ ಉದ್ಯೋಗಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top