News Kadaba

ಇಂದಿನ ಚಿನ್ನದ ದರ

(ನ್ಯೂಸ್ ಕಡಬ)newskadaba.com, ಅ. 31 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 15 ರೂ. ಮತ್ತು 17ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,455 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 8,133 ರೂ. ಇದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 ಗ್ರಾಂ ಚಿನ್ನ […]

ಇಂದಿನ ಚಿನ್ನದ ದರ Read More »

ಕರ್ನಾಟಕ
crime, arrest, suspected

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಅ. 31. ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ಸಾಮಗ್ರಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು‌ ಹಳೆಕೋಟೆ ನಿವಾಸಿ ಇಮ್ತಿಯಾಝ್‌ (38) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 1.35 ಲಕ್ಷ ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

3 ಜಾನುವಾರುಗಳ ಕಳೆಬರ ಪತ್ತೆ: ಅಕ್ರಮ ಗೋಹತ್ಯೆ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 31. ಗಂಗೊಳ್ಳಿ ಗ್ರಾಮದ ಲೈಟ್‌ಹೌಸ್ ಕಡಲ ತೀರದಲ್ಲಿ ಬುಧವಾರ ಸಂಜೆ ಸುಮಾರು ಮೂರು ಜಾನುವಾರುಗಳ ಕಳೆಬರ ಪತ್ತೆಯಾಗಿದ್ದು, ಅಕ್ರಮ ಗೋಹತ್ಯೆ ಶಂಕೆ ವ್ಯಕ್ತವಾಗಿದೆ. ಗೋಣಿ ಚೀಲದಲ್ಲಿ ತುಂಬಿದ ಸ್ಥಿತಿಯಲ್ಲಿ ಜಾನುವಾರು ಕಳೆಬರ ಪತ್ತೆಯಾಗಿದ್ದು, ಕಡಲ ತೀರದ ವಿವಿಧೆಡೆ ಜಾನುವಾರು ರುಂಡ ಪತ್ತೆಯಾಗಿದೆ. ಅಕ್ರಮವಾಗಿ ಗೋವುಗಳನ್ನು ಹತ್ಯೆ ಮಾಡಿ ಅದರ ಕಳೆಬರಗಳನ್ನು ಕಡಲಿಗೆ ಎಸೆದು ವಿಕೃತಿ ಮೆರೆಯುತ್ತಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದರೂ ಈವರೆಗೆ ಯಾವುದೇ

3 ಜಾನುವಾರುಗಳ ಕಳೆಬರ ಪತ್ತೆ: ಅಕ್ರಮ ಗೋಹತ್ಯೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲ್ವೇ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ; ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ- ವಿ.ಸೋಮಣ್ಣ

(ನ್ಯೂಸ್ ಕಡಬ)newskadaba.com, ಅ. 31 ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಅದರಲ್ಲೂ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು

ರೈಲ್ವೇ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ; ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ- ವಿ.ಸೋಮಣ್ಣ Read More »

ಕರ್ನಾಟಕ

ದೈವನರ್ತಕ-ಪಾತ್ರಿ ಲೋಕಯ್ಯಸೇರಾ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 31.  ಕರ್ನಾಟಕ‌ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ. ಕಳೆದ 57 ವರ್ಷಗಳಿಂದ ಜಾನಪದ ಕಲಾವಿದನಾಗಿ, ದೈವಾರಾಧನೆಯ ಕ್ಷೇತ್ರದಲ್ಲಿ ಭೂತಕಟ್ಟುವ ನರ್ತಕ-ಪಾತ್ರಿಯಾಗಿ ಗಣನೀಯ ಸೇವೆ ಸಲ್ಲಿಸಿರುತ್ತಾರೆ. ತುಳುನಾಡಿನ ಕಾರಣಿಕ ದೈವಗಳಾದ ಕಲ್ಲುರ್ಟಿ, ಕಲ್ಕುಡ, ಪಂಜುರ್ಲಿ, ಚಾಮುಂಡಿ, ಧೂಮಾವತಿ, ರಕೇಶ್ವರಿ ಇತ್ಯಾದಿಗಳಿಗೆ ನೇಮಗಳನ್ನು ಆಚಾರದಲ್ಲಿ ಕಟ್ಟಿರುತ್ತಾರೆ. ಬಂಟ್ವಾಳ ತಾಲೂಕಿನಲ್ಲಿ ನಲಿಕೆಯವರ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಪ್ರಸ್ತುತ ಗೌರವ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು,

