News Kadaba

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಏಕನಾಥ್ ಶಿಂಧೆ

(ನ್ಯೂಸ್ ಕಡಬ) newskadaba.com ಮುಂಬೈ, ನ. 26. ಏಕನಾಥ್ ಶಿಂಧೆ ಅವರು ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಅವರ ಇಡೀ ಸಂಪುಟ ಕೂಡ ರಾಜೀನಾಮೆ ಸಲ್ಲಿಸಿದೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ಇಂದಿಗೆ ಮುಕ್ತಾಯವಾಗುತ್ತಿದ್ದಂತೆ ಶಿಂಧೆ ಅವರು ತಮ್ಮ ಪ್ರತಿನಿಧಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ್ದರು. ವಿಚಾರ ಪ್ರಸ್ತಾಪದ ನಂತರ ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದರು.  

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಏಕನಾಥ್ ಶಿಂಧೆ Read More »

ಕರ್ನಾಟಕ

RBI ಗವರ್ನರ್‌ ಶಕ್ತಿಕಾಂತ್​ ದಾಸ್​ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಚೆನ್ನೈ, ನ. 26. ಭಾರತೀಯ ರಿಸರ್ವ್​ ಬ್ಯಾಂಕ್​ನ ಗವರ್ನರ್ ಶಕ್ತಿಕಾಂತ್​ ದಾಸ್​ಗೆ ಅನಾರೋಗ್ಯ ಉಂಟಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಶಕ್ತಿಕಾಂತ್ ದಾಸ್​ ಅವರಿಗೆ ಆ್ಯಸಿಡಿಟಿ ಸಮಸ್ಯೆಯಾಗಿದ್ದು, ಅವರು ಆರೋಗ್ಯವಾಗಿದ್ದಾರೆ, ಮುಂದಿನ 23 ಗಂಟೆಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರನ್ನು RBI ಗವರ್ನರ್‌ ಆಗಿ ಮೂರು ವರ್ಷದ ಅವಧಿಗೆ ಕೇಂದ್ರ ಸರ್ಕಾರ 2021ರಲ್ಲಿ ಮರು ನೇಮಕ ಮಾಡಿತ್ತು. 2018ರ ಡಿಸೆಂಬರ್‌ನಲ್ಲಿ RBI ಗವರ್ನರ್‌ ಆಗಿ ನೇಮಕಗೊಂಡಿದ್ದರು. ಇದೇ

RBI ಗವರ್ನರ್‌ ಶಕ್ತಿಕಾಂತ್​ ದಾಸ್​ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಉಡುಪಿ: ಜಾದೂಗಾರ ಕುದ್ರೋಳಿ ಗಣೇಶ್ ರವರ ‘ಮೈಂಡ್ ಮಿಸ್ಟರಿ ‘ ಪ್ರದರ್ಶನದ ಪೋಸ್ಟರ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 26. ಜಾದೂಗಾರ ಕುದ್ರೋಳಿ ಗಣೇಶ್ ರವರ ಹೊಸ ಪ್ರಯೋಗ ” ಮೈಂಡ್ ಮಿಸ್ಟರಿ ” ಪ್ರದರ್ಶನದ ಪೋಸ್ಟರ್ ಬಿಡುಗಡೆಯನ್ನು ಪ್ರಸಿದ್ದ ಉದ್ಯಮಿ ನಾಡೋಜ ಡಾ.ಜಿ.ಶಂಕರ್ ರವರು ಇಂದು ಉಡುಪಿಯಲ್ಲಿ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಜಿ.ಶಂಕರ್ ಸದಾ ಹೊಸತನಗಳ ಮೂಲಕ ಜನಪ್ರಿಯರಾಗಿರುವ ಕುದ್ರೋಳಿ ಗಣೇಶ್ ಅಂತರರಾಷ್ಟ್ರೀಯವಾಗಿ ಚರ್ಚೆಯಲ್ಲಿರುವ ಮೆಂಟಲಿಸಮ್ ಕಲೆಯಲ್ಲಿ ನಿಪುಣರಾಗಿ ಈ ಕಲೆಯಲ್ಲಿ ಪಳಗಿರುವುದು ಮೆಚ್ಚತಕ್ಕ ವಿಚಾರ. ಈ ಕಲಾ ಪ್ರದರ್ಶನದ ಪ್ರಥಮ ಸಾರ್ವಜನಿಕ ಪ್ರದರ್ಶನವನ್ನು ಉಡುಪಿಯಲ್ಲಿ ಹಮ್ಮಿಕೊಂಡಿದ್ದು

ಉಡುಪಿ: ಜಾದೂಗಾರ ಕುದ್ರೋಳಿ ಗಣೇಶ್ ರವರ ‘ಮೈಂಡ್ ಮಿಸ್ಟರಿ ‘ ಪ್ರದರ್ಶನದ ಪೋಸ್ಟರ್ ಬಿಡುಗಡೆ Read More »

