News Kadaba

ಇನ್ಮುಂದೆ ಮದ್ಯ ಖರೀದಿಗೆ ಬೇಕು ಆಧಾರ್ ಕಾರ್ಡ್: ಸುಪ್ರೀಂನಿಂದ ಕೇಂದ್ರಕ್ಕೆ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಇನ್ನು ಮುಂದೆ ಅಲ್ಕೋಹಾಲ್ ಇರುವ ಯಾವುದೇ ಕಡೆ ಹೋದರು ಜೇಬಲ್ಲಿ ಆಧಾರ್ ಕಾರ್ಡ್ ಇಟ್ಟುಕೊಳ್ಳಬೇಕಾಗಬಹುದು.  ಎಷ್ಟೇ ದುಡ್ಡಿದ್ದರೂ ಆಧಾರ್ ಕಾರ್ಡ್ ಇಲ್ಲ ಎಂದರೆ ಮದ್ಯ ಸಿಗುವುದು ಕಷ್ಟವಾಗಲಿದೆ. ಯಾಕಂದ್ರೆ ಸುಪ್ರೀಂ ಕೋರ್ಟ್ ಮದ್ಯ ಖರೀದಿ, ಕುಡಿಯುವ ವಯಸ್ಸಿನ ಕುರಿತ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇದೀಗ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಮದ್ಯ ಖರೀದಿಗೆ ವಯಸ್ಸು ದೃಢೀಕರಣ ಅತ್ಯಗತ್ಯ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಮದ್ಯ ಸೇವೆಸಿ […]

ಇನ್ಮುಂದೆ ಮದ್ಯ ಖರೀದಿಗೆ ಬೇಕು ಆಧಾರ್ ಕಾರ್ಡ್: ಸುಪ್ರೀಂನಿಂದ ಕೇಂದ್ರಕ್ಕೆ ನೋಟಿಸ್ Read More »

ರಾಷ್ಟ್ರೀಯ ನ್ಯೂಸ್

‘ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ’ ಬಹಿರಂಗ ಹೇಳಿಕೆ ನೀಡಿದ ಶಾಸಕ ಮುನಿರತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. “ನಾನು ಗುತ್ತಿಗೆದಾರನ ಹೆಣ್ಣುಮಗಳ ಬಗ್ಗೆ ಮಾತಾಡಿದ್ದರೆ, ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ” ಎಂದು ತಮ್ಮ ವಿರುದ್ಧದ ಅತ್ಯಾಚಾರ ಪ್ರಕರಣದ ಬಗ್ಗೆ ಬಿಜೆಪಿ ಶಾಸಕ ಮುನಿರತ್ನ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಆರ್ ಆರ್ ನಗರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಕಾಲಭೈರವನ ಮೇಲೆ ಅಣೆ ಮಾಡ್ತೇನೆ. ನಾನು ಗುತ್ತಿಗೆದಾರನ ಹೆಣ್ಣುಮಗಳ ಬಗ್ಗೆ ಮಾತಾಡಿದ್ದರೆ, ನಾನು ಏನಾದ್ರು ತಪ್ಪು ಮಾಡಿದ್ರೆ ಹಾಗೆ ಸಾಯಬಾರದು. ರಕ್ತ ಕಾರಿ ಸಾಯಬೇಕು. ಸುಳ್ಳು

‘ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ’ ಬಹಿರಂಗ ಹೇಳಿಕೆ ನೀಡಿದ ಶಾಸಕ ಮುನಿರತ್ನ Read More »

ಕರ್ನಾಟಕ

ದೇಶಕ್ಕೆ ಬರುವ ಬೆದರಿಕೆಗಳ ವಿರುದ್ದ ಸರ್ಕಾರ ಕ್ರಮ-ರಾಜನಾಥ್ ಸಿಂಗ್

(ನ್ಯೂಸ್ ಕಡಬ) newskadaba.com, ನ. 12. ದೇಶಕ್ಕೆ ಬರುವಂತಹ ಸಮಕಾಲೀನ ಬೆದರಿಕೆಗಳನ್ನು ನಿಭಾಯಿಸುವ ಸಲುವಾಗಿ ಸರ್ಕಾರ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಇಂದು ದೆಹಲಿ ರಕ್ಷಣಾ ಮಾತುಕತೆ- 2024ರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶೀಯ ರಕ್ಷಣಾ ಸಾಮರ್ಥ್ಯಕ್ಕೆ ಒತ್ತು ನೀಡಿ, ಬಾಹ್ಯ ಬೆದರಿಕೆಗಳ ವಿರುದ್ಧವೂ ಸರ್ಕಾರ ಕ್ರಮಗಳನ್ನು ತೆಗೆದುಕೊಂಡಿದೆ. ಭಾರತ ಮಾತ್ರವಲ್ಲದೆ, ಅನೇಕ ದೇಶಗಳು ವಿವಿಧ ರೂಪದ ಭದ್ರತಾ ಸವಾಲುಗಳನ್ನು ಎದುರಿಸುತ್ತಿವೆ. ಈ ಹಿಂದೆ ಗಡಿ ಸಂಬಂಧಿತ ಬೆದರಿಕೆಗಳು ಪ್ರಮುಖವಾಗಿದ್ದವು.

