News Kadaba

ಸೌದಿ ಅರೇಬಿಯಾ: ವಿಶ್ವದ ಅತಿದೊಡ್ಡ ಕಟ್ಟಡ ನಿರ್ಮಾಣ ಕಾರ್ಯ ಶುರು

(ನ್ಯೂಸ್ ಕಡಬ)newskadaba.com, ಅ.28, ರಿಯಾದ್: ತೈಲ ಸಂಪತ್ತಿನ ಮೂಲಕವೇ ನವೀನ ಮೂಲಸೌಕರ್ಯ ಯೋಜನೆಗಳತ್ತ ವಿಸ್ತರಿಸಲು ಮುಂದಾಗಿರುವ ಸೌದಿ ಅರೇಬಿಯಾ, ವಿಶ್ವದ ಅತಿದೊಡ್ಡ ಕಟ್ಟಡ ಯೋಜನೆ ‘ಮುಕಾಬ್’ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಿದೆ. ಚೌಕಾಕಾರದಲ್ಲಿರುವ ಈ ಕಟ್ಟಡ 400 ಮೀಟರ್ ಎತ್ತರವಿರಲಿದೆ. ಕಾಮಗಾರಿ ಮುಗಿದ ಬಳಿಕ, ಇದು ಜಗತ್ತಿನ ಅತಿದೊಡ್ಡ ಕಟ್ಟಡ ಎನಿಸಿಕೊಳ್ಳಲಿದೆ. ರಾಜಧಾನಿ ರಿಯಾದ್ ಬಳಿ ಇರುವ ಈ 3 ಕಟ್ಟಡದಲ್ಲಿ 20 ಲಕ್ಷ ಲಕ್ಷ ಚದರ ಮೀಟರ್‌ ಸ್ಥಳಾವಕಾಶ ಸಿಗಲಿದೆ. ವಿಸ್ತೀರ್ಣದಲ್ಲಿ ಇದು ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಹೆಗ್ಗುರುತಿನ […]

ಸೌದಿ ಅರೇಬಿಯಾ: ವಿಶ್ವದ ಅತಿದೊಡ್ಡ ಕಟ್ಟಡ ನಿರ್ಮಾಣ ಕಾರ್ಯ ಶುರು Read More »

ಅಂತರ್ರಾಷ್ಟ್ರೀಯ ನ್ಯೂಸ್

ಗೋಲ್ ಗಪ್ಪಾ ಪ್ರಿಯರಿಗೆ ಕಾದಿದೆ ಶಾಕ್: ಪರೀಕ್ಷೆಗೆ ಒಳಪಡಿಸುತ್ತಿರುವ ಆಹಾರ ಇಲಾಖೆ ನಿರ್ಬಂಧ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.28. ಕರ್ನಾಟಕದಲ್ಲಿ ಆಹಾರ ಗುಣಮಟ್ಟದ ವಿಚಾರದಲ್ಲಿ ಕಠಿಣ ನಿಲುವು ತಳೆದಿರುವ ಆಹಾರ ಇಲಾಖೆ, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ, ರಾಸಾಯನಿಕ ಬಳಕೆಗೆ ಈಗಾಗಲೇ ನಿರ್ಬಂಧ ವಿಧಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಮಾಲ್​​ಗಳಲ್ಲಿ ಫುಡ್ ಟೆಸ್ಟಿಂಗ್ ಕಿಟ್ ಇರಿಸಿ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದೆ. ಗೋಲ್ ಗಪ್ಪಾ ಪ್ರಿಯರಿಗೂ ಶಾಕ್ ಎದುರಾಗುವ ಸಾಧ್ಯತೆ ಇದೆ. ಗೋಲ್ ಗಪ್ಪಾದ ಗುಣಮಟ್ಟದ ಮೇಲೆ ಅನೇಕ ದೂರುಗಳು ಕೇಳಿ ಬಂದ ಕಾರಣ ಗೋಲ್ ಗಪ್ಪಾ ಪೂರಿ

ಗೋಲ್ ಗಪ್ಪಾ ಪ್ರಿಯರಿಗೆ ಕಾದಿದೆ ಶಾಕ್: ಪರೀಕ್ಷೆಗೆ ಒಳಪಡಿಸುತ್ತಿರುವ ಆಹಾರ ಇಲಾಖೆ ನಿರ್ಬಂಧ ಸಾಧ್ಯತೆ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಯೂಟ್ಯೂಬರ್ ದಂಪತಿಗಳ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಅ.28. ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ದಂಪತಿಗಳು ಭಾನುವಾರ ಕೇರಳದ ಪರಸ್ಸಾಲ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದೆ. ದಂಪತಿಗಳು ‘ಸೆಲ್ಲು ಫ್ಯಾಮಿಲಿ’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಅವರ ಚಾನಲ್ ಸುಮಾರು 18,000 ಚಂದಾದಾರರನ್ನು ಹೊಂದಿದೆ. ಅವರು 1,400 ಕ್ಕೂ ಹೆಚ್ಚು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಸೆಲ್ವರಾಜ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಪತ್ನಿ 40 ವರ್ಷದ ಪ್ರಿಯಾ ಅವರ ಮೃತದೇಹ ಹಾಸಿಗೆಯ ಮೇಲೆ ಪತ್ತೆಯಾಗಿದೆ. ಪೊಲೀಸರು ಇದನ್ನು

