News Kadaba

ಕರ್ನಾಟಕ ಕಂದಾಯ ಇಲಾಖೆಯಲ್ಲಿ ನೇಮಕಾತಿ ಉಪ ತಹಶೀಲ್ದಾರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮಾ.28: ​  ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕಂದಾಯ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಉಪ ತಹಶೀಲ್ದಾರ್ ಮತ್ತು ಕಾನೂನು ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಂದಾಯ ಇಲಾಖೆಯಲ್ಲಿ ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಮಾಸಿಕ ರೂ. 22,000 ರಿಂದ 55,000/- ವರೆಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ವಿಶೇಷವಾಗಿ […]

ಕರ್ನಾಟಕ ಕಂದಾಯ ಇಲಾಖೆಯಲ್ಲಿ ನೇಮಕಾತಿ ಉಪ ತಹಶೀಲ್ದಾರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಳ್ಳುಬಾಗಿಲು: ಮಾ. 29 ಮತ್ತು 30ರಂದು ಶ್ರೀ ದೈವಗಳ ಪುನರ್ ಪ್ರತಿಷ್ಠಾ ಮಹೋತ್ಸವ

(ನ್ಯೂಸ್‌ ಕಡಬ) newskadaba.com,  ಮಾ.28: ​ಸುಳ್ಯ/ಕೊಲ್ಲಮೊಗ್ರು: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಎಂಬಲ್ಲಿ ಮಾರ್ಚ್ 29 ಮತ್ತು 30 ರಂದು ಅತ್ಯಂತ ಸಡಗರ ಸಂಭ್ರಮದೊಂದಿಗೆ “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ” ನೆರವೇರಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಧಾರ್ಮಿಕ ಉತ್ಸವದಲ್ಲಿ ವಿವಿಧ ಹೋಮ-ಹವನ ಹಾಗೂ ಸಾಂಪ್ರದಾಯಿಕ ವಿಧಿವಿಧಾನಗಳು ಜರುಗಲಿವೆ ಪುನರ್ ಪ್ರತಿಷ್ಠಾ ಕಾರ್ಯಕ್ರಮದ ಮೊದಲ ದಿನವಾದ ಭಾನುವಾರ ರಾತ್ರಿ 7:00 ಗಂಟೆಯಿಂದ ಧಾರ್ಮಿಕ ವಿಧಿಗಳು ಆರಂಭವಾಗಲಿವೆ.ಪ್ರಮುಖ ಹೋಮಗಳು: ಸುದರ್ಶನ ಹೋಮ, ವಾಸ್ತು ಹೋಮ,

ಮುಳ್ಳುಬಾಗಿಲು: ಮಾ. 29 ಮತ್ತು 30ರಂದು ಶ್ರೀ ದೈವಗಳ ಪುನರ್ ಪ್ರತಿಷ್ಠಾ ಮಹೋತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕುತ್ತಾರಿನಲ್ಲಿ ಬಾವಿ ತೋಡುವಾಗ ಕ್ರೇನ್ ಬಕೆಟ್ ಬಿದ್ದು ವಲಸೆ ಕಾರ್ಮಿಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.28: ಹೊಸ ಬಾವಿ ತೋಡುತ್ತಿದ್ದಾಗ ಮಣ್ಣು ತುಂಬಿದ ಕಬ್ಬಿಣದ ಬಕೆಟ್ ತಲೆಗೆ ಬಿದ್ದು ವಲಸೆ ಕಾರ್ಮಿಕರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಾಲತ್ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ.ಮೃತರನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಲ್ಲಾಪುರ ಮೂಲದ ಶಿವಕುಮಾರ್ ಜಿ.ಕೆ (30) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ 4:30ರ ಸುಮಾರಿಗೆ ಕುತ್ತಾರಿನ ಸಾಲತ್ ನಗರದ ಖಾಲಿ ಜಾಗವೊಂದರಲ್ಲಿ ಹೊಸ ಬಾವಿ ತೋಡುವ ಕೆಲಸ ನಡೆಯುತ್ತಿತ್ತು. ಒಟ್ಟು ಆರು ಮಂದಿ

ಮಂಗಳೂರು: ಕುತ್ತಾರಿನಲ್ಲಿ ಬಾವಿ ತೋಡುವಾಗ ಕ್ರೇನ್ ಬಕೆಟ್ ಬಿದ್ದು ವಲಸೆ ಕಾರ್ಮಿಕ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೇಪಾಳ ರಾಜಕೀಯದಲ್ಲಿ ಸಂಚಲನ: ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಮಾ.28 ಕಾಠ್ಮಂಡು: ನೇಪಾಳದ ರಾಜಕೀಯ ಇತಿಹಾಸದಲ್ಲಿ ಇಂದು ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ದೇಶದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಹಿಂಸಾಚಾರ ಹಾಗೂ ಆಡಳಿತ ವೈಫಲ್ಯದ ಗಂಭೀರ ಆರೋಪದಡಿ ಬಂಧಿಸಲಾಗಿದೆ. ನೂತನ ಪ್ರಧಾನಿಯಾಗಿ ಬಾಲೆನ್ ಶಾ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದ್ದು, ಇಡೀ ನೆರೆರಾಷ್ಟ್ರದಲ್ಲಿ ತಲ್ಲಣ ಸೃಷ್ಟಿಸಿದೆ. 2025ರ ಸೆಪ್ಟೆಂಬರ್‌ನಲ್ಲಿ ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಯುವ ಸಮುದಾಯ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಸುಮಾರು 77

