News Kadaba

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಕೈಗಾರಿಕಾ ಡೀಸೆಲ್ ಬೆಲೆ ಲೀಟರ್‌ಗೆ 28 ರೂ. ಏರಿಕೆ

(ನ್ಯೂಸ್‌ ಕಡಬ) newskadaba.com,ಎ.03: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಕೈಗಾರಿಕಾ ಡೀಸೆಲ್ ಬೆಲೆಯನ್ನು ಲೀಟರ್‌ಗೆ 28.22 ರೂ. ಹೆಚ್ಚಿಸಿದ್ದು, ಶೇ. 25 ಕ್ಕಿಂತ ಹೆಚ್ಚು ಹೆಚ್ಚಳವಾಗಿದ್ದು, ಹೊಸ ದರವನ್ನು ಲೀಟರ್‌ಗೆ 137.81 ರೂ. ಗೆ ನಿಗದಿಪಡಿಸಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸೇರಿದಂತೆ ಕಂಪನಿಗಳು ಬುಧವಾರ (ಏ.1) ಈ ಹೊಂದಾಣಿಕೆಯನ್ನು ಮಾಡಿವೆ. ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ನೇರವಾಗಿ ಬೃಹತ್ ಪ್ರಮಾಣದಲ್ಲಿ ಮಾರಾಟ ಮಾಡಿದಾಗ ಎಚ್‌ಎಸ್‌ಡಿ ಎಂದು ಕರೆಯಲ್ಪಡುವ […]

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಕೈಗಾರಿಕಾ ಡೀಸೆಲ್ ಬೆಲೆ ಲೀಟರ್‌ಗೆ 28 ರೂ. ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯದ ಪೆರಾಜೆಯಲ್ಲಿ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ ವೈಭವ

(ನ್ಯೂಸ್‌ ಕಡಬ) newskadaba.com,ಎ.03: ಸುಳ್ಯ:ಪೆರಾಜೆ ಶ್ರೀಶಾಸ್ತಾವು ದೇವಸ್ಥಾನದಲ್ಲಿ ಶ್ರೀ ಭಗವತಿಯ ದೊಡ್ಡಮುಡಿ ವೈಭವ. ಭಕ್ತಿ ಸಂಭ್ರಮದಲ್ಲಿ ಬುಧವಾರ ನಡೆದ ಉತ್ಸವಕ್ಕೆ ಸಾವಿರಾರು ಮಂದಿ ಸಾಕ್ಷಿಯಾಗಿ ದೊಡ್ಡ ಮುಡಿಯ ದರ್ಶನ ಪಡೆದರು. ದೊಡ್ಡಮುಡಿಯ ವೈಭವನ್ನು ಕಣ್ತುಂಬಿಕೊಳ್ಳಲು ಕೇರಳ, ಕರ್ನಾಟಕ ರಾಜ್ಯಗಳಿಂದ ಆಗಮಿಸಿ ಕಾತರದಿಂದ ಕಾದಿದ್ದ ಸಾವಿರಾರು ಮಂದಿ ಭಕ್ತರಿಗೆ ದರ್ಶನ ನೀಡಿದ ಭಗವತಿಯು ನೆರೆದ ಭಕ್ತ ಸಮೂಹವನ್ನು ಹರಸಿ ಅನುಗ್ರಹಿಸಿತು. ಸುಮಾರು ೩೦ ಅಡಿಗಳಿಗಿಂತಲೂ ಎತ್ತರದ ವೈವಿಧ್ಯಮಯ ಅಲಂಕಾರಗಳಿಂದ ಕೂಡಿದ ಎತ್ತರವಾದ ಮತ್ತು ತೀರಾ ಅಪರೂಪವಾದ ಭಗವತಿಯ ಮುಡಿ

ಸುಳ್ಯದ ಪೆರಾಜೆಯಲ್ಲಿ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ ವೈಭವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,ಎ.03: ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ 38 ವರ್ಷದ ವ್ಯಕ್ತಿಯೊಬ್ಬರು ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್ (38) ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ರಮೇಶ್ ಮಾದಕ ವಸ್ತುಗಳ ಸೇವನೆಗೆ ವ್ಯಸನಿಯಾಗಿದ್ದ ಎನ್ನಲಾಗಿದೆ. ಮದುವೆಯಾಗಿಲ್ಲ ಎಂಬ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್ನಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಈ

ಬಂಟ್ವಾಳ: ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು ಸಾಧಾರಣ ಮಳೆ, ಹಲವೆಡೆ ಯೆಲ್ಲೋ ಅಲರ್ಟ್‌

