News Kadaba

ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 07. ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಬದನಾಜೆಯಲ್ಲಿ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  

ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು..! Read More »

ಕ್ರೈಮ್ ನ್ಯೂಸ್

ಬಾಣಂತಿಯರು ಹಾಗೂ ಶಿಶುಗಳ ಮರಣ ಪ್ರಕರಣ:  ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಡಿ. 07. ಬಳ್ಳಾರಿಯ ಜಿಲ್ಲಾ ಆಸ್ಪತ್ರೆ(ಬಿಮ್ಸ್‌)ಯಲ್ಲಿ ಬಾಣಂತಿಯರು ಹಾಗೂ ಶಿಶುಗಳ ಮರಣ ಪ್ರಕರಣಗಳ ಸಂಬಂಧ ಬಿಮ್ಸ್‌ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್​ಪಿ ಸಿದ್ದರಾಜು ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಗಳ ತಂಡ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡ್​, ಐಸಿಯು, ಔಷಧಿ ದಾಸ್ತಾನು ಉಗ್ರಾಣದಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಬಿಮ್ಸ್​​ ಆಸ್ಪತ್ರೆಯಲ್ಲಿ ಒಂದು ತಿಂಗಳ ಅಂತರದಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದರು. ಈ

ಬಾಣಂತಿಯರು ಹಾಗೂ ಶಿಶುಗಳ ಮರಣ ಪ್ರಕರಣ:  ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ Read More »

ಕ್ರೈಮ್ ನ್ಯೂಸ್

ಭಾರತ ಮೂಲದ ವಿದ್ಯಾರ್ಥಿಗೆ ಚಾಕು ಇರಿತ..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 07. ಭಾರತ ಮೂಲದ ವಿದ್ಯಾರ್ಥಿಯನ್ನು ಇರಿದು ಹತ್ಯೆಗೈದಿರುವ ಘಟನೆ ಕೆನಡಾದ ಒಂಟಾರಿಯೊದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯ ನಿವಾಸದಲ್ಲೇ ವಾಸವಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮೃತ ವಿದ್ಯಾರ್ಥಿಯನ್ನು 22 ವರ್ಷದ ಗುರಾಸಿಸ್ ಸಿಂಗ್ ಎಂದು ಗುರುತಿಸಲಾಗಿದೆ. ಲ್ಯಾಂಬ್ಟನ್ ಕಾಲೇಜಿನಲ್ಲಿ ಮೊದಲನೆ ವರ್ಷದ ಬಿಸಿನೆಸ್ ಮ್ಯಾನೇಜ್ ಮೆಂಟ್ ಪದವಿ ವಿದ್ಯಾರ್ಥಿಯಾಗಿದ್ದ ಗುರಾಸಿಸ್ ಸಿಂಗ್ ಅನ್ನು ಆತನ ಕಕೋಣೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದ 36 ವರ್ಷದ ಕ್ರಾಸ್ಲೀ ಹಂಟರ್ ಎಂಬ ವ್ಯಕ್ತಿ ರವಿವಾರ ಚೂರಿಯಿಂದ ಇರಿದಿದ್ದಾನೆ. ಅಡುಗೆ ಕೋಣೆಯಲ್ಲಿ

ಭಾರತ ಮೂಲದ ವಿದ್ಯಾರ್ಥಿಗೆ ಚಾಕು ಇರಿತ..! Read More »

ಕ್ರೈಮ್ ನ್ಯೂಸ್

ಕರ್ನಾಟಕದಲ್ಲಿ 3 ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 07. ಕೇಂದ್ರ ಸರ್ಕಾರವು ದೇಶದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ದೇಶದಲ್ಲಿ 85 ಕೇಂದ್ರೀಯ ವಿದ್ಯಾಲಯಗಳು ಮತ್ತು 28 ಹೊಸ ನವೋದಯ ವಿದ್ಯಾಲಯಗಳನ್ನು ತೆರೆಯುವುದಾಗಿ ಘೋಷಿಸಿದೆ. ಇದರಲ್ಲಿ ಕರ್ನಾಟಕದಲ್ಲಿ ಮೂರು ಕೇಂದ್ರೀಯ ವಿದ್ಯಾಲಯಗಳು ಬರಲಿವೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕರ್ನಾಟಕದಲ್ಲಿ ಮೂರು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಗರಿಷ್ಠ 13 ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲಾಗುವುದು. 28 ಹೊಸ ನವೋದಯ ವಿದ್ಯಾಲಯಗಳನ್ನು ತೆರೆಯುವುದಾಗಿ ಘೋಷಿಸಲಾಗಿದ್ದು, ಗರಿಷ್ಠ ಎಂಟು