ಯೂಟ್ಯೂಬರ್ ದಂಪತಿಗಳ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕನ್ನಡ ಶಾಲೆಗಳ ನಿರ್ಲಕ್ಷ್ಯ ನವೆಂಬರ್ 1ರಂದು ‘ಕರಾಳ ದಿನ’ ಆಚರಿಸಲು ರಾಜ್ಯದ ಖಾಸಗಿ ಶಾಲೆಗಳಿಂದ ನಿರ್ಧಾರ..!

(ನ್ಯೂಸ್ ಕಡಬ) newskadaba.com ಅ.28: ರಾಜ್ಯದ ಖಾಸಗಿ ಶಾಲೆಗಳಲ್ಲಿ ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಿಸಲು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಣಯ ಕೈಗೊಂಡಿರುವುದಾಗಿ ವರದಿಯಾಗಿದೆ. ಈ ಕುರಿತು ಮಾತನಾಡಿದ ಸಂಘಟನೆಯ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ ದಿನ ಆಚರಿಸಲು ಕರ್ನಾಟಕ ಖಾಸಗಿ ಶಿಕ್ಷಣ

ಕನ್ನಡ ಶಾಲೆಗಳ ನಿರ್ಲಕ್ಷ್ಯ ನವೆಂಬರ್ 1ರಂದು ‘ಕರಾಳ ದಿನ’ ಆಚರಿಸಲು ರಾಜ್ಯದ ಖಾಸಗಿ ಶಾಲೆಗಳಿಂದ ನಿರ್ಧಾರ..! Read More »

ಬ್ರೇಕಿಂಗ್ ನ್ಯೂಸ್
crime, arrest, suspected

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.28. ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಘವನ್ ಕೆದೀಶ್ವರನ್ ಆಲಿಯಾಸ್ ಕೋಳಿ ಕರಣ್ ಎಂದು ಗುರುತಿಸಲಾಗಿದೆ. ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ, ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಆರೋಪಿ ರಾಘವನ್ ಕೆದೀಶ್ವರನ್ ನನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿ ಕರೆ ತಂದ ಸಂದರ್ಭದಲ್ಲಿ ಆತ ಸುಳ್ಯದ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಪೊಲೀಸರು ಆರೋಪಿಯನ್ನು ತಮಿಳುನಾಡಿನ ಸತ್ಯಮಂಗಲ ಎಂಬಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ.    

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಆಸ್ಟ್ರೇಲಿಯಾ: ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಘೋಷಿಸಿದ ಆಸ್ಟ್ರೆಲಿಯಾ ಸಂಸದ

(ನ್ಯೂಸ್ ಕಡಬ) newskadaba.com ಅ.28,ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ಸಂಸದ ಆಂಡ್ರ್ಯೂ ಚಾರ್ಲ್ಟನ್ ಅವರು “ಅಕ್ಟೋಬರ್ ತಿಂಗಳನ್ನು ಹಿಂದೂ ಪರಂಪರೆ ಮಾಸ” ಎಂದು ಆದಿತ್ಯವಾರ ಘೋಷಿಸಿದ್ದಾರೆ. ಜಗತ್ತಿನ ಹಲವು ದೇಶಗಲ್ಲಿ ದೀಪಾವಳಿ ಹಬ್ಬವನ್ನು ಜನರು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಹಿಂದೂಗಳು ಪ್ರತಿವರ್ಷ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಇದೀಗ ಆಸ್ಟ್ರೇಲಿಯಾ ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಘೋಷಿಸಿದೆ.  

ಆಸ್ಟ್ರೇಲಿಯಾ: ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಘೋಷಿಸಿದ ಆಸ್ಟ್ರೆಲಿಯಾ ಸಂಸದ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲೋಕಾಯುಕ್ತ: ಇನ್ನು ಯಾವುದೇ ಕ್ಷಣದಲ್ಲಿ ಸಿದ್ಧರಾಮಯ್ಯರಿಗೆ ಲೋಕಾಯುಕ್ತ ನೋಟಿಸ್ ರವಾನಿಸಬಹುದು

