News Kadaba

ನ.19ರಂದು ಯಕ್ಷಗಾನ ಅಕಾಡೆಮಿ ವತಿಯಿಂದ ವಿವಿಧ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ನ. 16.  ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ, ದಿ. ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ಹಾಗೂ 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ ನ.19 ರಂದು ನಡೆಯಲಿದೆ. ಪ್ರೆಸ್‌ಕ್ಲಬ್‌ನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾಹಿತಿ ನೀಡಿ, ಮಧ್ಯಾಹ್ನ […]

ನ.19ರಂದು ಯಕ್ಷಗಾನ ಅಕಾಡೆಮಿ ವತಿಯಿಂದ ವಿವಿಧ ಪ್ರಶಸ್ತಿ ಪ್ರದಾನ Read More »

ಕರಾವಳಿ

ಮಂಗಳೂರು: ನ.19 ರಂದು ಯಕ್ಷಗಾನ ಅಕಾಡೆಮಿಯಿಂದ ವಿವಿಧ ಪ್ರಶಸ್ತಿ ಪ್ರಧಾನ

(ನ್ಯೂಸ್ ಕಡಬ) newskadaba.com ನ. 16. ಮಂಗಳೂರು: 2023 ನೇ ಸಾಲಿನ ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ನ.19 ರಂದು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿಯನ್ನು ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ಹಾಗೂ 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಸಂಜೆ 4.30ಕ್ಕೆ ಮಂಗಳೂರಿನ

ಮಂಗಳೂರು: ನ.19 ರಂದು ಯಕ್ಷಗಾನ ಅಕಾಡೆಮಿಯಿಂದ ವಿವಿಧ ಪ್ರಶಸ್ತಿ ಪ್ರಧಾನ Read More »

ಕರಾವಳಿ

ಜಾನುವಾರು ಸಾಗಿಸುತ್ತಿದ್ದ ವಾಹನ ಪಲ್ಟಿ: ಚಾಲಕ ಪರಾರಿ

(ನ್ಯೂಸ್ ಕಡಬ) newskadaba.com ನ. 16.  ಅತಿ ವೇಗದಿಂದ ಮೀನು ಸಾಗಿಸುವ ಇನ್ಸುಲೇಟರ್‌ ವಾಹನ ಪಲ್ಟಿಯಾದ ಘಟನೆ ಶಿರೂರು ಕರಿಕಟ್ಟೆ ಬಳಿ ಸಂಭವಿಸಿದೆ. ಆದರೆ ಇದರಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಗುರುವಾರ ರಾತ್ರಿ ಮಿನಿ ಇನ್ಸುಲೇಟರ್‌ ವಾಹನದೊಳಗೆ ಮೀನು ತುಂಬಿರುವ ಟ್ರೇ ಗಳನ್ನು ಇರಿಸಿಕೊಂಡು ಮಧ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್‌ ಹತ್ತಿರ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು

ಜಾನುವಾರು ಸಾಗಿಸುತ್ತಿದ್ದ ವಾಹನ ಪಲ್ಟಿ: ಚಾಲಕ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಇ-ಕೆವೈಸಿ ಇಲ್ಲದ APL ರೇಷನ್ ಕಾರ್ಡ್ ರದ್ದು: ಆಹಾರ ಇಲಾಖೆ

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ರಾಜ್ಯ ಸರ್ಕಾರವು ಎಪಿಎಲ್‌ ಕಾರ್ಡ್‌ದಾರರಿಗೆ ಶಾಕ್‌ ನೀಡಿದ್ದು, ರೇಷನ್ ಕಾರ್ಡ್‌ಗೆ ದೃಢೀಕರಣ ಅಂದರೆ e-kyc ಮಾಡದ ಕಾರಣಕ್ಕಾಗಿ APL ಕಾರ್ಡ್ ರದ್ದು ಮಾಡಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ. ಅದರೊಂದಿಗೆ ಎಪಿಎಲ್‌ ಕಾರ್ಡ್‌ದಾರರಿಗೆ ನೀಡುತ್ತಿದ್ದ ರೇಷನ್‌ ಅನ್ನೂ ಸ್ಥಗಿತ ಮಾಡಲಾಗಿದೆ. ಸರ್ಕಾರ ಹಾಗೂ ಆಹಾರ ಇಲಾಖೆ ವಿರುದ್ಧ APL ಕಾರ್ಡ್‌ದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ರಾಜ್ಯದಲ್ಲಿ 25,62,562 APL ಕಾರ್ಡ್‌ಗಳಿವೆ. ನಕಲಿ ರೇಷನ್ ಕಾರ್ಡ್ ತಡೆಯುವ ನಿಟ್ಟಿನಲ್ಲಿ e-KYCಅನ್ನು

