News Kadaba

ಡಾಲರ್‌ ಎದುರು ಕೊಂಚ ಚೇತರಿಸಿಕೊಂಡ ರೂಪಾಯಿ

(ನ್ಯೂಸ್‌ ಕಡಬ) newskadaba.com,  ಎ.08 ​ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಇರಾನ್‌ ವಿರುದ್ಧದ ಸೈನಿಕ ದಾಳಿಗಳನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವುದಾಗಿ ಘೋಷಿಸಿದ ನಂತರ, ಇಂದು ಬೆಳಗಿನ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಡಾಲರ್‌ ಎದುರು 50 ಪೈಸೆ ಏರಿ 92.56ಕ್ಕೆ ತಲುಪಿತು. ವಿದೇಶಿ ವಿನಿಮಯ (ಫಾರೆಕ್ಸ್ ) ವ್ಯಾಪಾರಿಗಳ ಪ್ರಕಾರ, ಈ ಯುದ್ಧ ವಿರಾಮ ಘೋಷಣೆಯಿಂದ ಖರೀದಿ ಹೆಚ್ಚಾಯಿತು. ಏಷ್ಯನ್‌ ಷೇರುಗಳು, ಡೌ ಫ್ಯೂಚರ್ಸ್‌, ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಾದರೆ, ಬ್ರೆಂಟ್‌ ಕ್ರೂಡ್‌ […]

ಡಾಲರ್‌ ಎದುರು ಕೊಂಚ ಚೇತರಿಸಿಕೊಂಡ ರೂಪಾಯಿ Read More »

ಕರಾವಳಿ

ಕರ್ನಾಟಕದಲ್ಲಿ ಸದ್ಯ ಆಟೋ ಎಲ್‌ಪಿಜಿ ಅಭಾವ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎಲ್‌ಪಿಜಿ ಸಿಗದೆ ಆಟೋಚಾಲಕರ ಪರದಾಟ

(ನ್ಯೂಸ್‌ ಕಡಬ) newskadaba.com,  ಎ.08 ​ ಬೆಂಗಳೂರು : ಇರಾನ್ – ಇಸ್ರೇಲ್ ನಡುವಿನ ಯುದ್ಧ ಭಾರತದ ಮೇಲೆ ಪರಿಣಾಮ ಬೀರಿದೆ. ಕರ್ನಾಟಕದಲ್ಲಿ ಸದ್ಯ ಆಟೋ ಎಲ್‌ಪಿಜಿ ಅಭಾವ ಎದುರಾಗಿದೆ. ಈ ಬಿಕ್ಕಟ್ಟುಆಟೋ ಚಾಲಕರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ. ಆಟೋ ಚಾಲಕರ ಪರದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎಲ್‌ಪಿಜಿ ಸಿಗದೆ ಚಾಲಕರು ಪರದಾಡುತ್ತಿದ್ದಾರೆ. ಬಾಡಿಗೆ ಸಿಗುತ್ತಿಲ್ಲ, ಜೀವನ ನಡೆಸುವುದು ಕಷ್ಟವಾಗಿದೆ. ಹೀಗಾಗಿ ಅನಿವಾರ್ಯವಾಗಿ ತಮ್ಮ ಸ್ವಗ್ರಾಮಗಳತ್ತ ಮುಖ ಮಾಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ನಗರದ ಎಲ್‌ಪಿಜಿ ವಿತರಣಾ ಕೇಂದ್ರಗಳಲ್ಲಿ

