News Kadaba

2 ಬ್ಯಾಂಕ್ ಗಳ ಮೇಲೆ ದಂಡ ವಿಧಿಸಿದ ಆರ್.ಬಿ.ಐ

(ನ್ಯೂಸ್ ಕಡಬ) newskadaba.com ಮುಂಬೈ, ನ. 07 . ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಬ್ಯಾಂಕ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ದಂಡ ವಿಧಿಸಿದೆ. ದಂಡಕ್ಕೆ ತುತ್ತಾಗಿರುವ ಎರಡೂ ಬ್ಯಾಂಕ್‌ಗಳು ಬೇರೆ ರಾಜ್ಯಗಳಲ್ಲಿ ಲೊಕೇಟ್ ಆಗಿವೆ.  ಬ್ಯಾಂಕಿಂಗ್ ನಿಯಮದ ಉಲ್ಲಂಘನೆ ಹಿನ್ನೆಲೆ ರಿಸರ್ವ್ ಬ್ಯಾಂಕ್ ದಂಡ ವಿಧಿಸಿದೆ. ಎರಡು ಬ್ಯಾಂಕ್‌ಗಳಿಗೆ ದಂಡ ವಿಧಿಸಿರುವ ಮಾಹಿತಿಯನ್ನು ನವೆಂಬರ್‌ 4ರಂದು ಆರ್‌ಬಿಐ ನೀಡಿದೆ. ಮಾಹಾರಾಷ್ಟ್ರದ ಉದಗಿರ್‌ನ ಸಹಯೋಗ ಅರ್ಬನ್ ಕೊ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಮತ್ತು ಮೇಘಾಲಯದ ತುರಾದಲ್ಲಿರುವ […]

2 ಬ್ಯಾಂಕ್ ಗಳ ಮೇಲೆ ದಂಡ ವಿಧಿಸಿದ ಆರ್.ಬಿ.ಐ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

16 ವರ್ಷದೊಳಗಿನ ಮಕ್ಕಲಿಗೆ ಸೋಷಿಯಲ್ ಮೀಡಿಯಾ ಬ್ಯಾನ್

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಆಸ್ಟ್ರೇಲಿಯಾ. ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಮಕ್ಕಳ ಭವಿಷ್ಯ ಹಾಳುಮಾಡುತ್ತಿದೆ ಅನ್ನೋ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಸೋಶಿಯಲ್ ಮೀಡಿಯಾ ಅತಿಯಾದ ಬಳಕೆಯಿಂದ ಹಲವರು ಬಲಿಯಾಗಿದ್ದಾರೆ, ಒಂದಷ್ಟು ಮಂದಿ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಸೋಶಿಯಲ್ ಮೀಡಿಯಾ ಇದೀಗ ಆತಂಕ ಹೆಚ್ಚಿಸಿದೆ. ಹೀಗಾಗಿ ಆಸ್ಟ್ರೇಲಿಯಾದಲ್ಲಿ ಇದೀಗ 16 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾ ಬಳಕೆ ಮಾಡುವುದನ್ನು ನಿಷೇಧಿಸಲಾಗುತ್ತಿದೆ. ಈ ಕುರಿತು ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟೋನಿ

16 ವರ್ಷದೊಳಗಿನ ಮಕ್ಕಲಿಗೆ ಸೋಷಿಯಲ್ ಮೀಡಿಯಾ ಬ್ಯಾನ್ Read More »

ಬ್ರೇಕಿಂಗ್ ನ್ಯೂಸ್

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನ ಹತ್ಯೆ

(ನ್ಯೂಸ್ ಕಡಬ) newskadaba.com ಶ್ರೀನಗರ, ನ. 07. ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತ್ಯೆಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್, ಎರಡು ಹ್ಯಾಂಡ್ ಗ್ರೆನೇಡ್, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೋಲಾಬ್ ಪ್ರದೇಶದಲ್ಲಿ ಮಂಗಳವಾರ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಬುಧವಾರ ಈ ಕಾರ್ಯಾಚರಣೆ ಮುಂದುವರೆದಿದೆ.  

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ನ. 07. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.   ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26) ಎಂದು ಗುರುತಿಸಲಾಗಿದ್ದು, ನ.3ರಂದು ರಾತ್ರಿ ದೇವಸ್ಥಾನದಲ್ಲಿ ಪೂಜಾ ಪರಿಕರಗಳು ಹಾಗೂ ಸಿಸಿಟಿವಿ ಕ್ಯಾಮರಾ ಕದ್ದೊಯ್ದಿದ್ದಾರೆ. ಕುಕ್ಕೆ ದೇವಸ್ಥಾನದ ಸಿಇಒ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಗೋಣಿ ಚೀಲದಲ್ಲಿ ಕದ್ದ

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ಇಂದು ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ) ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ

