News Kadaba

ಮದ್ಯ ಪ್ರಿಯರಿಗೆ ಶಾಕ್..! ನಾಳೆ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್..!

(ನ್ಯೂಸ್ ಕಡಬ) newskadaba.com ನ. 19. ರಾಜ್ಯದ ಮದ್ಯ ಪ್ರಿಯರಿಗೆ ಇದೊಂದು ಶಾಕಿಂಗ್ ಸುದ್ದಿ. ನಾಳೆ ರಾಜ್ಯದ ಯಾವ ಮೂಲೆಯಲ್ಲಿಯೂ ಸಿಗುವುದಿಲ್ಲ ಮದ್ಯ. ಸರ್ಕಾರದ ವಿರುದ್ದ ಸಿಡಿದೆದ್ದಿರುವ ಮದ್ಯ ವ್ಯಾಪಾರಿಗಳು ಮದ್ಯ ಮಾರಾಟ ಬಂದ್ ಮಾಡಲು ನಿರ್ಧರಿಸಿದ್ದಾರೆ. ಇಲಾಖೆಯ ವಿಪರೀತ ಭ್ರಷ್ಟಾಚಾರದಿಂದ ಬೇಸತ್ತ ಮದ್ಯ ವ್ಯಾಪಾರಿಗಳು, ಮದ್ಯ ಮಾರಾಟ ನಿಲ್ಲಿಸಲು ನಿರ್ಧರಿಸಿದ್ದಾರೆ. ಒಂದು ದಿನ ಪೂರ್ತಿ ಮದ್ಯ ಮಾರಾಟ ನಿಲ್ಲಿಸುವ ಮೂಲಕ ಸರ್ಕಾರಕ್ಕೆ ಬುದ್ದಿ ಕಲಿಸಲು ಮದ್ಯ ಮಾರಾಟಗಾರರು ಮುಂದಾಗಿದ್ದಾರೆ.  ಈ ಕುರಿತಂತೆ ಇಂದು ಮದ್ಯ ಮಾರಾಟಗಾರರು […]

ಮದ್ಯ ಪ್ರಿಯರಿಗೆ ಶಾಕ್..! ನಾಳೆ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್..! Read More »

ಕರ್ನಾಟಕ

ಶರವೇಗದಲ್ಲಿದೆ ಭಾರತದ ಪ್ರಗತಿ

(ನ್ಯೂಸ್ ಕಡಬ) newskadaba.com  ನ. 19. ನವದೆಹಲಿ: ಭಾರತವು ಜಿ 7 ಗುಂಪಿನ 19 ದೇಶಗಳ ಪೈಕಿಯಲ್ಲಿ 2024ನೇ ಸಾಲಿನಲ್ಲಿ ಅತಿ ವೇಗದಲ್ಲಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಬ್ರೆಝಿಲ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ‘ಜಿ 20’ ಶೃಂಗಸಭೆಯ ನೇಪಥ್ಯದಲ್ಲಿ ಬಿಡುಗಡೆ ಮಾಡಲಾದ ಅಂಕಿ-ಅಂಶಗಳಲ್ಲಿ ಭಾರತದ ಸಾಧನೆ ಗಮನ ಸೆಳೆದಿದೆ. ”2024ನೇ ಸಾಲಿಗೆ ಭಾರತವು ವಾರ್ಷಿಕ ಶೇ. 7ರಷ್ಟು ಜಿಡಿಪಿ ಪ್ರಗತಿಯೊಂದಿಗೆ ಮುಂಚೂಣಿ ಸ್ಥಾನ ಪಡೆದಿದೆ. ಈ ಸಾಧನೆಯು ಭಾರತದ ಆರ್ಥಿಕತೆಯ ಸದೃಢತೆಯನ್ನು ಒತ್ತಿ ಹೇಳುತ್ತದೆ. ಜಾಗತಿಕ