ಕರ್ನಾಟಕದಲ್ಲಿ ಸದ್ಯ ಆಟೋ ಎಲ್‌ಪಿಜಿ ಅಭಾವ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎಲ್‌ಪಿಜಿ ಸಿಗದೆ ಆಟೋಚಾಲಕರ ಪರದಾಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇರಾನ್‌ನಲ್ಲಿರುವ ಭಾರತೀಯರಿಗೆ ಹೈ ಅಲರ್ಟ್: ರಾಯಭಾರ ಕಚೇರಿಯಿಂದ ತುರ್ತು ಮಾರ್ಗಸೂಚಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.08 ​ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದ ಕದನ ವಿರಾಮದ ಗಡುವು ನಾಳೆಗೆ (ಗುರುವಾರ) ಅಂತ್ಯಗೊಳ್ಳಲಿರುವ ಬೆನ್ನಲ್ಲೇ, ಇರಾನ್‌ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಭಾರತೀಯ ರಾಯಭಾರ ಕಚೇರಿಯು “ತುರ್ತು ಎಚ್ಚರಿಕೆ” ನೀಡಿದೆ. ಸಂಭಾವ್ಯ ಸಂಘರ್ಷ ಅಥವಾ ದಾಳಿಯ ಭೀತಿಯಿಂದಾಗಿ ಪ್ರಜೆಗಳ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ​ರಾಯಭಾರ ಕಚೇರಿಯ ಪ್ರಮುಖ ಸೂಚನೆಗಳು: ​48 ಗಂಟೆಗಳ ಕಾಲ ಮನೆಯಲ್ಲೇ ಇರಿ: ಮುಂದಿನ ಎರಡು ದಿನಗಳ ಕಾಲ ಅತ್ಯಂತ ನಿರ್ಣಾಯಕವಾಗಿದ್ದು, ಭಾರತೀಯ ಪ್ರಜೆಗಳು

ಇರಾನ್‌ನಲ್ಲಿರುವ ಭಾರತೀಯರಿಗೆ ಹೈ ಅಲರ್ಟ್: ರಾಯಭಾರ ಕಚೇರಿಯಿಂದ ತುರ್ತು ಮಾರ್ಗಸೂಚಿ ಪ್ರಕಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪೊಳಲಿ ಜಾತ್ರೆ: ಪುರಾಣ ಪ್ರಸಿದ್ಧ ‘ಚೆಂಡು ಉತ್ಸವ’ದ ಧಾರ್ಮಿಕ ಹಿನ್ನೆಲೆ ಹಾಗೂ ಮಹತ್ವ

(ನ್ಯೂಸ್‌ ಕಡಬ) newskadaba.com,  ಎ.08:  ​   ಜಿಲ್ಲೆಯ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಸಂಭ್ರಮ ನಡೆಯುತ್ತಿದೆ. ಒಂದು ತಿಂಗಳ ಕಾಲ ನಡೆಯುವ ಜಾತ್ರೋತ್ಸವದ ಪ್ರಮುಖ ಆಕರ್ಷಣೆ ಪೊಳಲಿ ಚೆಂಡು ಉತ್ಸವ ಆಗಿದೆ. ಐದು ದಿನಗಳ ಕಾಲ‌ ನಡೆಯುವ ಚೆಂಡು ಉತ್ಸವ ಭಕ್ತರ ಆಕರ್ಷಣೆಯ ಕಾರ್ಯಕ್ರಮವಾಗಿದ್ದು, ಕಾಲ್ಚೆಂಡು ಆಟದ ರೀತಿ ದೇವಳದ ಎದುರಿನ ಗದ್ದೆಯಲ್ಲಿ ರಬ್ಬರ್ ಚೆಂಡಿನಲ್ಲಿ ಭಕ್ತರು ಆಟ ಆಡುತ್ತಾರೆ. ಪುರಾಣದಲ್ಲಿ ಶ್ರೀ ದೇವಿಯು ಚಂಡ ಮುಂಡರನ್ನು ವಧಿಸಿ, ಶಿರವ ಚೆಂಡಾಡಿದಳು ಎನ್ನುವ ಪ್ರತೀತಿ ಇದೆ.

