News Kadaba

ಪರೀಕ್ಷೆಯ ಅವಧಿಯಲ್ಲಿ ಶಿಕ್ಷಕರಿಗೆ ಜನಗಣತಿ ತರಬೇತಿಗೆ ಪೋಷಕರ ವಿರೋಧ

(ನ್ಯೂಸ್‌ ಕಡಬ) newskadaba.com,ಎ.01 : ಶಾಲೆಯ ಅವಧಿ, ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಶಿಕ್ಷಕರಿಗೆ ಜನಗಣತಿ ತರಬೇತಿ ನೀಡುವುದು ಬೇಡ. ಬೇಸಿಗೆ ರಜೆಯ ಸಂದರ್ಭದಲ್ಲಿ ತರಬೇತಿ ನೀಡಲಿ ಎಂದು ಪೋಷಕರು ಒತ್ತಾಯಿಸಿದ್ದಾರೆ. ಸರ್ಕಾರಿ ಶಾಲೆಗಳ ಬಗ್ಗೆ ಅಧಿಕಾರಿಗಳು ಮತ್ತು ನೌಕರರ ಅಸಡ್ಡೆ ಪದೇ ಪದೇ ಕಂಡುಬರುತ್ತಿದೆ. ಏಕೆಂದರೆ, ಬಹುತೇಕ ಅಧಿಕಾರಿಗಳು ಮತ್ತು ನೌಕರರ ಮಕ್ಕಳು (ಮುಖ್ಯವಾಗಿ ಶಿಕ್ಷಕರ) ಖಾಸಗಿ ಶಾಲೆಯಲ್ಲಿ ಓದುವುದರಿಂದ ಸರ್ಕಾರಿ ಶಾಲೆಗಳ ಬಗ್ಗೆ ಕಾಳಜಿ ಇಲ್ಲವಾಗಿದೆ ಎಂದು ಶೃಂಗೇರಿ ತಾಲ್ಲೂಕಿನ ಮೆಣಸೆ ಮಾದರಿ ಶಾಲೆಯ ಶಾಲಾಭಿವೃದ್ಧಿ […]

ಪರೀಕ್ಷೆಯ ಅವಧಿಯಲ್ಲಿ ಶಿಕ್ಷಕರಿಗೆ ಜನಗಣತಿ ತರಬೇತಿಗೆ ಪೋಷಕರ ವಿರೋಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಬೆಳ್ಳಿ ದರಗಳು ಮತ್ತೆ ಭಾರಿ ಏರಿಕೆ

(ನ್ಯೂಸ್‌ ಕಡಬ) newskadaba.com,ಎ.01 : ಅಂತರಾಷ್ಟ್ರೀಯ ಯುದ್ಧ ಪರಿಸ್ಥಿತಿಗಳು, ಮಾರುಕಟ್ಟೆ ಮೇಲೆ ಪ್ರಭಾವ ಬೀರುತ್ತಿರುವುದರಿಂದ ಚಿನ್ನ-ಬೆಳ್ಳಿ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲ್ಪಡುತ್ತಿರುವ ಹಿನ್ನೆಲೆ ಹಳದಿ ಲೋಹದ ಬೆಲೆ ಮತ್ತೆ ಗಗನಮುಖಿಯಾಗಿದೆ. ಇಂದು ಬರೋಬ್ಬರಿ 1970 ರೂಪಾಯಿ ಏರಿಕೆ ಆಗಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಏಪ್ರಿಲ್ 1, 2026, ಬುಧವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 1970 ರೂ ಏರಿಕೆ ಆಗಿ, 1,51,480 ರೂಪಾಯಿಗೆ ಬೆಲೆ ಏರಿಕೆಯಾಗಿದೆ. 1 ಗ್ರಾಂ ಬೆಲೆ ಇಂದು 197

ಚಿನ್ನ ಬೆಳ್ಳಿ ದರಗಳು ಮತ್ತೆ ಭಾರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