ಕರಾವಳಿ

ಸಂವಿಧಾನ ದಿನಾಚರಣೆಯ ಶುಭಾಶಯ ಕೋರಿದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 26. ದೇಶದಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. 1949ರಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನೆಪಿಗಾಗಿ ದೇಶ ಈ ದಿನವನ್ನು ಆಚರಿಸುತ್ತದೆ. 2015ರಿಂದ ಸಂವಿಧಾನ ದಿನ ಆಚರಣೆ ಆರಂಭವಾಯ್ತು. ಈ ಐತಿಹಾಸಿಕ ದಿನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ಹಲವು ಗಣ್ಯರು ಸಮಸ್ತ ಭಾರತೀಯರಿಗೆ ಸಂವಿಧಾನ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಟ್ವೀಟ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಸ್ತ ಭಾರತೀಯರಿಗೆ ಸಂವಿಧಾನ

ಸಂವಿಧಾನ ದಿನಾಚರಣೆಯ ಶುಭಾಶಯ ಕೋರಿದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ Read More »

ರಾಷ್ಟ್ರೀಯ ನ್ಯೂಸ್

ರಂಗನತಿಟ್ಟು ಪಕ್ಷಿಧಾಮದಲ್ಲಿ ‘ಚಿಟ್ಟೆಪಾರ್ಕ್’ ನಿರ್ಮಾಣ – ಸಚಿವ ಈಶ್ವರ್ ಖಂಡ್ರೆ

(ನ್ಯೂಸ್ ಕಡಬ) newskadaba.com ಮಂಡ್ಯ, ನ. 26. ಶ್ರೀರಂಗಪಟ್ಟಣ ರಂಗನತಿಟ್ಟು ಪಕ್ಷಿಧಾಮ, ಬನ್ನೇರುಘಟ್ಟದಲ್ಲಿ ಇರುವ ರೀತಿಯಲ್ಲೇ ಚಿಟ್ಟೆಪಾರ್ಕ್ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಹೊಸ ಆಕರ್ಷಣೆ ಕಲ್ಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಂಗನತಿಟ್ಟು ಪಕ್ಷಿಧಾಮದಲ್ಲಿ ಸೋಮವಾರ ಮೂರು ಹೊಸ ವಿಹಾರ ದೋಣಿಗಳನ್ನು ಉದ್ಘಾಟಿಸಿ ತರುವಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರಿಗೆ ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ

ರಂಗನತಿಟ್ಟು ಪಕ್ಷಿಧಾಮದಲ್ಲಿ ‘ಚಿಟ್ಟೆಪಾರ್ಕ್’ ನಿರ್ಮಾಣ – ಸಚಿವ ಈಶ್ವರ್ ಖಂಡ್ರೆ Read More »

ಕರ್ನಾಟಕ

ಮುಡಾ ಹಗರಣ ಪ್ರಕರಣ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 26. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಇಂದು ಹೈಕೋರ್ಟ್‌ ತನಿಖಾ ವರದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಪ್ರಕರಣದ ನಾಲ್ವರು ಪ್ರಮುಖ ಆರೋಪಿಗಳ ವಿಚಾರಣೆಯನ್ನು ಲೋಕಾಯುಕ್ತ ನಡೆಸಿದೆ. ಸಿದ್ದರಾಮಯ್ಯ, ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ವಿಚಾರಣೆ ಆಗಿದೆ. ಪ್ರಕರಣದಲ್ಲಿ ಅಧಿಕಾರಿಗಳಾದ ಕುಮಾರ್ ನಾಯ್ಕ್, ನಟೇಶ್ ಮತ್ತು ಪಾಲಾಯ್ಯ ವಿಚಾರಣೆ ಆಗಿದ್ದು, ಬಳಿಕ ಸಾಕ್ಷಿಗಳಿಂದ ಹೇಳಿಕೆಯನ್ನು ಕೂಡ ದಾಖಲಿಸಲಾಗಿದೆ

ಮುಡಾ ಹಗರಣ ಪ್ರಕರಣ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ Read More »

ಕರ್ನಾಟಕ

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ನ. 26. ಅರಂಬೂರು ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿರುವ ಪಿಕಪ್ ವಾಹನಕ್ಕೆ ಸುಳ್ಯ ಕಡೆಯಿಂದ ಪೆರಾಜೆ ಕಡೆಗೆ ಹೊಗುತ್ತಿದ್ದ ಅಲ್ಟೊಕಾರು ಡಿಕ್ಕಿಯಾಗಿ ಕಾರು ಮತ್ತು ಪಿಕಪ್ ಸ್ವಲ್ಪ ಜಖಂಗೊಂಡ ಘಟನೆ ನ 24 ರಂದು ರಾತ್ರಿ ಸಂಭವಿಸಿದೆ. ಕಾರಿನ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಕುರಿತು ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.  

