News Kadaba

ಬೈಕ್- ಸರ್ಕಾರಿ ಬಸ್ ಡಿಕ್ಕಿ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 02. ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಕವಿತಾಳ ಗ್ರಾಮದ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ದೇವತಗಲ್ ಗ್ರಾಮದ ನಿವಾಸಿ ರಂಗನಾಥ ನಾಯಕ (35) ಎಂದು ಗುರುತಿಸಲಾಗಿದೆ. ಲಿಂಗಸುಗೂರು ಮೂಲಕ ರಾಯಚೂರಿಗೆ ಬರುತ್ತಿದ್ದ ಬಾದಾಮಿ ಘಟಕಕ್ಕೆ ಸೇರಿದ ವಾಯುವ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.  

ಬೈಕ್- ಸರ್ಕಾರಿ ಬಸ್ ಡಿಕ್ಕಿ: ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್

ಫೆಂಗಲ್ ಚಂಡಮಾರುತ: ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಯಾತ್ರಿಕರಿಗೆ ನಿಷೇಧ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಡಿ. 02. ಫೆಂಗಲ್ ಚಂಡಮಾರುತದ ಪರಿಣಾಮ ಕೇರಳದಲ್ಲೂ ಭಾರೀ ಮಳೆಯಾಗುತ್ತಿದೆ. ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ನಿಷೇಧ ಹೇರಲಾಗಿದೆ. ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ ತಡೆಯಲಾಗಿದೆ. ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅರಣ್ಯ ಮಾರ್ಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಕಾಲ್ನಡಿಗೆ ಯಾತ್ರಿಕರು ನೀಲಕ್ಕಲ್-ಪಂಬಾ ಮೂಲಕ ಶಬರಿಮಲೆಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಅರಣ್ಯ ಮಾರ್ಗದ ಮೂಲಕ ಆಗಮಿಸಿದ್ದ ಭಕ್ತರನ್ನು ವಿಶೇಷ

ಫೆಂಗಲ್ ಚಂಡಮಾರುತ: ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಯಾತ್ರಿಕರಿಗೆ ನಿಷೇಧ Read More »

ಕರ್ನಾಟಕ

ನಟನೆಗೆ ಗುಡ್‌ಬೈ ಹೇಳಿದ ಬಾಲಿವುಡ್ ನಟ ವಿಕ್ರಾಂತ್ ಮಾಸ್ಸಿ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 02. ಹಲವು ಸಿನಿಮಾಗಳಲ್ಲಿ ನಟಿಸಿ ಅದ್ಭುತ ನಟ ಎಂದೆನಿಸಿಕೊಂಡಿರುವ ಬಾಲಿವುಡ್ ನಟ ವಿಕ್ರಾಂತ್ ಮಾಸ್ಸಿ ಅವರು ನಟನೆಗೆ ಗುಡ್‌ಬೈ ಹೇಳಿದ್ದು, ಅವರ ಈ ನಿರ್ಧಾರಕ್ಕೆ ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ‘ಕಳೆದ ಕೆಲ ವರ್ಷಗಳು ಉತ್ತಮವಾಗಿತ್ತು. ನಿಮ್ಮ ನಿರಂತರ ಬೆಂಬಲಕ್ಕಾಗಿ ನಾನು ಪ್ರತಿಯೊಬ್ಬರಿಗೂ ಧನ್ಯವಾದ ಹೇಳುತ್ತೇನೆ. ಆದರೆ ನಾನು ಮುಂದೆ ಬಂದಂತೆಲ್ಲ ಮಗನಾಗಿ, ಗಂಡನಾಗಿ, ತಂದೆಯಾಗಿ ಮನೆಗೆ ಹಿಂತಿರುಗಲು ಇದು

ನಟನೆಗೆ ಗುಡ್‌ಬೈ ಹೇಳಿದ ಬಾಲಿವುಡ್ ನಟ ವಿಕ್ರಾಂತ್ ಮಾಸ್ಸಿ Read More »

