News Kadaba

crime, arrest, suspected

7 ವರ್ಷದ ಬಾಲಕನನ್ನು ಕಾಲುವೆಗೆ ಎಸೆದು ಕೊಲೆಗೈದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ವಿಜಯನಗರ, ಅ.26. ವ್ಯಕ್ತಿಯೋರ್ವ ಏಳು ವರ್ಷದ ಬಾಲಕನನ್ನು ಹರಿಯುವ ನೀರಿನ ಅಡವಿ (ಎಚ್.ಎಲ್.ಸಿ.) ಕಾಲುವೆಗೆ ಎಸೆದು ಕೊಲೆಗೈದಿರುವ ಘಟನೆ ಕಮಲಾಪುರ ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಬಾಲಕನನ್ನು ಕಮಲಾಪುರದ ರಾಜಮ್ಮ ಮತ್ತು ಬಾಬು ದಂಪತಿಯ ಪುತ್ರ ಅಭಿ(7) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಕಮಲಾಪುರ ನಿವಾಸಿ ಓಬಳೇಶ್ (24) ಎಂದು ಗುರುತಿಸಲಾಗಿದೆ. ಪರಿಚಯಸ್ಥನಾಗಿದ್ದ ಓಬಳೇಶ ಅ.22ರಂದು ಬೆಳಗ್ಗೆ ಅಭಿಯನ್ನು ತನ್ನ ಸ್ಕೂಟರ್ ನಲ್ಲಿ ಶಾಲೆಗೆ ಕರೆದುಕೊಂಡು ಹೋಗಿದ್ದಾನೆ. ಶಾಲೆಯಲ್ಲಿ ಬ್ಯಾಗ್ ಇರಿಸಿ ಅಭಿಯನ್ನು […]

7 ವರ್ಷದ ಬಾಲಕನನ್ನು ಕಾಲುವೆಗೆ ಎಸೆದು ಕೊಲೆಗೈದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅ.28ರಂದು ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಕರ್ನಾಟಕ ಸಂಗೀತ ನೃತ್ಯ ಅಕಾಡಮಿಯ ವತಿಯಿಂದ ಅ.28ರಂದು ಸಂಜೆ 6ಗಂಟೆಗೆ ನಗರದ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ 2023-24 ಮತ್ತು 2024-25ನೇ ಸಾಲಿನ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್.ಎಸ್ ತಂಗಡಗಿ ಸಮಾರಂಭದ ಉದ್ಘಾಟನೆ ನೆರವೇರಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಸದ ಪಿ.ಸಿ. ಮೋಹನ್ ಅವರು ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕವನ್ನು ಬಿಡುಗಡೆ ಮಾಡಲಿದ್ದು, ಕನ್ನಡ

ಅ.28ರಂದು ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ Read More »

ಕರ್ನಾಟಕ

ಮತ್ತೆ ಇಂದು ಏರಿಕೆಯಾದ ಚಿನ್ನದ ದರ

(ನ್ಯೂಸ್ ಕಡಬ) newskadaba.com ಅ.26,ಬೆಂಗಳೂರು: ಚಿನ್ನದ ಬೆಲೆದಲ್ಲಿ ಇಂದು ಭಾರೀ ಏರಿಕೆ ಆಗಿದ್ದು, ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 65ರೂ. ಮತ್ತು 71ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,360 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 8,029 ರೂ. ಇದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 ಗ್ರಾಂ

ಮತ್ತೆ ಇಂದು ಏರಿಕೆಯಾದ ಚಿನ್ನದ ದರ Read More »

ಕರಾವಳಿ

71 ಬಗೆಯ ಔಷಧದ ಗುಣಮಟ್ಟ ಕಳಪೆ: ಸರ್ಕಾರ ವರದಿ

(ನ್ಯೂಸ್ ಕಡಬ) newskadaba.com ಅ.26,ನವದೆಹಲಿ: ಕಳೆದ ಸೆಪ್ಟೆಂಬರ್ ನಲ್ಲಿ ದೇಶದೆಲ್ಲೆಡೆ ನಡೆಸಲಾದ ವಿವಿಧ ಕಂಪನಿಗಳ ಅನೇಕ ಔಷಧಿಗಳ ಮಾದರಿ ಪರೀಕ್ಷೆ ವೇಳೆ 71 ಮಾದರಿಯ ಔಷಧಗಳು ಕಳಪೆ ಗುಣಮಟ್ಟ ಹೊಂದಿರುವುದು ಕಂಡುಬಂದಿದೆ ಎಂದು ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಹೇಳಿದೆ. ಹೀಗೆ ಕಳಪೆ ಗುಣಮಟ್ಟ ಹೊಂದಿದ್ದ ಔಷಧಿಗಳ ಪಟ್ಟಿಯಲ್ಲಿ ಕೆಮ್ಮಿನ ಸಿರಪ್, ಕಣ್ಣಿನ ಡ್ರಾಪ್, ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ3 ಮಾತ್ರೆ, ಸೋಡಿಯಂ ಮಾತ್ರೆ ಗಳು, ಇಂಜೆಕ್ಷನ್ ಸೇರಿವೆ ಎಂದು ಸಂಸ್ಥೆ ಹೇಳಿದೆ. ಈ ಸಾಲಿನಲ್ಲಿ