ಪೊಳಲಿ ಜಾತ್ರೆ: ಪುರಾಣ ಪ್ರಸಿದ್ಧ ‘ಚೆಂಡು ಉತ್ಸವ’ದ ಧಾರ್ಮಿಕ ಹಿನ್ನೆಲೆ ಹಾಗೂ ಮಹತ್ವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆ ಭಾರೀ ಜಂಪ್ ಬೆಳ್ಳಿ ಬೆಲೆಯೂ ದುಬಾರಿ ತೈಲ ಬೆಲೆ ಇಳಿಕೆಯಿಂದ ಏರಿದ ಲೋಹಗಳ ಬೆಲೆ

(ನ್ಯೂಸ್‌ ಕಡಬ) newskadaba.com,  ಎ.08:  ​  ಅಮೆರಿಕ-ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಹಿನ್ನೆಲೆ, ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿದೆ. ತೈಲ ಬೆಲೆಗಳು ಇಳಿಕೆಯಾಗಿದ್ದು, ಲೋಹಗಳ ಮೇಲಿನ ಹೂಡಿಕೆ ಹೆಚ್ಚಳವಾದ ಹಿನ್ನೆಲೆ ಭಾರೀ ಬೇಡಿಕೆ ಸೃಷ್ಟಿಯಾಗಿ, ಚಿನ್ನ ಬೆಳ್ಳಿ ದರಗಳು ಭಾರಿ ಏರಿಕೆ ಕಂಡಿವೆ, ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಏಪ್ರಿಲ್ 8, 2026, ಬುಧವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 3,980 ರೂ ಏರಿಕೆ ಆಗಿ,1,53,820 ರೂಪಾಯಿ ಬೆಲೆ ದಾಖಲಾಗಿದೆ. 1 ಗ್ರಾಂ

ಚಿನ್ನದ ಬೆಲೆ ಭಾರೀ ಜಂಪ್ ಬೆಳ್ಳಿ ಬೆಲೆಯೂ ದುಬಾರಿ ತೈಲ ಬೆಲೆ ಇಳಿಕೆಯಿಂದ ಏರಿದ ಲೋಹಗಳ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ: ಅಂಕಪಟ್ಟಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

(ನ್ಯೂಸ್‌ ಕಡಬ) newskadaba.com,  ಎ.08:  ​  ದ್ವಿತೀಯ ಪಿಯುಸಿ ಫಲಿತಾಂಶದ  ದಿನಾಂಕದ ಗೊಂದಲಕ್ಕೆ ತೆರೆ ಬಿದ್ದಿದ್ದು, ಏಪ್ರಿಲ್​​ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಬಹುತೇಕ ಫಿಕ್ಸ್ ಆಗಿದೆ ಎಂದು ಪರೀಕ್ಷಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ರಿಸಲ್ಟ್ ಅನೌನ್ಸ್ ಆಗುವ ದಿನದಂದು ಅಧಿಕೃತ ವೆಬ್‌ಸೈಟ್​ನಲ್ಲೂ ವಿದ್ಯಾರ್ಥಿಗಳು ರಿಸಲ್ಟ್​ ನೋಡಬಹುದಾಗಿದೆ. ಫಲಿತಾಂಶ

ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ: ಅಂಕಪಟ್ಟಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ತುಳುನಾಡಿನ ಅದ್ಭುತ ಸಂಪ್ರದಾಯ – ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿದ ‘ದಲ್ಯ ಸೇವೆ’

(ನ್ಯೂಸ್‌ ಕಡಬ) newskadaba.com,  ಎ.08:  ​  ದಕ್ಷಿಣ ಕನ್ನಡ ಜಿಲ್ಲೆ ಎಂದರೆ ದೈವಗಳ ನಾಡು. ಇಲ್ಲಿ ದೈವಾರಾಧನೆ, ನಾಗಾರಾಧನೆಗಳಷ್ಟೇ ಪವಿತ್ರವಾಗಿರುವ ಸಿರಿ ಆರಾಧನೆ ಬಹಳಷ್ಟು ಪವಿತ್ರವಾದದ್ದು. ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ನಿಡಿಗಲ್ ಲೋಕನಾಡು ಲೋಕನಾಥೇಶ್ವರ ದೇವಸ್ಥಾನದಲ್ಲಿ ನಡೆದ ವಾರ್ಷಿಕ ಸಿರಿ ಜಾತ್ರೆ ಸಾವಿರಾರು ಭಕ್ತರನ್ನು ಆಕರ್ಷಿಸಿದೆ. ಸಂಜೆಯಾಗುತ್ತಿದ್ದಂತೆ ಕ್ಷೇತ್ರಕ್ಕೆ ಭಕ್ತರ ಸಾಗರ ಹರಿದು ಬಂದಿದ್ದು, ರಾತ್ರಿಯಾಗುತ್ತಿದ್ದಂತೆ ವಿಶೇಷ ಪೂಜಾ ವಿಧಿಗಳು ಆರಂಭವಾದವು. ಶುಭ್ರ ಬಿಳಿ ಸೀರೆ ಧರಿಸಿ, ತಲೆತುಂಬ ಮಲ್ಲಿಗೆ ಹೂವು ಮುಡಿದ ಮಹಿಳೆಯರು ಸಾಲು ಸಾಲಾಗಿ