(ನ್ಯೂಸ್‌ ಕಡಬ) newskadaba.com,ಎ.03: ಇಂದು ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ (rain) ಸಾಧ್ಯತೆ ಇದೆ ಎನ್ನಲಾಗಿದೆ. ವಾತಾವರಣದಲ್ಲಿ ಮಳೆಯಿಂದಾಗಿ ಕಡಿಮೆಯಾಗಿದ್ದ ದೂಳಿನ ಪ್ರಮಾಣ ಮತ್ತೆ ಏರಲು ಶುರುವಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ,

ರಾಜ್ಯದಲ್ಲಿ ಇಂದು ಸಾಧಾರಣ ಮಳೆ, ಹಲವೆಡೆ ಯೆಲ್ಲೋ ಅಲರ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಪ್ರಿಲ್ 8ರಿಂದ ಜಜೀರಾ ಏರ್‌ವೇಸ್‌ನಿಂದ ಕುವೈತ್-ಮಂಗಳೂರು ನಡುವೆ ಮತ್ತೆ ವಿಮಾನ ಸೇವೆ ಆರಂಭ

(ನ್ಯೂಸ್‌ ಕಡಬ) newskadaba.com,  ಮಾ.02: ಕೋವಿಡ್ ಅವಧಿಯಲ್ಲಿ ಮಂಗಳೂರಿಗೆ ವಿಶೇಷ ಚಾರ್ಟರ್‌ವಿಮಾನಗಳ ಕಾರ್ಯಾಚರಣೆ ನಡೆಸಿದ್ದ ಜಜೀರಾ ಏರ್‌ವೇಸ್, ಇದೀಗ ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ವೇಳೆ ಕುವೈತ್ ಮತ್ತು ಮಂಗಳೂರು ನಡುವೆ ತನ್ನ ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಿದೆ. ಜಜೀರಾ ಏರ್‌ವೇಸ್‌ನ ಸಿಇಒ ಭರತನ್ ಪಶುಪತಿ ಅವರು ಮಾತನಾಡಿ, ಏಪ್ರಿಲ್ 8 ರಿಂದ ಕೋಝಿಕ್ಕೋಡ್‌ಗೆ ವಾರಕ್ಕೆ ಎರಡು ಬಾರಿ (ಭಾನುವಾರ ಮತ್ತು ಬುಧವಾರ) ವಿಮಾನಗಳು ಸಂಚರಿಸಲಿವೆ. ತಿರುಚಿರಾಪಳ್ಳಿಗೆ ಏಪ್ರಿಲ್ 7 ರಿಂದ ಭಾನುವಾರ ಮತ್ತು ಮಂಗಳವಾರ ಹಾಗೂ ಕಣ್ಣೂರಿಗೆ ಏಪ್ರಿಲ್

ಏಪ್ರಿಲ್ 8ರಿಂದ ಜಜೀರಾ ಏರ್‌ವೇಸ್‌ನಿಂದ ಕುವೈತ್-ಮಂಗಳೂರು ನಡುವೆ ಮತ್ತೆ ವಿಮಾನ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಮಾ.02: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.ಬುಧವಾರ ರಾತ್ರಿ ಸುಮಾರು 12:45 ಗಂಟೆಗೆ ಈ ಘಟನೆ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂಬವನ್ನೇ ಎಳೆದುಕೊಂಡು

ಬಂಟ್ವಾಳ: ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ಭೂಸೇನೆಯಲ್ಲಿ 24 ವರ್ಷಗಳ ಸುದೀರ್ಘ ಸೇವೆ: ಭೂ ಸೇನೆಯ ಹವಾಲ್ದಾರ್ ಭಾಸ್ಕರ ಕೇಮಟಿ ನಿವೃತ್ತಿ

