News Kadaba

ವಿಷಹಾರ ಸೇವಿಸಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ.22. ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡ 35 ಕ್ಕೂ ಅಧಿಕ ವಿದ್ಯಾರ್ಥಿಗಳು ಕಾಸರಗೋಡು ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಘಟನೆ ಗುರುವಾರ ನಡೆದಿದೆ. ಅಲಂಪಾಡಿ ಹಯರ್ ಸೆಕಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಸಂಜೆ ವಿದ್ಯಾರ್ಥಿಗಳಿಗೆ ಹಾಲು ವಿತರಿಸಲಾಗಿದ್ದು, ಬಳಿಕ ಮನೆಗೆ ಬಂದ ವಿದ್ಯಾರ್ಥಿಗಳು ವಾಂತಿ ಹಾಗೂ ಇನ್ನಿತರ ರೀತಿಯಲ್ಲಿ ಅಸ್ವಸ್ಥತೆ ಕಂಡು ಬಂದಿದೆ.ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆ, ಚೆಂಗಳ ಸಹಕಾರಿ ಆಸ್ಪತ್ರೆ ಹಾಗೂ ವಿದ್ಯಾನಗರ, ಕಾಸರಗೋಡು ನಗರದ […]

ವಿಷಹಾರ ಸೇವಿಸಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ Read More »

ಕರಾವಳಿ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26 ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.26 ಕ್ಕೆ ಮುಂದೂಡಿದೆ. ಕೊಲೆ ಕೇಸ್‌ನಲ್ಲಿ ದರ್ಶನ್, ಪವಿತ್ರಾಗೌಡ ಸೇರಿ ಆರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಾಯಿತು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.ಈ ವೇಳೆ ದರ್ಶನ್ ಪರ ವಾದ ಮಂಡಿಸಿದ ಸಿ.ವಿ.ನಾಗೇಶ್, ಹೊಸದಾಗಿ ಮತ್ತೊಂದು ರಿಪೋರ್ಟ್ ನೀಡಿದರು. ಅಲ್ಲದೇ, ಶನಿವಾರಕ್ಕೆ ವಾದ ಮಂಡನೆಗೆ ಅವಕಾಶ ಕೋರಿದರು.

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26 ಕ್ಕೆ ಮುಂದೂಡಿಕೆ Read More »

ಕರ್ನಾಟಕ

ಪಾನ್ ಕಾರ್ಡ್ ಆಧರಿಸಿ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆಕ್ಷೇಪ

(ನ್ಯೂಸ್ ಕಡಬ) newskadaba.com ಬೆಂಗಳೂರು , ನ.22.ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಪ್ಯಾನ್ ಕಾರ್ಡನ್ನು ಆಧಾರವಾಗಿ ಇಟ್ಟುಕೊಂಡು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುತ್ತಿದ್ದಾರೆ. ಬಿಪಿಎಲ್ 11.5 ಲಕ್ಷ ಕಾರ್ಡುಗಳನ್ನು ಏಕಾಏಕಿ ರದ್ದು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ 10-15 ಲಕ್ಷ ಕಾರ್ಡ್‍ಗಳನ್ನು ರದ್ದು ಮಾಡಲಿದ್ದಾರೆ.

ಪಾನ್ ಕಾರ್ಡ್ ಆಧರಿಸಿ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆಕ್ಷೇಪ Read More »

ಕರ್ನಾಟಕ

ಮಂಗಳೂರು: ಟ್ರಾಯ್ನಿಂದ ಕರೆ ಮಾಡಿರುವುದಾಗಿ ನಂಬಿಸಿ 1.71 ಕೋಟಿ ರೂ.ವಂಚನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.21. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ 1.71 ಕೋ.ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ. 11ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿಯೋರ್ವ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ. ಮುಂಬೈನ ಅಂಧೇರಿ (ಪೂ)ದಲ್ಲಿ ಅದರ ಮೂಲಕ ಹಲವು

ಮಂಗಳೂರು: ಟ್ರಾಯ್ನಿಂದ ಕರೆ ಮಾಡಿರುವುದಾಗಿ ನಂಬಿಸಿ 1.71 ಕೋಟಿ ರೂ.ವಂಚನೆ Read More »

ಕರಾವಳಿ

ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.21. ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ಶಿಶಿಲದಲ್ಲಿ   ನಡೆದಿದೆ.ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರ ಇಂದು ಬೆಳಗ್ಗೆ ತನ್ನ ಇಬ್ಬರು ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್ ರನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಶನಿವಾರ ಬೆಳಗ್ಗೆ 8:30ರ ಸುಮಾರಿಗೆ ವಸಂತ ಗೌಡ ಬೈಕಿನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ ತಿರುವಿನ ಮಧ್ಯೆ ಏಕಾಏಕಿ

ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ Read More »

ಕರಾವಳಿ

ಉಡುಪಿ: ನ.21-23ರವರೆಗೆ ಮಾಹೆ 17ನೇ ಅಖಿಲ ಭಾರತ ಚೀನೀ ಅಧ್ಯಯನ ಸಮ್ಮೇಳನ

(ನ್ಯೂಸ್ ಕಡಬ) com ಉಡುಪಿ , ನ.21. ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ಚೀನಾ ಅಧ್ಯಯನ ಕೇಂದ್ರವು ಪ್ರತಿಷ್ಠಿತ 17 ನೇ ಅಖಿಲ ಭಾರತ ಚೈನೀಸ್ ಅಧ್ಯಯನ ಸಮ್ಮೇಳನವನ್ನು ಆಯೋಜಿಸಲು ಸಜ್ಜಾಗಿದೆ. ಇದು ಇನ್ಸ್ಟಿಟ್ಯೂಟ್ ಆಫ್ ಚೈನೀಸ್ ಸ್ಟಡೀಸ್ ನ ಪ್ರಮುಖ ಕಾರ್ಯಕ್ರಮವಾಗಿದೆ . 2024 ರ ನವೆಂಬರ್ 21 ರಿಂದ 23 ರವರೆಗೆ ಮಣಿಪಾಲದ ಟಿಎಂಎ ಪೈ ಸಭಾಂಗಣದಲ್ಲಿ ಸಮ್ಮೇಳನವೂ ನಡೆಯಲಿದೆ. ಈ ವರ್ಷದ ಸಮ್ಮೇಳನವು, “ಪ್ರಕ್ಷುಬ್ಧ ಜಗತ್ತಿನಲ್ಲಿ ಚೀನಾವನ್ನು ಅರ್ಥಮಾಡಿಕೊಳ್ಳುವುದು: ಭೌಗೋಳಿಕ

