News Kadaba

ಕೊಲಂಬಿಯಾದಲ್ಲಿ ಭೀಕರ ದುರಂತ – 110 ಸೈನಿಕರಿದ್ದ ವಿಮಾನ ಪತನ

(ನ್ಯೂಸ್‌ ಕಡಬ) newskadaba.com ,ಮಾ.24: ಕೊಲಂಬಿಯಾದಲ್ಲಿ ಭಾರೀ ವಿಮಾನ ದುರಂತವೊಂದು ಸಂಭವಿಸಿದ್ದು, ದೇಶದ ಮಿಲಿಟರಿಗೆ ದೊಡ್ಡ ಆಘಾತ ತಂದಿದೆ. ವಾಯುಪಡೆಯ ಹರ್ಕ್ಯುಲಸ್ C-130 ಮಿಲಿಟರಿ ವಿಮಾನವು ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಗಿದೆ ಎಂದು ವರದಿಗಳು ತಿಳಿಸಿವೆ. ಈ ವಿಮಾನದಲ್ಲಿ ಸುಮಾರು 110 ಸೈನಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದ್ದು, ದುರಂತದಲ್ಲಿ ಎಲ್ಲರೂ ಸಾವನ್ನಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ. ಆದರೆ, ಈ ಕುರಿತು ಕೊಲಂಬಿಯಾದ ಮಿಲಿಟರಿ ಅಧಿಕಾರಿಗಳು ಇನ್ನೂ ಅಧಿಕೃತವಾಗಿ ಸಾವಿನ ಸಂಖ್ಯೆಯನ್ನು ದೃಢಪಡಿಸಿಲ್ಲ. ಅಪಘಾತದ ನಿಖರ ಕಾರಣ ಇನ್ನೂ […]

ಕೊಲಂಬಿಯಾದಲ್ಲಿ ಭೀಕರ ದುರಂತ – 110 ಸೈನಿಕರಿದ್ದ ವಿಮಾನ ಪತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com ,ಮಾ.24: ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಇದರ ನಡುವೆಯೂ ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ. ಇಂದು ಸಹ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ. ಸಂಜೆಯ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಣಿಜ್ಯ ಅನಿಲ ಕೊರತೆ – ಜಿಲ್ಲಾ ಕ್ಯಾಟರಿಂಗ್ ಮಾಲಕರಿಂದ ಡಿಸಿಗೆ ಮನವಿ

(ನ್ಯೂಸ್‌ ಕಡಬ) newskadaba.com,  ಮಾ.23 ಉಡುಪಿ : ವಾಣಿಜ್ಯ ಅನಿಲ ಕೊರತೆ – ಜಿಲ್ಲಾ ಕ್ಯಾಟರಿಂಗ್ ಮಾಲಕರಿಂದ ಡಿಸಿಗೆ ಮನವಿ      ಮಾರುಕಟ್ಟೆಯಲ್ಲಿ ಉಂಟಾಗಿರುವ ವಾಣಿಜ್ಯ ಅನಿಲ ಕೊರತೆಯನ್ನು ನೀಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘದ ನಿಯೋಗ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿತು.ಸಂಘದ ನೋಂದಾಯಿತ ಸದಸ್ಯರಿಗೆ ಶೀಘ್ರದಲ್ಲಿ ಗ್ಯಾಸ್ ಪೂರೈಕೆ ಮಾಡುವಂತೆ ಒತ್ತಾಯಿಸಲಾಯಿತು. ಮನವಿಯೊಂದಿಗೆ ಸಂಘದ ನೋಂದಾಯಿತ ಮಾಲಕರ ಪಟ್ಟಿಯ ಪ್ರತಿಯನ್ನು ಹಸ್ತಾಂತರಿಸಲಾಯಿತು. ಕ್ಯಾಟರಿಂಗ್ ಉದ್ದಿಮೆದಾರರಿಗೆ ಆದ್ಯತೆಯ ಮೇರೆಗೆ ಗ್ಯಾಸ್ ಪೂರೈಕೆ