(ನ್ಯೂಸ್‌ ಕಡಬ) newskadaba.com,  ಮಾ.02: ಹರಿಹರ ಪಲ್ಲತ್ತಡ್ಕ ಗ್ರಾಮದ ಕೇಮಟಿ ಮನೆ ಭೂ ಸೇನೆಯ ಹವಾಲ್ದಾರ್ ಭಾಸ್ಕರ ಅವರು ಮಾ.30 ರಂದು ನಿವೃತ್ತಿ ಹೊಂದಿದರು.ಭಾಸ್ಕರ ಅವರು 2002ರ ಮಾರ್ಚ್ ತಿಂಗಳಲ್ಲಿ ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ಭಾರತೀಯ ಸೇನೆಗೆ ಸೇರಿದರು. ಸೇನೆಯಲ್ಲಿ CFN ಹುದ್ದೆಗೆ ಸೇರಿ, ನಂತರ ಹವಾಲ್ದಾರ್ ಹುದ್ದೆಗೆ ಬಡ್ತಿ ಹೊಂದಿದರು. ತಮ್ಮ ಸೇವಾ ಅವಧಿಯಲ್ಲಿ ಅವರು ಭೋಪಾಲ್,ಅಂಬಾಲಾ, ಕಾರ್ಗಿಲ್, ಜಬಲ್ಪುರ, ಶ್ರೀನಗರ, ಪಶ್ಚಿಮ ಬಂಗಾಳದ ಸುಖ್ನಾ, ಪ್ರಯಾಗರಾಜ್, ಜಮ್ಮು ಕಾಶ್ಮೀರದ ಕುಪ್ವಾರಾ, ಪಂಜಾಬ್ ನ ಪಟಿಯಾಲಾ

ಭಾರತೀಯ ಭೂಸೇನೆಯಲ್ಲಿ 24 ವರ್ಷಗಳ ಸುದೀರ್ಘ ಸೇವೆ: ಭೂ ಸೇನೆಯ ಹವಾಲ್ದಾರ್ ಭಾಸ್ಕರ ಕೇಮಟಿ ನಿವೃತ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಬೃಹತ್ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರು. ಮಂಜೂರು

(ನ್ಯೂಸ್‌ ಕಡಬ) newskadaba.com,  ಮಾ.02: ದಕ್ಷಿಣ ಕನ್ನಡ ಜಿಲ್ಲೆಯ ಕಬಕ–ಪುತ್ತೂರು ರೈಲು ನಿಲ್ದಾಣದ ಅಭಿವೃದ್ಧಿಗೆ ಮಹತ್ವದ ಉತ್ತೇಜನ ಸಿಕ್ಕಿದ್ದು, ಪ್ರಯಾಣಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಉದ್ದೇಶದಿಂದ ₹2.91 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗೆ ಅನುಮೋದನೆ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ ಈ ಯೋಜನೆಯಡಿ ಕಬಕ–ಪುತ್ತೂರು ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1ರಲ್ಲಿ ವಿಶಾಲವಾದ ಮತ್ತು ಆಧುನಿಕ ಶೆಲ್ಟರ್ ನಿರ್ಮಾಣವಾಗಲಿದೆ. ಪ್ರಸ್ತುತ ನಿಲ್ದಾಣದಲ್ಲಿ ಕೇವಲ 531 ಚದರ ಮೀಟರ್ ವಿಸ್ತೀರ್ಣದ ಶೆಲ್ಟರ್

ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಬೃಹತ್ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರು. ಮಂಜೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.02: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರೀಮಿಯಂ ಪೆಟ್ರೋಲ್ ದರ 160 ರೂ.ಗೆ, ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಏರಿಕೆ

(ನ್ಯೂಸ್‌ ಕಡಬ) newskadaba.com,ಎ.01 : ಪೆಟ್ರೋಲ್, ಡೀಸೆಲ್ ಕೊರತೆ ವದಂತಿ ಬೆನ್ನಲ್ಲೇ ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಇದೀಗ ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ಪ್ರೀಮಿಯಂ ಪೆಟ್ರೋಲ್ ಮತ್ತು ಜೆಟ್ ಇಂಧನಗಳ ಬೆಲೆಯೂ ಏರಿಕೆಯಾಗಿದೆ.. ಮಧ್ಯಪ್ರಾಚ್ಯ ಯುದ್ಧದ ಹಿನ್ನೆಲೆ ವಿಮಾನ ಇಂಧನ ಬೆಲೆ ದುಪ್ಪಟ್ಟಾಗಿದೆ. 1 ತಿಂಗಳ ಹಿಂದೆ ಜೆಟ್ ಇಂಧನ ಪ್ರತಿ ಕಿಲೋಲೀಟರ್ 96,638.14 ರೂ. ಇದ್ದ ಬೆಲೆ ಇದೀಗ ಪ್ರತಿ ಕಿಲೋಲೀಟರ್ 2,07,341.22 ರೂ.ಗೆ ಏರಿಕೆಯಾಗಿದೆ. ದೆಹಲಿಯಲ್ಲಿ

ಪ್ರೀಮಿಯಂ ಪೆಟ್ರೋಲ್ ದರ 160 ರೂ.ಗೆ, ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top