News Kadaba

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ನ. 25. ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಕ್ರೀಡಾಕೂಟವು ವಿದ್ಯುಕ್ತವಾಗಿ ಶಾಲಾ ಕ್ರೀಡಾಂಗಣದಲ್ಲಿ ನೆರವೇರಿತು. ಎಡಮಂಗಲ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯಲು ನಿರಂತರ ಪರಿಶ್ರಮ ಹಾಗೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಆಧುನಿಕ ಸಮಾಜದಲ್ಲಿ ಕ್ರೀಡೆ ಕೇವಲ ಹವ್ಯಾಸ, ಮನೋರಂಜನೆಗಾಗಿ ಮಾತ್ರವಲ್ಲ, ಅದು ನಮ್ಮ ಜೀವನವನ್ನು ರೂಪಿಸುವ ಮಾರ್ಗವಾಗಿದೆ.‌ ಯುವ ಕ್ರೀಡಾಪಟುಗಳು ಆರೋಗ್ಯಯುತ […]

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ನ.25:  ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಕೊಂಚ ಮಟ್ಟಿನ ಇಳಿಕೆ ಕಂಡಿದೆ . ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ ನ ಚಿನ್ನದ ದರ ತಲಾ 100 ರೂ. ಮತ್ತು 24 ಕ್ಯಾರಟ್‌ ಚಿನ್ನದ ದರ ತಲಾ 109 ರೂ. ಇಳಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,200 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,855 ರೂ.ಗೆ ತಲುಪಿದೆ.

ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ Read More »

ಕರಾವಳಿ

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ

(ನ್ಯೂಸ್ ಕಡಬ)newskadaba.com  ಮಂಗಳೂರು, ನ.25. ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಸಿಕೊಂಡಿರುವ ಮಂಗಳೂರಿನಲ್ಲಿ ಬ್ಯಾಂಕಿಂಗ್ ಸಂಶೋಧನಾ ಹಾಗೂ ತರಬೇತಿ ಸಂಸ್ಥೆ(ಐಬಿಆರ್‌ಟಿ) ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದಿಲ್ಲಿಯಲ್ಲಿ ಶನಿವಾರ ಭೇಟಿಯಾಗಿ ಮನವಿ ಸಲ್ಲಿಸಿರುವ ಸಲ್ಲಿಸಿರುವ ಚೌಟ ಅವರು ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನ ಸೇರಿ ದಕ್ಷಿಣ

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ Read More »

ಕರಾವಳಿ

ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com  ಉಡುಪಿ, ನ.25: ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ನಟಿಸುತ್ತಿರುವ  ಕಲಾವಿದರ ಬಸ್​ ಅಪಘಾತಕ್ಕೀಡಾಗಿದ್ದು,  ಶೂಟಿಂಗ್ ಸಲುವಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್​ ಪಲ್ಟಿ ಆಗಿದೆ. ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಂತಾರಾ ಚಿತ್ರದ ಶೂಟಿಂಗ್, ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿನ ಪ್ರಾಂತ್ಯಗಳಲ್ಲಿ ಭರದಿಂದ ಶೂಟಿಂಗ್ ನಡೆಸಿತ್ತು.

ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ Read More »

ಕರಾವಳಿ

ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ನ.25. ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಈ ಕುರಿತಾಗಿ ಮಾತನಾಡಿದ ದಿನೇಶ್ ಗೂಳಿಗೌಡ “ ಚಿನ್ನದ ರಥ ನಿರ್ಮಿಸುವ ವೆಚ್ಚವನ್ನು ಸರ್ಕಾರ ಪಾಲು ನೀಡಬೇಕು ಮತ್ತು ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊಂದನ್ನು ಇಡಬೇಕು.

ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ Read More »

ಕರ್ನಾಟಕ

ಹೊಸ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರ ಆರಂಭಿಸಿದ ಡೊನಾಲ್ಡ್ ಟ್ರಂಪ್

(ನ್ಯೂಸ್ ಕಡಬ)newskadaba.com  ವಾಷಿಂಗ್ಟನ್, ನ.25. ಅಮೆರಿಕದ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ನವೀನ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ವ್ಯವಹಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್ ಅವರ ಆಟೋಗ್ರಾಫ್ ಹೊಂದಿರುವ ಎಲೆಕ್ಟ್ರಿಕ್ ಗಿಟಾರ್‌ಗಳಿಗೆ ವಿಶೇಷ ಬೆಲೆ ನಿಗದಿಪಡಿಸಲಾಗಿದೆ. ಟ್ರಂಪ್ ಸಹಿ ಮಾಡಿರುವ ಗಿಟಾರ್ ಗಳ ಬೆಲೆ 10 ಸಾವಿರ ಡಾಲರ್ (8.45 ಲಕ್ಷ ರೂ.) ಎಂದು ಘೋಷಿಸಲಾಗಿದ್ದು, ಸಹಿ ಹಾಕಿದ ಗಿಟಾರ್​ ಕೇವಲ 275

ಹೊಸ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರ ಆರಂಭಿಸಿದ ಡೊನಾಲ್ಡ್ ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿಶ್ವ ಮೀನುಗಾರಿಕಾ ದಿನಾಚರಣೆ- ಸಾಧನೆ ಗೈದ ಹಲವರಿಗೆ ಪ್ರಶಸ್ತಿ ಗೌರವ

(ನ್ಯೂಸ್ ಕಡಬ)newskadaba.com  ಮುರುಡೇಶ್ವರ, ನ.25. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆಯಲ್ಲಿ ರಾಜ್ಯ ಸರ್ಕಾರದ ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನುಗಾರಿಕಾ ಕ್ಷೇತ್ರದಲ್ಲಿ ಸಾಧನೆ ಗೈದ ಹಲವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಂಧರ್ಭದಲ್ಲಿ ಕರಾವಳಿ ವಲಯದಲ್ಲಿ ಅತ್ಯುತ್ತಮ ಮೀನುಗಾರಿಕೆ ಉದ್ಯಮ ಪ್ರಶಸ್ತಿಯನ್ನು ಮಂಗಳೂರಿನ ಎಸ್. ಎಂ ಇಬ್ರಾಹಿಂ ಯು.ಕೆ.ಬಿ ಅವರು ಪಡೆದಿದ್ದು, ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ನೀಡಿ ಗೌರವಿಸಿದ್ದಾರೆ. ಈ ವೇಳೆ ಮೀನುಗಾರಿಕಾ ಸಚಿವ ಮಾಂಕಾಳ

ವಿಶ್ವ ಮೀನುಗಾರಿಕಾ ದಿನಾಚರಣೆ- ಸಾಧನೆ ಗೈದ ಹಲವರಿಗೆ ಪ್ರಶಸ್ತಿ ಗೌರವ Read More »

ಕರಾವಳಿ

ಗಯಾನಾ ಅಧ್ಯಕ್ಷ ಇರ್ಫಾನ್ ಅಲಿಗೆ ಚನ್ನಪಟ್ಟಣ ಗೊಂಬೆಯನ್ನು ಉಡುಗೊರೆ ನೀಡಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 23. ಗಯಾನಾ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ಇರ್ಫಾನ್ ಅಲಿಗೆ ಚನ್ನಪಟ್ಟಣ ಗೊಂಬೆಯನ್ನು ಉಡುಗೊರೆ ಮಾಡಿದ್ದಾರೆ. 5 ದಿನಗಳ ಕಾಲ ಮೂರು ದೇಶಗಳ ಪ್ರವಾಸ ಮುಗಿಸಿ ನ.22ರಂದು ಮೋದಿ ಭಾರತಕ್ಕೆ ಹಿಂತಿರುಗಿದ್ದಾರೆ. ಮೋದಿ ಅವರು ಗಯಾನಾ, ಬೆಜ್ರಿಲ್ ಹಾಗೂ ನೈಜೀರಿಯಾ ಪ್ರವಾಸ ಮಾಡಿದ್ದು, ಒಟ್ಟು 31 ನಾಯಕರನ್ನು ಭೇಟಿ ಮಾಡಿದ್ದಾರೆ. ಮೋದಿ ಅವರು ತಾವು ಭೇಟಿಯಾದ ನಾಯಕರಿಗೆ ಭಾರತದ ಶ್ರೀಮಂತಿಕೆಯನ್ನು ಸಾರುವ ಉಡುಗೊರೆಗಳನ್ನು ನೀಡಿದ್ದಾರೆ. ಗಯಾನಾ ಅಧ್ಯಕ್ಷ