(ನ್ಯೂಸ್ ಕಡಬ) newskadaba.com ಅ.26,ಬೆಂಗಳೂರು: ಮೂಡಾದಲ್ಲಿ ಆಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ವತಮ್ಮ ಅವರನ್ನು ವಿಚಾರಣೆ ನಡೆಸಿದ ಬೆನ್ನಲ್ಲೇ, ಇದೀಗ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಯಾವುದೇ ಕ್ಷಣದಲ್ಲಾದರೂ ನೋಟೀಸ್ ನೀಡುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಸ್ವತಃ ಸಿದ್ದರಾಮಯ್ಯ ಅವರೇ ಮೊದಲ ಆರೋಪಿಯಾಗಿರುವ ಹಿನ್ನಲೆಯಲ್ಲಿ ಪೊಲೀಸರು ಮುಂದಿನ ವಾರ ವಿಚಾರಣೆಗೆ ಬರುವಂತೆ ನೋಟೀಸ್ ನೀಡಲು ಸಜ್ಜಾಗಿದ್ದಾರೆ. ಮುಡಾ ಕೇಸ್ನಲ್ಲಿ ಈಗಾಗಲೇ ಎ2, ಎ3 ಮತ್ತು ಎ4 ವಿಚಾರಣೆ ನಡೆಸಲಾಗಿದೆ. ಈಗ ಬಾಕಿ

ಲೋಕಾಯುಕ್ತ: ಇನ್ನು ಯಾವುದೇ ಕ್ಷಣದಲ್ಲಿ ಸಿದ್ಧರಾಮಯ್ಯರಿಗೆ ಲೋಕಾಯುಕ್ತ ನೋಟಿಸ್ ರವಾನಿಸಬಹುದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಟ್ಕಳ: ಹಿರಿಯ ಸಾಮಾಜಿಕ ಹೋರಾಟಗಾರ ನಿಧನ

(ನ್ಯೂಸ್ ಕಡಬ) newskadaba.com ಅ.26, ಭಟ್ಕಳ: ಭಟ್ಕಳದ ಹಿರಿಯ ಸಾಮಾಜಿಕ ಹೋರಾಟಗಾರ, ಎಸ್.ಜೆ. ಸೈಯದ್ ಖಾಲಿದ್ ರವರು ಶನಿವಾರ ಪೂರ್ವಾಹ್ನ 11 ಗಂಟೆ ಸುಮಾರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಾರು 28 ವರ್ಷಗಳ ಕಾಲ ಅಬುಧಾಬಿಯಲ್ಲಿ ಉದ್ಯೋಗಿಯಾಗಿದ್ದ ಸೈಯದ್ ಖಾಲಿದ್ ಅಲ್ಲಿ ನವಾಯತ್ ಸಮುದಾಯದ ಮರ್ಕಝಿ ಅನ್ ನವಾಯತ್ ಸಂಘಟನೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಟ್ಕಳ ಮುಸ್ಲಿಮ್ ಜಮಾಅತೆ ಅಬುಧಾಬಿಯ ಎರಡು ಅವಧಿಯ ಕಾರ್ಯದರ್ಶಿಯಾಗಿ ಹಾಗೂ ಒಂದು ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಂಜುಮನ್,

ಭಟ್ಕಳ: ಹಿರಿಯ ಸಾಮಾಜಿಕ ಹೋರಾಟಗಾರ ನಿಧನ Read More »

ಕರಾವಳಿ

ಮನೆ, ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಯೊಳಗೆ ಪರಿಹಾರ ಒದಗಿಸುವಂತೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. 2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಮಳೆ ಹಾನಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ

ಮನೆ, ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಯೊಳಗೆ ಪರಿಹಾರ ಒದಗಿಸುವಂತೆ ಸಿಎಂ ಸೂಚನೆ Read More »

ಕರ್ನಾಟಕ
Crime

ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಎದೆಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ

(ನ್ಯೂಸ್ ಕಡಬ) newskadaba.com ಕೋಲಾರ, ಅ.26. ಪದೇಪದೆ ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನನ್ನು ಪತಿಯೊಬ್ಬ ಚಾಕುವಿನಿಂದ ಇರಿದು ಕೊಲೆಗೈದಿರುವುದು ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ರೋಹಿದ್ ಅಲಿಯಾಸ್ ಅರ್ಬಾಜ್ (25) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಅಮ್ಜದ್ ಎಂದು ಗುರುತಿಸಲಾಗಿದೆ. ರೋಹಿದ್ ಕೆಲ ದಿನಗಳಿಂದ ಅಮ್ಜದ್ ಪತ್ನಿಯ ಮೇಲೆ ಕಣ್ಣು ಹಾಕಿದ್ದ. ಇದೇ ವಿಚಾರವಾಗಿ ರೋಹಿದ್‌ಗೆ ಅಮ್ಜಾದ್ ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದ. ಆದರೆ ತನ್ನ ಹಳೇ ಚಾಳಿ ಮುಂದುವರಿಸಿದ್ದ ರೋಹಿದ್‌ನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ರೋಹಿಸ್‌ನ ಎದೆಗೆ

ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಎದೆಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top