ಬೆಳ್ತಂಗಡಿ : ತುಳುನಾಡಿನ ಅದ್ಭುತ ಸಂಪ್ರದಾಯ – ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿದ ‘ದಲ್ಯ ಸೇವೆ’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

.ಬೆಳ್ತಂಗಡಿ : ಕ್ರೇನ್ ಢಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.08:  ​ ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ. ತಮಿಳುನಾಡು ಮೂಲದ ಮಹಾಲಿಂಗಂ ಮೃತ ವ್ಯಕ್ತಿ.. ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ವಾಸವಾಗಿದ್ದ ಇವರು ಉಪ್ಪಿನಂಗಡಿ ಕಡೆಯಿಂದ ಪಿಲಿಗೂಡು ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಗುರುವಾಯನಕೆರೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ, ಕ್ರೇನ್ ಒಂದು ಚಾಲಕನ ನಿಯಂತ್ರಣ ತಪ್ಪಿ ಇವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಮಹಾಲಿಂಗಂ ಅವರು

.ಬೆಳ್ತಂಗಡಿ : ಕ್ರೇನ್ ಢಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.04 ​ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಹಾಗೂ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಸೂಚಿಸಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಎಲ್‌ಪಿಜಿ ತೀವ್ರ ಅಭಾವ; ಪೆಟ್ರೋಲ್ ಮೊರೆ ಹೋದ ಆಟೋ ಚಾಲಕರು

(ನ್ಯೂಸ್‌ ಕಡಬ) newskadaba.com,  ಎ.07: ಜಿಲ್ಲೆಯಲ್ಲಿ ಎಲ್‌ಪಿಜಿ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು, ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಅನಿಲದ ಕೊರತೆಯಿಂದಾಗಿ ಸಾರಿಗೆ ಮತ್ತು ಕೇಟರಿಂಗ್ ವಲಯಗಳು ಸಂಕಷ್ಟಕ್ಕೆ ಸಿಲುಕಿದ್ದು, ಅನಿವಾರ್ಯವಾಗಿ ಪೆಟ್ರೋಲ್ ಹಾಗೂ ಸೌದೆಯಂತಹ ಪರ್ಯಾಯ ಮಾರ್ಗಗಳನ್ನು ಅವಲಂಬಿಸುವಂತಾಗಿದೆ. ಎಲ್‌ಪಿಜಿ ಬಳಸುತ್ತಿದ್ದ ಆಟೋ ರಿಕ್ಷಾ ಚಾಲಕರು ಈ ಬಿಕ್ಕಟ್ಟಿನಿಂದಾಗಿ ಕಂಗೆಟ್ಟಿದ್ದಾರೆ. ಈ ಹಿಂದೆ ಕಿನ್ನಿಮೂಲ್ಕಿ, ಬನ್ನಂಜೆ ಮತ್ತು ಬಾರ್ಕೂರು ನಿಲ್ದಾಣಗಳಲ್ಲಿ ಪ್ರತಿ ಕೆ.ಜಿ.ಗೆ 62 ರೂ. ದರದಲ್ಲಿ ಸಿಗುತ್ತಿದ್ದ ಗ್ಯಾಸ್ ಬೆಲೆ, ಈಗ ಅಭಾವದ

ಉಡುಪಿ: ಎಲ್‌ಪಿಜಿ ತೀವ್ರ ಅಭಾವ; ಪೆಟ್ರೋಲ್ ಮೊರೆ ಹೋದ ಆಟೋ ಚಾಲಕರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top