ಶರವೇಗದಲ್ಲಿದೆ ಭಾರತದ ಪ್ರಗತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

7ನೇ ಅಂತಸ್ತಿನಿಂದ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com  ನ. 18. 16 ವರ್ಷದ ಯುವಕನೋರ್ವ ತನ್ನ ಅಪಾರ್ಟ್ ಮೆಂಟ್ ನ 7ನೇ ಅಂತಸ್ತಿನಿಂದ ಕೆಳಗೆ ಹಾರಿ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನ ಗೆದ್ದಲಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಮೊದಲ ವರ್ಷದ ಪದವಿ ಪೂರ್ವ ವ್ಯಾಸಂಗ ಮಾಡುತ್ತಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ಕೆಳಗ ಬಿದ್ದ ರಭಸಕ್ಕೆ ರಕ್ತದ ಮಡುವಿನಲ್ಲಿ ಬಿದ್ದು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಯುವಕನ ಈ ರೀತಿಯ ನಡೆಗೆ ಕಾರಣವೇನು ಎಂಬುದನ್ನು ತನಿಖೆ

7ನೇ ಅಂತಸ್ತಿನಿಂದ ಬಿದ್ದು ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್

ನ.22ರಂದು ದರ್ಶನ್‌ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರ ರೀ ರಿಲೀಸ್‌

(ನ್ಯೂಸ್ ಕಡಬ) newskadaba.com  ನ. 18. ದರ್ಶನ್‌ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮತ್ತೆ ಮರು ಬಿಡುಗಡೆಗೆ ಸಿದ್ಧವಾಗಿದೆ. ಇದೇ ನ.22ರಂದು ದರ್ಶನ್ ನಟಿಸಿರುವ ಸಿನಿಮಾ ರಿಲೀಸ್ ಆಗಲಿದೆ. ನಾಗಣ್ಣ ನಿರ್ದೇಶನದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾದಲ್ಲಿ ಜಯಪ್ರಧ, ನಿಕಿತಾ, ಉಮಾಶ್ರೀ ಸೇರಿದಂತೆ ಅನೇಕರು ನಟಿಸಿದರು. 2012ರಲ್ಲಿ ತೆರೆಕಂಡ ಈ ಸಿನಿಮಾವನ್ನು ಆನಂದ್ ಬಿ. ಅಪ್ಪುಗೋಳ್ ನಿರ್ಮಾಣ ಮಾಡಿದ್ದರು. ಇದೀಗ ಸಂಗೊಳ್ಳಿ ರಾಯಣ್ಣ ಜೀವನ ಚರಿತ್ರೆ ಆಧರಿಸಿದ ಸಿನಿಮಾ ಮತ್ತೆ ರಿಲೀಸ್‌ಗೆ ಸಿದ್ಧವಾಗಿದೆ.  

ನ.22ರಂದು ದರ್ಶನ್‌ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರ ರೀ ರಿಲೀಸ್‌ Read More »

ಸಿನಿಮಾ

ವಿಮಾನ ನಿಲ್ದಾಣ ಮಾದರಿಯಲ್ಲಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ ಅಭಿವೃದ್ಧಿ- ಸಚಿವ ಸೋಮಣ್ಣ

(ನ್ಯೂಸ್ ಕಡಬ) newskadaba.com  ನ. 18. ಮೆಜೆಸ್ಟಿಕ್ ರೈಲ್ವೇ ನಿಲ್ದಾಣವನ್ನು ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಾಗಿ ಕೇಂದ್ರ ರೈಲ್ವೆ ರಾಜ್ಯ ಖಾತೆಯ ಸಚಿವ ಸೋಮಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಮೆಜೆಸ್ಟಿಕ್ ರೈಲ್ವೇ ನಿಲ್ದಾಣವನ್ನ ಅಭಿವೃದ್ಧಿ ಪಡಿಸಲು‌ ನಿರ್ಧಾರ ಮಾಡಲಾಗಿದೆ. ವಿಮಾನ ನಿಲ್ದಾಣ ಮಾದರಿಯಲ್ಲಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ. ಇದಕ್ಕಾಗಿ 1500 ಕೋಟಿ ರೂ. ವೆಚ್ಚವಾಗಲಿದ್ದು ಈಗಾಗಲೇ ಸಮಗ್ರ ಯೋಜನಾ ವರದಿ (ಡಿಪಿಆರ್‌) ರಚಿಸಲಾಗಿದೆ ಎಂದರು.  