ನಿಲ್ಲಿಸಿದ್ದ ವಾಹನ ಹಿಮ್ಮುಖ ಚಲಿಸಿ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 07. ನಿಲ್ಲಿಸಿದ್ದ ವಾಹನ ಹಿಮ್ಮುಖವಾಗಿ ಚಲಿಸಿ ಹಿಂಬದಿ ಆಟವಾಡುತ್ತಿದ್ದ ಮಗು ವಾಹನದಡಿ ಸಿಲುಕಿ ಮೃತಪಟ್ಟ ಘಟನೆ ಲೊರೆಟ್ಟೊಪದವಿನಲ್ಲಿ ಬುಧವಾರ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಫರಂಗಿಪೇಟೆ ಸಮೀಪದ ಪತ್ತನಬೈಲ್ ನಿವಾಸಿಯಾಗಿದ್ದ ಉನೈಸ್ ಮತ್ತು ಆಶೂರಾ ದಂಪತಿ ಪುತ್ರಿ ಮೂರುವರೆ ವರ್ಷದ ಆಶೀಕಾ ಎಂದು ಗುರುತಿಸಲಾಗಿದೆ. ಟಿಪ್ಪುನಗರದ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ನಿಲ್ಲಿಸಿದ್ದ ಟೆಂಪೋ ವಾಹನ ರಿವರ್ಸ್ ಬಂದಿದೆ. ಈ ವೇಳೆ ಮಗುವಿನ ಮೇಲೆ ವಾಹನ ಹಾದು ಹೋಗಿದ್ದು, ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದರೂ

ನಿಲ್ಲಿಸಿದ್ದ ವಾಹನ ಹಿಮ್ಮುಖ ಚಲಿಸಿ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ಕರ್ನಾಟಕ ರಾಜ್ಯ ಸರಕಾರವು ತಲಾ 40 ಸಾವಿರ ಕೋಟಿ ರೂ. ಅಭಿವೃದ್ಧಿ ಸಾಲ ಪಡೆಯಲುಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ ಅನುಮತಿ ಪಡೆದುಕೊಂಡಿದೆ. ರಾಜ್ಯದ ಒಟ್ಟಾರೆ ಸಾಲದ ಮೊತ್ತ 5.53 ಲಕ್ಷ ಕೋಟಿ ರೂ.ಗೆ ತಲುಪಲಿದೆ. ಸೆಪ್ಟಂಬರ್‌ ವರೆಗೆ 4 ಸಾವಿರ ಕೋಟಿ.ರೂ. ಸಾರ್ವಜನಿಕ ಸಾಲ ಮಾಡಿದೆ. ಜೊತೆಗೆ ಮುಕ್ತ ಮಾರುಕಟ್ಟೆಯಿಂದ 3 ಸಾವಿರ ಕೋಟಿ ರೂ. ಸಾಲ ಪಡೆದಿತ್ತು. ಅಕ್ಟೋಬರ್‌ನಲ್ಲಿ ಮುಕ್ತ ಮಾರುಕಟ್ಟೆಯಿಂದ 20

ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದ ದರದಲ್ಲಿ ಇಂದು ಭಾರಿ ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ಆಭರಣಗಳ ದರ ಇಂದು ಭಾರೀ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 165 ರೂ. ಮತ್ತು 179ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,200 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,856 ರೂ. ಇದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8

ಚಿನ್ನದ ದರದಲ್ಲಿ ಇಂದು ಭಾರಿ ಇಳಿಕೆ Read More »

ಕರ್ನಾಟಕ
Crime

ಕುಡಿತದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ: ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ನ. 07. ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಕೇರಳದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಕೇರಳ ಮೂಲದ ದೀರಜ್ ಹಾಗೂ ಗೌತಮ್ ಎಂಬ ಇಬ್ಬರು ಯುವಕರು ಉಡುಪಿಗೆ ಬಂದು ತಿರುಗಾಟ ನಡೆಸಿ ಕಂಠಪೂರ್ತಿ ಕುಡಿದು ಮರಳಿ ಕೇರಳಕ್ಕೆ ಹೋಗಲು ಮುಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾಂಗಾಳದಲ್ಲಿ ಕಾರೊಂದಕ್ಕೆ ಡಿಕ್ಕಿಯಾಗಿ ನಿಲ್ಲಿಸದೆ ಮುಂದೋಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ

ಕುಡಿತದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ: ಇಬ್ಬರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಖಾತ್ರಿರಹಿತ 10 ಲಕ್ಷ ರೂ ಶಿಕ್ಷಣ ಸಾಲ..!

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07. ‘ಪಿಎಂ ವಿದ್ಯಾಲಕ್ಷ್ಮಿ ಯೋಜನೆ’ಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ 7.5 ಲಕ್ಷ ರೂಪಾಯಿ ಯಿಂದ 10 ಲಕ್ಷ ರೂ.ವರೆಗೆ ಖಾತರಿರಹಿತ ಸಾಲದ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ. ಈ ಯೋಜನೆಗಾಗಿ 3,600 ಕೋಟಿ ನಿಧಿಯನ್ನು ಮೀಸಲಿಡಲಾಗಿದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌, ‘ಆರ್ಥಿಕ ಸಮಸ್ಯೆಗಳಿಂದಾಗಿ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಖಾತ್ರಿರಹಿತ 10 ಲಕ್ಷ ರೂ ಶಿಕ್ಷಣ ಸಾಲ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top