News Kadaba

ಕರಾವಳಿ ಇತಿಹಾಸದಲ್ಲೇ ಬಿಗ್ ಕಾರ್ಪೊರೇಟ್ ಇವೆಂಟ್ ಮಂಗಳೂರಿನಲ್ಲಿ ಮಿಂಚಿದ ಬಾಲಿವುಡ್ ಬಾದ್‌ಷಾ ಕಿಂಗ್ ಖಾನ್!

(ನ್ಯೂಸ್ ಕಡಬ) newskadaba.com ಜೂ.26: ಕರಾವಳಿಯ ಇತಿಹಾಸದಲ್ಲೇ ಅತ್ಯಂತ ಅದ್ಧೂರಿ ಕಾರ್ಪೊರೇಟ್ ಕಾರ್ಯಕ್ರಮವೊಂದಕ್ಕೆ ಮಂಗಳೂರು ನಗರ ಸಾಕ್ಷಿಯಾಗಿದೆ. ಅಡ್ಯಾರ್ ಗಾರ್ಡನ್‌ನಲ್ಲಿ ‘ರೋಹನ್ ಕಾರ್ಪೊರೇಶನ್’ ಆಯೋಜಿಸಿದ್ದ “ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್” ಸಮಾರಂಭದಲ್ಲಿ ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಈ ಹೈ-ಪ್ರೊಫೈಲ್ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ದಿಗ್ಗಜರು, ಗಣ್ಯರು ಮತ್ತು ವಿಐಪಿಗಳು ಪಾಲ್ಗೊಂಡಿದ್ದರು. ರೋಹನ್ ಕಾರ್ಪೊರೇಶನ್‌ನ ಅತ್ಯಂತ ಐಷಾರಾಮಿ ಸಮುದ್ರ ತೀರದ ವಸತಿ ಯೋಜನೆ ‘ರೋಹನ್ ಮರೀನಾ ಒನ್’ ಅನ್ನು ಈ ವೇದಿಕೆಯಲ್ಲಿ ಅಧಿಕೃತವಾಗಿ […]

ಕರಾವಳಿ ಇತಿಹಾಸದಲ್ಲೇ ಬಿಗ್ ಕಾರ್ಪೊರೇಟ್ ಇವೆಂಟ್ ಮಂಗಳೂರಿನಲ್ಲಿ ಮಿಂಚಿದ ಬಾಲಿವುಡ್ ಬಾದ್‌ಷಾ ಕಿಂಗ್ ಖಾನ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಚಿತ 5G ಡೇಟಾ ಸೇವೆಗೆ ಶೀಘ್ರದಲ್ಲೇ ಬ್ರೇಕ್? ಗ್ರಾಹಕರಿಗೆ ಬಿಗ್ ಶಾಕ್!

(ನ್ಯೂಸ್‌ ಕಡಬ) newskadaba.com,  ಜೂ.25 ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್-ಐಡಿಯಾ ಸಂಸ್ಥೆಗಳು ಗ್ರಾಹಕರಿಗೆ ನೀಡುತ್ತಿರುವ ಉಚಿತ ಅನ್‌ಲಿಮಿಟೆಡ್ 5G ಡೇಟಾ ಸೇವೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮಾರುಕಟ್ಟೆ ವಿಶ್ಲೇಷಕ ಸಂಸ್ಥೆ ಮೋತಿಲಾಲ್ ಓಸ್ವಾಲ್ ಸಲಹೆ ನೀಡಿದೆ. ಕೇವಲ ರೀಚಾರ್ಜ್ ಪ್ಲಾನ್‌ಗಳ ಬೆಲೆ ಏರಿಕೆ ಮಾಡುವುದರಿಂದ ಕಂಪನಿಗಳ ಆದಾಯ (ARPU) ಹೆಚ್ಚುತ್ತಿಲ್ಲ. ನೆಟ್‌ವರ್ಕ್‌ನಲ್ಲಿ ಹೆಚ್ಚುತ್ತಿರುವ ಡೇಟಾ ಬಳಕೆಯಿಂದ ಲಾಭ ಗಳಿಸಬೇಕಾದರೆ ಉಚಿತ ಕೊಡುಗೆಗಳನ್ನು ನಿಲ್ಲಿಸುವುದು ಅನಿವಾರ್ಯ ಎಂದು ವರದಿ ಹೇಳಿದೆ. 2025-26ರ ಹಣಕಾಸು ವರ್ಷದಲ್ಲಿ ದೇಶದ ಒಟ್ಟಾರೆ ಡೇಟಾ

