News Kadaba

ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ನ. 08. ಮಂಗಳೂರು ಉತ್ತರ ಪೊಲೀಸ್ ಠಾಣೆಯ ಹಳೆಯ ವಿಲೇವಾರಿಯಾದ ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಂಡಿದ್ದ ಮೂರು ಹಳೆಯ ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ನವೆಂಬರ್ 10ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಉತ್ತರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಠಾಣಾಧಿಕಾರಿಗಳು, ಮಂಗಳೂರು ಉತ್ತರ ಪೊಲೀಸ್ ಠಾಣೆ ಬಂದರು, ದೂರವಾಣಿ ಸಂಖ್ಯೆ 0824-2220516 ಅಥವಾ ಪೊಲೀಸ್ ನಿರೀಕ್ಷಕರ ಮೊಬೈಲ್ ಸಂಖ್ಯೆ 9480805338 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ್ವಿಚಕ್ರ ವಾಹನಗಳ ಬಹಿರಂಗ ಹರಾಜು Read More »

ಕರಾವಳಿ

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ

(ನ್ಯೂಸ್ ಕಡಬ) newskadaba.com ನ. 08. 2024-25ನೇ ಸಾಲಿನಲ್ಲಿ ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸೇನಾ ಆಯ್ಕೆಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು: ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ-(ಪ್ರವರ್ಗ-1)ಕ್ಕೆ ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ಲಕ್ಷಗಳು. ಅಭ್ಯರ್ಥಿ 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು,

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ Read More »

ಉದ್ಯೋಗ

ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ

(ನ್ಯೂಸ್ ಕಡಬ) newskadaba.com ನ. 08. ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು. ಇದಲ್ಲದೇ ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ. ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ

ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ Read More »

ಕ್ರೈಮ್ ನ್ಯೂಸ್

ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ

(ನ್ಯೂಸ್ ಕಡಬ) newskadaba.com ನ. 08. ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ನಿಮಿತ್ತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಗುರುವಾರ ಮಂಗಳೂರು ನಗರಕ್ಕೆ ಆಗಮಿಸಿತು. ನಗರದ ಪುರಭವನ ಆವರಣಕ್ಕೆ ಕನ್ನಡ ರಥ ಆಗಮಿಸಿದಾಗ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅತಿದೊಡ್ಡ ನುಡಿಹಬ್ಬವಾಗಿದೆ. ಶ್ರೀಮಂತ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯು ಸಾಹಿತ್ಯ ಲೋಕದಲ್ಲಿ ಆಳವಾದ ಬೇರನ್ನು

ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ Read More »

ಕರಾವಳಿ

ವಾಷಿಂಗ್ ಮೆಷಿನ್ ಬಳಸುವಾಗ ಈ ತಪ್ಪುಗಳನ್ನು ಮಾಡಲೇಬೇಡಿ

(ನ್ಯೂಸ್ ಕಡಬ) newskadaba.com  ನ. 07: ಆಧುನಿಕ ಯುಗದಲ್ಲಿ ಎಲ್ಲಾ ಕೆಲಸವೂ ಸಾಂಪ್ರದಾಯಿಕ ಪದ್ದತಿಗಿಂತ ಬಹಳ ಸುಲಭವೇ ಆಗಿಬಿಟ್ಟಿದೆ. ಈ ವಾಷಿಂಗ್ ಮೆಷಿನ್ ಬಂದಾಗಿನಿಂದ ಅಂತೂ ಬಟ್ಟೆ ಒಗೆಯುವುದಂತೂ ಇನ್ನೂ ಸುಭವಾಗಿ ಬಿಟ್ಟಿದೆ. ಈ ಮೆಷಿನ್ ನಲ್ಲಿ ಬಟ್ಟೆ ಒಗೆಯುವುದು ಕೆಲವೇ ನಿಮಿಷಗಳ ಕೆಲಸವಾಗಿದೆ. ಹೀಗಾಗಿಯೇ  ಐಷರಾಮಿ ವಸ್ತುಗಳಿಗಿಂತ ಹೆಚ್ಚಾಗಿ ಎಲ್ಲರ ಮನೆಯಲ್ಲೂ ಕಾಣಸಿಗುವ ಜನಪ್ರಿಯ ವಸ್ತುವಾಗಿದೆ. ಈ ಮೆಷಿನ್ ಬಗ್ಗೆ ತಿಳಿಯದೆ ಕೆಲವೊಂದು ತಪ್ಪುಗಳನ್ನು ಮಾಡುತ್ತೇವೆ. ಈ ರೀತಿಯ ಕೆಲವು ಸಣ್ಣ ಸಣ್ಣ ತಪ್ಪುಗಳಿಂದ ಮೆಷಿನ್

ವಾಷಿಂಗ್ ಮೆಷಿನ್ ಬಳಸುವಾಗ ಈ ತಪ್ಪುಗಳನ್ನು ಮಾಡಲೇಬೇಡಿ Read More »

