News Kadaba

ಮತ್ತೆ ಚಿನ್ನದ ದರದಲ್ಲಿ ಇಂದು ಇಳಿಕೆ

(ನ್ಯೂಸ್ ಕಡಬ) newskadaba.com ನ. 09.ಬೆಂಗಳೂರು: ಮತ್ತೆ ಇಂದು ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದ್ದು, ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ  ತಲಾ 55 ರೂ ಮತ್ತು 24 ಕ್ಯಾರಟ್‌ 1 ಗ್ರಾಂ ತಲಾ ಮತ್ತು 60 ರೂ. ಇಳಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,220 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,876 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ […]

ಮತ್ತೆ ಚಿನ್ನದ ದರದಲ್ಲಿ ಇಂದು ಇಳಿಕೆ Read More »

ಕರ್ನಾಟಕ

ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ನ. 09.ನವದೆಹಲಿ: ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಸಂಜೀವ್ ಖನ್ನಾ ರವರು ಇಂದು (ಸೋಮವಾರ)ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದ್ರೌಪದಿ ಮುರ್ಮುರವರು ನ್ಯಾಯಮೂರ್ತಿ ಸಂಜೀವ್ ಖನ್ನಾರವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ನವೆಂಬರ್ 10ರಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಹುದ್ದೆಯಿಂದ ನಿವೃತ್ತರಾಗಿದ್ದರು. ನ್ಯಾಯಮೂರ್ತಿ ಸಂಜೀವ್ ಖನ್ನಾ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಆರು ತಿಂಗಳ ಅವಧಿಗೆ ಸೇವೆ ಸಲ್ಲಿಸಿದ್ದಾರೆ.

ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಕಡಬ, ನ. 09. ಜಾಗದ ವಿವಾದಕ್ಕೆ ಸಂಬಂಧಿಸಿ ಅಣ್ಣ ತಮ್ಮನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಕಡಬ ತಾಲೂಕಿನ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪೆರ್ಲ ನಿವಾಸಿಯಾಗಿದ್ದ ರಮೇಶ ಗೌಡ(51) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮೃತರ ಸಂಬಂಧಿ ಹರೀಶ್ ಎಂಬಾತ ಎನ್ನಲಾಗಿದೆ. ರಮೇಶ್ ಅವರು ಬೈಕ್ ನಲ್ಲಿ ಬರುತ್ತಿರುವ ವೇಳೆ ಅವರನ್ನು ಅಡ್ಡ ಕಟ್ಟಿ ಕತ್ತಿಯಿಂದ ಕಡಿದು ಕೊಲೆ

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶ್ವದ ಯಾವ ಶಕ್ತಿಯೂ ಜಮ್ಮು ಕಾಶ್ಮೀರದ 370ನೇ ವಿಧಿ ವಾಪಾಸ್ ತರಲಾಗದು: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com , ಸಾಂಗ್ಲಿ, ನ. 09.: ಜಗತ್ತಿನ ಯಾವ ಶಕ್ತಿಯೂ ಸಹ  ಜಮ್ಮು ಮತ್ತು ಕಾಶ್ಮೀರಕ್ಕೆ ಪುನಃ ಸಂವಿಧಾನದ 370ನೇ ವಿಧಿಯಡಿ ವಿಶೇಷ ಸ್ಥಾನಮಾನವನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇರಲಿ, ಅವರ ಮುಂದಿನ 4 ತಲೆಮಾರಿಗೂ 370ನೇ ವಿಧಿ ಮರು ಜಾರಿ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಅಬ್ಬರಿಸಿದ್ದಾರೆ. ವಿಶೇಷ ಸ್ಥಾನಮಾನದ ಕುರಿತು ಅಧಿವೇಶನದಲ್ಲಿ ತೀವ್ರ

ವಿಶ್ವದ ಯಾವ ಶಕ್ತಿಯೂ ಜಮ್ಮು ಕಾಶ್ಮೀರದ 370ನೇ ವಿಧಿ ವಾಪಾಸ್ ತರಲಾಗದು: ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ’-ಪ್ರಲ್ಹಾದ್ ಜೋಶಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ ನಡೆದಿದೆ. ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ಸಿಗರ ನಡೆನುಡಿ ನೋಡಿದರೆ, ಇವರ ದುರುಳತನ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದರು. ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ಸಿಗರನ್ನು ಹುಂಬರು, ತಿಳಿವಳಿಕೆ ಇಲ್ಲದವರು ಎಂದು ಕರೆಯಲು ನಾನು ತಯಾರಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೆ ಗೊತ್ತಿದೆ ಎಂದು ತಿಳಿಸಿದರು. ವಕ್ಫ್ ಆಸ್ತಿ ಸಂರಕ್ಷಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದ್ದಾಗಿ ತಿಳಿಸಿದ್ದಾರೆ.    