ಉಚಿತ 5G ಡೇಟಾ ಸೇವೆಗೆ ಶೀಘ್ರದಲ್ಲೇ ಬ್ರೇಕ್? ಗ್ರಾಹಕರಿಗೆ ಬಿಗ್ ಶಾಕ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೈಸ್ಕೂಲ್ ಶಿಕ್ಷಕರ ಕೊರತೆ ನೀಗಿಸಲು ಮಾಸ್ಟರ್ ಪ್ಲಾನ್: ಪಿಯು ಉಪನ್ಯಾಸಕರಿಗೆ 9, 10ನೇ ತರಗತಿ ಬೋಧನೆ ಕಡ್ಡಾಯ

(ನ್ಯೂಸ್‌ ಕಡಬ) newskadaba.com,ಜೂ.20: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಎದುರಾಗಿರುವ ಶಿಕ್ಷಕರ ಕೊರತೆಯನ್ನು ನಿವಾರಿಸಲು ಕರ್ನಾಟಕ ಸರ್ಕಾರವು ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಸರ್ಕಾರಿ ಪದವಿ ಪೂರ್ವ ಉಪನ್ಯಾಸಕರು 9 ಮತ್ತು 10ನೇ ತರಗತಿಗಳಿಗೂ ಪಾಠ ಮಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.’ಪದವಿ ಪೂರ್ವ ಶಿಕ್ಷಣ ನೇಮಕಾತಿ ನಿಯಮಗಳು-2013′ ಕ್ಕೆ ಸರ್ಕಾರ ಮಹತ್ವದ ತಿದ್ದುಪಡಿ ತಂದಿದ್ದು, ಇದರ ಕರಡು ಪ್ರತಿಯನ್ನು ಈಗಾಗಲೇ ಪ್ರಕಟಿಸಿದೆ. ಈ ಕರಡು ನಿಯಮದ ಕುರಿತು ಸಾರ್ವಜನಿಕರು ಅಥವಾ ಸಂಬಂಧಪಟ್ಟವರಿಂದ ಆಕ್ಷೇಪಣೆ ಸಲ್ಲಿಸಲು 7

ಹೈಸ್ಕೂಲ್ ಶಿಕ್ಷಕರ ಕೊರತೆ ನೀಗಿಸಲು ಮಾಸ್ಟರ್ ಪ್ಲಾನ್: ಪಿಯು ಉಪನ್ಯಾಸಕರಿಗೆ 9, 10ನೇ ತರಗತಿ ಬೋಧನೆ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜು ಸಂಪರ್ಕಿಸುವ ಹದಗೆಟ್ಟ ರಸ್ತೆ ದುರಸ್ತಿಗೆ ಸಂಸದ ಬ್ರಿಜೇಶ್ ಚೌಟಾಗೆ ಮನವಿ

(ನ್ಯೂಸ್‌ ಕಡಬ) newskadaba.com,ಜೂ.20 ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜು ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣವೇ ದುರಸ್ತಿ ಹಾಗೂ ಡಾಮರೀಕರಣ ಕಾಮಗಾರಿ ಕೈಗೊಳ್ಳುವಂತೆ ವಿವೇಕಾನಂದ ವಿದ್ಯಾವರ್ಧಕ ಸಂಘವು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಗುಂಡಿಗಳು ಬಿದ್ದಿರುವುದರಿಂದ ಪ್ರತಿದಿನ ಸಂಚರಿಸುವ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಮಳೆಗಾಲವಾಗಿರುವುದರಿಂದ ಗುಂಡಿಗಳಲ್ಲಿ ನೀರು ನಿಂತು ಅಪಘಾತಗಳ

ಪುತ್ತೂರು: ವಿವೇಕಾನಂದ ಕಾಲೇಜು ಸಂಪರ್ಕಿಸುವ ಹದಗೆಟ್ಟ ರಸ್ತೆ ದುರಸ್ತಿಗೆ ಸಂಸದ ಬ್ರಿಜೇಶ್ ಚೌಟಾಗೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಳೆಗಾಲದ ಆರಂಭದಲ್ಲೇ ಗ್ರಾಹಕರ ಜೇಬಿಗೆ ಕತ್ತರಿ; ಸದ್ದಿಲ್ಲದೆ ಏರುತ್ತಿದೆ ಮೊಟ್ಟೆ ದರ!