ಸಿನಿಮಾ

ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 02. ಕೋರ ಹೋಬಳಿಯ ಪಿ.ಗೊಲ್ಲಹಳ್ಳಿ ಹತ್ತಿರ ನೂತನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಶಂಕುಸ್ಥಾಪನೆಯನ್ನು ನೆರವೇರಿಸಿದರು.   ಈ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಭೂಮಿ ಮಂಜೂರಾಗಿರುವ ಆದೇಶ ಪತ್ರವನ್ನು ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಹಸ್ತಾಂತರಿಸಲಾಯಿತು. ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಮಾತನಾಡಿ, ಭಾರತೀಯ ಕ್ರಿಕೆಟ್ ಮಂಡಳಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್

ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಸಿಲಿಂಡರ್ ಸ್ಫೋಟ: ಮೂವರು ಕಾರ್ಮಿಕರು ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಆನೇಕಲ್, ಡಿ. 02. ಅನಿಲ ಸೋರಿಕೆಯಾಗಿ ಸಿಲಿಂಡರ್ ಬ್ಲಾಸ್ಟ್ ಆಗಿರುವ ಪರಿಣಾಮ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದೆ. ಇಂದು ಬೆಳ್ಳಂಬೆಳಿಗ್ಗೆ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಅಸ್ಸಾಂ ಮೂಲದ ಬಿದನ್ ದಾಸ್, ದಯಾಲ್ ಶಾಂತಿ ಹಾಗೂ ಗುಲಾಭ ಕರ್ಮಾಕರ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.  

ಸಿಲಿಂಡರ್ ಸ್ಫೋಟ: ಮೂವರು ಕಾರ್ಮಿಕರು ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಕಸದ ರಾಶಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ಡಿ. 02. ಉಡುಪಿ:  ಹೆಬ್ರಿ ಕೆಳಪೇಟೆಯ  ಮೂರು ರಸ್ತೆ ಬಳಿ ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ದೊರೆತ ಶವವನ್ನು ಮೂಲತಃ  ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ  ಅವರದ್ದು ಎಂದು ಗುರುತಿಸಲಾಗಿದೆ. ಮೃತ ರಾಜೀವ ಅವರು ಬೆಳಂಜೆಯ ಬಾಡಿಗೆ ಮನೆ ಒಂದರಲ್ಲ ವಾಸವಿದ್ದರು. ವಿಪರೀತ ಮದ್ಯಪಾನ ಚಟ ಹೊಂದಿದ್ದ ಇವರು ದಿನ ಮನೆಗೆ ಹೋಗದೆ ಬಸ್ ತಂಗುದಾಣ ಬಳಿ ಇರುತ್ತಿದ್ದರು

ಉಡುಪಿ: ಕಸದ ರಾಶಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ Read More »

ಕರಾವಳಿ

ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 02. ಮನೆಯಲ್ಲಿ ಆಟವಾಡುತ್ತಾ ಬಲೂನ್ ಊದಲು ಹೋಗಿ ಗಂಟಲಲ್ಲಿ ಸಿಲುಕಿ ಬಾಲಕ ಉಸಿರುಗಟ್ಟಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನವೀನ ನಾರಾಯಣ ಬೆಳಗಾಂವಕರ್ (13) ಎಂದು ಗುರುತಿಸಲಾಗಿದೆ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಜಾರಿ ಹೋಗಿ ಗಂಟಲಲ್ಲಿ ಸಿಲುಕಿಕೊಂಡಿದೆ. ಗಂಟಲಲ್ಲಿ

ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್

ಕೊಲೆ ಕೇಸ್ ಕೈದಿಗೆ ಕೃಷಿ ಮಾಡಲು 3 ತಿಂಗಳು ಪೆರೋಲ್: ಕರ್ನಾಟಕ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಡಿ. 02. ಬೆಂಗಳೂರು:  ಅನಾರೋಗ್ಯಪೀಡಿತ ತಾಯಿಗೆ ಚಿಕಿತ್ಸೆ ಕಲ್ಪಿಸಲು, ತಂದೆಯ ಯೋಗಕ್ಷೇಮ ವಿಚಾರಿಸಲು ಮತ್ತು ಸಂತಾನ ಪಡೆಯಲು ಅಪರಾಧ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ಸಜಾ ಬಂಧಿಗೆ ನ್ಯಾಯಾಲಯ ಪೆರೋಲ್ ನೀಡಿದ ಉದಾಹರಣೆ ಸಾಕಷ್ಟಿವೆ. ಆದರೆ ಇದೀಗ ಕೃಷಿ ಚಟುವಟಿಕೆ ನೋಡಿಕೊಳ್ಳಲು 11 ವರ್ಷಗಳಿಂದ ಜೈಲಿನಲ್ಲಿರುವ ಸಜಾ ಕೈದಿಯೊಬ್ಬನಿಗೆ ಪೆರೋಲ್ ಮಂಜೂರು ಮಾಡಿ ಹೈಕೋರ್ಟ್ ಅಪರೂಪದ ಆದೇಶ ನೀಡಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಿದ್ದಿದೇವರಹಳ್ಳಿ ನಿವಾಸಿ

ಕೊಲೆ ಕೇಸ್ ಕೈದಿಗೆ ಕೃಷಿ ಮಾಡಲು 3 ತಿಂಗಳು ಪೆರೋಲ್: ಕರ್ನಾಟಕ ಹೈಕೋರ್ಟ್ ಆದೇಶ Read More »

ಕರ್ನಾಟಕ

ಕರ್ತವ್ಯಕ್ಕೆ ಹಾಜರಾಗುವ ವೇಳೆ ಐಪಿಎಸ್ ಅಧಿಕಾರಿ ಮೃತ್ಯು- ಜೀಪ್‌ ಚಾಲಕನ ವಿರುದ್ಧ ಎಫ್‌ಐಆರ್‌

(ನ್ಯೂಸ್ ಕಡಬ) newskadaba.com ಹಾಸನ, ಡಿ. 02. ಜೀಪ್‌ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ದನ್ ಮೃತಪಟ್ಟ ಘಟನೆ ಪ್ರಕರಣ ಸಂಬಂಧ ಹಾಸನ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀಪ್‌ ಚಾಲಕ ಮಂಜೇಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕೆಲ ದಿನಗಳ ಹಿಂದಷ್ಟೇ ಪೊಲೀಸ್ ಅಕಾಡೆಮಿಲ್ಲಿ ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾಗುವ ವೇಳೆ ಯುವ ಐಪಿಎಸ್ ಅಧಿಕಾರಿ ಮೃತಪಟ್ಟಿದ್ದಾರೆ. ಮೈಸೂರಿನಿಂದ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬರುತ್ತಿದ್ದ ವೇಳೆ ಜೀಪ್ ಟಯರ್ ಸಿಡಿದು ವಾಹನ ಪಲ್ಟಿಯಾಗಿ

ಕರ್ತವ್ಯಕ್ಕೆ ಹಾಜರಾಗುವ ವೇಳೆ ಐಪಿಎಸ್ ಅಧಿಕಾರಿ ಮೃತ್ಯು- ಜೀಪ್‌ ಚಾಲಕನ ವಿರುದ್ಧ ಎಫ್‌ಐಆರ್‌ Read More »

ಕ್ರೈಮ್ ನ್ಯೂಸ್

ಇಂದು 9,000 ಕೋಟಿ ವೆಚ್ಚದ 867 ಕಾಮಗಾರಿಗಳಿಗೆ ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 02. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ತುಮಕೂರು ಗ್ರಾಮಾಂತರಕ್ಕೆ ನೀಡಲಿದ್ದು, 9 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ತುಮಕೂರು ಗ್ರಾಮಾಂತರದ ಸೋರೆಕುಂಟೆ ಬಳಿಯ ಪಿ ಗೊಲ್ಲಹಳ್ಳಿಯಲ್ಲಿ 41 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿರುವ 150 ಕೋಟಿ ರೂ. ವೆಚ್ಚದ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ 1.5 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾರೆ.  

ಇಂದು 9,000 ಕೋಟಿ ವೆಚ್ಚದ 867 ಕಾಮಗಾರಿಗಳಿಗೆ ಸಿಎಂ ಚಾಲನೆ Read More »

ಕರ್ನಾಟಕ
Scroll to Top