News Kadaba

ಅಮೆರಿಕ ಅಧ್ಯಕ್ಷೀಯ ಚುನಾವಣೆ- ಇಂದು ಮತದಾನ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 05. ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು, ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಪ್ರಬಲ ಸ್ಪರ್ಧೆ ಏರ್ಪಟ್ಟಿದೆ. ಅಮೆರಿಕದ ಪ್ರಜೆಗಳು ದೇಶದ 47ನೇ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತದಾನ ಮಾಡಲಿದ್ದಾರೆ. 7.8 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ‘ಮೇಲ್-ಇನ್’ ಮೂಲಕ ಮತದಾನ ಮಾಡಿದ್ದಾರೆ ಎಂದು ಯುನಿವರ್ಸಿಟಿ ಆಫ್ ಫ್ಲೋರಿಡಾದ ಎಲೆಕ್ಷನ್ ಲ್ಯಾಬ್ ತಿಳಿಸಿದೆ.  

ಅಮೆರಿಕ ಅಧ್ಯಕ್ಷೀಯ ಚುನಾವಣೆ- ಇಂದು ಮತದಾನ Read More »

ಅಂತರ್ರಾಷ್ಟ್ರೀಯ ನ್ಯೂಸ್
crime, arrest, suspected

ಚಿರತೆಯ ಉಗುರು, ಹಲ್ಲು ಸಾಗಾಟ ಪತ್ತೆ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05. ಅಕ್ರಮವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಅರಣ್ಯ ಸಂಚಾರ ಪೊಲೀಸ್ ದಳ ಇಲ್ಲಿನ ಆನಂದಪುರದ ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಎಂದು ಗುರುತಿಸಲಾಗಿದೆ. ಆತನಿಂದ ಚಿರತೆಯ 16 ಉಗುರು, 3 ಹಲ್ಲುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅರಣ್ಯ ಅರಣ್ಯ ಸಂಚಾರ ಪೊಲೀಸ್ ದಳದವರು ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ

ಚಿರತೆಯ ಉಗುರು, ಹಲ್ಲು ಸಾಗಾಟ ಪತ್ತೆ: ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ಲಾಸ್ಟಿಕ್ ಗೋದಾಮು ಮೇಲೆ ಬಿಬಿಎಂಪಿ ದಾಳಿ: 1.40 ಲಕ್ಷ ರೂ.ದಂಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05. ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿನ 1 ಗೋದಾಮು ಹಾಗೂ 12 ಮಳಿಗೆಗಳ ಮೇಲೆ ದಾಳಿ ಬಿಬಿಎಂಪಿ ಸೋಮವಾರ ದಾಳಿ ನಡೆಸಿದ್ದು, 2,200 ಕೆ.ಜಿ ಏಕ ಬಳಕೆಯ ಪ್ಲಾಸ್ಟಿಕ್ ವಶಪಡಿಸಿಕೊಂಡು 1.40 ಲಕ್ಷ ರೂ. ದಂಡ ವಿಧಿಸಿದೆ. ಪ್ಲಾಸ್ಟಿಕ್ ಬಳಕೆ ಮಾಡುವ ಗೋದಾಮು ಹಾಗೂ ಮಳಿಗೆಗಳ ಮೇಲೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ (ಬಿಎಸ್‌ಡಬ್ಲ್ಯುಎಂಎಲ್) ಮುಖ್ಯ ಪ್ರಧಾನ ವ್ಯವಸ್ಥಾಪಕ ಬಸವರಾಜ ಕಬಾಡೆ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.  

