News Kadaba

ಯುವತಿ ಮೇಲೆ ಅತ್ಯಾಚಾರ, ಕೊಲೆ ಆರೋಪ: ಸರಣಿ ಹಂತಕ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಗಾಂಧಿನಗರ, ನ. 29. ಗುಜರಾತ್‌ನ ವಲ್ಸಾದ್‌ ಜಿಲ್ಲೆಯಲ್ಲಿ 19 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಹರಿಯಾಣದ 29 ವರ್ಷದ ಸರಣಿ ಹಂತಕನನ್ನು ಗುಜರಾತ್‌ ಪೊಲೀಸರು ಬಂಧಿಸಿದ್ದಾರೆ. ಈ ಅತ್ಯಾಚಾರ ಎಸಗುವುದಕ್ಕೂ ಮುನ್ನ ಹಂತಕ ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ರೈಲಿನಲ್ಲೇ ನಾಲ್ವರನ್ನು ಹತ್ಯೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ನವೆಂಬರ್‌ 14ರಂದು ಉದ್ವಾಡ ರೈಲು ನಿಲ್ದಾಣದ ಸಮೀಪದ ಹಳಿಯ ಮೇಲೆ ಯುವತಿಯ ಶವ ಪತ್ತೆಯಾಗಿತ್ತು. […]

ಯುವತಿ ಮೇಲೆ ಅತ್ಯಾಚಾರ, ಕೊಲೆ ಆರೋಪ: ಸರಣಿ ಹಂತಕ ಅರೆಸ್ಟ್‌ Read More »

ಕ್ರೈಮ್ ನ್ಯೂಸ್

ಯುವಕನ ಮೇಲೆ ಗುಂಡಿನ ದಾಳಿ: 3 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ. 29. ನಗರದ ಕೆಎಂಎಫ್ ಡೈರಿ ಬಳಿ ಬುಧವಾರ ರಾತ್ರಿ ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ್ದು ಆತನ ಮಾಜಿ ಪ್ರೇಯಸಿ ಎಂಬ ವಿಚಾರ ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯೂ ಸೇರಿದಂತೆ ಮಾಳಮಾರುತಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟಿಳಕವಾಡಿಯ ದ್ವಾರಕಾನಗರದ ಪ್ರವೀಣ ಕುಮಾರ (31) ಗುಂಡಿನ ದಾಳಿಗೆ ಒಳಗಾಗಿ ಬಿಮ್ಸ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿಧಾ ಕಿತ್ತೂರು, ನಾಜಿಯಾ

ಯುವಕನ ಮೇಲೆ ಗುಂಡಿನ ದಾಳಿ: 3 ಮಂದಿಯ ಬಂಧನ Read More »

ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ನ. 29. ಶಾಲಾ ಮಕ್ಕಳು ಇರುವ ಆಟೋ ಮತ್ತು ಸ್ಕೂಟಿ ನಡುವೆ ರಸ್ತೆ ಅಪಘಾತವಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಹನೂರು ತಾಲ್ಲೂಕಿನ ಕಾಮಗೆರೆ ಸಮೀಪ ನಡೆದಿದೆ. ಮೃತ ವಿದ್ಯಾರ್ಥಿ ಹನೂರು ತಾಲ್ಲೂಕಿನ ಮಂಗಲ ಗ್ರಾಮದ ವಿಮಲ್ ರಾಜ್ (10) ಎಂದು ಗುರುತಿಸಲಾಗಿದೆ. ಕಾಮಗೆರೆ ಗ್ರಾಮದ ಸೆಂಟ್ ಕ್ಲೇವಿಯರ್ ಶಾಲೆಗೆ 5 ನೇ ತರಗತಿ ವಿದ್ಯಾರ್ಥಿಯಾಗಿದ್ದ ಬಾಲಕ ಆಟೋದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದು ಆಟೋ ಪಲ್ಟಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..! Read More »

ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಯಾದಗಿರಿ, ನ. 29. ಕಾರು ಮತ್ತು ಬೈಕ್ ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ. ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದ ನಿವಾಸಿ ಹಳ್ಳೆಪ್ಪ ದೊಡ್ಡನಂದಪ್ಪ (45), ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ನಿವಾಸಿ ಮಲ್ಲಯ್ಯ ಹಣಮಂತ ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಬೈಕ್ ಸವಾರರು ಜೇವರ್ಗಿ ತಾಲೂಕಿನ ಚಿಕ್ಕಮುದವಾಳ ಗ್ರಾಮದ ಬಳಿ ಇರುವ ಜಮೀನ್ನು ನೋಡಿಕೊಂಡು ಮರಳಿ ಶಹಾಪುರ ಕಡೆಗೆ ಬರುವಾಗ ಈ ಅಪಘಾತ

ರಸ್ತೆ ಅಪಘಾತ: ಇಬ್ಬರು ಮೃತ್ಯು..! Read More »

ಕ್ರೈಮ್ ನ್ಯೂಸ್

ಮಂಗಳೂರು: ಪೊಲೀಸ್ ಕಮಿಷನರ್ ವರ್ಗಾವಣೆಗೊಳಿಸುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 29. ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ರನ್ನು ವರ್ಗಾವಣೆಗೊಳಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಗುರುವಾರ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು. ಹದಗೆಟ್ಟ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಅವರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಕೈ ಬಿಡಬೇಕು