ಉಡುಪಿ: ನ.21-23ರವರೆಗೆ ಮಾಹೆ 17ನೇ ಅಖಿಲ ಭಾರತ ಚೀನೀ ಅಧ್ಯಯನ ಸಮ್ಮೇಳನ Read More »

ಕರಾವಳಿ, ಕರ್ನಾಟಕ

ಶಿಕ್ಷಕರ ಕೊರತೆ ನೀಗಿಸುವಂತೆ ಒತ್ತಾಯಿಸಿ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೀದರ್, ನ. 21. ಶಿಕ್ಷಕರ ಕೊರತೆ ನೀಗಿಸುವಂತೆ ಒತ್ತಾಯಿಸಿ ನಗರದ ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಕಚೇರಿ ಎದುರು ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಯಾದಗಿರಿ ತಾಲೂಕಿನ ಹೆಡಗಿಮುದ್ರಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ, ಗಣಿತ, ಇಂಗ್ಲಿಷ್ ಸೇರಿದಂತೆ ವಿವಿಧ ವಿಷಯಗಳ ಬೋಧನೆ ಮಾಡಲು ಶಿಕ್ಷಕರ ಕೊರತೆ ಇದೆ ಪ್ರತಿಭಟನಾನಿರತ ಮಕ್ಕಳು ದೂರಿದರು. ಕೂಡಲೇ ಸರಕಾರ ಎಚ್ಚೆತ್ತುಕೊಂಡು ಶಿಕ್ಷಕರ ಸಮಸ್ಯೆ ಬಗೆಹರಿಸುವಂತೆ ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆಗ್ರಹಿಸಿದರು.

ಶಿಕ್ಷಕರ ಕೊರತೆ ನೀಗಿಸುವಂತೆ ಒತ್ತಾಯಿಸಿ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಕರ್ನಾಟಕ

ಮತ್ತೆ ಬಂಗಾರದ ಬೆಲೆಯಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಮುಂಬೈ, ನ.21. ಹಬ್ಬಗಳ ಸರಣಿ ಮುಕ್ತಾಯದ ಬಳಿಕ ಕುಸಿದಿದ್ದ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಇಂದು ಚಿನಿವಾರ ಪೇಟೆಯಲ್ಲಿ ಚಿನ್ನದ ದರದಲ್ಲಿ ಬರೊಬ್ಬರಿ 300 ರೂಗಳ ವರೆಗೂ ಏರಿಯಾಗಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ಮಾಹಿತಿ ನೀಡಿದೆ. ಶೇ. 99.9 ರಷ್ಟು ಶುದ್ಧತೆ ಅಂದರೆ 24 ಕ್ಯಾರಟ್ ಬಂಗಾರದ ಬೆಲೆಯಲ್ಲಿ ಪ್ರತೀ ಗ್ರಾಂಗೆ 33 ರೂ ಏರಿಕೆಯಾಗಿದೆ. ಅಂತೆಯೇ 22 ಕ್ಯಾರೆಟ್ ಚಿನ್ನದ ದರದಲ್ಲಿ 30ರೂ ಮತ್ತು 18 ಕ್ಯಾರೆಟ್ ಚಿನ್ನದ

ಮತ್ತೆ ಬಂಗಾರದ ಬೆಲೆಯಲ್ಲಿ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಬ್ಬು ಸಾಗಾಟದ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಮೃತ್ಯು.!

(ನ್ಯೂಸ್ ಕಡಬ) newskadaba.com ಬೀದರ್, ನ. 21. ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ವೊಂದು ಉರುಳಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ವರವಟಿ ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಹಾರಾಷ್ಟ್ರ ನಾಂದೇಡ್ ಜಿಲ್ಲೆಯ ನಿವಾಸಿ ಶೀವಾಜಿತ್ ರಹ್ಮತ್ ಗಾಯಕ್ವಾಡ್(45) ಎಂದು ಗುರುತಿಸಲಾಗಿದೆ. ಇವರು ರೈತರ ಜಮೀನಿನಿಂದ ಕಬ್ಬುಗಳು ಸಾಗಿಸುವ ಕೆಲಸದಲ್ಲಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಖಟಕ್ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಬ್ಬು ಸಾಗಾಟದ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಮೃತ್ಯು.! Read More »

ಕ್ರೈಮ್ ನ್ಯೂಸ್

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರನ್ನು ಭೇಟಿಯಾದ ಸಿಎಂ

(ನ್ಯೂಸ್ ಕಡಬ) newskadaba.com ದೆಹಲಿ, ನ. 21. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದರು. ಈ ವೇಳೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ನಿರ್ಮಲ ಸೀತರಾಮನ್‌ಗೆ ಮಾಡಿದರು. ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.  

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರನ್ನು ಭೇಟಿಯಾದ ಸಿಎಂ Read More »

ರಾಷ್ಟ್ರೀಯ ನ್ಯೂಸ್
Scroll to Top