ವಿಮಾನ ನಿಲ್ದಾಣ ಮಾದರಿಯಲ್ಲಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ ಅಭಿವೃದ್ಧಿ- ಸಚಿವ ಸೋಮಣ್ಣ Read More »

ಕರ್ನಾಟಕ

ಅರ್ಹರಲ್ಲದವರ ಕಾರ್ಡ್ ಮಾತ್ರ ರದ್ದು: ಸಿ.ಎಂ.ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರವೇ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ. ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು

ಅರ್ಹರಲ್ಲದವರ ಕಾರ್ಡ್ ಮಾತ್ರ ರದ್ದು: ಸಿ.ಎಂ.ಸಿದ್ದರಾಮಯ್ಯ Read More »

ಕರ್ನಾಟಕ

ಡಿ.4ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಾಗಚೈತನ್ಯ, ಶೋಭಿತಾ

(ನ್ಯೂಸ್ ಕಡಬ) newskadaba.com  ನ. 18. ಟಾಲಿವುಡ್ ನಟ ನಾಗಚೈತನ್ಯ ಮತ್ತು ಶೋಭಿತಾ ಧುಲಿಪಾಲ್ ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ. ಡಿ.4ರಂದು ನಾಗಚೈತನ್ಯ ಮದುವೆ ಡೇಟ್ ನಿಗದಿಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ. ಸಮಂತಾ ಮಾಜಿ ಪತಿ ನಾಗಚೈತನ್ಯ ಅವರು ಶೋಭಿತಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಇದೇ ಡಿಸೆಂಬರ್ 4ರಂದು ಬಂಜಾರಾ ಹಿಲ್ಸ್ನಲ್ಲಿರುವ ಅನುಪಮಾ ಸ್ಟುಡಿಯೋದಲ್ಲಿ ಮದುವೆಯಾಗುತ್ತಿದ್ದಾರೆ. ಇದು ನಾಗಾರ್ಜುನ ಅಕ್ಕಿನೇನಿ ಅವರ ಒಡೆತನದಲ್ಲಿದೆ. ಈ ಮದುವೆಗೆ ಸೆಲೆಬ್ರಿಟಿಗಳು, ರಾಜಕೀಯ ಗಣ್ಯರಿಗೆ ಆಹ್ವಾನ

ಡಿ.4ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಾಗಚೈತನ್ಯ, ಶೋಭಿತಾ Read More »

ಸಿನಿಮಾ

ದಿಲ್ಲಿಯಲ್ಲಿ ಮತ್ತಷ್ಟು ಕುಸಿದ ವಾಯುಗುಣಮಟ್ಟ: ನಿರ್ಮಾಣ ಕಾಮಗಾರಿ, ಟ್ರಕ್ ಗಳಿಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com  ನ. 18.  ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ವಾಯು ಗುಣಮಟ್ಟ ಮತ್ತಷ್ಟು ಹದಗೆಟ್ಟಿದೆ. ಕಲುಷಿತ ಹೊಗೆಯು ಸೋಮವಾರ ದಟ್ಟವಾಗಿ ಆವರಿಸಿದ್ದು, ಗಾಳಿಯ ಗುಣಮಟ್ಟ ಕನಿಷ್ಠ ಮಟ್ಟ ಎಂದರೆ ಎಕ್ಯೂಐ ಸೂಚ್ಯಂಕ 481ಕ್ಕೆ ಕುಸಿದಿದೆ. ಗಾಳಿ ಗುಣಮಟ್ಟ ಹದಗೆಡುತ್ತಿರುವ ಹಿನ್ನೆಲೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್(GRAP) ಹಂತ IVರ ಅಡಿಯಲ್ಲಿ ಅಡಿಯಲ್ಲಿ ಕಠಿಣವಾದ ಮಾಲಿನ್ಯ ವಿರೋಧಿ ಕ್ರಮಗಳನ್ನು ಏರ್ ಕ್ವಾಲಿಟಿ ಮ್ಯಾನೇಜ್ಮೆಂಟ್(CAQM) ಆಯೋಗವು ತೆಗೆದುಕೊಂಡಿದೆ. ದಿಲ್ಲಿಗೆ ಅಗತ್ಯ ಸರಕುಗಳನ್ನು ಸಾಗಿಸುವ ಟ್ರಕ್

