News Kadaba

Death, deadbody, Waterfall

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮೆನ್ನಬೆಟ್ಟು ಗ್ರಾಮದ ಮಾರಡ್ಕ ನಿವಾಸಿ ರವಿ (34) ಎಂಬವರು ಗುರುವಾರ ಸಂಜೆ ಮನೆಯ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನ. 2 ರ ಬೆಳಿಗ್ಗೆ 10 ಗಂಟೆಗೆ ಮನೆಯಿಂದ ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರವಿ ಅವರ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ […]

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತ & ದಕ್ಷಿಣ ಆಫ್ರಿಕಾದ ಮೊದಲ ಟಿ20 ಪಂದ್ಯಕ್ಕೆ ಸಂಭಾವ್ಯ ತಂಡ ರಚನೆ

(ನ್ಯೂಸ್ ಕಡಬ) newskadaba.com ಡರ್ಬನ್ ನ. 07: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 4 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಸಂಜೆ ಭಾರತೀಯ ಕಾಲಮಾನ 8.30ರಿಂದ ಆರಂಭವಾಗಲಿದೆ. 2024ರ ಐಸಿಸಿ ಟಿ20  ವಿಶ್ವಕಪ್ ಫೈನಲ್‌ ಬಳಿಕ ಎರಡು ತಂಡಗಳು ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾದ ಮೊದಲ ಟಿ20 ಪಂದ್ಯಕ್ಕೆ ಇಲ್ಲಿನ ಡರ್ಬನ್ ಮೈದಾನ ಆತಿಥ್ಯ ವಹಿಸಿದೆ.

ಭಾರತ & ದಕ್ಷಿಣ ಆಫ್ರಿಕಾದ ಮೊದಲ ಟಿ20 ಪಂದ್ಯಕ್ಕೆ ಸಂಭಾವ್ಯ ತಂಡ ರಚನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್

(ನ್ಯೂಸ್ ಕಡಬ) newskadaba.com ಹಾವೇರಿ, ನ. 08. ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಮೃತ ರೈತ ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎಂದು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ತಹಶೀಲ್ದಾರ ಹಾನಗಲ್ ರವರಿಗೆ ಸಲ್ಲಿಸಿರುತ್ತಾರೆ. ಮೃತನ ಕುಟುಂಬಕ್ಕೆ ಸರ್ಕಾರದಿಂದ 05 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ ಎಂಬುವುದಾಗಿ ಹಾವೇರಿ ಪೊಲೀಸರು ಪತ್ರಿಕಾ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ. ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ಗೆ ಆಗಮಿಸಿದ್ದ ಪವಿತ್ರಾಗೌಡ ತಾಯಿ, ಮಗಳಿಗೆ ಜಾಮೀನು ಸಿಗದ ಹಿನ್ನಲೆಯಲ್ಲಿ ಬೇಸರದಿಂದಲೇ ಹೊರನಡೆದರು. ಕೊಲೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯೂ 21 ಕ್ಕೆ ವಿಚಾರಣೆಯಲ್ಲಿದೆ. ಸದ್ಯ ಮಧ್ಯಂತರ ಜಾಮೀನು ಪಡೆದು ದರ್ಶನ್ ಆಸ್ಪತ್ರೆಯಲ್ಲಿ

ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿದ ಹೈಕೋರ್ಟ್ Read More »

ಕರ್ನಾಟಕ

’ಪ್ಯಾನ್ ವರ್ಲ್ಡ್ʼ ಸಿನಿಮಾ ಘೋಷಿಸಿದ ಶಾರೂಖ್ ಖಾನ್

(ನ್ಯೂಸ್ ಕಡಬ) newskadaba.com ಮುಂಬೈ, ನ. 07. ‘ಕಿಂಗ್’ ತಮ್ಮ ಮುಂದಿನ ಪ್ಯಾನ್ ವರ್ಲ್ಡ್ ಸಿನಿಮಾ ಎಂದು ಘೋಷಿಸಿರುವ ಬಾಲಿವುಡ್ ನಟ ಶಾರೂಖ್ ಖಾನ್, ಜಾಗತಿಕ ಸಿನಿಮಾ ರಂಗದ ಮೇಲೆ ಭಾರತೀಯ ಸಿನಿಮಾಗಳ ಪ್ರಭಾವ ಹೆಚ್ಚುತ್ತಿದೆ ಎಂದು ಎಂದು ಹೇಳಿದ್ದಾರೆ. ತಮ್ಮ ಜನ್ಮದಿನದ ಅಂಗವಾಗಿ ಮುಂಬೈ ನಗರದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾರೂಖ್ ಖಾನ್, ತಮ್ಮ ಅಂತಾರಾಷ್ಟ್ರೀಯ ಯಶಸ್ಸಿಗೆ ತಮ್ಮ ಅಭಿಮಾನಿಗಳು ಕಾರಣ ಎಂದು ಕೃತಜ್ಞತೆ ಸಲ್ಲಿಸಿದರು. ‘ಕಿಂಗ್’ ಚಿತ್ರವನ್ನು ಸುಜೋಯ್ ಘೋಷ್ ನಿರ್ದೇಶಿಸುತ್ತಿದ್ದು, 2026ರ

’ಪ್ಯಾನ್ ವರ್ಲ್ಡ್ʼ ಸಿನಿಮಾ ಘೋಷಿಸಿದ ಶಾರೂಖ್ ಖಾನ್ Read More »

