News Kadaba

ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ

(ನ್ಯೂಸ್ ಕಡಬ) newskadaba.com  ನ. 19 ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ. ಹೀಗಾಗಿ ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಿಜಿಜು, ‘ಸಂಸತ್ತಿನ ಚಳಿಗಾಲದ ಅಧಿವನೇಶನಕ್ಕೂ ಮುನ್ನ ನವೆಂಬರ್ 24ರಂದು ಬೆಳಿಗ್ಗೆ 11ಕ್ಕೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ’ ಎಂದು ತಿಳಿಸಿದ್ದಾರೆ.

ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ Read More »

ರಾಷ್ಟ್ರೀಯ ನ್ಯೂಸ್

ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ರಾಯಚೂರು, ನ. 19. ಸಾಲಬಾಧೆ ತಾಳದೆ ರೈತ ಓರ್ವ ಜಮೀನನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲೂಕಿನ ಹುಣಜಿ (ಕೆ) ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಉದಯಕುಮಾರ್ (42) ಎಂದು ಗುರುತಿಸಲಾಗಿದೆ. ಉದಯಕುಮಾರ್ ಲಕ್ಷಗಟ್ಟಲೆ ಸಾಲ ಮಾಡಿದ್ದ ಎನ್ನಲಾಗುತ್ತಿದ್ದು. ಸಾಲವನ್ನು ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿನ್ನೆ ಸಾಯಂಕಾಲ ತನ್ನ ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಪರಾಧ ವಿಭಾಗದ ಪಿಎಸ್ ವಿರಶೇಟ್ಟಿ ಪಾಟೀಲ್ ಅವರು ಭೇಟಿ ನೀಡಿ

ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣು..! Read More »

ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಗೂಡ್ಸ್ ವಾಹನ: ಕಾರ್ಮಿಕ ಮಹಿಳೆಯರ ರಕ್ಷಣೆ

(ನ್ಯೂಸ್ ಕಡಬ) newskadaba.com ರಾಯಚೂರು, ನ. 19. ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕೆನಾಲ್ ಗೆ ಟಾಟಾ ಏಸ್ ಜಾರಿದ ಘಟನೆ ದೇವದುರ್ಗ ತಾಲ್ಲೂಕಿನ ಜಾಡಲದಿನ್ನಿ ಗ್ರಾಮದಲ್ಲಿ ಸೋಮವಾರ ಬೆಳಕಿಗೆ ನಡೆದಿದೆ. ಜಾಡಲದಿನ್ನಿ ಗ್ರಾಮ ಸೇರಿ ಸುತ್ತಮುತ್ತಲಿನ ಗ್ರಾಮದ ಕೂಲಿಕಾರರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಜಾಡಲದಿನ್ನಿ ಗ್ರಾಮದ ಕೆನಾಲ್ ಬಳಿಯ ಕಚ್ಚಾ ರಸ್ತೆಯಿಂದ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾಲುವೆಗೆ ಬಿದ್ದ ಬಳಿಕ

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಗೂಡ್ಸ್ ವಾಹನ: ಕಾರ್ಮಿಕ ಮಹಿಳೆಯರ ರಕ್ಷಣೆ Read More »

ಕರ್ನಾಟಕ

‘ದೆಹಲಿಯಲ್ಲಿ ಮಾಲಿನ್ಯ ತೀವ್ರವಾಗಿ ಏರುವುದಕ್ಕೆ ಕೇಂದ್ರ ಸರ್ಕಾರ ಕಾರಣ’- ಅತಿಶಿ

(ನ್ಯೂಸ್ ಕಡಬ) newskadaba.com  ನ. 19 ದೆಹಲಿ: ದೇಶದಬಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯದಾದ್ಯಂತ ಹುಲ್ಲು ಸುಡುವಿಕೆ ವ್ಯಾಪಕವಾಗಿದೆ ಇದರ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ದೆಹಲಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ತೀವ್ರವಾಗಿ ಏರುತ್ತಿದೆ ಎಂದು ದೆಹಲಿ ಸಿಎಂ ಅತಿಶಿ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಲ್ಲು ಸುಡುವ ಬಿಕ್ಕಟ್ಟಿಗೆ ರಾಷ್ಟ್ರವ್ಯಾಪಿ ಪರಿಹಾರ ಕಂಡುಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಜನರು ಉಸಿರಾಡಲು ಕಷ್ಟಪಡುತ್ತಿದ್ದಾರೆ. ಕಳೆದ ರಾತ್ರಿ, ನನಗೆ