(ನ್ಯೂಸ್‌ ಕಡಬ) newskadaba.com,ಎ.01 :ಬೆಂಗಳೂರು: ರಾಜ್ಯದಲ್ಲಿ (Karnataka) ಇಂದಿನಿಂದ ಜನಗಣತಿ (Census) ಆರಂಭಗೊಂಡಿದ್ದು, ಎರಡು ಹಂತಗಳಲ್ಲಿ ಜನಗಣತಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆಗಳ ಗಣತಿ ಮತ್ತು ಎರಡನೇ ಹಂತದಲ್ಲಿ ಜನ ಗಣತಿ ನಡೆಯಲಿದೆ. ಇಂದಿನಿಂದ ಸ್ವಯಂ ಗಣತಿ ಕೂಡ ಆರಂಭವಾಗಿದೆ. ಸ್ವಯಂ ಗಣತಿಯಲ್ಲಿ ಸ್ವತಃವಾಗಿ ಜನರೇ ಭಾಗವಹಿಸಿ ನೋಂದಣಿ ಮಾಡಿಕೊಳ್ಳಬಹುದು. ಗಣತಿಯ ವೆಬ್ ಪೋರ್ಟಲ್‌ನಲ್ಲಿ ಸ್ವಯಂ ಗಣತಿಯಲ್ಲಿ ಭಾಗವಹಿಸಬಹುದು. ಮನೆಯ ಯಾವುದೇ ಒಬ್ಬ ಸದಸ್ಯರು ವೆಬ್ ಪೋರ್ಟಲ್ ಮೂಲಕ ಮನೆಯ ವಿವರಗಳನ್ನ ದಾಖಲಿಸಬಹುದು. ನೋಂದಾಣಿ ನಂತರ ಸ್ವಯಂಗಣತಿಯ

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ರಣವೀರ್ ಸಿಂಗ್ ಅಭಿಮಾನಿಗಳಿಗೆ ಭರ್ಜರಿ ಕೊಡುಗೆ: ಹಾಂಕಾಂಗ್‌ನಲ್ಲಿ 7.23 ಗಂಟೆಗಳ ‘ಧುರಂಧರ್’ ಮ್ಯಾರಥಾನ್ ಪ್ರದರ್ಶನ!”

(ನ್ಯೂಸ್‌ ಕಡಬ) newskadaba.com,ಎ.01 :  ರಣವೀರ್‌ ಸಿಂಗ್‌ ನಟನೆಯ ‘ಧುರಂಧರ್ 2’ ಸಿನಿಮಾವು ಜಾಗತಿಕ ಮಟ್ಟದಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. ಬಾಕ್ಸ್‌ ಆಫೀಸ್‌ನಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿ ಮಾಡಿದೆ. ಸಿನಿಮಾದ ಅವಧಿ ದೀರ್ಘವಾಗಿದ್ದರೂ, ಅದು ಪ್ರೇಕ್ಷಕರಿಗೆ ಸಮಸ್ಯೆ ಆಗಿಲ್ಲ. ಬದಲಿಗೆ, ಎರಡೂ ಪಾರ್ಟ್‌ಗಳನ್ನು ಒಟ್ಟಿಗೆ ರಿಲೀಸ್‌ ಮಾಡಿ ಎಂಬ ವಾದವು ಕೇಳಿಬಂದಿತ್ತು. ಎರಡು ಪಾರ್ಟ್‌ಗಳನ್ನು ಒಟ್ಟಿಗೆ ಸೇರಿಸಿದರೆ, ಅದರ ಅವಧಿ 7.30 ಗಂಟೆ ದಾಟುತ್ತದೆ. ಆದರೂ ಆ ಸಿನಿಮಾವನ್ನು ನೋಡುವುದ ಸಿನಿಪ್ರಿಯರು ಸಿದ್ಧವಿದ್ದಾರೆ.‌ ಅಂತಹ ಸಿನಿಪ್ರಿಯರಿಗೆ ಇಲ್ಲೊಂದು