(ನ್ಯೂಸ್‌ ಕಡಬ) newskadaba.com,ಜೂ.20 :ರಾಜ್ಯದಲ್ಲಿ ಕಳೆದ ಕೆಲವು ವಾರಗಳಿಂದ ಮೊಟ್ಟೆ ದರ ಸತತವಾಗಿ ಏರಿಕೆಯಾಗುತ್ತಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆ ₹8.50ರ ಆಸುಪಾಸಿಗೆ ತಲುಪಿದೆ. ಸಗಟುಮಾರುಕಟ್ಟೆಯಲ್ಲಿ ಇದರ ಬೆಲೆ ₹7.50 ಇದೆ. ತಮಿಳುನಾಡಿನ ನಾಮಕಲ್, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ತೀವ್ರ ಬಿಸಿಲಿನ ಕಾರಣದಿಂದಾಗಿ ಮೊಟ್ಟೆ ಉತ್ಪಾದನೆ ಕುಸಿದಿದೆ. ಶಾಲೆಗಳು ಆರಂಭವಾಗಿರುವುದರಿಂದ ತಮಿಳುನಾಡಿನಲ್ಲಿ ದಿನಕ್ಕೆ 5 ಲಕ್ಷ ಮೊಟ್ಟೆಗಳು ಬಿಸಿಯೂಟಕ್ಕೆ ಬಳಕೆಯಾಗುತ್ತಿವೆ.ಇಂಧನ ದರ ಏರಿಕೆಯಿಂದ ಸಾಗಾಟ ವೆಚ್ಚ ಹಾಗೂ ಕೋಳಿ ಆಹಾರಗಳಾದ ಜೋಳ, ಸೋಯಾಬೀನ್ ಬೆಲೆ ಹೆಚ್ಚಾಗಿ

ಮಳೆಗಾಲದ ಆರಂಭದಲ್ಲೇ ಗ್ರಾಹಕರ ಜೇಬಿಗೆ ಕತ್ತರಿ; ಸದ್ದಿಲ್ಲದೆ ಏರುತ್ತಿದೆ ಮೊಟ್ಟೆ ದರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಮಟಾ-ತಿರುಪತಿ ರೈಲು ಸೇವೆಗೆ ಜೂನ್ 20ರಂದು ಅದ್ಧೂರಿ ಚಾಲನೆ

(ನ್ಯೂಸ್‌ ಕಡಬ) newskadaba.com  ಜೂ.19 ಕುಮಟಾದಿಂದ ತಿರುಪತಿ-ಕಾಚಿಗುಡ ರೈಲು ಸೇವೆ, 2ನೇ ಪ್ಲಾಟ್‌ಫಾರ್ಮ್ ಹಾಗೂ ಗೋಕರ್ಣ, ಭಟ್ಕಳ, ಮುರ್ಡೇಶ್ವರ ನಿಲ್ದಾಣಗಳ ಪ್ರಯಾಣಿಕ ಸೌಲಭ್ಯಗಳ ಉದ್ಘಾಟನೆ ಜೂನ್ 20ರಂದು ಮಧ್ಯಾಹ್ನ 2.30ಕ್ಕೆ ಕುಮಟಾ ನಿಲ್ದಾಣದಲ್ಲಿ ನಡೆಯಲಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ದಿನಕರ ಶೆಟ್ಟಿ ಹಾಗೂ ಕೊಂಕಣ ರೈಲ್ವೆ ಸಿಎಂಡಿ ಸಂತೋಷಕುಮಾರ ಝಾ ಉಪಸ್ಥಿತರಿರಲಿದ್ದಾರೆ.ಈ ರೈಲು ಪ್ರತಿ ಬುಧವಾರ ಮತ್ತು ಶನಿವಾರ ಕುಮಟಾದಿಂದ ಸಂಚರಿಸಲಿದ್ದು, ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ನೇರ ಸಂಪರ್ಕ ಕಲ್ಪಿಸಲಿದೆ. 2ನೇ ಪ್ಲಾಟ್‌ಫಾರ್ಮ್ ಉದ್ಘಾಟನೆಯಿಂದ

ಕುಮಟಾ-ತಿರುಪತಿ ರೈಲು ಸೇವೆಗೆ ಜೂನ್ 20ರಂದು ಅದ್ಧೂರಿ ಚಾಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಟಾದಿಂದ ಹೊಸ ಕ್ರಾಂತಿ: ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್‌ಗೆ ‘ಪ್ಲಸ್’ ಸಬ್‌ಸ್ಕ್ರಿಪ್ಷನ್ ಲಾಂಚ್!