ಪ್ಲಾಸ್ಟಿಕ್ ಗೋದಾಮು ಮೇಲೆ ಬಿಬಿಎಂಪಿ ದಾಳಿ: 1.40 ಲಕ್ಷ ರೂ.ದಂಡ Read More »

ಕರ್ನಾಟಕ
Crime

ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ಹಾಸನ, ನ. 05. ಕಾನ್ ಸ್ಟೇಬಲ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ರವಿವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿದ್ದರು. ಹರೀಶ್ ಅವರ ವಿವಾಹವು ನ.11ರಂದು ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವಿವಾಹ ಆಮಂತ್ರಣ ಪತ್ರಿಕೆಗಳನ್ನು

ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಮೃತ್ಯು, 2 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಯಚೂರು, ನ. 05. ಕಾರು ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಹೊರವಲಯದ ಪವರ್ ಗ್ರಿಡ್ ಸಮೀಪ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಕಲ್ಲೂರು ಗ್ರಾಮದ ನಿವಾಸಿಗಳಾದ ಶರಣಬಸವ (20) ಮತ್ತು ಶಿವು (20) ಎಂದು ಗುರುತಿಸಲಾಗಿದೆ. ಗರೀಬ್ ಹಾಗೂ ಇರ್ಫಾನ್ ಗೆ ಗಂಭೀರ ಗಾಯಳಾಗಿವೆ ಎಂದು ತಿಳಿದುಬಂದಿದೆ. ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಯುವಕರು ರಾಯಚೂರು ನಗರಕ್ಕೆ ಸೆಂಟ್ರಿಂಗ್

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಮೃತ್ಯು, 2 ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೂನಿಯರ್ ಭೋಗೇಶ್ವರ ಖ್ಯಾತಿಯ ಕಾಡಾನೆ ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ನ. 05. ಜೂನಿಯರ್ ಬೋಗೇಶ್ವರ ಎಂದು ಖ್ಯಾತಿ ಪಡೆದಿದ್ದ, ಉದ್ದದ ಕೊಂಬು ಹೊಂದಿರುವ ಕಾಡಾನೆ ಸ್ವಾಭಾವಿಕವಾಗಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಕಾಡಾನೆ ಮೃತ ಸ್ಥಳಕ್ಕೆ ಬಿಳಿಗಿರಿಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯಾಧಿಕಾರಿ ಶ್ರೀಪತಿ, ಸಹಾಯಕ ಅರಣ್ಯಾಧಿಕಾರಿ ಪ್ರಕಾಶ್ಕರ್ ಅಕ್ಷಯ್ ಅಶೋಕ್ , ಮಾಜಿ ರಾಜ್ಯ ಅರಣ್ಯ ಮಂಡಲಿ ಸದಸ್ಯ ಮಲ್ಲೇಶಪ್ಪ, ವಲಯ ಅರಣ್ಯಾಧಿಕಾರಿ ನಾಗೇಂದ್ರ ನಾಯಕ್, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪಶು ವೈದ್ಯಾಧಿಕಾರಿ ಡಾ.

ಜೂನಿಯರ್ ಭೋಗೇಶ್ವರ ಖ್ಯಾತಿಯ ಕಾಡಾನೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕತೆ ವಿನಾಶ: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 05 ರಾಂಚಿ: ‘ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಿಂದಲೂ ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಲೇ ಬಂದಿದೆ. ಜೊತೆಗೆ, ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳನ್ನು ನೀಡುತ್ತದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿದ್ದಾರೆ’ ಎಂದರು. “ಕಾಂಗ್ರೆಸ್‌ನ ಕಾರ್ಯಸಾಧುವಲ್ಲದ ಚುನಾವಣಾ ಗ್ಯಾರಂಟಿಗಳು ಹೇಗೆ ರಾಜ್ಯಗಳನ್ನು ದಿವಾಳಿ ಮಾಡಬಲ್ಲದು ಎಂಬ ಸತ್ಯ ವನ್ನು ಖರ್ಗೆ ಹೇಗೆ ಬಹಿರಂಗವಾಗಿ ಹೇಳಿದರು ಎಂದು ನನಗೆ ಅಚ್ಚರಿಯಾಗುತ್ತಿದೆ. ಕಾಂಗ್ರೆಸ್‌ನ ಇಂಥ ಘೋಷಣೆಗಳಿಂದಾ ಗಿಯೇ ಇಂದು ಹಿಮಾಚಲ, ತೆಲಂಗಾಣ ಮತ್ತು ಕರ್ನಾಟಕದಂಥ

