News Kadaba

ಅಮೇರಿಕಾದ ಪನಾಮ ಕಾಲುವೆ ಬಳಿ ಭಾರೀ ಸ್ಫೋಟ – ಹಲವರಿಗೆ ಗಾಯ, ಒಬ್ಬರು ನಾಪತ್ತೆ

(ನ್ಯೂಸ್‌ ಕಡಬ) newskadaba.com,  ಎ.07: ಪನಾಮ ಕಾಲುವೆಯ ಪೆಸಿಫಿಕ್ ಪ್ರವೇಶದ್ವಾರದಲ್ಲಿರುವ ಅಮೇರಿಕಾದ ಸೇತುವೆ ಸಮೀಪ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.. ನಗರದ ಪಶ್ಚಿಮ ಭಾಗದಲ್ಲಿರುವ ಬಾಲ್ಬೋವಾ ಪ್ರದೇಶದ ಲಾ ಬೊಕಾ ಬಳಿ ಈ ದುರಂತ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿಗಳ ಪ್ರಕಾರ, ಮೂರು ಇಂಧನ ಟ್ಯಾಂಕರ್‌ಗಳಿಗೆ ಬೆಂಕಿ ತಗುಲಿ ನಂತರ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮವಾಗಿ ಸೇತುವೆ ಪಕ್ಕದಲ್ಲಿದ್ದ ಇತರೆ ವಾಹನಗಳಿಗೂ ಹಾನಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ತುರ್ತು ಸೇವೆಗಳು […]

ಅಮೇರಿಕಾದ ಪನಾಮ ಕಾಲುವೆ ಬಳಿ ಭಾರೀ ಸ್ಫೋಟ – ಹಲವರಿಗೆ ಗಾಯ, ಒಬ್ಬರು ನಾಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ – ತಾರತಮ್ಯವಲ್ಲ ಇದು ಶಬರಿಮಲೆ ಸಂಪ್ರದಾಯ ಕೇಂದ್ರ ಸರಕಾರದ ವಾದ

(ನ್ಯೂಸ್‌ ಕಡಬ) newskadaba.com,  ಎ.07: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ಅಂತಿಮ ವಿಚಾರಣೆಯು ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ಆರಂಭವಾಯಿತು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಬೃಹತ್ ಸಾಂವಿಧಾನಿಕ ಪೀಠವು ಈ ಐತಿಹಾಸಿಕ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ವಿಚಾರಣೆಯ ಮೊದಲ ದಿನವಾದ ಇಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಧಾರ್ಮಿಕ ನಂಬಿಕೆ

ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ – ತಾರತಮ್ಯವಲ್ಲ ಇದು ಶಬರಿಮಲೆ ಸಂಪ್ರದಾಯ ಕೇಂದ್ರ ಸರಕಾರದ ವಾದ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ-ಆರೋಪಿ ಸೆರೆ

(ನ್ಯೂಸ್‌ ಕಡಬ) newskadaba.com,  ಎ.07: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿ ಆಂದ್ರಪ್ರದೇಶದ ಪಶ್ಚಿಮ ಗೊದಾವರಿ ನಿವಾಸಿ ಮಹಮ್ಮದ್‌ ಸಲ್ಮಾನ್‌ (35) ಎಮದು ಗುರುತಿಸಲಾಗಿದೆ. ಮಾರ್ಚ್‌ 30 ರಂದು ಸುಳ್ಯ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS -2023 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು. , ಏಪ್ರಿಲ್‌ 06 ಪೋಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಆರೋಪಿತನಿಂದ ಕಳವು ಮಾಡಿದ 2000

ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ-ಆರೋಪಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ: ಏಪ್ರಿಲ್ 9ರಂದು ಅಂತಿಮ ಅಂಕಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.07: ಏಪ್ರಿಲ್ 9ರಂದು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಏಪ್ರಿಲ್ 9ರಂದು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಮಂಡಳಿಯು ಮೊದಲು ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡು, ನಂತರ ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಿದೆ. ಆನ್‌ಲೈನ್‌ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ನೋಡುವ ವಿಧಾನ: * ಅಧಿಕೃತ ವೆಬ್‌ಸೈಟ್ karresults.nic.in ಗೆ