ದೈವನರ್ತಕ-ಪಾತ್ರಿ ಲೋಕಯ್ಯಸೇರಾ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ

ಇಂದಿನ ಹವಮಾನ

(ನ್ಯೂಸ್ ಕಡಬ)newskadaba.com, ಅ. 31 ಬೆಂಗಳೂರು: ಕಳೆದ ಹಲವು ದಿನಗಳಿಂದ ಸ್ವಲ್ಪವೂ ಬಿಡುವಿಲ್ಲದೇ ಬಂದ ಮಳೆ ರಾಜ್ಯದಲ್ಲಿ ಮತ್ತೆ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದೆ. ಬೆಂಗಳೂರು ಸೇರಿ ವಿವಿಧೆಡೆ ಬುಧವಾರ ಬಿರುಸಿನ ಮಳೆಯಾಗಿದ್ದು, ಇಂದು ಕೂಡ ವಿವಿಧೆಡೆ ಮಳೆಯಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಅ.31ರಂದು ಗುರುವಾರ ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮೈಸೂರು, ಚಿತ್ರದುರ್ಗ, ಹಾಸನ, ಮಂಡ್ಯ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್

ಇಂದಿನ ಹವಮಾನ Read More »

ಕರ್ನಾಟಕ

ಅನಧಿಕೃತ ಕಟ್ಟಡ ತಡೆಗೆ ಶೀಘ್ರದಲ್ಲಿ ಪ್ರಬಲ ಕಾನೂನು: ಸಿ.ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com, ಅ. 31 ಬೆಂಗಳೂರು: ಸಿ.ಎಂ ಸಿದ್ದರಾಮಯ್ಯರವರು ಅಕ್ರಮ ಕಟ್ಟಡಗಳಿಗೆ ಕಡಿವಾಣ ಹಾಕಲು ಕಷ್ಟವಾಗುತ್ತಿದೆ. ಹೀಗಾಗಿ ನಿಯಮ ಬಾಹಿರ ಕಟ್ಟಡ ನಿರ್ಮಾಣ ಹಾಗೂ ಅದರಿಂದ ಆಗುವ ಅನಾಹುತ ತಡೆಗಟ್ಟಲು ಪ್ರಬಲ ಕಾನೂನು ರೂಪಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಂಟಾಗಿರುವ ಅತಿವೃಷ್ಟಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತರೊಂದಿಗೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಬೆಂಗಳೂರು ನಗರದಲ್ಲಿ ವ್ಯಾಪಕವಾಗಿ ಅಧಿಕೃತವಲ್ಲದ ಕಟ್ಟಡಗಳ

ಅನಧಿಕೃತ ಕಟ್ಟಡ ತಡೆಗೆ ಶೀಘ್ರದಲ್ಲಿ ಪ್ರಬಲ ಕಾನೂನು: ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ

ಬುಲೆಟ್ ಬೈಕ್‌- ಡಿವೈಡರ್‌ ಡಿಕ್ಕಿ: ಬೈಕ್ ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಅ. 30. ಬುಲೆಟ್ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ದೇವನಹಳ್ಳಿ ಬಳಿಯ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಏರ್‌ಪೋರ್ಟ್‌ ರಸ್ತೆಯಲ್ಲಿ ಘಟನೆ ನಡೆದಿದ್ದು, ಮೃತಪಟ್ಟ ಯುವಕನನ್ನು ಚಿಕ್ಕಬಳ್ಳಾಪುರ ನಗರದ ರಾಹುಲ್ (18)ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪಕ್ಕದಲ್ಲೇ ಬರುತ್ತಿದ್ದ ವಾಹನವೊಂದಕ್ಕೆ ಬುಲೆಟ್ ಬೈಕ್‌ ಟಚ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಕೇಂಪೇಗೌಡ ಏರ್‌ಪೋರ್ಟ್‌ ಸಂಚಾರಿ ಪೊಲೀಸ್ ಠಾಣೆಯಲ್ಲಿ

ಬುಲೆಟ್ ಬೈಕ್‌- ಡಿವೈಡರ್‌ ಡಿಕ್ಕಿ: ಬೈಕ್ ಸವಾರ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಜ್ಬುಲ್ಲಾ ಹೊಸ ನಾಯಕನಾಗಿ ನೈಮ್ ಕಾಸ್ಸೆಮ್ ಆಯ್ಕೆ

(ನ್ಯೂಸ್ ಕಡಬ)newskadaba.com ಬೈರುತ್, ಅ. 30. ಸೆಪ್ಟೆಂಬರ್ ಅಂತ್ಯದಲ್ಲಿ ಬೈರುತ್ ಉಪನಗರದ ಮೇಲೆ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ತನ್ನ ದೀರ್ಘಕಾಲದ ನಾಯಕ ಹಸನ್ ನಸ್ರಲ್ಲಾ ಕೊಲೆಯಾದ ನಂತರ ಲೆಬನಾನಿನ ಗುಂಪನ್ನು ಮುನ್ನಡೆಸಲು ಧರ್ಮಗುರು ನಯಿಮ್ ಕಸ್ಸೆಮ್ ಅವರನ್ನು ಆಯ್ಕೆ ಮಾಡಿರುವುದಾಗಿ ಹಿಜ್ಬುಲ್ಲಾ ಮಂಗಳವಾರ ಘೋಷಿಸಿತು. ಗುಂಪು ಹೇಳಿಕೆಯಲ್ಲಿ ಹೆಜ್ಬೊಲ್ಲಾಹ್‌ನ ನಿರ್ಧಾರ ತೆಗೆದುಕೊಳ್ಳುವ ಶೂರಾ ಕೌನ್ಸಿಲ್ ತನ್ನ ಹೊಸ ಕಾರ್ಯದರ್ಶಿಯಾಗಿ ಕಸ್ಸೆಮ್, 71 ರನ್ನು ಆಯ್ಕೆ ಮಾಡಿದೆ ಮತ್ತು “ವಿಜಯ ಸಾಧಿಸುವವರೆಗೆ” ನಸ್ರಲ್ಲಾ ಅವರ ನೀತಿಗಳನ್ನು ಮುಂದುವರಿಸಲು ಪ್ರತಿಜ್ಞೆ

ಹಿಜ್ಬುಲ್ಲಾ ಹೊಸ ನಾಯಕನಾಗಿ ನೈಮ್ ಕಾಸ್ಸೆಮ್ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿಧಾನಪರಿಷತ್ತಿನ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 30. ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್‍ನ ನೂತನ ಸದಸ್ಯರಾಗಿ ಪ್ರಮಾಣವಚನ ಪ್ರಮಾಣವಚನ ಸ್ವೀಕರಿಸಿದರು. ಇಂದು ವಿಧಾನಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಿಶೋರ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿಧಾನ ಪರಿಷತ್‍ನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ಸೇರಿದಂತೆ ಶಾಸಕರು, ವಿಧಾನ ಪರಿಷತ್‍ನ ಸದಸ್ಯರು ಉಪಸ್ಥಿತರಿದ್ದರು.      

ವಿಧಾನಪರಿಷತ್ತಿನ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ Read More »

ಕರ್ನಾಟಕ
Scroll to Top