News Kadaba

ಸಿಡಿಲು ಬಡಿದು ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ಕೆದಿಲ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಇಲ್ಲಿನ ಮುರಿಯಾಜೆ ನಿವಾಸಿ ಚಂದ್ರಹಾಸ ಎಂಬವರ ಪುತ್ರ ಸುಭೋದ್(14) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ 5.30ರ ಸುಮಾರಿಗೆ ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದ. ತಕ್ಷಣ ಮನೆಮಂದಿ ಮಾಣಿಯ ಕ್ಲಿನಿಕ್ ವೊಂದಕ್ಕೆ ಕರೆತಂದಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಅದರಂತೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, […]

ಸಿಡಿಲು ಬಡಿದು ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನೇತ್ರಾವತಿ ನದಿಯ 3ನೇ ಸೇತುವೆ ಸಂಪೂರ್ಣ- ವಾಹನ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ ಚತುಷ್ಪಥ ರಸ್ತೆ ಕಾಮಗಾರಿಗೆ ವೇಗ ದೊರಕುತ್ತಿದ್ದಂತೆಯೇ ಬಿ.ಸಿ.ರೋಡ್ ನಲ್ಲಿ ನೇತ್ರಾವತಿ ನದಿಗೆ ಕಟ್ಟಲಾದ ಮೂರನೇ ಸೇತುವೆ ಸಂಪೂರ್ಣಗೊಂಡು ವಾಹನ ಸಂಚಾರ ಆರಂಭಗೊಂಡಿದೆ. ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್ ಭಾಗದಿಂದ ಹಳೆ ಸೇತುವೆ ಕಡೆಗೆ ತಿರುಗುವ ಭಾಗವನ್ನು ಕಲ್ಲುಗಳಿಂದ ಮುಚ್ಚಿ ಡಿವೈಡರ್ ರೀತಿ ಮಾಡಲಾಗಿದೆ. ಆದಾಗ್ಯೂ ಸೇತುವೆ ಸಾಗರ್ ಹಾಲ್

ನೇತ್ರಾವತಿ ನದಿಯ 3ನೇ ಸೇತುವೆ ಸಂಪೂರ್ಣ- ವಾಹನ ಸಂಚಾರ ಆರಂಭ Read More »

ಕರಾವಳಿ

ಡಿವೈಡರ್‌- ಕಾರು ಡಿಕ್ಕಿ – ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 18. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ. ಮೃತರನ್ನು ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.  

ಡಿವೈಡರ್‌- ಕಾರು ಡಿಕ್ಕಿ – ಓರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

10 ಸಾವಿರ ರೂಪಾಯಿಯೊಳಗಿನ 5G ಅದ್ಭುತ ಸ್ಮಾರ್ಟ್‌ಫೋನ್‌ಗಳು..!

(ನ್ಯೂಸ್ ಕಡಬ) newskadaba.com ನ. 16.  ಸ್ಮಾರ್ಟ್‌ಫೋನ್ ಕಂಪನಿಗಳು ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ವಿವಿಧ ಬೆಲೆ ಶ್ರೇಣಿಗಳಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತವೆ. ಬಜೆಟ್, ಪ್ರೀಮಿಯಂ ಮತ್ತು ಮಧ್ಯಮ ಶ್ರೇಣಿಯ 5G ಫೋನ್‌ಗಳನ್ನು ಒಳಗೊಂಡಿದೆ. ನೀವೂ ಕಡಿಮೆ ಬಜೆಟ್‌ನಲ್ಲಿ 5G ಫೋನ್‌ಗಾಗಿ ಹುಡುಕುತ್ತಿದ್ದರೆ, ನಾವು ನಿಮಗಾಗಿ 10,000 ರೂ.ಗಿಂತ ಕಡಿಮೆ ಬೆಲೆಯ ಕೆಲವು ಸ್ಮಾರ್ಟ್‌ಫೋನ್ ಆಯ್ಕೆಗಳನ್ನು ತಂದಿದ್ದೇವೆ. POCO M6 Pro 5G ಈ ಸ್ಮಾರ್ಟ್‌ಫೋನ್‌ನ ಬೆಲೆ 10 ಸಾವಿರಕ್ಕಿಂತ ಕಡಿಮೆ. ಇದು 5G ಸ್ಮಾರ್ಟ್‌ಫೋನ್ ಆಗಿದೆ. Snapdragon 4

10 ಸಾವಿರ ರೂಪಾಯಿಯೊಳಗಿನ 5G ಅದ್ಭುತ ಸ್ಮಾರ್ಟ್‌ಫೋನ್‌ಗಳು..! Read More »