ನೇಪಾಳ ರಾಜಕೀಯದಲ್ಲಿ ಸಂಚಲನ: ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಆರೆಸ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಮಾ.28: ಇಂದಿನ ಚಿನ್ನ ಮತ್ತು ಬೆಳ್ಳಿ ಧಾರಣೆಯನ್ನು ಜ್ಯುವೆಲ್ಲರ್ಸ್ ಅಸೋಸಿಯೇಶನ್ ಅಧಿಕೃತವಾಗಿ ಪ್ರಕಟಿಸಿದೆ.ದಿನಾಂಕ: 28 ಮಾರ್ಚ್, 2026, ಶನಿವಾರ ​ಇಂದಿನ ಮಾರುಕಟ್ಟೆ ದರದ ವಿವರಗಳು ​ಚಿನ್ನದ ದರ ​ಆಭರಣ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, ಇಂದಿನ ದರ ಹೀಗಿದೆ: ​22 ಕ್ಯಾರೆಟ್ (22 KT) ಚಿನ್ನ (ಪ್ರತಿ ಗ್ರಾಂಗೆ): ₹13,575/- ​ಬೆಳ್ಳಿ ದರ ​ಬೆಳ್ಳಿಯ ದರವು ಇಂದಿನ ಮಾರುಕಟ್ಟೆಯಲ್ಲಿ ಈ ಕೆಳಗಿನಂತಿದೆ: ​ಬೆಳ್ಳಿ (ಪ್ರತಿ ಗ್ರಾಂಗೆ): ₹240

ಇಂದಿನ ಚಿನ್ನದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಣಿಪಾಲದ ಮಣ್ಣಪಳ್ಳ ಕೆರೆಯನ್ನ ಪ್ರವಾಸಿ ತಾಣವನ್ನಾಗಿಸಲು ತುರ್ತು ಕ್ರಮ ಅಗತ್ಯ

(ನ್ಯೂಸ್‌ ಕಡಬ) newskadaba.com,  ಮಾ.28: ಮಣಿಪಾಲದ ಹೃದಯಭಾಗದಲ್ಲಿರುವ ರಮಣೀಯ ಮಣ್ಣಪಳ್ಳ ಕೆರೆಯು ಈ ಭಾಗದ ಅತ್ಯಂತ ಸುಂದರ ಮತ್ತು ಜನಪ್ರಿಯ ಸಾರ್ವಜನಿಕ ತಾಣವಾಗಿದೆ. ಕೆರೆಯ ಸುತ್ತಲಿನ ಹಸಿರು ದೇಹಕ್ಕೂ ಮನಸ್ಸಿಗೂ ನೆಮ್ಮದಿ ನೀಡುತ್ತದೆ. ಇದು ವಾಕಿಂಗ್, ವ್ಯಾಯಾಮ ಮಾಡುವವರ ಹಾಗೂ ಪ್ರಕೃತಿ ಪ್ರೇಮಿಗಳ ನೆಚ್ಚಿನ ತಾಣವಾಗಿದೆ. ಮಣಿಪಾಲದ ಹೃದಯಭಾಗದಲ್ಲಿರುವ ರಮಣೀಯ ಮಣ್ಣಪಳ್ಳ ಕೆರೆಯು ಈ ಭಾಗದ ಅತ್ಯಂತ ಸುಂದರ ಮತ್ತು ಜನಪ್ರಿಯ ಸಾರ್ವಜನಿಕ ತಾಣವಾಗಿದೆ. ಕೆರೆಯ ಸುತ್ತಲಿನ ಹಸಿರು ದೇಹಕ್ಕೂ ಮನಸ್ಸಿಗೂ ನೆಮ್ಮದಿ ನೀಡುತ್ತದೆ. ಇದು ವಾಕಿಂಗ್,

ಮಣಿಪಾಲದ ಮಣ್ಣಪಳ್ಳ ಕೆರೆಯನ್ನ ಪ್ರವಾಸಿ ತಾಣವನ್ನಾಗಿಸಲು ತುರ್ತು ಕ್ರಮ ಅಗತ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ಕ್ಷೇತ್ರ ಕೆಮ್ಮಲೆಯಲ್ಲಿ ಶ್ರೀ ಉಳ್ಳಾಕುಲು ನೇಮೋತ್ಸವಕ್ಕೆ ಸಜ್ಜು

