News Kadaba

ನ. 10ರಂದು ನಿವೀಸ್ ಮಂಗಳೂರು ಮ್ಯಾರಥಾನ್- 2024: ವಾಹನ ಸಂಚಾರ – ನಿಲುಗಡೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 07. ಮಂಗಳೂರು ರನ್ನರ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗುತ್ತಿರುವ “Niveus Mangaluru Marathon 2024” ಓಟ ಕಾರ್ಯಕ್ರಮದಲ್ಲಿ 5೦೦೦ ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿರುವುದಾಗಿ ತಿಳಿದುಬಂದಿದೆ. ಮ್ಯಾರಥಾನ್‌ ಓಟ ಮಂಗಳಾ ಕ್ರೀಡಾಂಗಣದಿಂದ ಹೊರಟು ನಾರಾಯಣ ಗುರು ವೃತ್ತ (ಲೇಡಿಹಿಲ್), ಚಿಲಿಂಬಿ, ಉರ್ವ ಸ್ಟೋರ್ ಕೊಟ್ಟಾರ ಚೌಕಿ, ಕೋಡಿಕಲ್ ಕ್ರಾಸ್, ಕೂಳೂರು, ಕೆ.ಐ.ಒ.ಸಿ.ಎಲ್ ಜಂಕ್ಷನ್ ಮುಖಾಂತರ ಎನ್.ಎಂ.ಪಿ.ಎ ಸರ್ವಿಸ್ ರಸ್ತೆಯಲ್ಲಿ ಸಾಗಿ ಡಿಕ್ಸಿ ಕ್ರಾಸ್ ನಲ್ಲಿ ಪಣಂಬೂರು ಬೀಚ್ ರಸ್ತೆಗೆ ತಿರುಗಿ ವಾಪಾಸ್ಸು […]

ನ. 10ರಂದು ನಿವೀಸ್ ಮಂಗಳೂರು ಮ್ಯಾರಥಾನ್- 2024: ವಾಹನ ಸಂಚಾರ – ನಿಲುಗಡೆ ನಿಷೇಧ Read More »

ಕರಾವಳಿ, ಕ್ರೀಡಾ ನ್ಯೂಸ್

ಉಡುಪಿ: ನ. 24 ರಂದು ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ’

(ನ್ಯೂಸ್ ಕಡಬ) newskadaba.com ಉಡುಪಿ, ನ. 07. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಲಯನ್ಸ್ ಜಿಲ್ಲೆ 317Cಯ ಲಯನ್ ದಂಪತಿಗಳಿಗೆ ವಿನೂತನ ರೀತಿಯ ಆದರ್ಶ ದಂಪತಿ ಸ್ಪರ್ಧೆ ಉದ್ಯಾವರ ಚರ್ಚ್ ವಠಾರದಲ್ಲಿ ನವಂಬರ್ 24 ಆದಿತ್ಯವಾರದಂದು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಎಚ್’ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆಯ ಪೋಸ್ಟರ್ ಅನ್ನು ಎಚ್’ಪಿಆರ್ ಫಿಲಂಸ್ ಮುಖ್ಯಸ್ಥ ಮತ್ತು ಎಲ್’ಸಿಯಫ್ ಕೋಆರ್ಡಿನೇಟರ್ ಲಯನ್ ಹರಿಪ್ರಸಾದ್ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉದ್ಯಮಿ

ಉಡುಪಿ: ನ. 24 ರಂದು ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ’ Read More »

ಕರಾವಳಿ

ಅಮೆರಿಕ ಅಧ್ಯಕ್ಷೀಯ ಚುನಾವಣೆ- ಟ್ರಂಪ್‌ಗೆ ಐತಿಹಾಸಿಕ ಗೆಲುವು

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್, ನ. 06.   ಭಾರಿ ಕುತೂಹಲ ಮೂಡಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ನ ಡೊನಾಲ್ಡ್‌ ಟ್ರಂಪ್‌ ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಲು ಸಜ್ಜಾಗಿರುವ ಟ್ರಂಪ್‌, ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ 2ನೇ ಬಾರಿಗೆ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಲಿದ್ದಾರೆ. ಈ ಚುನಾವಣೆಯಲ್ಲಿ ವಿಜೇತರನ್ನು ನಿರ್ಧರಿಸುವ ಎಲೆಕ್ಟೋರಲ್ ಕಾಲೇಜ್‌ (ಚುನಾಯಿತರ ಕೂಟ) ಸಂಖ್ಯೆಗಳಿಗೆ ಸಂಬಂಧಿಸಿದಂತೆ, ಟ್ರಂಪ್ 267 ರೊಂದಿಗೆ ಮುನ್ನಡೆಯಲ್ಲಿದ್ದು, ಪ್ರಚಂಡ ಗೆಲುವಿನ ಅಂಚಿನಲ್ಲಿದ್ದಾರೆ. ಆದರೆ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್

