News Kadaba

ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಹಾಸನ, ಅ.29.  ಸಿಎಂ ಸಿದ್ದರಾಮಯ್ಯ ಅವರು ಇಂದು ಹಾಸನದ ಅದಿ ದೇವತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಪೂಜೆಯ ವೇಳೆ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಮೂಲಕ ಸಿಎಂ ಅರ್ಚನೆ ಮಾಡಿಸಿದ್ದಾರೆ. ಹಾಸನಾಂಬೆ ದೇವಿ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ ಪೂಜೆ ಮಾಡುವುದು ವಾಡಿಕೆ. ಈ ಬಾರಿ ಖಡ್ಗಮಾಲಾ ಸ್ತೋತ್ರದ ಮೂಲಕ ದೇವಿಯನ್ನು ಅರ್ಚಿಸಿದ್ದು ವಿಶೇಷವಾಗಿತ್ತು.    

ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ Read More »

ಕರ್ನಾಟಕ

ದೀಪಾವಳಿ ಹಬ್ಬ-  ರಾಜ್ಯದಲ್ಲಿ ಪಟಾಕಿ ಸಿಡಿಸಲು ಬಿಬಿಎಂಪಿ ಮಾರ್ಗಸೂಚಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29.  ದೀಪಾವಳಿ ಹಬ್ಬದ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ಮೇರೆಗೆ ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದೆ. ಸ್ಫೋಟಕ ಪಟಾಕಿಗಳನ್ನು ಸಿಡಿಸುವುದು ಸಂಪೂರ್ಣ ನಿಷೇಧಿಸಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸುವಂತೆ ಸಾರ್ವಜನಿಕರಿಗೆ ಮಾಲಿನ್ಯ ಮಂಡಳಿ ಮನವಿ ಮಾಡಿದೆ. ಅಕ್ಟೋಬರ್ 31ರಿಂದ ನವೆಂಬರ್ 2ರ ವರೆಗೆ ಮೂರು ದಿನ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ    

ದೀಪಾವಳಿ ಹಬ್ಬ-  ರಾಜ್ಯದಲ್ಲಿ ಪಟಾಕಿ ಸಿಡಿಸಲು ಬಿಬಿಎಂಪಿ ಮಾರ್ಗಸೂಚಿ Read More »

ಕರ್ನಾಟಕ

ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29.  ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತಪಟ್ಟ ಘಟನೆ ಬನ್ನೇರುಘಟ್ಟ ತಟ್ಟೆಕೆರೆ ಅರಣ್ಯ ವ್ಯಾಪ್ತಿಯಲ್ಲಿ ಬರುವ ಹುರುಗನ ದೊಡ್ಡಿಯಲ್ಲಿ ನಡೆದಿದೆ. ಬೆಳಗ್ಗೆ ಕಾಡಾನೆ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದು, ರಸ್ತೆಯಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಬನ್ನೇರುಘಟ್ಟ ವೈದ್ಯರ ತಂಡ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.  

ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ಟ್ರೇಲಿಯಾ: ಕರ್ನಾಟಕದ ಟೆಕ್ಕಿ ಹತ್ಯೆ ಕೇಸ್; ಆರೋಪಿಯ ಸುಳಿವು ಕೊಟ್ಟಲ್ಲಿ 100 ಮಿಲಿಯನ್ ಡಾಲರ್ ಬಹುಮಾನ!

(ನ್ಯೂಸ್ ಕಡಬ)newskadaba.com, ಅ. 29 ಕ್ಯಾನ್ಬೆರಾ: ಹತ್ತು ವರ್ಷಗಳ ಹಿಂದೆ ಕರ್ನಾಟಕ ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಪ್ರಭ ಅರುಣ್ ಕುಮಾರ್ ಅವರ ಹತ್ಯೆಯ ಪ್ರಕರಣ ಬಗೆಹರಿಯದ ಹಿನ್ನೆಲೆ ಹಂತಕನ ಸುಳಿವು ನೀಡಿದರೆ 1 ಮಿಲಿಯನ್ ಡಾಲರ್(8.40ಕೋಟಿ ರೂ.) ಬಹುಮಾನ ನೀಡುವುದಾಗಿ ಆಸ್ಟ್ರೇಲಿಯಾದ ನ್ಯೂ ಸೌತ್‌ ವೇಲ್ಸ್ ಸರ್ಕಾರ ಘೋಷಣೆ ಮಾಡಿದೆ. ಈ ದುರ್ಘಟನೆ ಸಂಭವಿಸಿ ಒಂದು ದಶಕಗಳೇ ಕಳೆದಿದ್ದು, ಇನ್ನು ಕೂಡ ಪ್ರಕರಣ ಬಗೆಹರಿಯದ ಹಿನ್ನಲೆ ಹಂತಕನ ಪತ್ತೆ ಸಹಾಯ ಮಾಡುವ ವ್ಯಕ್ತಿಗೆ ಬಹುಮಾನ ನೀಡುವುದಾಗಿ