ದೇಶಕ್ಕೆ ಬರುವ ಬೆದರಿಕೆಗಳ ವಿರುದ್ದ ಸರ್ಕಾರ ಕ್ರಮ-ರಾಜನಾಥ್ ಸಿಂಗ್ Read More »

ರಾಷ್ಟ್ರೀಯ ನ್ಯೂಸ್

ವಿಟ್ಲ: ಅಪಘಾತ ತಪ್ಪಿಸಲು ಹೋಗಿ 2 ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ವಿಟ್ಲ, ನ. 12. ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ವಿಟ್ಲ-ಕಬಕ ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಸನನ್ ಇಂದು ಬೆಳಗ್ಗೆ ಕಾರಿನಲ್ಲಿ ವಿಟ್ಲ-ಕಬಕ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಕಂಬಳಬೆಟ್ಟುವಿನ ಅರ್ಕೆಜಾಲು ಎಂಬಲ್ಲಿನ ಒಳ ರಸ್ತೆಯಿಂದ ಯತೀಶ್ ಚಲಾಯಿಸುತ್ತಿದ್ದ ಬೈಕ್ ಏಕಾಏಕಿ ಮುಖ್ಯರಸ್ತೆಗೆ ನುಗ್ಗಿದ್ದು ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ

ವಿಟ್ಲ: ಅಪಘಾತ ತಪ್ಪಿಸಲು ಹೋಗಿ 2 ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು Read More »

ಕರಾವಳಿ

ಚಿಕ್ಕಮಗಳೂರು:ಪಶ್ಚಿಮಘಟ್ಟದಲ್ಲಿ ನಕ್ಸಲರಿಗೆ ಬೆಂಬಲವಾಗಿದ್ದ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ಬಳಿಕ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ. ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿದಿದ್ದಾರೆ ಎನ್ನಲಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ನಕ್ಸಲ್‌ ಬೆಂಬಲಿಗರನ್ನು ಧರ್ಮಸ್ಥಳ ಪೊಲೀಸ್ ಠಾಣಾ

ಚಿಕ್ಕಮಗಳೂರು:ಪಶ್ಚಿಮಘಟ್ಟದಲ್ಲಿ ನಕ್ಸಲರಿಗೆ ಬೆಂಬಲವಾಗಿದ್ದ ಇಬ್ಬರು ಪೊಲೀಸ್ ವಶಕ್ಕೆ Read More »

ಕರ್ನಾಟಕ

ಪ್ರವಾಸಿಗರಿಗೆ ಸೂಚನೆ- ಮುಳ್ಳಯ್ಯನಗಿರಿಯಲ್ಲಿ ಪ್ಲಾಸ್ಟಿಕ್ ನಿಷೇಧ

(ನ್ಯೂಸ್ ಕಡಬ) newskadaba.com ಕಾಫಿನಾಡು , ನ. 12. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಪ್ರಸಿದ್ಧ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ತೆರಳುತ್ತಾರೆ. ಒಂದು ಕಡೆ ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ಪ್ರವಾಸಿಗರು ಪರದಾಡಿದರೆ, ಮತ್ತೊಂದೆಡೆ ಪ್ರವಾಸೋದ್ಯಮ ಇಲಾಖೆ, ಪೊಲೀಸ್ ಇಲಾಖೆ ಪ್ರವಾಸಿಗರಿಗೆ ಶಾಕ್ ನೀಡುತ್ತಾ ಬಂದಿದೆ. ಚಿಕ್ಕಮಗಳೂರು ತಾಲ್ಲೂಕು ಮುಳ್ಳಯ್ಯನಗಿರಿ ಪ್ರದೇಶದ ವ್ಯಾಪ್ತಿಯಲ್ಲಿ ಉಪಯೋಗಿಸಿ ಎಸೆಯುವಂತಹ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳು, ಪ್ಲಾಸ್ಟಿಕ್ ಚಿಪ್ಸ್ ಪ್ಯಾಕೆಟ್‌ಗಳು, ಗುಟ್ಕಾ ಪ್ಯಾಕೆಟ್‌ಗಳು ಹಾಗೂ ಇದೇ ರೀತಿಯ ತಿನ್ನಲು ಯೋಗ್ಯವೆಂದು ಪ್ಯಾಕ್