(ನ್ಯೂಸ್‌ ಕಡಬ) newskadaba.com,  ಮಾ.28: ಶ್ರೀ ಕ್ಷೇತ್ರ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ ಹಾಗೂ ಬ್ರಹ್ಮ ಮೂಲಸ್ಥಾನ ಮತ್ತು ಉಳ್ಳಾಕುಲು ಪರಿವಾರ ದೈವಗಳ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ಜರುಗಲಿವೆ. ಬರುವ ಮಾರ್ಚ್ 31, 2026ರ ಮಂಗಳವಾರ ಶ್ರೀ ಉಳ್ಳಾಕುಲು ದೈವದ ನೇಮೋತ್ಸವವು ಅತ್ಯಂತ ಸಡಗರದಿಂದ ನಡೆಯಲಿದೆ. ಅಂದು ಕ್ಷೇತ್ರದ ದೈವಗಳ ನೇಮೋತ್ಸವದ ಅಂಗವಾಗಿ ವಿವಿಧ ಸಾಂಪ್ರದಾಯಿಕ ಕಟ್ಟುಕಟ್ಟಳೆಗಳು ನೆರವೇರಲಿವೆ. ಬಳಿಕ ಏಪ್ರಿಲ್ 01, 2026ರ ಬುಧವಾರದಂದು ದೇವಸ್ಥಾನದ ವಾರ್ಷಿಕ ಮಹಾಪೂಜೆ ಹಾಗೂ ಸಾಮೂಹಿಕ ನಾಗತಂಬಿಲ

ಶ್ರೀ ಕ್ಷೇತ್ರ ಕೆಮ್ಮಲೆಯಲ್ಲಿ ಶ್ರೀ ಉಳ್ಳಾಕುಲು ನೇಮೋತ್ಸವಕ್ಕೆ ಸಜ್ಜು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

ನ್ಯೂಸ್‌ ಕಡಬ) newskadaba.com,  ಮಾ.28:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು, ಮಿಂಚು ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ರೈತರು, ಕುರಿಗಾಹಿಗಳು ಎಚ್ಚರಿಕೆವಹಿಸುವಂತೆ ಇಲಾಖೆ ಸಲಹೆ ಕೊಟ್ಟಿದೆ.. ಬೆಂಗಳೂರಿನಲ್ಲಿ ಗರಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′

(ನ್ಯೂಸ್‌ ಕಡಬ) newskadaba.com,  ಮಾ.27 : ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ಅಭಿನಯದ `ಧುರಂಧರ್ 2′ ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ. ಕ್ಲಬ್ ಸೇರಿದೆ. ಯಶಸ್ವಿ ಪ್ರದರ್ಶನದೊಂದಿಗೆ ಒಂದರ ನಂತರ ಒಂದರಂತೆ ದಾಖಲೆಗಳನ್ನು ಮುರಿಯುತ್ತಿದೆ.ವಿಶ್ವದಾದ್ಯಂತ ಒಟ್ಟು 1,006 ಕೋಟಿ ರೂ.ಗಳಷ್ಟು ಗಳಿಕೆ ಮಾಡಿದೆ. ಕಡಿಮೆ ಅವಧಿಯಲ್ಲಿ ಈ ರೆಕಾರ್ಡ್ ಮಾಡಿದ ಎರಡನೇ ಭಾರತೀಯ ಚಿತ್ರವಾಗಿ ಗುರುತಿಸಿಕೊಂಡಿದೆ. ಆರು ದಿನಗಳಲ್ಲಿ 1,000 ಕೋಟಿ ರೂ.ಗಳ ಗಡಿ ದಾಟಿದ್ದ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ತೈಲ ಬೆಲೆ ಏರಿಸುವ ಮೂಲಕ ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ’- ಡಿಕೆಶಿ

(ನ್ಯೂಸ್‌ ಕಡಬ) newskadaba.com,  ಮಾ.27 : ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡುತ್ತಿದೆ, ತೈಲ ಬೆಲೆ ಏರಿಕೆ ಮಾಡುತ್ತಿದೆ. ಈ ಬಗ್ಗೆ ಸುರ್ಜೇವಾಲಾ, ಸಿಎಂ ಅವರೊಂದಿಗೆ ಮಾತನಾಡ್ತೇನೆ” ಎಂದರು. ಇನ್ನೂ ಐಪಿಎಲ್ ಟಿಕೆಟ್‌ಗೆ ಶಾಸಕರ ಬೇಡಿಕೆ ಕುರಿತು ಮಾತನಾಡಿದ ಅವರು, “ಶಾಸಕರ ಬೇಡಿಕೆ ಸರಿ ಇದೆ. ಶಾಸಕರು ಕೂಡ ವ್ಯವಸ್ಥೆಯ ಭಾಗ.

‘ತೈಲ ಬೆಲೆ ಏರಿಸುವ ಮೂಲಕ ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ’- ಡಿಕೆಶಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top