ದ್ವಿತೀಯ ಪಿಯುಸಿ ಫಲಿತಾಂಶ: ಏಪ್ರಿಲ್ 9ರಂದು ಅಂತಿಮ ಅಂಕಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಪ್ರಿಲ್ 7: ದೇಶಾದ್ಯಂತ ಮತ್ತೆ ಇಳಿಕೆಯಾದ ಚಿನ್ನದ ದರ; ಇಂದಿನ ತಾಜಾ ಬೆಲೆ ಪಟ್ಟಿ ಇಲ್ಲಿದೆ.”

(ನ್ಯೂಸ್‌ ಕಡಬ) newskadaba.com,  ಎ.07: ಚಿನ್ನದ ದರದಲ್ಲಿ ಇಂದೂ ಇಳಿಕೆ ಕಂಡು ಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 75 ರೂ. ಇಳಿಕೆಯಾಗಿ 13,735 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 82 ರೂ. ಇಳಿಕೆಯಾಗಿ 14,984 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,09,880 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ ನೀವು 1,37,350 ರೂ. ಮತ್ತು 100 ಗ್ರಾಂ

ಏಪ್ರಿಲ್ 7: ದೇಶಾದ್ಯಂತ ಮತ್ತೆ ಇಳಿಕೆಯಾದ ಚಿನ್ನದ ದರ; ಇಂದಿನ ತಾಜಾ ಬೆಲೆ ಪಟ್ಟಿ ಇಲ್ಲಿದೆ.” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ದರದಲ್ಲಿ ಅಚ್ಚರಿ ಬದಲಾವಣೆ ; ಮುಂದುವರಿದ ಬೇಡಿಕೆ

(ನ್ಯೂಸ್‌ ಕಡಬ) newskadaba.com,  ಎ.07:  ಸೋಮವಾರ ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಗೆ 89 ಸಾವಿರ ಮೆಣಸಿನಕಾಯಿ ಚೀಲಗಳು ಆವಕವಾಗಿದ್ದು, ಆವಕದಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. . ಏಪ್ರಿಲ್ ಮೊದಲ ವಾರದಲ್ಲಿ ಆವಕ ಇಳಿಮುಖವಾಗುತ್ತಾ ಸಾಗಿದೆ. ಸೀಜನ್ ಸಹ ಮುಗಿಯುವ ಸೂಚನೆ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ ಗುರುವಾರ 1 ಲಕ್ಷಕ್ಕೂ ಅಧಿಕ ಆವಕಾಗಿದ್ದು, ಈ ವಾರ ಕೇವಲ 89 ಸಾವಿರಕ್ಕೆ ಇಳಿದಿದೆ. ಉತ್ತಮ ದರ ಈ ವರ್ಷ ಆವಕ ಕಮ್ಮಿ ಆದರೂ ಸಹ ಗಮನಾರ್ಹ ಸಂಗತಿಯೆಂದರೆ,

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ದರದಲ್ಲಿ ಅಚ್ಚರಿ ಬದಲಾವಣೆ ; ಮುಂದುವರಿದ ಬೇಡಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com, ಎ.07: ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿಧ ಬಂಟ್ವಾಳ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ಮಾರ್ಚ್ 21, 2026 ರಂದು ಪರ್ಲಿಯಾದಲ್ಲಿರುವ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್ ಅನ್ನು ಕಳವು ಮಾಡಲಾಗಿತ್ತು. ಬಿಎನ್ಎಸ್, 2023 ರ ಸೆಕ್ಷನ್ 303(2) ರ ಅಡಿಯಲ್ಲಿ ಅಪರಾಧ ಸಂಖ್ಯೆ 37/2026 ಎಂದು ಪ್ರಕರಣ ದಾಖಲಿಸಲಾಗಿದ್ದು, ಬಂಟ್ವಾಳ ಪಟ್ಟಣ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯ ವೇಳೆ ಬಂಟ್ವಾಳದ

ಬಂಟ್ವಾಳ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ – ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಸಿಡಿಸಿಸಿ ಬ್ಯಾಂಕ್ ಐತಿಹಾಸಿಕ ಸಾಧನೆ: 20,226 ಕೋಟಿ ರೂ. ವ್ಯವಹಾರದೊಂದಿಗೆ ಹೊಸ ದಾಖಲೆ!