ಇ-ಕೆವೈಸಿ ಇಲ್ಲದ APL ರೇಷನ್ ಕಾರ್ಡ್ ರದ್ದು: ಆಹಾರ ಇಲಾಖೆ Read More »

ಕರ್ನಾಟಕ
Crime

ಮೊಬೈಲ್ ನೋಡುತ್ತಿದ್ದ ಮಗನ ತಲೆಗೆ ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ನ. 16.  ಓದದೇ ಮಗ ಮೊಬೈಲ್ ನೋಡುತ್ತಿದ್ದದ್ದನ್ನು ಕಂಡು ತಂದೆ ಕ್ರಿಕೆಟ್ ಬ್ಯಾಟ್‌ನಿಂದ ತಲೆಗೆ ಹಲ್ಲೆಗೈದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮಗ ಮೃತಪಟ್ಟ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ತೇಜಸ್ (14) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಕಳೆದ 20 ದಿನಗಳಿಂದ ತೇಜಸ್‌ ಶಾಲೆಗೆ ಹೋಗಿರಲಿಲ್ಲ. ಶಾಲೆಗೆ ಹೋಗದೇ ಪುಂಡ ಹುಡುಗರ ಜೊತೆ ತಿರುಗಾಡುತ್ತಿದ್ದ ತೇಜಸ್‌ ರಾತ್ರಿ ಮನೆಗೆ ಬಂದು ಮೊಬೈಲ್‌ನಲ್ಲಿ ರೀಲ್ಸ್‌,

ಮೊಬೈಲ್ ನೋಡುತ್ತಿದ್ದ ಮಗನ ತಲೆಗೆ ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಕುವಿನಿಂದ ಇರಿದು ಯುವಕನ ಹತ್ಯೆ..!

(ನ್ಯೂಸ್ ಕಡಬ) newskadaba.com ನ. 16. ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದು ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿರುವ ಘಟನೆ ತುಮಕೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ರಿಷಾಬ್ ಪಾಷ (20) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಯುವಕನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಯುವಕ

ಚಾಕುವಿನಿಂದ ಇರಿದು ಯುವಕನ ಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ನನ್ನ ತೆರಿಗೆ ನನ್ನ ಹಕ್ಕು’ ಎಂದು ಜಯನಗರ ಜನತೆ ಡಿಕೆಶಿ ವಿರುದ್ದ ನ.17ಕ್ಕೆ ಹೋರಾಟ

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ಅನುದಾನ ಬಿಡುಗಡೆ ಮಾಡದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ‘ನನ್ನ ತೆರಿಗೆ ನನ್ನ ಹಕ್ಕು’ ಹೆಸರಿನಲ್ಲಿ ನವೆಂಬರ್ 17ರಂದು ಉಗ್ರ ಹೋರಾಟಕ್ಕೆ ಜಯನಗರದ ಸಂಘ ಸಂಸ್ಥೆಗಳು ಮುಂದಾಗಿವೆ. ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಅವರಿಂದ ಆದ ಅನ್ಯಾಯವನ್ನು ಖಂಡಿಸಿ ಜಯನಗರ 70 ಸಂಘಟನೆಯ ಸದಸ್ಯರು ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗಿದ್ದಾರೆ. ಹೋರಾಟಕ್ಕೆ ಸಂಬಂಧಿಸಿದಂತೆ ಜಯನಗರ ಶಾಸಕ ರಾಮಮೂರ್ತಿ ಮಾತನಾಡಿ, ಅನುದಾನ ವಿಚಾರವನ್ನು ಕೇಳಿದ್ದಕ್ಕೆ ನನ್ನ ಮುಂದೆ ತಗ್ಗಿ ಬಗ್ಗಿ

‘ನನ್ನ ತೆರಿಗೆ ನನ್ನ ಹಕ್ಕು’ ಎಂದು ಜಯನಗರ ಜನತೆ ಡಿಕೆಶಿ ವಿರುದ್ದ ನ.17ಕ್ಕೆ ಹೋರಾಟ Read More »