ವಾಣಿಜ್ಯ ಅನಿಲ ಕೊರತೆ – ಜಿಲ್ಲಾ ಕ್ಯಾಟರಿಂಗ್ ಮಾಲಕರಿಂದ ಡಿಸಿಗೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲೆಕ್ಕಾಡಿ ಹಾಲು ಸೊಸೈಟಿ ಆವರಣದಲ್ಲಿ ಬೆಂಕಿ ಅವಘಡ

(ನ್ಯೂಸ್‌ ಕಡಬ) newskadaba.com,  ಮಾ.23 ಸುಳ್ಯ: ಅಲೆಕ್ಕಾಡಿ ಹಾಲು ಸೊಸೈಟಿ ಆವರಣದಲ್ಲಿ ಬೆಂಕಿ ಆಕಸ್ಮಿಕ; ಅಗ್ನಿಶಾಮಕ ದಳದಿಂದ ಸಮಯೋಚಿತ ಕಾರ್ಯಾಚರಣೆಸುಳ್ಯ: ತಾಲೂಕಿನ ಅಲೆಕ್ಕಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆವರಣದಲ್ಲಿ ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ದೊಡ್ಡ ಮಟ್ಟದ ಅನಾಹುತವನ್ನು ತಪ್ಪಿಸಲಾಗಿದೆ. ​ಘಟನೆಯ ವಿವರ: ​ ಮಧ್ಯಾಹ್ನದ ವೇಳೆಗೆ ಹಾಲು ಸೊಸೈಟಿಯ ಆವರಣದ ಆಯಕಟ್ಟಿನ ಜಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬಿಸಿಲ ಧಗೆಗೆ ಬೆಂಕಿ ವೇಗವಾಗಿ ಹರಡಲು

ಅಲೆಕ್ಕಾಡಿ ಹಾಲು ಸೊಸೈಟಿ ಆವರಣದಲ್ಲಿ ಬೆಂಕಿ ಅವಘಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುದ್ಧದ ನಡುವೆಯೂ ಭಾರೀ ಇಳಿಕೆ ಕಂಡು ಬಂದ ಚಿನ್ನ ದರ

(ನ್ಯೂಸ್‌ ಕಡಬ) newskadaba.com,  ಮಾ.23 : ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ನಡುವೆಯೂ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 545 ರೂ. ಇಳಿಕೆ ಕಂಡು ಬಂದಿದ್ದು, 12,835 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 595 ರೂ. ಇಳಿಕೆಯಾಗಿ 14,002 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,02,680 ರೂ. ಆಗಿದೆ. 10 ಗ್ರಾಂ ಚಿನ್ನಕ್ಕೆ

ಯುದ್ಧದ ನಡುವೆಯೂ ಭಾರೀ ಇಳಿಕೆ ಕಂಡು ಬಂದ ಚಿನ್ನ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಯಾಂಪ್ಕೋ ಇಂದಿನ ಧಾರಣೆ: ಹಳೆ ಅಡಿಕೆಗೆ ₹530 ವರೆಗೆ ಬೇಡಿಕೆ; ಸ್ಥಿರವಾಗಿರುವ ಕಾಳುಮೆಣಸಿನ ದರ

(ನ್ಯೂಸ್‌ ಕಡಬ) newskadaba.com,  ಮಾ.23 : ​ ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆಗಳಾದ ಅಡಿಕೆ, ಕಾಳುಮೆಣಸು ಹಾಗೂ ರಬ್ಬರ್ ಮಾರುಕಟ್ಟೆಯ ಇಂದಿನ (ಮಾರ್ಚ್ 23, ಸೋಮವಾರ) ಸ್ಥಿತಿಗತಿಗಳ ಕುರಿತು ಕ್ಯಾಂಪ್ಕೋ ನಿಯಮಿತ ಮಂಗಳೂರು (ಸುಳ್ಯ ಶಾಖೆ) ಅಧಿಕೃತ ದರಪಟ್ಟಿಯನ್ನು ಬಿಡುಗಡೆ ಮಾಡಿದೆ. ​ಕೃಷಿಕರ ಅನುಕೂಲಕ್ಕಾಗಿ ಇಂದಿನ ಮಾರುಕಟ್ಟೆ ದರಗಳ ವಿವರವಾದ ಮಾಹಿತಿ ಈ ಕೆಳಗಿನಂತಿದೆ: ​ಅಡಿಕೆ ಮಾರುಕಟ್ಟೆ ಧಾರಣೆ ​ಅಡಿಕೆಯ ಗಾತ್ರ ಮತ್ತು ಗುಣಮಟ್ಟಕ್ಕೆ ಅನುಗುಣವಾಗಿ ಇಂದಿನ ದರಗಳು ಹೀಗಿವೆ: ​ಹೊಸ ಅಡಿಕೆ: ₹260 ರಿಂದ ₹460