ತಂತ್ರಜ್ಞಾನ

ಮಕ್ಕಳ ಮಾರಾಟ, ಖರೀದಿ: 5 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ನ. 08. ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್ 80 ಮತ್ತು 81 ರನ್ವಯ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ಗಳ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಎಚ್ಚರಿಕೆ ನೀಡಿದೆ. ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಮಕ್ಕಳ

ಮಕ್ಕಳ ಮಾರಾಟ, ಖರೀದಿ: 5 ವರ್ಷ ಜೈಲು ಶಿಕ್ಷೆ Read More »

ಬ್ರೇಕಿಂಗ್ ನ್ಯೂಸ್

ಮೋದಿ ಸರ್ಕಾರದ ‘ಪಿಎಂ-ವಿದ್ಯಾಲಕ್ಷ್ಮಿ’ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ನ. 08. ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ- ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ

ಮೋದಿ ಸರ್ಕಾರದ ‘ಪಿಎಂ-ವಿದ್ಯಾಲಕ್ಷ್ಮಿ’ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು- ಸಂಸದ ಕ್ಯಾ. ಚೌಟ Read More »

ಉದ್ಯೋಗ

ಕಂಡಕ್ಟರ್ ಪರ್ಸ್ ನಿಂದ ಹಣ ಕದ್ದು ಪರಾರಿಯಾದ ಕಳ್ಳ..!

(ನ್ಯೂಸ್ ಕಡಬ) newskadaba.com ನ. 08. ಸರ್ವೀಸ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ ಒಂದರಲ್ಲಿದ್ದ ಕಂಡಕ್ಟರ್ ಪರ್ಸ್ ನಿಂದ ಕಳ್ಳನೊಬ್ಬ ಕಲೆಕ್ಷನ್ ಹಣವನ್ನ ಕದ್ದು ಪರಾರಿ ಆಗಿರುವ ಘಟನೆ ವರದಿಯಾಗಿದೆ. ಬಸ್ ನಲ್ಲಿ ಪ್ರಯಾಣಿಕರು ಯಾರೂ ಇಲ್ಲದ ಸಂದರ್ಭದಲ್ಲಿ ಬಸ್ ಡ್ರೈವರ್ ಕಂಡಕ್ಟರ್ ಶೌಚಕ್ಕೆ ಹೋದಾಗ ಕಳ್ಳತನ ನಡೆದಿದೆ ಎನ್ನಲಾಗಿದೆ. ಕಳ್ಳ ಬಸ್ಸಿನ ಒಳಗೆ ಬಂದು ಹಣ ಕದಿಯುವ ದೃಶ್ಯ ಬಸ್ ನ ಒಳಗೆ ಅಳವಡಿಸಿದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಂಡಕ್ಟರ್ ಪರ್ಸ್ ನಿಂದ ಹಣ ಕದ್ದು ಪರಾರಿಯಾದ ಕಳ್ಳ..! Read More »

ಕ್ರೈಮ್ ನ್ಯೂಸ್

ಇಂದು ಏರಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 07: ನಿನ್ನೆ ಇಳಿಕೆ ಕಂಡ ಚಿನ್ನದ ದರ ಇಂದು ಮತ್ತೆ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 85ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 91ರೂ ಏರಿಕೆ ಆಗಿದೆ. ಆ ಮೂಲಕ ಇಂದಿನ ದರ 7,285 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,947 ರೂ. ಇದೆ. 22 ಕ್ಯಾರಟ್‌ ಚಿನ್ನದ

ಇಂದು ಏರಿಕೆ ಕಂಡ ಚಿನ್ನದ ದರ Read More »

ಕರ್ನಾಟಕ

ಆಪರೇಷನ್‌ಗೆ ದರ್ಶನ್ ಹಿಂದೇಟು- 10 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ಆರೋಪಿ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನು ಮತ್ತು ಕಾಲುನೋವಿಗೆ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದರು. ಆದರೆ ದರ್ಶನ್ ಆಪರೇಷನ್‌ಗೆ ಹಿಂದೇಟು ಹಾಕುತ್ತಿದ್ದು, ಮುಂದಿನ 10 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ ಕೊಡಲು ನಿರ್ಧರಿಸಲಾಗಿದೆ. ನಟ ದರ್ಶನ್‌ಗೆ ಈಗಾಗಲೇ ಕನ್ಸರ್ವೇಟಿವ್ ಚಿಕಿತ್ಸೆ ನೀಡುತ್ತಾ ಇದ್ದು, ಔಷಧಿ ಮತ್ತು ಮಾತ್ರೆಗಳನ್ನ ನೀಡಿ ಗುಣಮುಖ ಮಾಡಲು ಮುಂದಾಗಿದ್ದಾರೆ. ಸದ್ಯಕ್ಕೆ ದರ್ಶನ್‌ಗೆ ಬೆನ್ನು ನೋವು ಮತ್ತು ಕಾಲು ನೋವು ಇನ್ನೂ

ಆಪರೇಷನ್‌ಗೆ ದರ್ಶನ್ ಹಿಂದೇಟು- 10 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ Read More »

ಕರ್ನಾಟಕ
Scroll to Top