ಗಯಾನಾ ಅಧ್ಯಕ್ಷ ಇರ್ಫಾನ್ ಅಲಿಗೆ ಚನ್ನಪಟ್ಟಣ ಗೊಂಬೆಯನ್ನು ಉಡುಗೊರೆ ನೀಡಿದ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬೈಲೂರು-ಪಳ್ಳಿ ಅರಣ್ಯ ಪರಿಸರದಲ್ಲಿ ಚಿರತೆ ಹಾವಳಿ: ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ನಾಗರೀಕರು

(ನ್ಯೂಸ್ ಕಡಬ) newskadaba.com ನ. 23. ತಾಲೂಕು ವ್ಯಾಪ್ತಿಯಲ್ಲಿ ಬರುವ ಬೈಲೂರು ಸಮೀಪದ ಪಳ್ಳಿ, ಕಣಂಜಾರ್, ರಂಗನಪಲ್ಕೆ, ಎಲಿಯಾಲ್, ನಿಂಜೂರ್ ಪರಿಸರದಲ್ಲಿ ಚಿರತೆ ಹಾವಳಿಯಿಂದ ಜನರು ನಿದ್ದೆ ಕಳೆದುಕೊಂಡಿದ್ದಾರೆ. ಪಳ್ಳಿ, ಮಾರುತಿನಗರ, ಮಂಗಲ್ದಿ ಮಠ ಪರಿಸರದಲ್ಲಿ ಚಿರತೆ ಅಡ್ಡಾಡುತ್ತಿದೆ. ಹಗಲಲ್ಲೇ ಜೋರಾಗಿ ಕೂಗುತ್ತ ಓಡಾಡುತ್ತಿರುವ ಕಾರಣ ಮಕ್ಕಳು ಮನೆಯಿಂದ ಹೊರಬರಲು ಸಾಧ್ಯವಿಲ್ಲದ ಪರಿಸ್ಥಿತಿಯಿದೆ. ನಾಯಿ, ಬೆಕ್ಕುಗಳು ಚಿರತೆಗೆ ಆಹಾರವಾಗುತ್ತಿದ್ದು ಇಲ್ಲಿ ಬೋನ್ ಇಟ್ಟು ಚಿರತೆ ಹಿಡಿಯಲು ಅರಣ್ಯ ಇಲಾಖೆ ಕ್ರಮ ವಹಿಸಬೇಕಿದೆ.  

ಬೈಲೂರು-ಪಳ್ಳಿ ಅರಣ್ಯ ಪರಿಸರದಲ್ಲಿ ಚಿರತೆ ಹಾವಳಿ: ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ನಾಗರೀಕರು Read More »

ಕರಾವಳಿ

ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್

(ನ್ಯೂಸ್ ಕಡಬ)newskadaba.com   ಬೆಂಗಳೂರು, ನ.22:  ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ಇಂದು  ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವೂ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ, ಕೇಂದ್ರ ಸಚಿವ ಎಚ್ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಹ್ಯಾಟ್ರಿಕ್ ಸೋಲಾಗಿದೆ.ಚನ್ನಪಟ್ಟಣದಲ್ಲಿ ಗೆಲುವಿನ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್ ಅವರು, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ

ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್ Read More »

ಕರ್ನಾಟಕ
Scroll to Top