ಆಸ್ಟ್ರೇಲಿಯಾ: ಕರ್ನಾಟಕದ ಟೆಕ್ಕಿ ಹತ್ಯೆ ಕೇಸ್; ಆರೋಪಿಯ ಸುಳಿವು ಕೊಟ್ಟಲ್ಲಿ 100 ಮಿಲಿಯನ್ ಡಾಲರ್ ಬಹುಮಾನ! Read More »

ಬ್ರೇಕಿಂಗ್ ನ್ಯೂಸ್

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.29. ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕಮಲಾ (35) ಎಂದು ಗುರುತಿಸಲಾಗಿದೆ. ಮೃತ ಮಹಿಳೆ, ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ್ದರು. ಬಳಿಕ ತಾಳಗುಪ್ಪ – ಬೆಂಗಳೂರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಕಮಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿನೋಬನಗರ ಹಾಗೂ ರೈಲ್ವೆ ಪೊಲೀಸರು

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಪೇನ್ ನ ಫುಟ್ಬಾಲ್ ಆಟಗಾರ ರೋಡ್ರಿ ಗೆ ಬ್ಯಾಲನ್ ಡಿ’ಓರ್ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.29. ಐತಿಹಾಸಿಕ ಸಮಾರಂಭದಲ್ಲಿ ಸೋಮವಾರ ಸ್ಪೇನ್ ನ ಸ್ಟಾರ್ ಆಟಗಾರ, ಮ್ಯಾಂಚೆಸ್ಟರ್ ಸಿಟಿ ಮಿಡ್ ಫೀಲ್ಡರ್ ರೋಡ್ರಿ ಅವರಿಗೆ ಈ ವರ್ಷದ ಪ್ರತಿಷ್ಠಿತ ಬ್ಯಾಲನ್ ಡಿʼಓರ್ ವರ್ಷದ ಅತ್ಯುತ್ತಮ ಫುಟ್ಬಾಲ್ ಆಟಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮ್ಯಾಡ್ರಿಡ್ ಸಂಜಾತ ರೋಡ್ರಿ(28) ಅವರು ರಿಯಲ್ ಮ್ಯಾಡ್ರಿಡ್ ಆಟಗಾರರಾದ ವಿನಿಶಿಯಸ್ ಜ್ಯೂನಿಯರ್, ಜ್ಯೂಡ್ ಜ್ಯೂಡ್ ಬೆಲ್ಲಿಂಗ್ ಹ್ಯಾಮ್ ಅವರನ್ನು ಹಿಂದಿಕ್ಕಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದರು. ಕಳೆದ ಸೀಸನ್ ನಲ್ಲಿ ಸತತ ನಾಲ್ಕನೇ ಬಾರಿಗೆ

ಸ್ಪೇನ್ ನ ಫುಟ್ಬಾಲ್ ಆಟಗಾರ ರೋಡ್ರಿ ಗೆ ಬ್ಯಾಲನ್ ಡಿ’ಓರ್ ಪ್ರಶಸ್ತಿ Read More »

ಕ್ರೀಡಾ ನ್ಯೂಸ್

ಬಂಗಾರದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ನಿನ್ನೆ ತುಸು ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆ ಕಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 60 ರೂ. ಮತ್ತು 65ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,375 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 8,045 ರೂ. ಇದೆ. 22 ಕ್ಯಾರಟ್‌ ಚಿನ್ನದ

ಬಂಗಾರದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರದಿಂದ ಗಣಿಗಾರಿಕೆ ಪ್ರವಾಸೋದ್ಯಮಕ್ಕೆ ಒತ್ತು

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಸರ್ಕಾರವು ಗಣಿಗಾರಿಕೆ ಪ್ರವಾಸೋದ್ಯಮವನ್ನು ಜನಪ್ರಿಯಗೊಳಿಸುವ ಉಪಕ್ರಮದ ಭಾಗವಾಗಿ ಕೈಬಿಟ್ಟ ಗಣಿಗಾರಿಕೆ ಪ್ರದೇಶಗಳನ್ನು ಪ್ರವಾಸಿ ಆಕರ್ಷಣೀಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಮುಂದಾಗಿವೆ. ದಕ್ಷಿಣ ಆಫ್ರಿಕಾ ವಿಧಾನದಿಂದ ಸ್ಫೂರ್ತಿ ಪಡೆದ ಪ್ರವಾಸೋದ್ಯಮ ಇಲಾಖೆಯು ಹೊಸದಾಗಿ ಅನುಮೋದಿಸಲಾದ 2024-29 ಪ್ರವಾಸೋದ್ಯಮ ನೀತಿಯಲ್ಲಿ 25 ವಿಷಯಗಳಲ್ಲಿ ಸೇರಿಸಿದೆ. ಈ ನೀತಿಯು ಮುಂದಿನ ಐದು ವರ್ಷಗಳಲ್ಲಿ 1,300 ಕೋಟಿ ರೂಪಾಯಿ ಖಾಸಗಿ ಹೂಡಿಕೆಯನ್ನು ಆಕರ್ಷಿಸುವ ಗುರಿ ಹೊಂದಿದೆ. ಇದನ್ನು ಪ್ರೋತ್ಸಾಹಿಸಲು ವಿವಿಧ ವಲಯಗಳಲ್ಲಿ 50 ಲಕ್ಷ ರೂಪಾಯಿಗಳಿಂದ 10