“ರಣವೀರ್ ಸಿಂಗ್ ಅಭಿಮಾನಿಗಳಿಗೆ ಭರ್ಜರಿ ಕೊಡುಗೆ: ಹಾಂಕಾಂಗ್‌ನಲ್ಲಿ 7.23 ಗಂಟೆಗಳ ‘ಧುರಂಧರ್’ ಮ್ಯಾರಥಾನ್ ಪ್ರದರ್ಶನ!” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮೋಟಾರು ವಾಹನ ಕಾಯ್ದೆ ತಿದ್ದುಪಡಿ: ಡಿಎಲ್ ಅವಧಿ ಮುಗಿದರೂ 30 ದಿನಗಳವರೆಗೆ ಮಾನ್ಯತೆ

(ನ್ಯೂಸ್‌ ಕಡಬ) newskadaba.com,ಎ.01 :  ಕೇಂದ್ರ ಸರ್ಕಾರವು ಮೋಟಾರು ವಾಹನ ಕಾಯ್ದೆಗೆ ಪ್ರಮುಖ ತಿದ್ದುಪಡಿ ತಂದಿದ್ದು, ಚಾಲನಾ ಪರವಾನಗಿ ಅವಧಿ ಮುಗಿದ ನಂತರವೂ ಮುಂದಿನ 30 ದಿನಗಳವರೆಗೆ ಅದರ ಮಾನ್ಯತೆ ಮುಂದುವರಿಯಲಿದೆ. ಈ ಬದಲಾವಣೆಯು ವಿಮೆ ಕ್ಲೇಮ್ ಮಾಡುವ ಪ್ರಕ್ರಿಯೆಯನ್ನು ಸವಾರರಿಗೆ ಸುಲಭಗೊಳಿಸಲಿದೆ. 30 ದಿನಗಳ ಗ್ರೇಸ್ ಅವಧಿ: ಈ ಹಿಂದೆ 2019ರ ತಿದ್ದುಪಡಿಯಲ್ಲಿ ರದ್ದುಗೊಳಿಸಲಾಗಿದ್ದ 30 ದಿನಗಳ ಕಾಲಾವಕಾಶವನ್ನು ಈಗ ಮತ್ತೆ ಜಾರಿಗೆ ತರಲಾಗಿದೆ. ಇದರಿಂದ ಡಿಎಲ್ ಅವಧಿ ಮುಗಿದ ಮೊದಲ 30 ದಿನಗಳಲ್ಲಿ ಅಪಘಾತ ಸಂಭವಿಸಿದರೂ

ಮೋಟಾರು ವಾಹನ ಕಾಯ್ದೆ ತಿದ್ದುಪಡಿ: ಡಿಎಲ್ ಅವಧಿ ಮುಗಿದರೂ 30 ದಿನಗಳವರೆಗೆ ಮಾನ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಪರೇಷನ್ ಅರಹಮಾ: ಓರ್ವ ಪಾಕ್ ಮೂಲದ ಉಗ್ರ ಎನ್‌ಕೌಂಟರ್

(ನ್ಯೂಸ್‌ ಕಡಬ) newskadaba.com,ಎ.01 : ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್ ಜಿಲ್ಲೆಯಲ್ಲಿ ‘ಆಪರೇಷನ್ ಅರಹಮಾ’ ಕಾರ್ಯಾಚರಣೆ ನಡೆಯುತ್ತಿದೆ. ರಾತ್ರಿಯಿಡೀ ನಡೆದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ‘ಆಪರೇಷನ್ ಅರಹಮಾ’ ಕಾರ್ಯಾಚರಣೆಯನ್ನ ನಡೆಸಲಾಗುತ್ತಿದ್ದು, ಉಗ್ರರಿಗಾಗಿ ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜೊತೆಗೆ ಭಾರತೀಯ ಸೇನೆಯ ಎರಡು ಅಸ್ಸಾಂ ರೆಜಿಮೆಂಟ್‌ಗಳು

ಆಪರೇಷನ್ ಅರಹಮಾ: ಓರ್ವ ಪಾಕ್ ಮೂಲದ ಉಗ್ರ ಎನ್‌ಕೌಂಟರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂಡುಬಿದಿರೆ: ಪೆಟ್ರೋಲ್ ಬಂಕ್ ಸಮೀಪ ಭೀಕರ ರಸ್ತೆ ಅಪಘಾತ; ತಾಯಿ-ಮಗ ಮೃತ್ಯು