ಮಂಗಳೂರು: ಪೊಲೀಸ್ ಕಮಿಷನರ್ ವರ್ಗಾವಣೆಗೊಳಿಸುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ Read More »

ಕರಾವಳಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಚಂದನಾ ಅನಂತಕೃಷ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 29. ಕಿರುತೆರೆ ನಟಿ ಚಂದನಾ ಅನಂತಕೃಷ್ಣ ಅವರು ಗುರುವಾರ(ನ.28)ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆ ಜರುಗಿದೆ. ಈ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ. ಗುರುಹಿರಿಯರು ನಿಶ್ಚಿಯಿಸಿದ ಮದುವೆ ಇದಾಗಿದ್ದು, ಇತ್ತೀಚೆಗೆ ಕುಟುಂಬಸ್ಥರು ಸಮ್ಮುಖದಲ್ಲಿ ನಟಿಯ ನಿಶ್ಚಿತಾರ್ಥ ಸರಳವಾಗಿ ನಡೆದಿತ್ತು. ಇಂದು ಅದ್ಧೂರಿಯಾಗಿ ಚಂದನಾ ಮತ್ತು ಪ್ರತ್ಯಕ್ಷ್ ಮದುವೆ ನಡೆದಿದೆ. ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.    

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಚಂದನಾ ಅನಂತಕೃಷ್ಣ Read More »

ಸಿನಿಮಾ

ಹೆಜ್ಜೇನು ಕಡಿತ: ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬಜಪೆ, ನ. 29. ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕರೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ನ. 28ರಂದು ಕೊನೆಯುಸಿರೆಳೆದಿದ್ದಾರೆ. ಮೃತ ದುರ್ದೈವಿಯನ್ನು ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಎಂದು ಗುರುತಿಸಲಾಗಿದೆ.  ಪುಷ್ಪಾರಾಜ ಅವರು ಬಜಪೆ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಕೆಂಜಾರು ತಾಂಗಡಿಯಲ್ಲಿ ನ. 27ರ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಹೆಜ್ಜೇನಿನ ಹಿಂಡು ದಾಳಿ ನಡೆಸಿತ್ತು. ಇದರಿಂದಾಗಿ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೆಜ್ಜೇನು ಕಡಿತ: ವ್ಯಕ್ತಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 29. ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್‌ ಢಿಕ್ಕಿ ಹೊಡೆದು ಆಕೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲನಾ ಪರವಾನಿಗೆ ಇಲ್ಲದ ಬೈಕ್‌ ಸವಾರನಿಗೆ ಕೋರ್ಟ್ ದಂಡ ವಿಧಿಸಿದ್ದು, ಬೈಕ್ ಮಾಲಿಕನಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022ರ ಫೆ.27ರಂದು ನೆಟ್ಟಣಿಗೆ ಮುಟ್ನೂರು ಕೊಟ್ಯಾಡಿಯಲ್ಲಿ ಈ ಅಪಘಾತ ಸಂಭವಿಸಿತ್ತು. ಅಪಘಾತದ ವೇಳೆ ಮುಳಿಯೂರು ನಿವಾಸಿ ಶಾಹೀದ್‌ ಕೇರಳ ರಾಜ್ಯದ ನೋಂದಣಿಯ ಬೈಕ್ ಚಲಾಯಿಸುತ್ತಿದ್ದ. ಈತ ಚಲಾಯಿಸುತ್ತಿದ್ದ ಬೈಕ್

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: 6 ವರ್ಷದ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಡಿಕೇರಿ, ನ. 28. ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಸಮೀಪದ ಮಜ್ಜಿಗೆಹಳ್ಳ ನರ್ಸರಿ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಸ್ಥಳೀಯ ನಿವಾಸಿ ರವಿ ಹಾಗೂ ಸಿಂಧು ದಂಪತಿ ಪುತ್ರಿ ಗಾನವಿ(6) ಎಂದು ಗುರುತಿಸಲಾಗಿದೆ. ಈಕೆ ಮಜ್ಜಿಗೆಹಳ್ಳ ಪರಂಬು ಶಾಲೆಯ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗೋಣಿಕೊಪ್ಪ ಕಡೆಯಿಂದ ಹುಣಸೂರು ಕಡೆಗೆ ತೆರಳುತ್ತಿದ್ದ ಲಾರಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಗಾನವಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ರಸ್ತೆ ಅಪಘಾತ: 6 ವರ್ಷದ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಇಂದು ಜಾರ್ಖಂಡ್‌ ನ 14ನೇ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ರಾಂಚಿ, ನ. 28. ರಾಂಚಿಯ ಮೊರಾಬಾಡಿ ಮೈದಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಹೇಮಂತ್ ಸೊರೆನ್ ಜಾರ್ಖಂಡ್‌ ನ 14 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 4 ಗಂಟೆಗೆ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಹೇಮಂತ್ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಜಾರ್ಖಂಡ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್, ಹೇಮಂತ್ ಸೊರೆನ್ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮತ್ತು ವಿಧಾನಸಭೆಯಲ್ಲಿ ವಿಶ್ವಾಸ ಮತದ

ಇಂದು ಜಾರ್ಖಂಡ್‌ ನ 14ನೇ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್
Scroll to Top