ಅಮೆರಿಕ ಅಧ್ಯಕ್ಷೀಯ ಚುನಾವಣೆ- ಟ್ರಂಪ್‌ಗೆ ಐತಿಹಾಸಿಕ ಗೆಲುವು Read More »

ಅಂತರ್ರಾಷ್ಟ್ರೀಯ ನ್ಯೂಸ್

ಐತಿಹಾಸಿಕ ಗೆಲುವು ಸಾಧಿಸಿದ ಅಮೇರಿಕ ಅಧ್ಯಕ್ಷ ಟ್ರಂಪ್ ಗೆ ಪ್ರಧಾನಿ ಮೋದಿಯಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ನ. 06ನವದೆಹಲಿ: ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಐತಿಹಾಸಿಕ ಗೆಲುವು’ ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರುತ್ತಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಭಿನಂದಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಐತಿಹಾಸಿಕ ಗೆಲುವು ಸಾಧಿಸಿದ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ

ಐತಿಹಾಸಿಕ ಗೆಲುವು ಸಾಧಿಸಿದ ಅಮೇರಿಕ ಅಧ್ಯಕ್ಷ ಟ್ರಂಪ್ ಗೆ ಪ್ರಧಾನಿ ಮೋದಿಯಿಂದ ಅಭಿನಂದನೆ Read More »

ರಾಷ್ಟ್ರೀಯ ನ್ಯೂಸ್

ಸಾಣೂರು ಗ್ರಾಮ ಪಂಚಾಯತ್ ರಾಷ್ಟ್ರೀಯ ಪುರಸ್ಕಾರಕ್ಕೆ ನಾಮನಿರ್ದೇಶನ

(ನ್ಯೂಸ್ ಕಡಬ) newskadaba.com ಕಾರ್ಕಳ, ನ. 06.  ಗ್ರಾಮ ಪಂಚಾಯತ್ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯ ವತಿಯಿಂದ 2023-24 ನೇ ಸಾಲಿನ ಪಂಚಾಯತ್ ರಾಜ್ ಪ್ರಶಸ್ತಿಗೆ ಸ್ಪರ್ಧಿಸಲು ಕರ್ನಾಟಕ ರಾಜ್ಯದಿಂದ ನಾಮ ನಿರ್ದೇಶನ ಗೊಂಡಿದ್ದು ಅತ್ಯಂತ ಸಂತಸ ತಂದಿದೆ ಎಂದು ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ನಾಮನಿರ್ದೇಶನಕ್ಕೆ ಸಹಕರಿಸಿದ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ರವರಿಗೆ ಹಾಗೂ ಎಲ್ಲಾ

ಸಾಣೂರು ಗ್ರಾಮ ಪಂಚಾಯತ್ ರಾಷ್ಟ್ರೀಯ ಪುರಸ್ಕಾರಕ್ಕೆ ನಾಮನಿರ್ದೇಶನ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯದಿಂದ ಮರಳುತ್ತಿದ್ದ ದಂಪತಿ ಅಪಘಾತದಲ್ಲಿ ಮೃತ್ಯು: ಮಕ್ಕಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಗದಗ, ನ. 06.  ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೇವರ ದರ್ಶನ ಮಾಡಿಕೊಂಡು ಕಾರಿನಲ್ಲಿ ಮರಳುತ್ತಿದ್ದ ದಂಪತಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಎಂಬ ದಂಪತಿ ಮೃತಪಟ್ಟವರು. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರ ಕುಟುಂಬ ಕುಕ್ಕೆ ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಿಂದ ಮರಳುತ್ತಿದ್ದ ದಂಪತಿ ಅಪಘಾತದಲ್ಲಿ ಮೃತ್ಯು: ಮಕ್ಕಳಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬ ರಾಘವೇಂದ್ರ ಮಠಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 06.  ಬ್ರಿಟನ್‌ನ ಮಾಜಿ ಪ್ರಧಾನಿ ರಿಷಿ ಸುನಕ್ ಅವರು ಇತ್ತೀಚೆಗೆ ತಮ್ಮ ಪತ್ನಿ ಅಕ್ಷತಾ ಮೂರ್ತಿ ಮತ್ತು ಅವರ ಪೋಷಕರು, ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಲೋಕೋಪಕಾರಿ ಸುಧಾ ಮೂರ್ತಿ ಅವರೊಂದಿಗೆ ಕರ್ನಾಟಕದ ಬೆಂಗಳೂರಿನಲ್ಲಿರುವ ಪೂಜ್ಯ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದರು. ಮಂಗಳವಾರ ಬೆಂಗಳೂರಿಗೆ ಪತ್ನಿ ಜೊತೆ ಆಗಮಿಸಿದ್ದ ಸುನಾಕ್ ಅವರು ಬಳಿಕ ರಾಘವೇಂದ್ರ ಮಠಕ್ಕೆ ತೆರಳಿ ಗುರು ರಾಯರ ದರ್ಶನ ಪಡೆದಿದ್ದಾರೆ. ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿ ಹುಟ್ಟಿ

ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬ ರಾಘವೇಂದ್ರ ಮಠಕ್ಕೆ ಭೇಟಿ Read More »

ಕರ್ನಾಟಕ

ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 06.  ಸಿಟಿ ಬಸ್ ಹೊರತುಪಡಿಸಿ ನಗರದಿಂದ ಹೊರಡುವ ಎಲ್ಲ ಸಾರಿಗೆ ಬಸ್‌ಗಳು ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್‌ಗಳ ಬಾಗಿಲು ಮುಚ್ಚುವ ಕ್ರಮವನ್ನು ಇಂದಿನಿಂದಲೇ (ನ.6) ಜಾರಿಗೊಳಿಸಬೇಕು. ಬಾಗಿಲು ಇಲ್ಲದ ಬಸ್‌ಗಳಿಗೆ ಡಿ.10ರ ಒಳಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಮಂಗಳವಾರ ಇಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ, ಡಿಸಿಪಿ ದಿನೇಶ್ ಕುಮಾರ್ ಈ ವಿಷಯ ಪ್ರಸ್ತಾಪಿಸಿ, ಈ ಹಿಂದೆ ನಡೆದ ಸಭೆಯಲ್ಲಿ ಬಸ್‌ಗಳಿಗೆ ಬಾಗಿಲು

ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ Read More »

ಕರಾವಳಿ

ಸೇತುವೆ ಕುಸಿತ: 3 ಮಂದಿ ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ) newskadaba.com ಗುಜರಾತ್, ನ. 06.  ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು. ಆದರೆ, ಅನಂತರ ಬುಲೆಟ್ ರೈಲು ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್ (ಎನ್ಎಚ್ಎಸ್ಆರ್ಸಿಎಲ್) ವಡೋದರಾದ ಮಾಹಿ ನದಿ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸ್ಟೀಲ್ ಹಾಗೂ ಕಾಂಕ್ರೀಟ್ ಸೇತುವೆ ಕುಸಿಯಿತು ಎಂದು

ಸೇತುವೆ ಕುಸಿತ: 3 ಮಂದಿ ಕಾರ್ಮಿಕರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು- ಪಿಕಪ್ ಡಿಕ್ಕಿ- ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಕಲಬುರಗಿ, ನ. 06. ಮಹಿಂದ್ರಾ ಪಿಕಪ್ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ. ಮೃತರನ್ನು ರಟಕಲ್ ಗ್ರಾಮ ಕಲಬುರಗಿಯ ಜನತಾ ಲೇಔಟ್ ನಿವಾಸಿ ಮುರಗೇಶ್ ಚಂದ್ರಶೇಖರ ಉಪ್ಪಿನ್ (42) ಹಾಗೂ ಶಹಾಬಾದ್ ನಿವಾಸಿ ಧೂಳಮ್ಮ ಯಮುನಪ್ಪ (60) ಎಂದು ಗುರುತಿಸಲಾಗಿದೆ. ಮರುಗೇಶ್ ಕಲಬುರಗಿಯ ಎಚ್‌ಡಿಎಫ್‌ಸಿ ಗೋಲ್ಡ್ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಮಂಗಳವಾರ ಮಧ್ಯರಾತ್ರಿ ಕಾರಿನಲ್ಲಿ ಮುರುಗೇಶ್

ಕಾರು- ಪಿಕಪ್ ಡಿಕ್ಕಿ- ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top