ಕರ್ನಾಟಕದಲ್ಲಿ 3 ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಸರ್ಜಾಪುರ- ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ- ರಾಜ್ಯ ಸಚಿವ ಸಂಪುಟದ ಅನುಮೋದನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07. ಕೋರಮಂಗಲ ಮತ್ತು ಮೇಖ್ರಿ ವೃತ್ತ ಮಾರ್ಗವಾಗಿ ಸರ್ಜಾಪುರದಿಂದ ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗಕ್ಕೆ (ಹಂತ 3ಎ) ರಾಜ್ಯ ಸಚಿವ ಸಂಪುಟದಿಂದ ಅನುಮೋದನೆ ದೊರೆತಿದ್ದು, ಬೆಂಗಳೂರಿನ ನಗರ ಸಾರಿಗೆ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಪ್ರಸ್ತಾವಿತ ಮಾರ್ಗವು ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗಗಳನ್ನು ಪ್ರಮುಖ ವ್ಯವಹಾರಿಕ ಜಿಲ್ಲೆಯ ಮೂಲಕ ಸಂಪರ್ಕಿಸುತ್ತದೆ. ಈ ಬೆಳವಣಿಗೆಯು ನಗರದಾದ್ಯಂತ ಮೆಟ್ರೋ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲಿದ್ದು, ಪ್ರಯಾಣಿಕರಿಂದ ಸ್ವಾಗತಿಸಲ್ಪಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು

ಸರ್ಜಾಪುರ- ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ- ರಾಜ್ಯ ಸಚಿವ ಸಂಪುಟದ ಅನುಮೋದನೆ Read More »

ಕರ್ನಾಟಕ

ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07. ಈರುಳ್ಳಿ, ಬೆಳ್ಳುಳ್ಳಿ ಬೆಲೆ ಮತ್ತೆ ಗಗನಕ್ಕೇರಿದೆ. ರಿಟೇಲ್​​ನಲ್ಲಿ ಬೆಳ್ಳುಳ್ಳಿ ಕೆಜಿಗೆ 500 ರಿಂದ 550 ರೂಪಾಯಿ ಇದ್ದರೆ, ಎಪಿಎಂಸಿ ಮಾರುಕಟ್ಟೆಯಲ್ಲಿ 400 ರಿಂದ 450 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ರಿಟೇಲ್​ನಲ್ಲಿ 70 ರಿಂದ 80 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಎಪಿಎಂಸಿಯಲ್ಲಿ ಹೋಲ್​ಸೇಲ್ ನಲ್ಲಿ 50 ರಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಲೆ ನೂರರ ಗಡಿ ತಲುಪುವ ಸಾಧ್ಯತೆ ಇದೆ. ಈಗಾಗಲೇ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾಧಾರಣ ಈರುಳ್ಳಿ ಕೆಜಿಗೆ 40 ರಿಂದ

ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ Read More »

ಕರ್ನಾಟಕ

26,000 ಕೋಟಿ ಮೌಲ್ಯದ ಕಂಪನಿ ನಿರ್ಮಿಸಿದ ರೋಮನ್ ಸೈನಿ

(ನ್ಯೂಸ್ ಕಡಬ) newskadaba.com ಡಿ. 07. 16 ನೇ ವಯಸ್ಸಿನಲ್ಲಿ AIIMS ಪ್ರವೇಶ ಮತ್ತು 22 ನೇ ವಯಸ್ಸಿನಲ್ಲಿ UPSC ಪರೀಕ್ಷೆಯಲ್ಲಿ ತೇರ್ಗಡೆಯಾದ ರೋಮನ್ ಸೈನಿ ಯಶಸ್ಸಿನ ಕಹಾನಿ ಇಲ್ಲಿದೆ. ಮೂಲತಃ ರಾಜಸ್ಥಾನದವರಾದ ರೋಮನ್ ಅವರ ತಂದೆ ವೃತ್ತಿಯಲ್ಲಿ ಇಂಜಿನಿಯರ್ ಮತ್ತು ತಾಯಿ ಗೃಹಿಣಿ. 16 ನೇ ವಯಸ್ಸಿನಲ್ಲಿ, ರೋಮನ್ AIIMS ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಇದಾದ ಬಳಿಕ ಎಂಬಿಬಿಎಸ್ ಪದವಿ ಪಡೆದು ರಾಷ್ಟ್ರೀಯ ಔಷಧ ಅವಲಂಬನೆ ಚಿಕಿತ್ಸಾ ಕೇಂದ್ರದಲ್ಲಿ ಕೆಲಸ ಆರಂಭಿಸಿದರು. ರೋಮನ್ ಸೈನಿ 22 ನೇ ವಯಸ್ಸಿನಲ್ಲಿ