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕುತ್ತಾರು: ಕೊರಗಜ್ಜನ ಆದಿಸ್ಥಳದಲ್ಲಿ ಸುಸಜ್ಜಿತ ಪಾರ್ಕಿಂಗ್, ಶೌಚಾಲಯ, ವಿಶ್ರಾಂತಿ ಕೊಠಡಿ ಉದ್ಘಾಟನೆ

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ನ.25:  ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳದಲ್ಲಿ ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯಗಳ ಉದ್ಘಾಟನೆ ಸೋಮವಾರ ನಡೆಯಿತು. ಆದಿಸ್ಥಳದ ಸಮೀಪದಲ್ಲೇ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆಯನ್ನು ತುಂಗಾ ಗ್ರೂಪ್ ಆಫ್ ಹೊಟೇಲ್ಸ್ ಇದರ ಅಧ್ಯಕ್ಷ ಸುಧಾಕರ್ ಹೆಗ್ಡೆ ಉದ್ಘಾಟಿಸಿದರು. ನೂತನ ಬಸ್ ನಿಲ್ದಾಣವನ್ನು ಹಿರಿಯ ಸಾಮಾಜಿಕ ಹಾಗೂ ಧಾರ್ಮಿಕ ಮುಂದಾಳು ವಿವೇಕ್ ಶೆಟ್ಟಿ ಬೊಳ್ಯಗುತ್ತು ಉದ್ಘಾಟಿಸಿದರು. ವಿಶ್ರಾಂತಿ ಕೊಠಡಿಗಳನ್ನು ಕುತ್ತಾರು

ಕುತ್ತಾರು: ಕೊರಗಜ್ಜನ ಆದಿಸ್ಥಳದಲ್ಲಿ ಸುಸಜ್ಜಿತ ಪಾರ್ಕಿಂಗ್, ಶೌಚಾಲಯ, ವಿಶ್ರಾಂತಿ ಕೊಠಡಿ ಉದ್ಘಾಟನೆ Read More »

ಕರಾವಳಿ

ಉತ್ತರ ಪ್ರದೇಶದ ಸಂಭಾಲ್ನಲ್ಲಿ ಭುಗಿಲೆದ್ದ ಹಿಂಸಾಚಾರ, ನಾಲ್ವರ ಸಾವು

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ನ.25:  ಉತ್ತರ ಪ್ರದೇಶದ ಸಂಭಾಲ್ನಲ್ಲಿ ಮಸೀದಿ ಸಮೀಕ್ಷೆ ಕುರಿತು ಭಾನುವಾರ ಭುಗಿಲೆದ್ದಿರುವ ಹಿಂಸಾಚಾರ ಆತಂಕ ಹೆಚ್ಚಿಸಿದ್ದು, ಘಟನೆಯಲ್ಲಿ ನಾಲ್ಕು ಮಂದಿ ಹತ್ಯೆಯಾಗಿದ್ದ, 20 ಪೊಲೀಸರು ಸೇರಿದಂತೆ ಅನೇಕರು ಗಾಯಗೊಂಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಶಾಲೆಗಳನ್ನು ಮುಚ್ಚಲಾಗಿದೆ. ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯು ಸ್ಥಳೀಯರು ಮತ್ತು ಪೊಲೀಸರ ನಡುವೆ ಭಾನುವಾರ ಬೆಳಿಗ್ಗೆ ಸಂಭಾಲ್ನಲ್ಲಿ ಘರ್ಷಣೆ ಕಾರಣವಾಗಿತ್ತು. ಇನ್ನು ಘರ್ಷಣೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು

ಉತ್ತರ ಪ್ರದೇಶದ ಸಂಭಾಲ್ನಲ್ಲಿ ಭುಗಿಲೆದ್ದ ಹಿಂಸಾಚಾರ, ನಾಲ್ವರ ಸಾವು Read More »

ರಾಷ್ಟ್ರೀಯ ನ್ಯೂಸ್

ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ, ಜಾತ್ಯತೀತ ಪದ ತೆಗೆದು ಹಾಕಲು ನಿರಾಕರಿಸಿದ ಸುಪ್ರೀಂ ಕೋರ್ಟ್!

(ನ್ಯೂಸ್ ಕಡಬ)newskadaba.com  ನವದೆಹಲಿ, ನ.25:  ದೇಶದ ಸಂವಿಧಾನದಲ್ಲಿ ತಿದ್ದುಪಡಿ ಮಾಡಿ ಸೇರಿಸಲಾಗಿದ್ದ ಸಮಾಜವಾದಿ ಹಾಗೂ ಜಾತ್ಯತೀತ  ಪದಗಳನ್ನು ತೆಗೆದುಹಾಕುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ಭಾರತೀಯ ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನುಸೇರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಬ್ಯಾಚ್‌ಅನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿ ವಜಾ ಮಾಡುವ ತೀರ್ಮಾನ ಮಾಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಸಂಸತ್ತಿನ ತಿದ್ದುಪಡಿ ಅಧಿಕಾರವು ಸಂವಿಧಾನದ ಪೀಠಿಕೆಗೂ ವಿಸ್ತರಿಸುತ್ತದೆ

ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ, ಜಾತ್ಯತೀತ ಪದ ತೆಗೆದು ಹಾಕಲು ನಿರಾಕರಿಸಿದ ಸುಪ್ರೀಂ ಕೋರ್ಟ್! Read More »

ರಾಷ್ಟ್ರೀಯ ನ್ಯೂಸ್
Scroll to Top