‘ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ’-ಪ್ರಲ್ಹಾದ್ ಜೋಶಿ Read More »

ಕರ್ನಾಟಕ

ನಮ್ಮ ಕರಾವಳಿ ಪರ್ತ್‌ನ 10ನೇ ವಾರ್ಷಿಕ ದೀಪಾವಳಿ ಹಬ್ಬ ಆಚರಣೆ – ಅತಿಥಿಗಳಾಗಿ ಬೋಳಾರ್, ನಂದಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 08. ಸುಪ್ರಸಿದ್ಧ ಸಮುದಾಯ ಸಂಸ್ಥೆಯಾದ ನಮ್ಮ ಕರಾವಳಿ ಪರ್ತ್ ತನ್ನ 10ನೇ ವಾರ್ಷಿಕ ದೀಪಾವಳಿ ಹಬ್ಬವನ್ನು ನವೆಂಬರ್ 9 ರಂದು ವಿಲ್ಲೆಟನ್‌ನ 12 ವೈಯಲ್ಲಾ ಸೇಂಟ್‌ನಲ್ಲಿರುವ ಇಂಡಿಯನ್ ಸೊಸೈಟಿ ಆಫ್ ಡಬ್ಲ್ಯೂಎಯಲ್ಲಿ ಆಚರಿಸಲಾಗುತ್ತದೆ. ಉತ್ಸವ ಆಚರಣೆ ಸಂಜೆ 4 ಗಂಟೆಗೆ ಪ್ರಾರಂಭವಾಗಲಿದ್ದು, ಸಾಂಸ್ಕೃತಿಕ ಪ್ರದರ್ಶನಗಳು, ಸಾಂಪ್ರದಾಯಿಕ ಕರಾವಳಿ ಪಾಕಪದ್ಧತಿ ಮತ್ತು ಸಮುದಾಯದೊಂದಿಗೆ ಸಂಪರ್ಕ ಸಾಧಿಸುವ ಉದ್ದೇಶದಿಂದ ಆಚರಿಸುವ ಕಾರ್ಯಕ್ರಮ ಇದಾಗಿದೆ. ಕಾರ್ಯಕ್ರಮದ ವಿಶೇಷ ಅತಿಥಿಗಳಾಗಿ ‘ತುಳುನಾಡ ಮಾಣಿಕ್ಯ’ ಖ್ಯಾತಿಯ ‘ಪ್ರೈವೇಟ್

ನಮ್ಮ ಕರಾವಳಿ ಪರ್ತ್‌ನ 10ನೇ ವಾರ್ಷಿಕ ದೀಪಾವಳಿ ಹಬ್ಬ ಆಚರಣೆ – ಅತಿಥಿಗಳಾಗಿ ಬೋಳಾರ್, ನಂದಳಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಟ್ರಂಪ್‌, ಕಮಲಾ ಹ್ಯಾರಿಸ್‌ ಗೆ ಪತ್ರ ಬರೆದ ರಾಹುಲ್‌ ಗಾಂಧಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 08. ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್‌ ಟ್ರಂಪ್‌ ಮತ್ತು ಚುನಾವಣೆಯಲ್ಲಿ ಪರಾಜಯಗೊಂಡ ಕಮಲಾ ಹ್ಯಾರಿಸ್‌ ಇಬ್ಬರಿಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ. ‘ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ನಿಮಗೆ ಅಭಿನಂದನೆಗಳು. ಭಾರತೀಯರು ಮತ್ತು ಅಮೆರಿಕನ್ನರಿಗೆ ಅವಕಾಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ನಾನು ಭಾವಿಸುತ್ತೇನೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಅಧ್ಯಕ್ಷರಾಗಿ ನಿಮ್ಮ ಎರಡನೇ ಅವಧಿಗೆ ನಾನು ನಿಮಗೆ ಶುಭ ಹಾರೈಸುತ್ತೇನೆ’ ಎಂದು