ಕರ್ನಾಟಕ

ಮಸ್ಕ್‌ ಒಡೆತನದ ಸ್ಟಾರ್‌ಲಿಂಕ್‌ ಗೆ ಅನುಮತಿ ನೀಡುವ ಮುನ್ನ ನಿರ್ಧಾರ ಪರಿಶೀಲಿಸುವಂತೆ ಕೇಂದ್ರಕ್ಕೆ ಜಿಯೋ ಪತ್ರ

(ನ್ಯೂಸ್ ಕಡಬ) newskadaba.com ನ. 16. ವಿಶ್ವದ ನಂಬರ್‌ ಒನ್‌ ಶ್ರೀಮಂತ ಎಲಾನ್‌ ಮಸ್ಕ್‌ ಒಡೆತನದ ಸ್ಟಾರ್‌ಲಿಂಕ್‌ಗೆ ಅನುಮತಿ ನೀಡುವ ಮುನ್ನ ಸಂಭಾವ್ಯ ವ್ಯಾಪ್ತಿಯನ್ನು ಪರಿಶೀಲಿಸುವಂತೆ ಮುಕೇಶ್‌ ಅಂಬಾನಿ ಒಡೆತನದ ರಿಲಯನ್ಸ್‌ ಜಿಯೋ ಸರ್ಕಾರವನ್ನು ಕೇಳಿಕೊಂಡಿದೆ. ಸ್ಟಾರ್‌ಲಿಂಕ್‌ಗೆ ಅನುಮತಿ ನೀಡಿದರೆ ದೇಶೀಯ ಕಂಪನಿಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇರುವ ಕಾರಣ ನಿರ್ಧಾರವನ್ನು ಪರಿಶೀಲಿಸುವಂತೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರಕ್ಕೆ ಜಿಯೋ ಪತ್ರ ಬರೆದಿದೆ.    

ಮಸ್ಕ್‌ ಒಡೆತನದ ಸ್ಟಾರ್‌ಲಿಂಕ್‌ ಗೆ ಅನುಮತಿ ನೀಡುವ ಮುನ್ನ ನಿರ್ಧಾರ ಪರಿಶೀಲಿಸುವಂತೆ ಕೇಂದ್ರಕ್ಕೆ ಜಿಯೋ ಪತ್ರ Read More »

ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಆರೋಪ: ಸುಳ್ಯ, ಬೈಂದೂರು ಶಾಸಕರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನ. 16. ಸುಬ್ರಹ್ಮಣ್ಯ, ಕಸ್ತೂರಿ ರಂಗನ್ ವಿರೋಧಿಸಿ ನ.15ರ ಗುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ , ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ. ಈ ರೀತಿ ಅಕ್ರಮ

ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಆರೋಪ: ಸುಳ್ಯ, ಬೈಂದೂರು ಶಾಸಕರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಳಲಿ ಮಸೀದಿ ವಿವಾದ: ಹಿಂದೂ ಪರಿಷತ್‌ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ನ. 16. ವಿವಾದಕ್ಕೆ ಸಂಬಂಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ. ಈ ಹಿಂದೆ ಮಸೀದಿ ಇರುವ ಜಾಗದ ಆರ್‌ಟಿಸಿಯ ಕಾಲಂ 9ರಲ್ಲಿ ಕಂದಾಯ ಭೂಮಿ ಎಂದು ಉಲ್ಲೇಖೀಸಲಾಗಿತ್ತು. ಆದರೆ ಇತ್ತೀಚೆಗೆ ರಾಜ್ಯದ ಹಲವೆಡೆ ಉಂಟಾಗಿರುವ ವಕ್ಸ್ ವಿವಾದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿ ಮಳಲಿ ಮಸೀದಿ ಬಗ್ಗೆಯೂ ಅರ್ಜಿ ಸಲ್ಲಿಸಲಾಗಿತ್ತು. ಈ ಹಿಂದಿನ ದಾಖಲೆ ಬದಲಾಯಿಸಬಾರದು. ಈ ಬಗ್ಗೆ ಸಿವಿಲ್ ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ಆಗುವವರೆಗೂ ಯಾವುದೇ

ಮಳಲಿ ಮಸೀದಿ ವಿವಾದ: ಹಿಂದೂ ಪರಿಷತ್‌ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ
Scroll to Top