(ನ್ಯೂಸ್‌ ಕಡಬ) newskadaba.com,  ಜೂ.18 :ಸಾಮಾಜಿಕ ಜಾಲತಾಣಗಳ ದೈತ್ಯ ಸಂಸ್ಥೆ ಮೆಟಾ, ತನ್ನ ಬಳಕೆದಾರರಿಗೆ ಹೊಸ ಅನುಭವ ನೀಡಲು ಮುಂದಾಗಿದ್ದು, ತನ್ನ ಜನಪ್ರಿಯ ವೇದಿಕೆಗಳಾದ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ಗಾಗಿ ಹೊಸ ‘ಪ್ಲಸ್’ ಸಬ್‌ಸ್ಕ್ರಿಪ್ಷನ್ ಯೋಜನೆಗಳನ್ನು ಜಾಗತಿಕವಾಗಿ ಪರಿಚಯಿಸಿದೆ. ಈ ಕುರಿತು ಸಂಸ್ಥೆಯ ಪ್ರಾಡಕ್ಟ್ ವಿಭಾಗದ ಮುಖ್ಯಸ್ಥೆ ನವೋಮಿ ಗ್ಲೈಡ್ ಅಧಿಕೃತವಾಗಿ ಘೋಷಿಸಿದ್ದಾರೆ. ಜಾಹೀರಾತು ರಹಿತ ಹಾಗೂ ಪ್ರೀಮಿಯಂ ಫೀಚರ್‌ಗಳನ್ನು ಒಳಗೊಂಡಿರುವ ಈ ‘ಫೇಸ್‌ಬುಕ್ ಪ್ಲಸ್’, ‘ಇನ್‌ಸ್ಟಾಗ್ರಾಮ್ ಪ್ಲಸ್’ ಮತ್ತು ‘ವಾಟ್ಸಾಪ್ ಪ್ಲಸ್’ ಯೋಜನೆಗಳು ಬಳಕೆದಾರರಿಗೆ ಕಸ್ಟಮೈಸ್ಡ್

ಮೆಟಾದಿಂದ ಹೊಸ ಕ್ರಾಂತಿ: ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್‌ಗೆ ‘ಪ್ಲಸ್’ ಸಬ್‌ಸ್ಕ್ರಿಪ್ಷನ್ ಲಾಂಚ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿಮ್ ಮುಗಿಸಿ ಬಂದ ಬೆನ್ನಲ್ಲೇ ದುರಂತ: ಯುವ ಸಾಧಕ, ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಅಕಾಲಿಕ ಮರಣ

(ನ್ಯೂಸ್‌ ಕಡಬ) newskadaba.com,  ಜೂ.17: ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದ ದಾವಣಗೆರೆಯ ಪ್ರತಿಭಾನ್ವಿತ ಯುವಕ ಸುಶೀಲ್ ಕುಮಾರ್ (26) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾತ್ರಿ ಸುಮಾರು 8:30ರ ವೇಳೆಗೆ ಜಿಮ್ ಮುಗಿಸಿ ಮನೆಗೆ ಮರಳಿದ್ದ ಸುಶೀಲ್, ತಲೆಸುತ್ತು ಬರುತ್ತಿದೆ ಎಂದು ಹೇಳಿದ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಲೋ ಬಿಪಿ  ಉಂಟಾಗಿ ಹೃದಯಾಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಜಿಮ್ ಮುಗಿಸಿ ಬಂದ ಬೆನ್ನಲ್ಲೇ ದುರಂತ: ಯುವ ಸಾಧಕ, ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಅಕಾಲಿಕ ಮರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊನೆ ಕ್ಷಣದಲ್ಲಿ ಬಯಲಾಯ್ತು ಆಸ್ಪತ್ರೆಯ ಎಡವಟ್ಟು! ಅಂತ್ಯಸಂಸ್ಕಾರಕ್ಕೆ ತಂದಿದ್ದ ಶವ ನೋಡಿ ಕುಟುಂಬಸ್ಥರು ಶಾಕ್!