(ನ್ಯೂಸ್‌ ಕಡಬ) newskadaba.com,  ಎ.07: ಮಂಗಳೂರು: ಆಧುನಿಕ ತಂತ್ರಜ್ಞಾನ ಮತ್ತು ಗ್ರಾಹಕಸ್ನೇಹಿ ಸೇವೆಯೊಂದಿಗೆ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, 2025-26ನೇ ಹಣಕಾಸು ವರ್ಷದಲ್ಲಿ 20,226.19 ಕೋಟಿ ರೂ. ಗಳ ಬೃಹತ್ ವಹಿವಾಟು ನಡೆಸುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬ್ಯಾಂಕಿನ ವ್ಯವಹಾರದಲ್ಲಿ ಶೇ. 16.47 ರಷ್ಟು ಪ್ರಗತಿ ಕಂಡುಬಂದಿದ್ದು, ಇದು ರಾಜ್ಯದ ಸಹಕಾರಿ ಬ್ಯಾಂಕಿಂಗ್ ವಲಯದಲ್ಲೇ ಅತ್ಯುನ್ನತ ದಾಖಲೆಯಾಗಿದೆ. ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ

ಎಸ್‌ಸಿಡಿಸಿಸಿ ಬ್ಯಾಂಕ್ ಐತಿಹಾಸಿಕ ಸಾಧನೆ: 20,226 ಕೋಟಿ ರೂ. ವ್ಯವಹಾರದೊಂದಿಗೆ ಹೊಸ ದಾಖಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಪ್ರಿಲ್ 10 ರಿಂದ ಟೋಲ್‌ಗಳಲ್ಲಿ ನಗದು ಪಾವತಿ ವ್ಯವಸ್ಥೆ ಸಂಪೂರ್ಣ ಬಂದ್

(ನ್ಯೂಸ್‌ ಕಡಬ) newskadaba.com,  ಎ.07: ದೇಶದ ಎಲ್ಲಾ ಟೋಲ್ ಗಳನ್ನ ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಈ ಹಿನ್ನೆಲೆ ಏಪ್ರಿಲ್ 10 ರಿಂದ ಜಾರಿಯಾಗುವಂತೆ ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆಯನ್ನ ಸಂಪೂರ್ಣ ಬಂದ್ ಮಾಡಲಾಗಿದೆ. ಟೋಲ್ ಪ್ಲಾಜಾ ಹಾದು ಹೋಗಲು ಇಲ್ಲದ ವಾಹನಗಳಿಗೆ ಯುಪಿಐ ಮೂಲಕ ಪಾವತಿಸುವ ಪರ್ಯಾಯ ಆಯ್ಕೆ ನೀಡಲಾಗಿದೆ. ಆದರೆ, ಈ ಸೌಲಭ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಅಂದರೆ, ಯುಪಿಐ ವಹಿವಾಟು ನಡೆಸಿದಲ್ಲಿ ಸಾಮಾನ್ಯ ಟೋಲ್ ಶುಲ್ಕಕ್ಕಿಂತ ಶೇ.25

ಏಪ್ರಿಲ್ 10 ರಿಂದ ಟೋಲ್‌ಗಳಲ್ಲಿ ನಗದು ಪಾವತಿ ವ್ಯವಸ್ಥೆ ಸಂಪೂರ್ಣ ಬಂದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.07: ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಹಾಗೂ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಸೂಚಿಸಿದೆ… ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top