ಕ್ಯಾಂಪ್ಕೋ ಇಂದಿನ ಧಾರಣೆ: ಹಳೆ ಅಡಿಕೆಗೆ ₹530 ವರೆಗೆ ಬೇಡಿಕೆ; ಸ್ಥಿರವಾಗಿರುವ ಕಾಳುಮೆಣಸಿನ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ರದ್ದತಿ ಕುರಿತು ಸ್ಪಷ್ಟೀಕರಣ

(ನ್ಯೂಸ್‌ ಕಡಬ) newskadaba.com,  ಮಾ.23 : ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲು ಸೇವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿಲ್ಲ; ಕೇವಲ ಮಧ್ಯಾಹ್ನದ ಪ್ಯಾಸೆಂಜರ್ ರೈಲುಗಳಾದ ರೈಲು ಸಂಖ್ಯೆ 56629 ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ್ (ಮಂಗಳೂರು ಸೆಂಟ್ರಲ್‌ನಿಂದ ಬೆಳಿಗ್ಗೆ 10:00 ಗಂಟೆಗೆ ಹೊರಟು ಮಧ್ಯಾಹ್ನ 12:30 ಕ್ಕೆ ಸುಬ್ರಹ್ಮಣ್ಯ ರೋಡ್ ತಲುಪುವ ರೈಲು) ಮತ್ತು ರೈಲು ಸಂಖ್ಯೆ 56630 ಸುಬ್ರಹ್ಮಣ್ಯ ರೋಡ್-ಮಂಗಳೂರು ಸೆಂಟ್ರಲ್ (ಸುಬ್ರಹ್ಮಣ್ಯ ರೋಡ್‌ನಿಂದ ಮಧ್ಯಾಹ್ನ 1:45 ಕ್ಕೆ ಹೊರಟು ಸಂಜೆ 4:25 ಕ್ಕೆ ಮಂಗಳೂರು

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ರದ್ದತಿ ಕುರಿತು ಸ್ಪಷ್ಟೀಕರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜಂಟಿ ಸಮಿತಿ ಸಭೆ

(ನ್ಯೂಸ್‌ ಕಡಬ) newskadaba.com,  ಮಾ.23 ಬ್ರಹ್ಮ ಕಲಶೋತ್ಸವದ ಹೊಸ್ತಿಲಲ್ಲಿರುವ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಸಮಿತಿ ಮತ್ತು ಆಡಳಿತ ಸಮಿತಿ ಸಭೆ ಮಾ. 22ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಪಂಜಿಗಾರು, ಆಡಳಿತ ಸಮಿತಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು, ಎರಡೂ ಸಮಿತಿಗಳ ಪದಾಧಿಕಾರಿಗಳಾದ ಆರ್.ಕೆ. ಭಟ್ ಕುರುಂಬುಡೇಲು, ಕುಶಾಲಪ್ಪ ಗೌಡ ಮಣಿಮಜಲು, ಜಗದೀಶ್ ರೈ ತಂಬಿನಮಕ್ಕಿ, ತೀರ್ಥರಾಮ ಮಣಿಮಜಲು, ಮಿಥುನ್ ಶೆಣೈ ಬೆಳ್ಳಾರೆ, ಚೆನ್ನಪ್ಪ ಗೌಡ

ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜಂಟಿ ಸಮಿತಿ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾ.23 ರಿಂದ 27 ರವರೆಗೆ ಶ್ರೀ ಗುಡೇ ಮಹಾಲಿಂಗೇಶ್ವರ ನೂತನ ರಾಜಗೋಪುರ ಸಮರ್ಪಣಾ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com,  ಮಾ.23 ಬೈಂದೂರು: ತಾಲ್ಲೂಕಿನ ಹೆರಂಜಾಲು ಗ್ರಾಮದ ಇತಿಹಾಸ ಹಾಗೂ ಪೌರಾಣಿಕ ಪ್ರಸಿದ್ಧವಾದ ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನ ರಾಜಗೋಪುರ ನಿರ್ಮಿಸಲಾಗಿದ್ದು, ಸಮರ್ಪಣಾ ಕಾರ್ಯಕ್ರಮದ ಅಂಗವಾಗಿ ಮಾ.23 ರಿಂದ 27 ರವರೆಗೆ ಶ್ರೀ ಕ್ಷೇತ್ರದಲ್ಲಿ ವಿವಿಧ ರೀತಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಹೆಚ್. ಜಯಶೀಲ ಶೆಟ್ಟಿ ಘಟಪ್ರಭಾ ಹೇಳಿದರು.ಈ ಕುರಿತು ಭಾನುವಾರ ಹೆರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ

ಮಾ.23 ರಿಂದ 27 ರವರೆಗೆ ಶ್ರೀ ಗುಡೇ ಮಹಾಲಿಂಗೇಶ್ವರ ನೂತನ ರಾಜಗೋಪುರ ಸಮರ್ಪಣಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

114 ದೇಶಗಳ ಶಾಲಾ ಮಕ್ಕಳಿಗೆ ಮೊಬೈಲ್‌ ಬಳಕೆ ಪೂರ್ಣ ಬ್ಯಾನ್‌ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಮಾ.23:  ಮೊಬೈಲ್‌ ಫೋನ್‌ ಬಳಕೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಪಾಠದ ಮೇಲಿನ ಗಮನ ಕುಂಠಿತ ಹಾಗೂ ಸೈಬರ್‌ ಬುಲ್ಲಿಂಗ್‌ನಂತಹ ಸಮಸ್ಯೆಗಳು ಕಳವಳ ಹುಟ್ಟಿಸುತ್ತಿರುವ ನಡುವೆಯೇ, ಜಗತ್ತಿನ ಶೇ.58ರಷ್ಟು ದೇಶಗಳು ಶಾಲೆಗಳಲ್ಲಿ ಮೊಬೈಲ್‌ ಫೋನ್‌ ಬಳಕೆಯನ್ನು ನಿಷೇಧಿಸಿವೆ ಎಂದು ಯುನೆಸ್ಕೊದ ಜಾಗತಿಕ ಶಿಕ್ಷಣ ನಿಗಾ ಸಮಿತಿಯ ವರದಿ ತಿಳಿಸಿದೆ.‘ವಿಶ್ವದ 114 ದೇಶಗಳು ಶಾಲೆಗಳಲ್ಲಿ ಮೊಬೈಲ್ ಫೋನ್‌ಗಳ ಮೇಲೆ ನಿಷೇಧ ಹೇರಿವೆ. ಇದು ಪ್ರಪಂಚದಾದ್ಯಂತ ಶೇ.58ರಷ್ಟು ದೇಶಗಳನ್ನು ಪ್ರತಿನಿಧಿಸುತ್ತದೆ. 2 023ರ ಜೂನ್‌ನಲ್ಲಿ 4 ದೇಶಗಳಲ್ಲಿ 1ಕ್ಕಿಂತ ಕಡಿಮೆ

114 ದೇಶಗಳ ಶಾಲಾ ಮಕ್ಕಳಿಗೆ ಮೊಬೈಲ್‌ ಬಳಕೆ ಪೂರ್ಣ ಬ್ಯಾನ್‌ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top