71 ಬಗೆಯ ಔಷಧದ ಗುಣಮಟ್ಟ ಕಳಪೆ: ಸರ್ಕಾರ ವರದಿ Read More »

ಆರೋಗ್ಯ ಮಾಹಿತಿ

ಹಬ್ಬಕ್ಕೆ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಿಸಿದರೆ ಲೈಸೆನ್ಸ್ ರದ್ದು- ಸಾರಿಗೆ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಹಬ್ಬಕ್ಕೆ ಬೆಂಗಳೂರಿನಿಂದ ಊರಿಗೆ ತೆರಳುವವರು ಹಾಗೂ ನಂತರ ಮರಳುವವರ ಸಂಖ್ಯೆಯಲ್ಲಿ ಅಗಾಧ ಏರಿಕೆಯಾಗಲಿದೆ. ದೀಪಾವಳಿ ಹಬ್ಬದ ಒಂದು ವಾರ ಮೊದಲು ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆ, ಹೀಗೆ ಮಿತಿ ಮೀರಿ ದರ ಹೆಚ್ಚಿಸುವ ಖಾಸಗಿ ಬಸ್ಸುಗಳ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ನಿಯಮ ಮೀರಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಬಸ್ಸಿನ ಲೈಸೆನ್ಸ್ ಕೂಡ ರದ್ದುಗೊಳಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಜನರು ಖಾಸಗಿ ಬಸ್

ಹಬ್ಬಕ್ಕೆ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಿಸಿದರೆ ಲೈಸೆನ್ಸ್ ರದ್ದು- ಸಾರಿಗೆ ಇಲಾಖೆ ಎಚ್ಚರಿಕೆ Read More »

ಕರ್ನಾಟಕ

ಕರ್ನಾಟಕಕ್ಕೆ ಪ್ರತ್ಯೇಕ ಧ್ವಜಕ್ಕೆ ಸಂಬಂದಿಸಿದ ಅರ್ಜಿ ವಜಾ: ಹೈ ಕೋರ್ಟ್

(ನ್ಯೂಸ್ ಕಡಬ) newskadaba.com ಅ.26, ಬೆಂಗಳೂರು ಪ್ರತ್ಯೇಕ ಧ್ವಜ ಹೊಂದಲು ರಾಜ್ಯ ಸರ್ಕಾರದ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ರಾಜ್ಯವು  ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ  ಬೆಳಗಾವಿ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಪ್ರತ್ಯೇಕ ನಾಡ ಧ್ವಜ ಹೊಂದುವ ವಿಚಾರವು ನ್ಯಾಯಾಲಯದ ವಿಚಾರಣಾ ಪರಿದಿಗೆ ಒಳಪಡುವುದಿಲ್ಲ. ಅರ್ಜಿದಾರರು ತಪ್ಪಾಗಿ

ಕರ್ನಾಟಕಕ್ಕೆ ಪ್ರತ್ಯೇಕ ಧ್ವಜಕ್ಕೆ ಸಂಬಂದಿಸಿದ ಅರ್ಜಿ ವಜಾ: ಹೈ ಕೋರ್ಟ್ Read More »

ಕರಾವಳಿ

ನ.15ರೊಳಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ನವೆಂಬರ್‌ 15ರೊಳಗೆ ನಗರದಲ್ಲಿನ ರಾಜಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ ನೀಡಿದೆ. ಬೃಹತ್ ಮಳೆನೀರು ಕಾಲುವೆ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ತಹಶೀಲ್ದಾರ್‌ಗಳು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿ, ಈ ಗಡುವು ನೀಡಿದರು. ರಾಜಕಾಲುವೆ ಒತ್ತುವರಿ ತೆರವು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ

ನ.15ರೊಳಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಸೂಚನೆ Read More »