(ನ್ಯೂಸ್‌ ಕಡಬ) newskadaba.com,ಎ.01 : ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಇಬ್ಬರೂ ಸಾವನ್ನಪ್ಪಿದ ದಾರುಣ ಘಟನೆ ಮೂಡುಬಿದಿರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ನಡೆದಿದೆ.ಮೃತರನ್ನು ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ ಮತ್ತು ಅವರ ಪುತ್ರ ಸೀನ ಎಂದು ಗುರುತಿಸಲಾಗಿದೆ. ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ತಾಯಿ-ಮಗ ಇಬ್ಬರೂ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ನ ಹಿಂಭಾಗಕ್ಕೆ ಇವರ ಬೈಕ್ ವೇಗವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ

ಮೂಡುಬಿದಿರೆ: ಪೆಟ್ರೋಲ್ ಬಂಕ್ ಸಮೀಪ ಭೀಕರ ರಸ್ತೆ ಅಪಘಾತ; ತಾಯಿ-ಮಗ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊಬೈಲ್ ಬಳಕೆದಾರರಿಗೆ ಕೇಂದ್ರದ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ 28ರ ಬದಲು 30 ದಿನಗಳ ರೀಚಾರ್ಜ್ ಪ್ಲಾನ್ ಲಭ್ಯ!

(ನ್ಯೂಸ್‌ ಕಡಬ) newskadaba.com,ಎ.01 : ದೇಶದ ಕೋಟ್ಯಂತರ ಮೊಬೈಲ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಆರ್ಥಿಕ ಸಮಾಧಾನ ನೀಡುವ ನಿರ್ಧಾರಕ್ಕೆ ಮುಂದಾಗಿದೆ. ಇನ್ನು ಮುಂದೆ ಟೆಲಿಕಾಂ ಕಂಪನಿಗಳು ಕೇವಲ 28 ದಿನಗಳ ಬದಲಾಗಿ, ಪೂರ್ತಿ 30 ದಿನಗಳ ವ್ಯಾಲಿಡಿಟಿ ಹೊಂದಿರುವ ರೀಚಾರ್ಜ್ ಪ್ಲಾನ್‌ಗಳನ್ನು ಕಡ್ಡಾಯವಾಗಿ ನೀಡಲೇಬೇಕು ಎಂದು ಕೇಂದ್ರ ಟೆಲಿಕಾಂ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಸೂಚಿಸಿದ್ದಾರೆ. ​ವರ್ಷಕ್ಕೆ 13 ಬಾರಿ ರೀಚಾರ್ಜ್ ಮಾಡುವ ಕಷ್ಟಕ್ಕೆ ಬ್ರೇಕ್! ​ಪ್ರಸ್ತುತ ಬಹುತೇಕ ಕಂಪನಿಗಳು 28 ದಿನಗಳ ಪ್ಲಾನ್ ನೀಡುತ್ತಿರುವುದರಿಂದ, ಗ್ರಾಹಕರು

ಮೊಬೈಲ್ ಬಳಕೆದಾರರಿಗೆ ಕೇಂದ್ರದ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ 28ರ ಬದಲು 30 ದಿನಗಳ ರೀಚಾರ್ಜ್ ಪ್ಲಾನ್ ಲಭ್ಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 195.50 ರೂ. ಏರಿಕೆ

(ನ್ಯೂಸ್‌ ಕಡಬ) newskadaba.com,ಎ.01 : ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನ 195.50 ರೂ. ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಣಕಾಸು ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್ ನೀಡಿದೆ. ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾದ ಬೆನ್ನಲ್ಲೇ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನ 195.50 ರೂ. ಏರಿಕೆ ಮಾಡಿವೆ. ಈ ಮೂಲಕ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2078.50 ರೂಪಾಯಿ ಆಗಿದೆ. ಮಾರ್ಚ್ 1 ರಂದು,

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 195.50 ರೂ. ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಎ.01 :ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ… ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top