ದಿಲ್ಲಿಯಲ್ಲಿ ಮತ್ತಷ್ಟು ಕುಸಿದ ವಾಯುಗುಣಮಟ್ಟ: ನಿರ್ಮಾಣ ಕಾಮಗಾರಿ, ಟ್ರಕ್ ಗಳಿಗೆ ನಿರ್ಬಂಧ Read More »

ರಾಷ್ಟ್ರೀಯ ನ್ಯೂಸ್

ಕೇರಳ: ಆ್ಯಂಬುಲೆನ್ಸ್‌ ಸಂಚಾರಕ್ಕೆ ಅಡ್ಡಿಪಡಿಸಿದ ಚಾಲಕನಿಗೆ 2.5 ಲಕ್ಷ ರೂ. ದಂಡ

(ನ್ಯೂಸ್ ಕಡಬ) newskadaba.com ತಿರುವನಂತಪುರ, ನ. 18. ಕೇರಳದ ಚಲಕುಡಿಯಲ್ಲಿ ಕಾರು ಚಾಲಕನೊಬ್ಬ ಆ್ಯಂಬುಲೆನ್ಸ್‌ಗೆ ಮುಂದೆ ಹೋಗಲು ಅಡ್ಡಿಪಡಿಸಿದ ಹಿನ್ನೆಲೆ ಆತನ ಲೈಸೆನ್ಸ್‌ ರದ್ದು ಪಡಿಸಿ 2.5 ಲಕ್ಷ ರೂ. ದಂಡವಿಧಿಸಿದ್ದಾರೆ. ಆ್ಯಂಬುಲೆನ್ಸ್‌ನಲ್ಲಿ ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ರಸ್ತೆಯಲ್ಲಿ ಕಾರಿನ ಚಾಲಕ ಮುಂದೆ ಹೋಗಲು ಬಿಡದೆ ಅಡ್ಡ ಹಾಕಿದ್ದಾನಂತೆ. ಇದನ್ನು ಆ್ಯಂಬುಲೆನ್ಸ್‌ನಲ್ಲಿದ್ದ ವ್ಯಕ್ತಿಯೊಬ್ಬರು ವಿಡಿಯೊ ಮಾಡಿದ್ದಾರೆ. ಕಾರಿನಲ್ಲಿರುವವನು ಎರಡು ನಿಮಿಷಗಳಿಗೂ ಹೆಚ್ಚು ಕಾಲ ಆ್ಯಂಬುಲೆನ್ಸ್‌ಗೆ ಮುಂದೆ ಹೋಗಲು ಬಿಡದೆ ಅಡ್ಡಹಾಕಿದ್ದಾನಂತೆ. ಆ್ಯಂಬುಲೆನ್ಸ್‌ ಚಾಲಕನ ಪದೇ ಪದೇ ಹಾರ್ನ್ ಮತ್ತು

ಕೇರಳ: ಆ್ಯಂಬುಲೆನ್ಸ್‌ ಸಂಚಾರಕ್ಕೆ ಅಡ್ಡಿಪಡಿಸಿದ ಚಾಲಕನಿಗೆ 2.5 ಲಕ್ಷ ರೂ. ದಂಡ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್ಸ್‌ ಪೆಕ್ಟರ್, ಹೆಡ್ ಕಾನ್ಸ್‌ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ನ. 18.  ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆದವರು ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣವಕಾಶವಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 164 ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಹತಾ ಮಾನದಂಡಗಳನ್ನು ಪರಿಗಣಿಸಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ: * ಸಂಸ್ಥೆಯ ಹೆಸರು : ರಾಷ್ಟ್ರೀಯ ತನಿಖಾ ಸಂಸ್ಥೆ * ಹುದ್ದೆಗಳು :

ಇನ್ಸ್‌ ಪೆಕ್ಟರ್, ಹೆಡ್ ಕಾನ್ಸ್‌ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top