(ನ್ಯೂಸ್‌ ಕಡಬ) newskadaba.com,  ಜೂ.16 ಅಸ್ಸಾಂನ ಪ್ರತಿಷ್ಠಿತ ‘ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ’ ಸಿಬ್ಬಂದಿಯ ಗಂಭೀರ ನಿರ್ಲಕ್ಷ್ಯದಿಂದಾಗಿ ಎರಡು ಮೃತದೇಹಗಳು ಅದಲು-ಬದಲಾದ ಘಟನೆ ವರದಿಯಾಗಿದೆ. ಈ ಎಡವಟ್ಟು ಮೃತರ ಕುಟುಂಬಸ್ಥರಿಗೆ ತೀವ್ರ ಆಘಾತ ಹಾಗೂ ಮಾನಸಿಕ ಸಂಕಷ್ಟವನ್ನು ತಂದೊಡ್ಡಿದೆ. ಸೋನಾರಿ ಮೂಲದ ಮನೋಜ್ ಬೌರಿ ಅವರು ಜೂನ್ 7ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಭಾನುವಾರ ಮೃತಪಟ್ಟಿದ್ದರು.ಮರಣೋತ್ತರ ಪರೀಕ್ಷೆಯ ಬಳಿಕ ಆಸ್ಪತ್ರೆ ನೀಡಿದ ಶವವನ್ನು ಪಡೆದು ಮನೆಗೆ ಕೊಂಡೊಯ್ದ ಕುಟುಂಬಸ್ಥರು,

ಕೊನೆ ಕ್ಷಣದಲ್ಲಿ ಬಯಲಾಯ್ತು ಆಸ್ಪತ್ರೆಯ ಎಡವಟ್ಟು! ಅಂತ್ಯಸಂಸ್ಕಾರಕ್ಕೆ ತಂದಿದ್ದ ಶವ ನೋಡಿ ಕುಟುಂಬಸ್ಥರು ಶಾಕ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ ಪ್ರಸಿದ್ಧ ವೈದ್ಯ ಡಾ. ಸಿ.ಕೆ. ಶಾಸ್ತ್ರಿಯವರ ಮೊಮ್ಮಗ ವಿಶ್ರುತ್ ಕೃಷ್ಣ ಅವರಿಗೆ ಜೆಇಇಯಲ್ಲಿ Rank

(ನ್ಯೂಸ್‌ ಕಡಬ) newskadaba.com,  ಜೂ.16 ಕಡಬ: ಇಲ್ಲಿನ ಪ್ರಸಿದ್ಧ ವೈದ್ಯ ಡಾ. ಸಿ.ಕೆ. ಶಾಸ್ತ್ರಿ ಅವರ ಮೊಮ್ಮಗ,  ಮಂಗಳೂರಿನ  ಬೆಂದೂರುವೆಲ್ ನಿವಾಸಿ  ಸುರತ್ಕಲ್ ಎನ್ ಐ.ಟಿ.ಕೆ. ಯಲ್ಲಿನ ಪ್ರಾಧ್ಯಾಪಕರಾಗಿರುವ ಬಡೆಕೈ ಡಾ. ರಾಮಚಂದ್ರ ಭಟ್ ಹಾಗೂ ಮಂಗಳೂರಿನ ಪ್ರಸಿದ್ಧ ಸ್ತ್ರಿ ರೋಗ ಮತ್ತು ಪ್ರಸೂತಿ ತಜ್ಞೆ ಡಾ. ಪೂರ್ಣಿಮಾ ಭಟ್ ಇವರ ಪುತ್ರ  ಬಿ. ವಿಶ್ರುತ್ ಕೃಷ್ಣ ಅವರು ಜೆಇಇ ಅಡ್ವಾನ್ಸ್  2026ರಲ್ಲಿ ಆಲ್ ಇಂಡಿಯಾ  79ನೇ ರ್ಯಾಂಕ್ ಮತ್ತು ಜೆಇಇ ಮೇನ್ಸ್ 2026ರಲ್ಲಿ ಆಲ್ ಇಂಡಿಯಾ

ಕಡಬದ ಪ್ರಸಿದ್ಧ ವೈದ್ಯ ಡಾ. ಸಿ.ಕೆ. ಶಾಸ್ತ್ರಿಯವರ ಮೊಮ್ಮಗ ವಿಶ್ರುತ್ ಕೃಷ್ಣ ಅವರಿಗೆ ಜೆಇಇಯಲ್ಲಿ Rank Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top