ತಂತ್ರಜ್ಞಾನ

ಮನೆ 3ನೇ ಮಹಡಿಯಲ್ಲಿ ಕಾರಿನಂತೆ ಕಾಣುವ ನೀರಿನ ಟ್ಯಾಂಕ್ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ನ. 16.  ಇಲ್ಲೊಬ್ಬ ವ್ಯಕ್ತಿ ಮನೆ ಕಟ್ಟುವ ಕನಸಿನ ಜೊತೆಗೆ ವಿಶೇಷವಾಗಿ ಮನೆಯನ್ನು ನಿರ್ಮಿಸಲು ಪ್ರಯತ್ನ ಮಾಡಿದ್ದಾರೆ. ಮನೆಯ ಮಾಲೀಕರೊಬ್ಬರು ಕಾರನ್ನು ತಮ್ಮ ಮೂರನೇ ಮಹಡಿಯಲ್ಲಿ ನಿಲ್ಲಿಸಿದ್ದಾರೆ. ಈ ವಿಡಿಯೋ ವೈರಲ್ ಎಲ್ಲೆಡೆ ವೈರಲ್ ಆಗಿದೆ. ಈ ವ್ಯಕ್ತಿಯು ತನ್ನ ಮನೆಯ ಮೂರನೇ ಮಹಡಿಯಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಕಾರನ್ನು ನಿಲ್ಲಿಸಿದ್ದಾರೆ. ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಆದರೆ ಇದು ನಿಜವಾದ ಕಾರು ಎಂದುಕೊಂಡರೆ ನಿಮ್ಮ ಊಹೆ ನಿಜಕ್ಕೂ ತಪ್ಪು. ಅಂದರೆ

ಮನೆ 3ನೇ ಮಹಡಿಯಲ್ಲಿ ಕಾರಿನಂತೆ ಕಾಣುವ ನೀರಿನ ಟ್ಯಾಂಕ್ ವಿಡಿಯೋ ವೈರಲ್ Read More »

ತಂತ್ರಜ್ಞಾನ

12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com ನ. 16.  ವೃದ್ಧರಿಂದ ಹಿಡಿದು ಮಕ್ಕಳವರೆಗೂ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತೆಲಂಗಾಣದಲ್ಲಿ 12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಚೆನ್ನೂರಿನ ಪದ್ಮನಗರ ಬಡಾವಣೆಯ ಶ್ರೀನಿವಾಸ್‌-ರಾಮ ದಂಪತಿ ಪುತ್ರಿ ನಿವೃತ್ತಿ ಮೊದಲ ಚೆನ್ನೂರು ಪಟ್ಟಣದ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ಕಾರ್ತಿಕ ಹುಣ್ಣಿಮೆ ಇದ್ದ ಕಾರಣ ಶಾಲೆಗೆ ರಜೆ ನೀಡಲಾಗಿತ್ತು. ಹಬ್ಬದ ಚಟುವಟಿಕೆಯಲ್ಲಿ ನಿರತರಾಗಿದ್ದ ನಿವೃತ್ತಿ ದಿಢೀರ್ ಕುಸಿದು ಬಿದ್ದಳು. ಇದನ್ನು ಗಮನಿಸಿದ ಮನೆಯವರು ನಿವೃತಿ ಅವರನ್ನು ಸ್ಥಳೀಯ ಆಸ್ಪತ್ರೆಗೆ

12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತ್ಯು..! Read More »

ಕ್ರೈಮ್ ನ್ಯೂಸ್

ಮತ್ತೆ ಉಡುಪಿಯ ಮಲ್ಪೆ ಬೀಚ್, ಸೇಂಟ್ ಮೇರಿಸ್ ದ್ವೀಪದ ನಿರ್ವಹಣೆ ವಹಿಸಿಕೊಂಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ

(ನ್ಯೂಸ್ ಕಡಬ) newskadaba.com ನ. 16. ಕೇರಳ: ’20 ವರ್ಷಗಳ ಹಿಂದೆ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಗೆ ನೀಡಲಾಗಿದ್ದ ಮಲ್ಪೆ ಬೀಚ್ ಮತ್ತು ಸೇಂಟ್ ಮೇರಿಸ್ ದ್ವೀಪದ ನಿರ್ವಹಣೆಯನ್ನು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವಹಿಸಿಕೊಂಡಿದೆ’ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಹೇಳಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸವಾಲುಗಳು ಮತ್ತು ಕಾನೂನು ಸಮಸ್ಯೆಗಳನ್ನು ಉಲ್ಲೇಖಿಸಿ, ನಿರ್ವಹಣಾ ಪ್ರಾಧಿಕಾರವನ್ನು ಈಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ

ಮತ್ತೆ ಉಡುಪಿಯ ಮಲ್ಪೆ ಬೀಚ್, ಸೇಂಟ್ ಮೇರಿಸ್ ದ್ವೀಪದ ನಿರ್ವಹಣೆ ವಹಿಸಿಕೊಂಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ Read More »

ಕರಾವಳಿ

ಆಟೋ- ಕಾರು ಡಿಕ್ಕಿ: ನವಜೋಡಿ ಸೇರಿ 7 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ನ. 16.  ಮದುವೆ ಮುಗಿಸಿ ವರನ ಮನೆಗೆ ತೆರಳುತ್ತಿದ್ದ ವೇಳೆ ಕಾರು ಆಟೋ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ದಟ್ಟ ಮಂಜು ಕವಿದಿದ್ದ ಕಾರಣ ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಶುಕ್ರವಾರ ಸಂಜೆಯಷ್ಟೇ ಮದುವೆಯಾಗಿದ್ದ ನವಜೋಡಿ ಬಿಜ್ನೋರ್‌ನ ಧಂಪುರದಲ್ಲಿರುವ ವರನ ಮನೆಗೆ ಹಿಂತಿರುಗುತ್ತಿದ್ದ

ಆಟೋ- ಕಾರು ಡಿಕ್ಕಿ: ನವಜೋಡಿ ಸೇರಿ 7 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಹಬ್ಬಗಳಲ್ಲಿ ಆನೆಗಳ ಬಳಕೆಗೆ ಕಡಿವಾಣ ಹಾಕಬೇಕು ಕೇರಳ ಹೈಕೋರ್ಟ್ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ನ. 16. ಕೇರಳ: ಸಮಾರಂಭ ಹಬ್ಬಗಳಲ್ಲಿ ಆನೆಗಳ ಬಳಕೆಗೆ ಕಡಿವಾಣ ಹಾಕಬೇಕು ಎಂದು ಕೇರಳದ ಹೈಕೋರ್ಟ್ ಸೂಚನೆ ನೀಡಿದ್ದು, ಹಬ್ಬಗಳಲ್ಲಿ ಆನೆಗಳನ್ನು ಬಳಸುವುದನ್ನುಯಾವುದೇ ಧರ್ಮವು ಕಡ್ಡಾಯಗೊಳಿಸುವುದಿಲ್ಲ ಎಂದು ಹೇಳಿದೆ. ಉತ್ಸವಗಳಲ್ಲಿ ಮೆರವಣಿಗೆ ನಡೆಸುವ ಆನೆಗಳ ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್, ಆನೆಗಳ ಮೆರವಣಿಗೆಗೆ ಸಮಯದ ಮಿತಿ ಸೇರಿದಂತೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪ್ರಾಣಿಗಳ ಹಕ್ಕುಗಳ ರಕ್ಷಣೆಯಲ್ಲಿ ಸರ್ಕಾರದ ನಿಷ್ಕ್ರಿಯತೆಗೆ ಸಂಬಂಧಿಸಿದ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡ ಅರ್ಜಿ ವಿಚಾರಣೆಯ ಸಮಯದಲ್ಲಿ ನ್ಯಾಯಮೂರ್ತಿಗಳಾದ ಎ

ಹಬ್ಬಗಳಲ್ಲಿ ಆನೆಗಳ ಬಳಕೆಗೆ ಕಡಿವಾಣ ಹಾಕಬೇಕು ಕೇರಳ ಹೈಕೋರ್ಟ್ ಮಹತ್ವದ ನಿರ್ಧಾರ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಇಂದು SJM ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ

(ನ್ಯೂಸ್ ಕಡಬ) newskadaba.com ನ. 16.  ಚಿಣ್ಣರ ಸಂಭ್ರಮ, ಪ್ರತಿಭಾ ಸಂಗಮʼ ಎಂಬ ಸಂದೇಶದೊಂದಿಗೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಾ ಸಂಗಮದ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ವಿಭಾಗದ ಪ್ರತಿಭಾ ಸಂಗಮವು ಶನಿವಾರ (ಇಂದು) ಸಂಜೆ ಹಯಾತುಲ್ ಇಸ್ಲಾಂ ಮದ್ರಸ ಬಜಾಲ್ ನಂತೂರುನಲ್ಲಿ ನಲ್ಲಿ ಆರಂಭಗೊಂಡು ರವಿವಾರ ಸಂಜೆಯ ವರೆಗೆ ನಡೆಯಲಿದೆ. ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರು ಇದರ ಅಧ್ಯಕ್ಷ, ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯರೂ ಆದ ಅಬ್ದುಲ್ ರವೂಫ್ ಇವರ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ

ಮಂಗಳೂರು: ಇಂದು SJM ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ Read More »

ಕರಾವಳಿ
Scroll to Top