News Kadaba

ಚಿನ್ಮಯ್ ದಾಸ್ ಬ್ರಹ್ಮಚಾರಿ ಬಂಧನ ಪ್ರಕರಣ: ನಿವೃತ್ತ ನ್ಯಾಯಮೂರ್ತಿ, ಅಧಿಕಾರಿಗಳಿಂದ ಪ್ರಧಾನಿ ಮೋದಿಗೆ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 28. ಇಸ್ಕಾನ್​ನ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಬೇಕೆಂದು 68 ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಹಾಲಿ ಸಂಸದರ ಗುಂಪು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ. 68 ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳು, ಜಮ್ಮು ಮತ್ತು ಕಾಶ್ಮೀರದ ಮಾಜಿ ಡಿಜಿಪಿ ಶೇಶ್ ಪಾಲ್ ವೈದ್, ಐಎಎಸ್‌, ಐಪಿಎಸ್‌,ಐಆರ್‌ಎಸ್‌, ಐಐಎಸ್, ‌ಐಎಫ್‌ಎಸ್‌ ಮತ್ತು ರಾಜ್ಯ ಅಧಿಕಾರಿಗಳ ಗುಂಪು. ಇಸ್ಕಾನ್​ನ ಚಿನ್ಮಯ್ ಕೃಷ್ಣ ಅವರ ಬಂಧನ ಸೇರಿದಂತೆ ಬಾಂಗ್ಲಾದೇಶದಲ್ಲಿನ […]

ಚಿನ್ಮಯ್ ದಾಸ್ ಬ್ರಹ್ಮಚಾರಿ ಬಂಧನ ಪ್ರಕರಣ: ನಿವೃತ್ತ ನ್ಯಾಯಮೂರ್ತಿ, ಅಧಿಕಾರಿಗಳಿಂದ ಪ್ರಧಾನಿ ಮೋದಿಗೆ ಮನವಿ Read More »

ರಾಷ್ಟ್ರೀಯ ನ್ಯೂಸ್

ಸೆಂಟ್ರಲ್ ಜೈಲಿನ ಅಧೀಕ್ಷಕಿ ಕಾರು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಕಳಿಸಿದ ದುಷ್ಕರ್ಮಿ

(ನ್ಯೂಸ್ ಕಡಬ) newskadaba.com ಕಲಬುರಗಿ, ನ. 28. ಸೆಂಟ್ರಲ್ ಜೈಲಿನ ಅಧೀಕ್ಷಕಿ ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಆಡಿಯೋ ಸಂದೇಶ ಕಳಿಸಿದ್ದಾನೆ ಎಂದು ವರದಿಯಾಗಿದೆ. ಕಲಬುರಗಿ ನಗರದ ಪೊಲೀಸ್ ಇನ್ಸೆಪೆಕ್ಟರ್ ಮೊಬೈಲ್‍ಗೆ ಅನಾಮದೇಯ ವ್ಯಕ್ತಿಯಿಂದ ಬೆದರಿಕೆ ಸಂದೇಶ ಬಂದಿದೆ. ಈ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರಿಂದ ಅಲರ್ಟ್ ಆಗಿರುವ ಅಧಿಕಾರಿಗಳು ಕಾರನ್ನು ಸಿಸಿಟಿವಿ ಇರುವೆಡೆ ಮಾತ್ರ ಪಾರ್ಕ್ ಮಾಡುವಂತೆ ಕಾರು ಚಾಲಕನಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.  