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕತೆ ವಿನಾಶ: ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಆಕ್ಟಿವಾ 7G

(ನ್ಯೂಸ್ ಕಡಬ) newskadaba.com ನ. 04: ಹೋಂಡಾ ತನ್ನ ಮುಂದಿನ ಜನರೇಷನ್ ಸ್ಕೂಟರ್ ಆಕ್ಟಿವಾ 7Gನನ್ನ ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದರಲ್ಲಿ ಸುಧಾರಿತ ವಿನ್ಯಾಸ, ವೈಶಿಷ್ಟ್ಯಗಳು ಮತ್ತು ಕಾರ್ಯಕ್ಷಮತೆ ಇರಲಿದ್ದು, ಸವಾರಿಯ ಅನುಭವವನ್ನು ಹೆಚ್ಚಿಸುವ ಗುರಿ ಹೊಂದಿದೆ. 2025ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಆಕ್ಟಿವಾ 7G ಸುಧಾರಿತ ವಿನ್ಯಾಸ, ವೈಶಿಷ್ಟ್ಯಗಳು ಮತ್ತು ಕಾರ್ಯಕ್ಷಮತೆಯನ್ನು ಹೊಂದಿದೆ. 2025ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದ್ದು, ₹80,000 ಮತ್ತು ₹90,000ರ ನಡುವೆ ಇರಬಹುದು.ಆಕ್ಟಿವಾ 7G ಹೊಸ ವಿನ್ಯಾಸದೊಂದಿಗೆ ಬರಲಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಆಕ್ಟಿವಾ 7G Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇವಸ್ಥಾನದಲ್ಲಿ ಸುಡುಮದ್ದು ಸ್ಫೋಟ: ಮೃತರ ಸಂಖ್ಯೆ 4ಕ್ಕೆ ಏರಿಕೆ..!

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 04. ನೀಲೇಶ್ವರ ವಿರಾರ್ ಕಾವ್ ದೈವಸ್ಥಾನದ ಕಳಿಯಾಟ ಮಹೋತ್ಸವದ ಸಂದರ್ಭದಲ್ಲಿ ನಡೆದ ಸುಡುಮದ್ದು ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಮೃತಪಟ್ಟವರನ್ನು ಕಿನಾವೂರಿನ ಯು. ರತೀಶ್ (40), ಕೊಲ್ಲಂಪಾರೆಯ ಆಟೋ ಚಾಲಕ ಕೆ. ಬಿಜು (37), ಚೆರ್ವತ್ತೂರು ತುರುತ್ತಿಯ ಶೋಬಿನ್ ರಾಜ್ (19), ಕಿನಾವೂರಿನ ಸಂದೀಪ್ (38) ಎಂದು ಗುರುತಿಸಲಾಗಿದೆ. ಕಳೆದ ಸೋಮವಾರ ರಾತ್ರಿ ಘಟನೆ ನಡೆದಿದ್ದು, ಸ್ಫೋಟದಲ್ಲಿ 154 ಮಂದಿ ಗಾಯಗೊಂಡಿದ್ದರು. ಈ ಪೈಕಿ 8 ಮಂದಿ ಗಂಭೀರ ಸುಟ್ಟ

ದೇವಸ್ಥಾನದಲ್ಲಿ ಸುಡುಮದ್ದು ಸ್ಫೋಟ: ಮೃತರ ಸಂಖ್ಯೆ 4ಕ್ಕೆ ಏರಿಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್‌- ಖಾಸಗಿ ಬಸ್ ಡಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 04. ಖಾಸಗಿ ಬಸ್ ಬೈಕ್‌ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಮೃತಪಟ್ಟಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕಡೆಗೋಳಿ ನಿವಾಸಿ ಪ್ರವೀಣ (30) ಎಂದು ಗುರುತಿಸಲಾಗಿದೆ. ಸಂದೀಪ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ

ಬೈಕ್‌- ಖಾಸಗಿ ಬಸ್ ಡಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top