News Kadaba

crime, arrest, suspected

ನಟ ಶಾರುಖ್ ಖಾನ್‌ಗೆ ಬೆದರಿಕೆ ಹಾಕಿದ ವಕೀಲ ಫೈಜನ್‌ ಖಾನ್‌ ಅರೆಸ್ಟ್‌

(ನ್ಯೂಸ್ ಕಡಬ) newskadaba.com ರಾಯ್ ಪುರ, ನ. 12. ಬಾಲಿವುಡ್‌ ಬಾದ್‌ಶಾ ಶಾರುಖ್ ಖಾನ್‌ಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಛತ್ತೀಸ್‌ಗಢದ ರಾಯ್‌ಪುರದಲ್ಲಿ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ. ಬಂಧಿತನನ್ನು ವಕೀಲ ಫೈಜನ್‌ ಖಾನ್‌ ಎಂದು ಗುರುತಿಸಲಾಗಿದ್ದು, ಈತ ಕಳೆದ ವಾರ ಬಾಂದ್ರಾ ಪೊಲೀಸ್ ಠಾಣೆಗೆ ಕರೆ ಮಾಡಿ ಶಾರುಖ್ ಖಾನ್ ಅವರನ್ನು ಬೆದರಿಸಿ ₹50 ಲಕ್ಷ ಬೇಡಿಕೆ ಇಟ್ಟಿದ್ದ. ಇನ್ನು ಬಂಧಿತ ಆರೋಪಿ ಫೈಜನ್‌ ಖಾನ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) […]

ನಟ ಶಾರುಖ್ ಖಾನ್‌ಗೆ ಬೆದರಿಕೆ ಹಾಕಿದ ವಕೀಲ ಫೈಜನ್‌ ಖಾನ್‌ ಅರೆಸ್ಟ್‌ Read More »

ಕ್ರೈಮ್ ನ್ಯೂಸ್

ಗಂಡು ಮಗುವಿಗೆ ಜನನ ನೀಡಿದ ಅಭಿಷೇಕ್ ಅಂಬರೀಶ್‌ ಪತ್ನಿ ಅವಿವಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಸ್ಯಾಂಡಲ್‌ವುಡ್‌ ಸ್ಟಾರ್ ಅಭಿಷೇಕ್ ಅಂಬರೀಶ್‌ ಹಾಗೂ ಅವಿವಾ ಬಿದಪ್ಪ ದಂಪತಿಗೆ ಗಂಡು ಮಗು ಜನಿಸಿದೆ. ಇಂದು (ನ 12) ಮಗು ಜನಿಸಿದೆ. ಮಗುವಿನ ಜೊತೆ ಸುಮಲತಾ ಅಂಬರೀಷ್ ಅವರು ಪೋಸ್ ಕೊಟ್ಟಿದ್ದು, ಈ ಫೋಟೋ ವೈರಲ್ ಆಗಿದೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಅಭಿಷೇಕ್-‌ ಅವಿವಾ 2023ರಲ್ಲಿ ವಿವಾಹ ಆಗಿದ್ದರು. ಇವರ ಮದುವೆ ಅದ್ದೂರಿಯಾಗಿ ನೆರವೇರಿತ್ತು. ಈಗ ಕುಟುಂಬದಿಂದ ಖುಷಿಯ ಸುದ್ದಿ ಹೊರ ಬಂದಿದೆ. ರೆಬೆಲ್ ಸ್ಟಾರ್

ಗಂಡು ಮಗುವಿಗೆ ಜನನ ನೀಡಿದ ಅಭಿಷೇಕ್ ಅಂಬರೀಶ್‌ ಪತ್ನಿ ಅವಿವಾ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಸಿನಿಮಾ

ಸಿಐಎಸ್‌ಎಫ್ ಅಧಿಕಾರಿ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರವಾರ, ನ. 12. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಸಿಐಎಸ್‌ಎಫ್ ಅಧಿಕಾರಿ ತಮ್ಮ ಪಿಸ್ತೂಲಿನಿಂದ ಶೂಟ್‌ ಮಾಡಿಕೊಂಡು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವುದು ಖಾಸಗಿ ಕಾರಣದಿಂದಲೋ ಅಥವಾ ಅಧಿಕಾರಿಗಳ ಕಿರುಕುಳ ಕಾರಣದಿಂದಲೋ ಎಂಬುದು ಇನ್ನೂ ತಿಳಿದಿಲ್ಲ. ಸದ್ಯ ಯಾವುದೇ ಡೆತ್‌ ನೋಟ್‌ ದೊರೆತಿಲ್ಲ. ರಕ್ಷಣಾ ಸಿಬ್ಬಂದಿಯ ಆತ್ಮಹತ್ಯೆಯಿಂದ ಕೈಗಾದಲ್ಲಿ ಆತಂಕ‌ ಸೃಷ್ಠಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.  

