ಇಂದಿನ ರಾಜ್ಯದ ಹವಾಮಾನ ವರದಿ
(ನ್ಯೂಸ್ ಕಡಬ) newskadaba.com, ಎ.15: ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಇದರ ನಡುವೆ ಸಂಜೆ ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮಾ.17ರವರೆಗೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. […]
ಇಂದಿನ ರಾಜ್ಯದ ಹವಾಮಾನ ವರದಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್