26,000 ಕೋಟಿ ಮೌಲ್ಯದ ಕಂಪನಿ ನಿರ್ಮಿಸಿದ ರೋಮನ್ ಸೈನಿ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಬೈಕ್ ಅಪಘಾತದಲ್ಲಿ ಗಾಯಗೊಡಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ. 07. ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೂಡಬಿದ್ರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಪಡುಮಾರ್ನಾಡು ಗ್ರಾಮದ ಬನ್ನಡ್ಕ  ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (46) ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು ಜನವರಿ ೩ರಂದು ನಡೆಯಲಿದ್ದ ಅವರ ಪುತ್ರನ ಉಪನಯನದ ಕಾಗದವನ್ನು ವಿತರಿಸಿ ವಾಪಸ್ಸು ಬರುತ್ತಿದ್ದ ವೇಳೆ ಬನ್ನಡ್ಕ ಬಳಿ ಬೈಕ್‌ನಿಂದ ಬಿದ್ದಿದ್ದರು.

ಬೈಕ್ ಅಪಘಾತದಲ್ಲಿ ಗಾಯಗೊಡಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು : ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಶಕ್ತಿನಗರದಲ್ಲಿ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಪ್ರಯಾಣದ ಬಸ್ ಚಾಲನೆ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡು ಬಸ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋ, 2024ರ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು, ಮಾನವ ಹಾಗೂ ಮಾಹಿತಿ ಹಕ್ಕು ಘಟಕದ ಅಧ್ಯಕ್ಷ ಮನೋರಾಜ್, ದಕ್ಷಿಣ

ಮಂಗಳೂರು : ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಚಾಲನೆ Read More »

ಕರಾವಳಿ

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಕೇವಲ 10.68ರಷ್ಟು ಮಾತ್ರವೇ ಇಂಟರ್ ನೆಟ್ ಸಂಪರ್ಕ

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು: ಕರ್ನಾಟಕದ ಕೇವಲ ಶೇ.10. 68 ರಷ್ಟು ಸರ್ಕಾರಿ ಶಾಲೆಗಳು ಹಾಗೂ ಶೇ. 71. 98ರಷ್ಟು ಖಾಸಗಿ ಶಾಲೆಗಳು ಇಂಟರ್ನೆಟ್ ಸಂಪರ್ಕವನ್ನು ಹೊಂದಿವೆ. ಕೇರಳದಲ್ಲಿ ಶೇ.94.57ರಷ್ಟು ಸರ್ಕಾರಿ ಶಾಲೆಗಳಲ್ಲಿ ಈ ಸೌಲಭ್ಯವಿದೆ. ಗುಜರಾತ್‌ನಲ್ಲಿ ಇಂಟರ್ನೆಟ್ ಸಂಪರ್ಕ ಹೊಂದಿರುವ ಸರ್ಕಾರಿ ಶಾಲೆಗಳ ಪ್ರಮಾಣ ಶೇ. 94.18 ಆಗಿದೆ. ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಮೂಲಸೌಕರ್ಯ’ ಕುರಿತು ಸಂಸದರಾದ ಫುಲೋ ದೇವಿ ನೇತಮ್ ಮತ್ತು ರಂಜೀತ್ ರಂಜನ್ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಸರ್ಕಾರದಿಂದ ನೀಡಿದ ಲಿಖಿತ

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಕೇವಲ 10.68ರಷ್ಟು ಮಾತ್ರವೇ ಇಂಟರ್ ನೆಟ್ ಸಂಪರ್ಕ Read More »

ಕರ್ನಾಟಕ
Scroll to Top