ಸಿಐಎಸ್‌ಎಫ್ ಅಧಿಕಾರಿ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕೊಲೆ ಯತ್ನ ಪ್ರಕರಣ: 4 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 12. ತಲಪಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಕೆಸಿ ರಸ್ತೆ-ಉಚ್ಚಿಲ ಮಾರ್ಗದ ಬಳಿ ನವೆಂಬರ್ 8ರಂದು ನಡೆದಿದ್ದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಬಡಾಜೆ ಕಡಂಬಾರ್ ಶಾಲೆಯ ಬಳಿಯ ಫಾತಿಮಾ ಮಂಜಿಲ್ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಮೊಹಮ್ಮದ್ ಆಸಿಫ್ (33) ಮಂಗಳೂರಿನಿಂದ ಕೇರಳಕ್ಕೆ ಕುಟುಂಬ ಸಮೇತ ಮನೆಗೆ ತೆರಳುತ್ತಿದ್ದಾಗ ರಾತ್ರಿ 7:40 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಕೊಲೆ ಯತ್ನ ಪ್ರಕರಣ: 4 ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ ಹೇಳಿಕೆ; ಮರುಳಾರಾಧ್ಯ ವಿರುದ್ಧ ಎಫ್‌ಐಆರ್

(ನ್ಯೂಸ್ ಕಡಬ) newskadaba.com ನ. 09.ಕಲಬುರ್ಗಿ: ಪ್ರಚೋದನಕಾರಿ ಹೇಳಿಕೆ ನೀಡಿದ ಮೇರೆಗೆ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ರೈತರಿಗೆ ವಕ್ಫ್ ಬೋರ್ಡ್‌ ನೋಟಿಸ್ ನೀಡಿರುವುದನ್ನು ಖಂಡಿಸಿ ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ ನಡೆದಿದ್ದ ವಕ್ಫ್ ಹಠಾವೋ, ದೇಶ ಬಚಾವೋ ಪ್ರತಿಭಟನೆಯ ವೇಳೆ ಮರುಳಾರಾಧ್ಯ ಸ್ವಾಮೀಜಿ ಅವರು, ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ, ವಕ್ಫ್ ತೆಗೆಯದಿದ್ದರೆ ಜೀವ ತೆಗೆಯೋಕೆ ನಾವು ರೆಡಿ ಎಂದು ಹೇಳಿಕೆ ನೀಡಿದ್ದರು. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರತಿಭಟನಾ

ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ ಹೇಳಿಕೆ; ಮರುಳಾರಾಧ್ಯ ವಿರುದ್ಧ ಎಫ್‌ಐಆರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಲು ಭಾರತದ ಏಕತೆ ಮುಖ್ಯವಾಗಿದೆ: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 09.ಅಹಮದಬಾದ್: ಕೆಲವರು ತಮ್ಮ ಪಟ್ಟಭದ್ರ ಹಿತಾಸಕ್ತಿಗಳಿಗಾಗಿ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಅವುಗಳನ್ನು ಸೋಲಿಸಬೇಕಾಗಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಏಕತೆ ಮತ್ತು ಸಮಗ್ರತೆಯ ಅಗತ್ಯವನ್ನು ಒತ್ತಿ ಹೇಳಿದರು. ನಿಮಿತ್ತ ಗುಜರಾತ್‌ನ ಖೇಡಾ ಜಿಲ್ಲೆಯ ವಡ್ತಾಲ್‌ನಲ್ಲಿ ಶ್ರೀ ಸ್ವಾಮಿನಾರಾಯಣ ದೇವಸ್ಥಾನದ 200ನೇ ವಾರ್ಷಿಕೋತ್ಸವ ಪ್ರಯುಕ್ತ ಭಕ್ತ ಸಮೂಹವನ್ನು ವರ್ಚುವಲ್ ಮೂಲಕ ಉದ್ದೇಶಿಸಿ ಮಾತನಾಡಿದ ಅವರು, 2047 ರ ವೇಳೆಗೆ ಭಾರತವನ್ನು

ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಲು ಭಾರತದ ಏಕತೆ ಮುಖ್ಯವಾಗಿದೆ: ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾನಂತಿ ಸಾವು

(ನ್ಯೂಸ್ ಕಡಬ) newskadaba.com ನ. 09.ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೋರ್ವರು ಮೃತಪಟ್ಟ ಘಟನೆ ಇಂದು (ಸೋಮವಾರ) ಬೆಳಗ್ಗೆ ಸಂಭವಿಸಿದೆ. ಕಾರ್ಕಳದ ರಂಜಿತಾ ಎಂಬಾಕೆ ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹಲವು ಆರೋಗ್ಯ ಸಮಸ್ಯೆಯಿಂದ ಲೇಡಿಗೋಷನ್ ಗೆ ಅ.28 ಕ್ಕೆ ದಾಖಲಾಗಿದ್ದರು. ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿತ್ತು. ಮಗು ಐಸಿಯುನಲ್ಲಿತ್ತು. ನ.3 ಕ್ಕೆ ಮಗು ಮೃತಪಟ್ಟಿತ್ತು. ಮಹಿಳೆ ಗುಣಮುಖರಾಗಿ ಸೋಮವಾರ ಡಿಸ್ಚಾರ್ಜ್ ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾನಂತಿ ಸಾವು Read More »

ಕರಾವಳಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನ. 09.ಬಂಟ್ವಾಳ: ನವದೆಹಲಿ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತನಗೆ ಜಾಮೀನು ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ: ಸುಪ್ರೀಂ ಕೋರ್ಟ್ Read More »

ಕರ್ನಾಟಕ

ಬಂಟ್ವಾಳ: ಮದುವೆಗೆಂದು ಬಂದ ಬಾಲಕಿಯ ಸರ ಕಳವು

(ನ್ಯೂಸ್ ಕಡಬ) newskadaba.com ನ. 09.ಬಂಟ್ವಾಳ: ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಕಳೆದುಹೋದ ಘಟನೆ ಇಲ್ಲಿನ ಬಸ್ತಿಪಡ್ಪುವಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದೆ. ನ.10 ರಂದು ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗುವಿನ ಕುತ್ತಿಗೆಯಿಂದ ಬಂಗಾರದ ಚೈನ್ ಮಿಸ್ ಆಗಿದೆ. ಚೈನ್ ಕಳೆದುಕೊಂಡ ಬಾಲಕಿಯ ಹೆತ್ತವರು ಬಂಟ್ವಾಳ ‌ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಹಾಜರಾದ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.

ಬಂಟ್ವಾಳ: ಮದುವೆಗೆಂದು ಬಂದ ಬಾಲಕಿಯ ಸರ ಕಳವು Read More »

ಕರಾವಳಿ

ಮಂಗಳೂರು: ಕೈಯಲ್ಲಿ ಮಗು ಹಿಡಿದು ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ನ. 09.ಮಂಗಳೂರು: ವ್ಯಕ್ತಿಯೊರ್ವನು ಮಗುವನ್ನು ಕೈಯಲ್ಲಿ ಹಿಡಿದುಕೊಂಡು ಸೇತುವೆ ಮೇಲೆ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಗುರುಪುರ ಸೇತುವೆ ಬಳಿ ನಡೆದಿದೆ. ಕೈಕಂಬ ನಿವಾಸಿ ಸಂದೀಪ್ ಎಂಬಾತ ತನ್ನ ಎರಡು ವರ್ಷದ ಮಗುವನ್ನೆತ್ತಿಕೊಂಡು ಸೇತುವೆಯ ಮೇಲೆ ಏರಿ ಮೇಲಿಂದ ಹಾರಲು ಸಿದ್ಧಯಾಗಿದ್ದ ಎನ್ನಲಾಗಿದೆ. ಸ್ಥಳದಲ್ಲಿದ್ದವರು ಯಾರೂ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮುಂದೆ ಬಾರದಂತೆ ಎಚ್ಚರಿಕೆ ನೀಡಿದ್ದ. ಈ ವೇಳೆ ಸಮಯ

ಮಂಗಳೂರು: ಕೈಯಲ್ಲಿ ಮಗು ಹಿಡಿದು ಆತ್ಮಹತ್ಯೆಗೆ ಯತ್ನ Read More »

ಕರಾವಳಿ
Scroll to Top