ಪ್ರವಾಸಿಗರಿಗೆ ಸೂಚನೆ- ಮುಳ್ಳಯ್ಯನಗಿರಿಯಲ್ಲಿ ಪ್ಲಾಸ್ಟಿಕ್ ನಿಷೇಧ Read More »

ಕರ್ನಾಟಕ

ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ನ.11ರಂದು ಏಕಕಾಲಕ್ಕೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯಾಚರಣೆ ಮಾಡಿದ್ದಾರೆ. ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ಎನ್ಐಎ ದಾಳಿ ನಡೆಸಿದೆ. ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ

ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕೊಟ್ಟಾರಿ ಪ್ರೀಮಿಯರ್ ಲೀಗ್ 2024- ಚಾಂಪಿಯನ್ ಪಟ್ಟಕ್ಕೇರಿದ ಕೊಟ್ಟಾರಿ ಮೈಟಿ ಬುಲ್ಸ್ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 12. ಕೊಟ್ಟಾರಿ ಯುವ ವೇದಿಕೆಯ ಆಶ್ರಯದಲ್ಲಿ ಕೊಟ್ಟಾರಿ ಪ್ರೀಮಿಯರ್ ಲೀಗ್ 2024 ಸೀಸನ್ 5ರ ಕ್ರಿಕೆಟ್ ಪಂದ್ಯಾಟ ಎರಡು ದಿನಗಳ ಕಾಲ ನಗರದ ಉರ್ವ ಮೈದಾನದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಒಟ್ಟು ಏಳು ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದಲ್ಲಿ ನಡೆದ ಪ್ರತೀ ತಂಡಕ್ಕೆ ಆರು ಪಂದ್ಯಾಟವಿತ್ತು. ಕ್ವಾಟರ್ ಫೈನಲ್, ಸೆಮಿ ಫೈನಲ್, ಫೈನಲ್ ಹಂತದಲ್ಲಿ ಪಂದ್ಯಾಟ ನಡೆಯಿತು. ಸೆಮಿ ಫೈನಲ್‌ನಲ್ಲಿ ನಾಲ್ಕು ತಂಡಗಳು ಪ್ರವೇಶ ಪಡೆದು ಪಂದ್ಯಾವಳಿಯ ಫೈನಲ್‌ನಲ್ಲಿ ಕೊಟ್ಟಾರಿ

ಮಂಗಳೂರು: ಕೊಟ್ಟಾರಿ ಪ್ರೀಮಿಯರ್ ಲೀಗ್ 2024- ಚಾಂಪಿಯನ್ ಪಟ್ಟಕ್ಕೇರಿದ ಕೊಟ್ಟಾರಿ ಮೈಟಿ ಬುಲ್ಸ್ ತಂಡ Read More »

ಕರಾವಳಿ, ಕ್ರೀಡಾ ನ್ಯೂಸ್

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 12. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ ಪುತ್ರ ಮುಝೈನ್(22) ಎಂದು ಗುರುತಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಮುಝೈನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.  

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಾಕ್ಟರ್ – ಬೈಕ್ ಢಿಕ್ಕಿ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೀದರ್, ನ. 12. ಟ್ರಾಕ್ಟರ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಮ್ನಾಬಾದ್ ತಾಲೂಕಿನ ಘಾಟಬೋರಾಳ ಹೊರವಲಯದಲ್ಲಿ ಸೋಮವಾರ ಮುಸ್ಸಂಜೆ ವೇಳೆ ನಡೆದಿದೆ. ಮೃತಪಟ್ಟವರು ಘಾಟಬೋರಳ ಗ್ರಾಮದ ನಿವಾಸಿ ಶತ್ರುಘ್ನ ಮಾರುತಿ ರಾವು ಹುಣಸನಾಳೆ (27) ಎಂದು ಗುರುತಿಸಲಾಗಿದೆ. ಶತ್ರುಘ್ನ ಸೋಮವಾರ ಸಂಜೆ ಗ್ರಾಮದಿಂದ ಹೊಲಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಟ್ರಾಕ್ಟರ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಟ್ರಾಕ್ಟರ್ – ಬೈಕ್ ಢಿಕ್ಕಿ: ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top