ಟ್ರಂಪ್‌, ಕಮಲಾ ಹ್ಯಾರಿಸ್‌ ಗೆ ಪತ್ರ ಬರೆದ ರಾಹುಲ್‌ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ನವೆಂಬರ್ 10 ರಿಂದ ಪ್ರೈವೇಟ್ ಚಾಲೆಂಜ್ ನ ನಾಲ್ಕನೇ ಆವೃತ್ತಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಪುನಾರಾವರ್ತಿತ ಹಾಸ್ಯ ಶೈಲಿಗೆ ಹಚ್ಚಿಕೊಂಡಿದ್ದ ಪ್ರೇಕ್ಷಕರಿಗೆ ವಿನೂತನ ಹಾಗೂ ವಿಭಿನ್ನ ಹಾಸ್ಯದ ಮೂಲಕ ಜನಮನಗೆದ್ದ ದೈಜಿವರ್ಲ್ಡ್ ವಾಹಿನಿಯ ಪ್ರೈವೇಟ್ ಚಾಲೆಂಜ್ ನ ನಾಲ್ಕನೇ ಆವೃತ್ತಿಯು ಭಾನುವಾರ ನವೆಂಬರ್ 10 ರಿಂದ ಆರಂಭವಾಗಲಿದೆ. ಕಲಾವಿದ ಜೋಡಿಗಳಾದ ಅರವಿಂದ ಬೋಳಾರ್ ಹಾಗೂ ವಾಲ್ಟರ್ ನಂದಳಿಕೆ ಜುಗಲ್ ಬಂಧಿಯು ಪ್ರೇಕ್ಷಕರ ಬೇಡಿಕೆಯ ಮೇರೆಗೆ ವಿದೇಶಗಳ ವೇದಿಕೆಯಲ್ಲೂ ಕರಾವಳಿ ಕರ್ನಾಟಕದ ಹೆಸರನ್ನು ರಾರಾಜಿಸುವಂತೆ ಮಾಡಿದ್ದಾರೆ. ಎಳೆ ಮಕ್ಕಳಿದಂದ ಹಿಡಿದು ವಯೋವೃದ್ದರ ತನಕ ಎಲ್ಲರ ಮನಮೆಚ್ಚಿದ

ಮಂಗಳೂರು: ನವೆಂಬರ್ 10 ರಿಂದ ಪ್ರೈವೇಟ್ ಚಾಲೆಂಜ್ ನ ನಾಲ್ಕನೇ ಆವೃತ್ತಿ ಆರಂಭ Read More »

ಕರಾವಳಿ

ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಳ ರೋಗ ನಿಯಂತ್ರಣಕ್ಕೆ ತುರ್ತು ಸ್ಪಂದನೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಕ್ಯಾ. ಚೌಟ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎಲೆ ಚುಕ್ಕಿ ರೋಗ ಬಾಧೆಯಿಂದ ತೀವ್ರವಾಗಿ ತತ್ತರಿಸಿ ಹೋಗಿದ್ದು, ಕೇಂದ್ರ ಸರ್ಕಾರ ಈ ಕೂಡಲೇ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ ಬಾಧಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕ್ಯಾ. ಚೌಟ

ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಳ ರೋಗ ನಿಯಂತ್ರಣಕ್ಕೆ ತುರ್ತು ಸ್ಪಂದನೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಕ್ಯಾ. ಚೌಟ ಪತ್ರ Read More »

ಕರಾವಳಿ

ನ.12ರಂದು ಜಿಲ್ಲಾ ಬಾಲಭವನದಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳು

(ನ್ಯೂಸ್ ಕಡಬ) newskadaba.com ನ. 08. ಬಾಲಭವನ ಸೊಸೈಟಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ ಜಿಲ್ಲೆ, ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಜಿಲ್ಲಾ ಬಾಲಭವನ ಕದ್ರಿಯಲ್ಲಿ ನವೆಂಬರ್ 12ರಂದು ಆಯೋಜಿಸಲಾಗಿದೆ. 1) ಸೃಜನಾತ್ಮಕ ಪ್ರದರ್ಶನ ಕಲೆಗಳಾದ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ

ನ.12ರಂದು ಜಿಲ್ಲಾ ಬಾಲಭವನದಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳು Read More »

ಕರಾವಳಿ
Scroll to Top