‘ದೆಹಲಿಯಲ್ಲಿ ಮಾಲಿನ್ಯ ತೀವ್ರವಾಗಿ ಏರುವುದಕ್ಕೆ ಕೇಂದ್ರ ಸರ್ಕಾರ ಕಾರಣ’- ಅತಿಶಿ Read More »

ರಾಷ್ಟ್ರೀಯ ನ್ಯೂಸ್

ಅಡಿಕೆಯಿಂದ ಬಾಯಿಯ ಕ್ಯಾನ್ಸರ್: ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆ ವರದಿ

(ನ್ಯೂಸ್ ಕಡಬ) newskadaba.com  ನ. 19: ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆಯೊಂದು ಅಡಿಕೆಯು ಕ್ಯಾನ್ಸರ್‌ಕಾರಕವಾಗಿದ್ದು, ಬಳಕೆ ನಿಯಂತ್ರಿಸಿದರೆ ಬಾಯಿ ಕ್ಯಾನ್ಸರ್‌ ಪ್ರಮಾಣವನ್ನು ವಿಶ್ವದಲ್ಲಿಯೇ ತಡೆಗಟ್ಟಬಹುದು ಎಂದು ವರದಿ ನೀಡಿದೆ. ಅಡಿಕೆಗೆ ಮತ್ತೆ ಕ್ಯಾನ್ಸರ್‌ಕಾರಕ ಪಟ್ಟ ಕಟ್ಟಿರುವುದಕ್ಕೆ ರಾಜ್ಯ ಅಡಿಕೆ ಮಾರಾಟ ಸಹಕಾರ ಸಂಘ, ಒಕ್ಕೂಟಗಳು ವರದಿಯನ್ನು ಒಪ್ಪುವುದಿಲ್ಲಎಂದು ಖಂಡಿಸುತ್ತಿವೆ. ದೇಶದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿ ಅಡಿಕೆ ವ್ಯಾಪ್ತಿ ವ್ಯಾಪಕ ಹೆಚ್ಚುತ್ತಿರುವ ಹೊತ್ತಿನಲ್ಲಿಯೇ ಬಂದಿರುವ ವರದಿ ಈಗ ರಾಜ್ಯದಲ್ಲಿ ತಲ್ಲಣ ಉಂಟು

ಅಡಿಕೆಯಿಂದ ಬಾಯಿಯ ಕ್ಯಾನ್ಸರ್: ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆ ವರದಿ Read More »

ಬ್ರೇಕಿಂಗ್ ನ್ಯೂಸ್

ಕುಡಿದ ಮತ್ತಿನಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ: ಹಲವು ವಾಹನಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ರಾಯಚೂರು, ನ. 19. ಕುಡಿದ ಮತ್ತಿನಲ್ಲಿ ಯುವಕರ ಗುಂಪೊಂದು ಕೆಎಸ್ಸಾರ್ಟಿಸಿ ಬಸ್‌ ಸೇರಿದಂತೆ ಖಾಸಗಿ ಬಸ್‌ಗಳಿಗೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿರುವ ಘಟನೆ ಲಿಂಗಸಗೂರು ತಾಲೂಕಿನ ಗುರುಗುಂಟ ಹೊರವಲಯದಗೋಲಪಲ್ಲಿ ಸಮೀಪ ಸೋಮವಾರ ತಡರಾತ್ರಿ ನಡೆದಿದೆ. ಸುರುಪುರ ತಾಲೂಕಿನಿಂದ ಲಿಂಗಸುಗೂರು ಕಡೆಗೆ ಹೊರಟಿದ್ದ ಸರ್ಕಾರಿ ಬಸ್ ಗಳಿಗೆ ಗೊಲಪಲ್ಲಿ ಗುಡ್ಡದ ಬಳಿ ರಾತ್ರಿ 2 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಬಂದ ಸುಮಾರು 20 ಯುವಕರ ಗುಂಪು ಬಸ್‌ಗಳ ಮೇಲೆ ಕಲ್ಲು ತೂರಾಟ