ಸರ್ಕಾರದಿಂದ ಗಣಿಗಾರಿಕೆ ಪ್ರವಾಸೋದ್ಯಮಕ್ಕೆ ಒತ್ತು Read More »

ಕರ್ನಾಟಕ

ರಸ್ತೆ ಬದಿ ಮೊಮೋಸ್ ಸೇವಿಸಿ ಮಹಿಳೆ ಮೃತ್ಯು: 22 ಮಂದಿ ಅಸ್ವಸ್ಥ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ.29. ನಗರದ ಬಂಜಾರಾ ಹಿಲ್ ಪ್ರದೇಶದ ರಸ್ತೆ ಬದಿ ಮಳಿಗೆಯಲ್ಲಿ ಮೊಮೋಸ್ ಸೇವಿಸಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ಮಹಿಳೆಯ ಇಬ್ಬರು ಪುತ್ರಿಯರು ಹಾಗೂ ಇತರ 20 ಮಂದಿ ಅಸ್ವಸ್ಥಗೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರೇಷ್ಮಾ ಬೇಗಂ (31) ಮತ್ತು 14 ಹಾಗೂ 12 ವರ್ಷ ವಯಸ್ಸಿನ ಆಕೆಯ ಇಬ್ಬರು ಹೆಣ್ಣುಮಕ್ಕಳು ಅಕ್ಟೊಬರ್ 25ರಂದು ಬೀದಿಬದಿ ಮೊಮೋಸ್ ಸೇವಿಸಿದ್ದರು. ತಕ್ಷಣವೇ ಮೂವರಿಗೂ ವಿಷಪ್ರಾಶನದ ಲಕ್ಷಣಗಳು ಕಂಡುಬಂದವು. ವಾಂತಿ ಬೇಧಿ ಮತ್ತು

ರಸ್ತೆ ಬದಿ ಮೊಮೋಸ್ ಸೇವಿಸಿ ಮಹಿಳೆ ಮೃತ್ಯು: 22 ಮಂದಿ ಅಸ್ವಸ್ಥ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಧಿಗಾಗಿ ತನ್ನ ಮಗಳನ್ನೇ ಬಲಿ ಕೊಡಲು ಮುಂದಾದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ತಂದೆಯೋರ್ವ ನಿಧಿಗಾಗಿ ತನ್ನ ಮಗುವನ್ನೇ ಬಲಿ ಕೊಡಲು ಮುಂದಾದ ಘಟನೆ ಜರುಗಿದೆ. ಬೆಂಗಳೂರಿನ ಕೆ ಆರ್ ಪುರಂನಲ್ಲಿ ಈ ಘಟನೆ ನಡೆದಿದೆ. ನಿಧಿಗಾಗಿ ಮಂತ್ರವಾದಿ ವಿದ್ಯೆ ಅಭ್ಯಾಸ ಮಾಡಿ, ತನ್ನ ಮಗುವನ್ನೇ ಬಲಿಕೊಡಲು ಮುಂದಾಗಿದ್ದಾನೆ. ಸದ್ದಾಂ ಎಂಬುವ ಮಂತ್ರವಾದಿ ನಿಧಿಗಾಗಿ ಮಾಟ ಮಂತ್ರ ಮಾಡುತ್ತಿದ್ದನು. ನಿಧಿ ಆಸೆಗಾಗಿ ಕುಟ್ಟಿ ಸೈತಾನ್ ಪೂಜೆಯಲ್ಲಿ ತನ್ನ ಮಗುವನ್ನು ಬಲಿ ಕೊಡಲು ಮುಂದಾಗಿದ್ದು, ಬಲಿ ನೀಡುವಂತೆ ತನ್ನ

ನಿಧಿಗಾಗಿ ತನ್ನ ಮಗಳನ್ನೇ ಬಲಿ ಕೊಡಲು ಮುಂದಾದ ಪಾಪಿ ತಂದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top