ಸಿನಿಮಾ

ಪೋಷಕರಿಗೆ ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೀದರ್, ನ. 07. ಮ‌ದ್ಯದ ಅಮಲಿನಲ್ಲಿದ್ದ ಕಾರ್ಮಿಕನೊಬ್ಬ ಪಾಲಕರಿಗೆ ವಿಡಿಯೋ ಕಾಲ್ ಮಾಡಿ ಲೈವ್’ನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ಸದಲಾಪೂರ ಗ್ರಾಮದಲ್ಲಿ ಜರುಗಿದೆ. ಆತ್ಮಹತ್ಯೆಗೈದ ಯುವಕನನ್ನು ಮಹಾರಾಷ್ಟ್ರದ ನಿಲಂಗಾ ತಾಲೂಕಿನ ಡೋಬಲೆವಾಡಿ ಗ್ರಾಮದ‌ ನಿವಾಸಿ ಸಚಿನ ರಾಜಕುಮಾರ ಚವ್ಹಾಣ (32) ಎಂದು ಗುರುತಿಸಲಾಗಿದೆ. ಸುದ್ದಿ ತಿಳಿದ ಮುಡಬಿ ಠಾಣೆ ಪಿಎಸ್ಐ ಜಯಶ್ರೀ ಹೋಡಲ್ ನೇತೃತ್ವದ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಮುಡಬಿ ಪೊಲೀಸ

ಪೋಷಕರಿಗೆ ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ- 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ರ ಸಾಲಿನ ‘ವಾರ್ಷಿಕ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು 2021ನೇ ಸಾಲಿನ ಪುಸ್ತತ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗ್ಗಡೆ, ರಂಜಾನ್‌ ದರ್ಗಾ ಹಾಗೂ ತುಂಬಾಡಿ ರಾಮಯ್ಯ ಸೇರಿದಂತೆ 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬುಧವಾರ ನಗರದ ಸಾಹಿತ್ಯ ಅಕಾಡಮಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡಮಿ ಅಧ್ಯಕ್ಷ ಪ್ರೊ.ಎಲ್.ಎನ್.ಮುಕುಂದರಾಜ್ ಅವರು, ಹಿರಿಯ ಸಾಹಿತಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ- 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ Read More »

ಕರ್ನಾಟಕ

ಬೆಂಕಿ ಅವಘಡ: 16 ಕಾರ್ಮಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ನ. 07. ಸ್ಟೀಲ್ ಕಂಪನಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 16 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. ಘಟನೆಯ ಮಾಹಿತಿ ಪಡೆದ ಆಡಳಿತ ಮಂಡಳಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವಾರ್ಧಾ ಜಿಲ್ಲಾಧಿಕಾರಿ ರಾಹುಲ್ ಕಾರ್ಡಿಲೆ ತಿಳಿಸಿದ್ದಾರೆ.  

ಬೆಂಕಿ ಅವಘಡ: 16 ಕಾರ್ಮಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಡಿದ ಮತ್ತಲ್ಲಿ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ವೈದ್ಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ಕುಡಿದ ಮತ್ತಲ್ಲಿ ವೈದ್ಯ ಹಾಗೂ ನರ್ಸ್ ಸೇರಿ ಆಸ್ಪತ್ರೆಗೆ ಬಂದಿದ್ದ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ನ.3ರಂದು ಯುವತಿಯೊಬ್ಬಳು ತೀವ್ರ ಜ್ವರದಿಂದ ಆಸ್ಪತ್ರೆಗೆ ಹೋಗಿದ್ದಳು. ಈ ವೇಳೆ ಡಾ.ಪ್ರದೀಪ್ ಹಾಗೂ ನರ್ಸ್ ಮಹೇಂದ್ರ ಕುಡಿದ ಮತ್ತಿನಲ್ಲಿದ್ದರು. ಈ ವೇಳೆ ಯುವತಿಗೆ ಮಹೇಂದ್ರ ಇಂಜೆಕ್ಷನ್‌ ನೀಡಿದ್ದಾನೆ. ಬಳಿಕ ಡಾ.ಪ್ರದೀಪ್‌ನನ್ನು ಕರೆದು ಚಿಕಿತ್ಸೆ ಕೊಡುವಂತೆ ಹೇಳಿದ್ದಾನೆ. ಡಾ.ಪ್ರದೀಪ್ ಇಂಜೆಕ್ಷನ್

ಕುಡಿದ ಮತ್ತಲ್ಲಿ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ವೈದ್ಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು: ಬೆಳ್ಳಂಬೆಳಗ್ಗೆ ಕಂಪನಿಗಳ ಮೇಲೆ ಐಟಿ ದಾಳಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ನ. 07 . ಇಂದು ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ತಂಡವು ದಾಳಿ ನಡೆಸಿದೆ. ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದೆಹಲಿ ಮತ್ತು ಮುಂಬೈ ಮೂಲದ ಕಂಪನಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಇವುಗಳ ಬೆಂಗಳೂರಿನ ಬ್ರ್ಯಾಂಚ್ ಆಫೀಸ್‌ಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ಕಂಪನಿಗಳ ಮೇಲೆ ಐಟಿ ದಾಳಿ Read More »

ಕರ್ನಾಟಕ
Scroll to Top