ಕುಡಿದ ಮತ್ತಿನಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ: ಹಲವು ವಾಹನಗಳಿಗೆ ಹಾನಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಂಚಾರ ನಿಯಮ ಉಲ್ಲಂಘನೆ- 5 ಗಂಟೆಗಳಲ್ಲಿ 7.62 ಲಕ್ಷ ದಂಡ ಸಂಗ್ರಹ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ನಗರದಾದ್ಯಂತ ಸಂಚಾರ ನಿಯಮಗಳ ಉಲ್ಲಂಘನೆ ಸಂಬಂಧ ಕಾರ್ಯಾಚರಣೆ ಕೈಗೊಂಡಿರುವ ಸಂಚಾರ ಪೊಲೀಸರು, ಕೇವಲ 5 ಗಂಟೆಗಳಲ್ಲಿ 7.62 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ. ಶನಿವಾರ ಬೆಳಗ್ಗೆ 11ರಿಂದ ಸಂಜೆ 4 ಗಂಟೆ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಒಟ್ಟು 1,507 ಪ್ರಕರಣಗಳನ್ನು ದಾಖಲಿಸಿ, 7.62 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.  

ಸಂಚಾರ ನಿಯಮ ಉಲ್ಲಂಘನೆ- 5 ಗಂಟೆಗಳಲ್ಲಿ 7.62 ಲಕ್ಷ ದಂಡ ಸಂಗ್ರಹ Read More »

ಕರ್ನಾಟಕ

ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ‘ಕನಕ ಶ್ರೀ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ಸಂತ್ರಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಮಾಡುವ 2024ನೇ ಸಾಲಿನ ಪ್ರತಿಷ್ಠಿತ ಕನಕ ಶ್ರೀ ಪ್ರಶಸ್ತಿಯನ್ನು ಬಳ್ಳಾರಿಯ ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು. ಸೋಮವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ತಿಂಥಿಣಿ ಕನಕ ಗುರುಪೀಠದ ಜಗದ್ಗುರು ಸಿದ್ದರಾಮಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸರ ಜಯಂತಿಯನ್ನು ಉದ್ಘಾಟಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು

ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ‘ಕನಕ ಶ್ರೀ ಪ್ರಶಸ್ತಿ’ ಪ್ರದಾನ Read More »

ಕರ್ನಾಟಕ

ಪೊಲೀಸ್ ಎನ್ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂಗೌಡ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ, ನ. 19. ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಬ್ರಿ ಪರಿಸರದಲ್ಲಿ ಕಳೆದ ಕೆಲದಿನಗಳಿಂದ ನಕ್ಸಲ್ ಓಡಾಟ ವರದಿಯಾಗಿದ್ದು, ಎಎನ್ ಎಫ್ ತೀವ್ರ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಸೋಮವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ 5 ಮಂದಿ ನಕ್ಸಲರ ತಂಡ ಪೀತ

ಪೊಲೀಸ್ ಎನ್ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂಗೌಡ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ಏರ್ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ: ವಿ.ಸೋಮಣ್ಣ

(ನ್ಯೂಸ್ ಕಡಬ) newskadaba.com  ನ. 19. ಬೆಂಗಳೂರು: ಏರ್​​ಪೋರ್ಟ್​ ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸೋಮವಾರ ಹೇಳಿದರು. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್​ ಸಿದ್ಧವಾಗಿದೆ. ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಕೆಲ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿಗೆ ಮಾಹಿತಿ ನೀಡಲಾಗುವುದು. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ಮೋದಿ ಬೇಡ ಎನ್ನುವುದಿಲ್ಲ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೊತೆ

ಏರ್ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ: ವಿ.ಸೋಮಣ್ಣ Read More »

ಕರ್ನಾಟಕ
Scroll to Top