ಸೆಂಟ್ರಲ್ ಜೈಲಿನ ಅಧೀಕ್ಷಕಿ ಕಾರು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಕಳಿಸಿದ ದುಷ್ಕರ್ಮಿ Read More »

ಕ್ರೈಮ್ ನ್ಯೂಸ್

ಚಿನ್ನದ ದರ ಮತ್ತೆ ಇಳಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ನ. 28.  ಚಿನ್ನದ ದರ ಇಂದು ಸ್ವಲ್ಪ ಮಟ್ಟಿನ ಇಳಿಕೆ ಕಂಡಿದೆ . ಬೆಂಗಳೂರಿನಲ್ಲಿ ಇಂದು  22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ದರ ತಲಾ 12 ರೂ. ಮತ್ತು 16 ರೂ. ಇಳಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,093 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,735 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ

ಚಿನ್ನದ ದರ ಮತ್ತೆ ಇಳಿಕೆ Read More »

ಕರ್ನಾಟಕ

ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿ.ಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 28. ‘ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರ ಶೇಖರ ಸ್ವಾಮೀಜಿ ಹೇಳಿಕೆಗೆ ಬುಧವಾರ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಸ್ವಾಮೀಜಿಗಳು ಇಂಥ ವಿವಾದಾತ್ಮಕ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರುವುದು

ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿ.ಕೆ.ಶಿವಕುಮಾರ್ Read More »

ಕರ್ನಾಟಕ

ಚಲಿಸುತ್ತಿದ್ದ ಜೀಪ್‌ ಗೆ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 28.   ಚಲಿಸುತ್ತಿದ್ದ ಜೀಪ್‌ಗೆ ಹಠಾತ್ ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಫಳ್ನೀರ್ ನಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದುಬಂದಿದೆ. ಜೀಪು ಚಲಿಸುತ್ತಿದ್ದ ವೇಳೆ ಒಮ್ಮೆಲೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಇನ್ನು ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಸಂಚಾರ ವ್ಯವಸ್ಥೆಗೆ ತೊಡಕುಂಟುಮಾಡಿತ್ತು.  

ಚಲಿಸುತ್ತಿದ್ದ ಜೀಪ್‌ ಗೆ ಬೆಂಕಿ ಅವಘಡ Read More »

ಕರಾವಳಿ

ಶಿವ ದೇವಾಲಯದ ಮೇಲೆ ಅಜ್ಮೀರ್‌ ದರ್ಗಾ ನಿರ್ಮಾಣ – ಇಲಾಖೆಗೆ ಕೋರ್ಟ್‌ ನೋಟಿಸ್‌

(ನ್ಯೂಸ್ ಕಡಬ) newskadaba.com ನವದೆಹಲಿ, ನ. 28.   ಶಿವ ದೇವಾಲಯದ ಮೇಲೆ ಅಜ್ಮೀರ್‌ ದರ್ಗಾ ನಿರ್ಮಿಸಲಾಗಿದೆ ಎಂದು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಅಜ್ಮೀರ್‌ನಲ್ಲಿರುವ ಸೂಫಿ ಸಂತ ಮೊಯಿನುದ್ದೀನ್ ಚಿಸ್ತಿ ಅವರ ದರ್ಗಾದಲ್ಲಿ ಶಿವ ದೇವಾಲಯವಿದೆ ಎಂದು ಅರ್ಜಿ ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಅಜ್ಮೀರ್‌ನ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮತ್ತು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ. ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ, ಮತ್ತೆ ಸ್ಥಳದಲ್ಲಿ

ಶಿವ ದೇವಾಲಯದ ಮೇಲೆ ಅಜ್ಮೀರ್‌ ದರ್ಗಾ ನಿರ್ಮಾಣ – ಇಲಾಖೆಗೆ ಕೋರ್ಟ್‌ ನೋಟಿಸ್‌ Read More »

ರಾಷ್ಟ್ರೀಯ ನ್ಯೂಸ್

ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವುದಿಲ್ಲ: ಸಚಿವ ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 28. ಪರಮೇಶ್ವರ್ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಮತ್ತು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಯಾರಿಗೂ ಗೊತ್ತಿಲ್ಲದೇ ಕದ್ದು ಮುಚ್ಚಿ ತೆಗೆದುಕೊಂಡಿರುವ ತೀರ್ಮಾನವೇನಲ್ಲ. ಚುನಾವಣೆಗೂ ಮೊದಲೇ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಜನಸಮುದಾಯ ನಮ್ಮನ್ನು ನಂಬಿ ಮತ ಚಲಾಯಿಸಿರಬಹುದು. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಮಾಡುವುದು ನಮ್ಮ‌ ಕರ್ತವ್ಯ. ನಮ್ಮ ನಮ್ಮ ಅಭಿಪ್ರಾಯಗಳು ಬೇರೆ ಇರಬಹುದು. ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಬೇಕು. ಯಾವುದೇ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ

ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವುದಿಲ್ಲ: ಸಚಿವ ಪರಮೇಶ್ವರ್ Read More »

ಕರ್ನಾಟಕ

ಇಂದು ಪ್ರಿಯಾಂಕಾ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 28.  ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ತಮ್ಮ ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಸಂಸತ್ತಿನಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಹುಲ್‌ ಗಾಂಧಿ  ಅವರ ರಾಜೀನಾಮೆ ಬಳಿಕ ತೆರವಾದ ವಯನಾಡ್‌ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಿದ್ದರು. 6.22 ಲಕ್ಷ ಮತಗಳನ್ನು ಪಡೆಯುವ ಮೂಲಕ

ಇಂದು ಪ್ರಿಯಾಂಕಾ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

‘ನಿಮ್ಮ ಧರ್ಮ ಪಾಲನೆ ಮಾಡಿ, ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ’ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 27. ಕ್ರೈಸ್ತ ಧರ್ಮಕ್ಷೇತ್ರ ಅಮೃತೋತ್ಸವ ಹಿನ್ನೆಲೆಯಲ್ಲಿ ಬಳ್ಳಾರಿ ಆರೋಗ್ಯಮಾತೆ ಪುಣ್ಯಕ್ಷೇತ್ರದ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯರವರು  “ನಿಮ್ಮ ಧರ್ಮ ಪಾಲನೆ ಮಾಡಿ ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ” ಎಂದು ಮಾತನಾಡಿದರು. ಅಂಬೇಡ್ಕರ್ ರವರು ಸಂವಿಧಾನದಲ್ಲಿ ನಿಮ್ಮ ಧರ್ಮ ಪಾಲನೆ ಮಾಡಿ ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ ಎಂದು ಹೇಳಿದ್ದಾರೆ. ಬೇರೆ ಧರ್ಮವನ್ನು ಸಹಿಸುವ ಸಹಿಷ್ಣುತೆ ಇರಬೇಕು. ಸ್ವಧರ್ಮ ಪಾಲನೆ ಮಾಡಿ ಅನ್ಯ ಧರ್ಮಕ್ಕೆ ಗೌರವ ನೀಡಬೇಕು. ಎಲ್ಲರನ್ನೂ

‘ನಿಮ್ಮ ಧರ್ಮ ಪಾಲನೆ ಮಾಡಿ, ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ’ – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ದಕ್ಷಿಣ ಕನ್ನಡ: ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ಪ್ರಸಾದವನ್ನು ವಿತರಿಸಲಾಗಿದೆ. ಚಂಪಾಷಷ್ಠಿ ಜಾತ್ರೆ ಆರಂಭಕ್ಕೂ ಮೊದಲು ಮೂಲ ಗರ್ಭಗುಡಿಯ ಹುತ್ತದಿಂದ ಮೃತಿಕೆ ಪ್ರಸಾದವನ್ನು ತೆಗೆಯಲಾಗುತ್ತದೆ. ಮೂಲ ಮೃತ್ತಿಕೆ ಪ್ರಸಾದಕ್ಕೆ ಇಲ್ಲಿ ಹೆಚ್ಚಿನ ಪ್ರಾಮುಖ್ಯತೆ ಇದೆ. ಭಕ್ತರು ಸರತಿಸಾಲಿನಲ್ಲಿ ನಿಂತು ಈ ಪ್ರಸಾದವನ್ನು ಸ್ವೀಕರಿಸಿದ್ದಾರೆ. ಕುಕ್ಕೆಯ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ಮೂಲ ಮೃತ್ತಿಕೆ ಪ್ರಸಾದವನ್ನು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ವಿತರಣೆ Read More »

ಕರಾವಳಿ, ಕರ್ನಾಟಕ
Scroll to Top