ಕರ್ನಾಟಕ

ಸೆಲ್ಫಿ ತೆಗೆಯಲು ಮುಂದಾದ ಕಾರ್ಮಿಕನ ಮೇಲೆ ಕಾಡಾನೆ ದಾಳಿ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ.25. ಸೆಲ್ಫಿ ತೆಗೆಯಲು ಮುಂದಾದ ಕಾರ್ಮಿಕನನ್ನು ಕಾಡಾನೆಯೊಂದು ತುಳಿದು ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಶ್ರೀಕಾಂತ್ ರಾಮಚಂದ್ರ ಸಾತ್ರೆ(23) ಎಂದು ಗುರುತಿಸಲಾಗಿದೆ. ಶ್ರೀಕಾಂತ್ ಸಾತ್ರೆ ನವೆಗಾಂವ್ನಿಂದ ಕೇಬಲ್ ಅಳವಡಿಕೆ ಕೆಲಸಕ್ಕಾಗಿ ಗಡ್ಚಿರೋಲಿಗೆ ತನ್ನ ಸ್ನೇಹಿತರೊಂದಿಗೆ ಬಂದಿದ್ದರು. ತನ್ನ ಇಬ್ಬರು ಸ್ನೇಹಿತರ ಜೊತೆ ಗುರುವಾರ ಬೆಳಿಗ್ಗೆ ಮಹಾರಾಷ್ಟ್ರದ ಗಡ್ಚಿರೋಲಿಯ ಅಬಾಪುರ ಅರಣ್ಯಕ್ಕೆ ಕಾಡಾನೆಯನ್ನು ನೋಡಲು ತೆರಳಿದ್ದರು. ಅರಣ್ಯದಲ್ಲಿ ಸೆಲ್ಫಿ ತೆಗೆಯುವಾಗ ಶ್ರೀಕಾಂತ್ ಮೇಲೆ ಕಾಡಾನೆ ದಾಳಿ ಮಾಡಿದೆ. ಈ

ಸೆಲ್ಫಿ ತೆಗೆಯಲು ಮುಂದಾದ ಕಾರ್ಮಿಕನ ಮೇಲೆ ಕಾಡಾನೆ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಾಳಿಪಟದ ಚೀನಿ ಉತ್ಪನ್ನ ಮಾಂಜಾ ದಾರದ ಬಳಕೆ & ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು:   ಗಾಳಿಪಟ ಹಾರಿಸಲು ಚೀನಾದ ಉತ್ಪನ್ನ ಚೀನಿ ದಾರ ಅಥವಾ ಮಾಂಜಾ ದಾರವನ್ನು ಬಳಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. ಕೇವಲ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಬಳಸುವಂತೆ ಸೂಚನೆ ನೀಡಿದೆ. ಇತ್ತೀಚೆಗೆ ಗಾಳಿಪಟ ಹಾರಿಸಲು ಚೀನಿ ದಾರ ಅಥವಾ ಮಾಂಜಾ ದಾರವನ್ನು ಬಳಸುತ್ತಿರುವುದು ಹೆಚ್ಚುತ್ತಿದೆ. ಇವು ಎಷ್ಟೇ ಎಳೆದರೂ ತುಂಡಾಗದ ನೈಲಾನ್‌ ಮಾದರಿಯ ದಾರಗಳಾಗಿದ್ದು, ಇವು ಪಕ್ಷಿಗಳ ಪ್ರಾಣಕ್ಕೆ ಕಂಟಕವಾಗಿವೆ. ಗಾಳಿಪಟ ಹಾರಿಸುವ ವೇಳೆ ದಾರ ತಾಗಿ ಪಕ್ಷಿಗಳು ಗಾಯಗೊಂಡು

ಗಾಳಿಪಟದ ಚೀನಿ ಉತ್ಪನ್ನ ಮಾಂಜಾ ದಾರದ ಬಳಕೆ & ಮಾರಾಟ ನಿಷೇಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪಚುನಾವಣೆ- ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಹಾವೇರಿ, ಅ.25. ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಪ್ರಾಯ ಇಲ್ಲ. ನಾವು ಎಲ್ಲರೂ ಈ ಮೊದಲೇ ಜನತಾ ನ್ಯಾಯಾಲಯದಲ್ಲಿ ಪ್ರಮಾಣ ಮಾಡಿದ್ದೇವೆ. ಯಾರಿಗೇ ಟಿಕೆಟ್ ಸಿಕ್ಕರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿದೆ ಹೇಳಿದ್ದೆ. ಕಾಂಗ್ರೆಸ್ ಬಗ್ಗೆ ಕ್ಷೇತ್ರದಲ್ಲಿ ಉತ್ತಮ ಒಲವು ಇದೆ. ಕಳೆದ ನಾಲ್ಕು ತಿಂಗಳಿಂದ ನಿರಂತರವಾಗಿ ಕ್ಷೇತ್ರ ಸುತ್ತಾಡಿದ್ದೇನೆ

ಉಪಚುನಾವಣೆ- ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ Read More »

ಕರ್ನಾಟಕ
Scroll to Top